ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸಂಜ್ಞೆಯನ್ನು ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶದಲ್ಲಿ ವಿವೇಚನೆ ಬಳಸಲಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಪೋಕ್ಸೊ ಪ್ರಕರಣ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿಜೆಪಿಯ ಹಿರಿಯ ನಾಯಕ ಬಿ. ಎಸ್ ಯಡಿಯೂರಪ್ಪ, ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ಅರುಣ ವೈ, ಎಂ. ರುದ್ರೇಶ ಮರಳುಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ …
Read More »ರಾತ್ರಿ ತಿರುಗುವ ಪುಂಡರಿಗೆ ಧಾರವಾಡ ಪೊಲೀಸರಿಂದ ಖಡಕ್ ಎಚ್ಚರಿಕೆ
ರಾತ್ರಿ ತಿರುಗುವ ಪುಂಡರಿಗೆ ಧಾರವಾಡ ಪೊಲೀಸರಿಂದ ಖಡಕ್ ಎಚ್ಚರಿಕೆ ರಾತ್ರಿ ತಿರುಗುವ ಪುಂಡರಿಗೆ ಚಳಿ ಬಿಡಿಸಿದ ಪೊಲೀಸರು ಬೈಕ್ ಪೆಟ್ರೋಲಿಂಗ್ ಮೂಲಕ ಎಚ್ಚರಿಕೆ 112 ತುರ್ತು ಸಹಾಯವಾಣಿಯ ಕುರಿತು ಮಾಹಿತಿ ಸಾರ್ವಜನಿಕರಿಂದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ – ಧಾರವಾಡ ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡ ರಾತ್ರಿ ಪೊಲೀಸರು ಏರಿಯಾ ಪೊಲೀಸ್ ಬೈಕ್ ಪೆಟ್ರೋಲಿಂಗ್ ನಡೆಸಿ, ಪುಂಡರಿಗೆ ಖಡಕ್ ಎಚ್ಚರಿಕೆ ನೀಡುವುದರ ಜತೆಗೆ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರನ್ನು ಭೇಟಿ …
Read More »ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ…-ಗೃಹ ಸಚಿವ ಜಿ.ಪರಮೇಶ್ವರ
ಶೇ.60% ಸಚಿವ ಕುಮಾರಸ್ವಾಮಿಗಳ ಆರೋಪ ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ… ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಕುಮಾರಸ್ವಾಮಿಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡುವುದನ್ನು ಬಿಟ್ಟು ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಅವರ ಬಳಿ ದಾಖಲೆಗಳಿದ್ದರೇ ನಮಗೆ ನೀಡಲಿ, ತನಿಖೆ ನಡೆಸಲು ನೆರವಾಗುತ್ತದೆಂದು ಗೃಹ ಸಚಿವ ಜಿ. ಪರಮೇಶ್ವರ ತಿರುಗೇಟು ನೀಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು …
Read More »ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ
ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಕರ್ನಾಟಕ ಅಂಬೇಡ್ಕರ ಯುವ ಸೇನೆಯಿಂದ ಎಸಿ ಅವರಿಗೆ ಮನವಿ ನಿವಾಸಿಗಳಿಂದ ತೀವ್ರ ಆಕ್ರೋಶ ಬೈಲಹೊಂಗಲ ಪಟ್ಟಣದ ಹರಳಯ್ಯ ಕಾಲೋನಿ ನಿವಾಸಿಗಳಿಗೆ ಹತ್ತು ತಿಂಗಳು ಕಳೆದರೂ ಹಕ್ಕು ಪತ್ರ ಸಿಗದ ಹಿನ್ನೆಲೆ ಶಾಸಕ …
Read More »ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ
ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ ಬೆಳಗಾವಿ ಮಹಾಪಾಲಿಕೆ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ… ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ ಜನರಿಗೆ ಅನುಕೂಲ ಮಾಡಿ ಕೊಡಿ ಬೆಳಗಾವಿ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ ಸಮಿತಿ ಅಧ್ಯಕ್ಷ ಜಯತೀರ್ಥ ಸವದತ್ತಿ ನೇತೃತ್ವದಲ್ಲಿ ಸಭೆ ಬೆಳಗಾವಿ ನಗರದಲ್ಲಿರುವ ರುದ್ರಭೂಮಿಗಳ ನಿರ್ವಹಣೆಗೆ ಪಾಲಿಕೆ ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ನಗರ ಯೋಜನೆ ಹಾಗೂ …
Read More »ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ
ಬೆಂಗಳೂರು: ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್ಲೋಡ್ ಮಾಡಲಾಗಿದೆ. …
Read More »ರಾಸುಗಳಿಗೆ ಚರ್ಮಗಂಟು ರೋಗದ ಲಸಿಕೆ ಹಾಕುವ ಮೂಲಕ ಹುಕ್ಕೇರಿಮಠದ ಜಾನುವಾರು ಜಾತ್ರೆಗೆ ಇಂದು ಚಾಲನೆ ನೀಡಲಾಯಿತು.
ಹಾವೇರಿ: ಉತ್ತರ ಕರ್ನಾಟಕದ ಪ್ರಮುಖ ಜಾತ್ರೆ ಮತ್ತು ಆರಂಭಿಕ ಜಾತ್ರೆ ಎಂದು ಕರೆಸಿಕೊಳ್ಳುವ ಹಾವೇರಿ ಹುಕ್ಕೇರಿಮಠದ ಜಾತ್ರೆ ಭಾನುವಾರದಿಂದ ಆರಂಭವಾಗಿದೆ. ಜಾತ್ರೆಯ ಎರಡನೇಯ ದಿನವಾದ ಇಂದು ಜಾನುವಾರು ಜಾತ್ರೆಗೆ ಚಾಲನೆ ಸಿಕ್ಕಿತು. ರಾಜ್ಯದಲ್ಲಿಯೇ ದೊಡ್ಡ ಜಾನುವಾರು ಮಾರುಕಟ್ಟೆಯಾಗಿರುವ ಹಾವೇರಿಯಲ್ಲಿ ವರ್ಷಪೂರ್ತಿ ಜಾನುವಾರುಗಳು ಸಿಗುತ್ತವೆ. ಕಳೆದ 54 ವರ್ಷಗಳಿಂದ ಹುಕ್ಕೇರಿಮಠ ಜಾನುವಾರು ಜಾತ್ರೆ ಆಯೋಜಿಸುತ್ತಾ ಬರುತ್ತಿದೆ. ಸದ್ಯ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆ ಜಾನುವಾರುಗಳಿಗೆ ಚರ್ಮಗಂಟು ರೋಗ ಲಸಿಕೆ ಹಾಕುವ ಮೂಲಕ ಜಾನುವಾರು …
Read More »ಸಂಭಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ ಅನಧಿಕೃತ:D.C.
ಬೆಳಗಾವಿ: ಬೆಳಗಾವಿಯ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಿರ್ಮಿಸಿರುವ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಭಾನುವಾರ ಅನಧಿಕೃತವಾಗಿ ಅನಾವರಣವಾಗಿದೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಒಂದು ಕಾರ್ಯಕ್ರಮ ಮಾಡಿ ಪ್ರತಿಮೆಯನ್ನು ಉದ್ಘಾಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾಹಿತಿ ನೀಡಿದರು. ಜಿಲ್ಲಾಡಳಿತದ ವಿರೋಧದ ನಡುವೆಯೂ ನಿನ್ನೆ ಶಾಸಕ ಅಭಯ್ ಪಾಟೀಲ ನೇತೃತ್ವದಲ್ಲಿ ಅದ್ಧೂರಿಯಾಗಿ ಶೋಭಾಯಾತ್ರೆ ನಡೆಸುವ ಮೂಲಕ ಸಂಭಾಜಿ ಮಹಾರಾಜರ ಮೂರ್ತಿಯನ್ನು ಅನಾರವಣಗೊಳಿಸಲಾಗಿತ್ತು. ಈ ವೇಳೆ ಶಿವಾಜಿ ಮಹಾರಾಜರ 13ನೇ ವಂಶಸ್ಥರೂ ಆಗಿರುವ …
Read More »ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಎಲ್ಆರ್ಟಿ ಯೋಜನೆ ಜಾರಿಗೆ ತರಲು ಚಿಂತನೆ: ಸಂತೋಷ ಲಾಡ್
ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ಅವಳಿ ನಗರದ ನಡುವೆ ಸಂಚರಿಸುವ ಬಿಆರ್ಟಿಎಸ್ ಬಸ್ ಬದಲು ಲಘು ರೈಲು (ಎಲ್ಆರ್ಟಿ) ಯೋಜನೆ ಜಾರಿಗೆ ತರಲು ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಪಿಪಿಪಿ ಮಾಡಲ್ನಲ್ಲಿ ಬರಬೇಕು. ಸಾರ್ವಜನಿಕ ಸಹಭಾಗಿತ್ವದಲ್ಲಿ ಬರುವುದರಿಂದ ಅವರೇ ಬಂಡವಾಳ ಹೂಡಿಕೆ ಮಾಡಬೇಕು. ಕಾರಿಡಾರ್ ನಿರ್ಮಾಣ ಹಾಗೂ ಬಸ್ ನಿರ್ವಹಣೆ ಮಾಡಬೇಕು ಎಂಬ ಯೋಜನೆ ಇಟ್ಟುಕೊಂಡಿದ್ದೇವೆ …
Read More »ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪ್ರಕರಣ ರದ್ದು ಕೋರಿ ಅರ್ಜಿ, ಕೋರ್ಟ್ ಹೇಳಿದ್ದೇನು?
ಬೆಂಗಳೂರು, ಜನವರಿ 06: ನಗರದ ಮಾರತಹಳ್ಳಿಯಲ್ಲಿ ನೇಣಿಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಟೆಕ್ಕಿ ವಿಚಾರ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳ ಅಂಗಳ ತಲುಪುವ ಮೂಲಕ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣವನ್ನು ರದ್ದುಕೋರಿ ನಿಖಿತಾ, ನಿಶಾ, ಅನುರಾಗ್, ಸುಶೀಲ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅತುಲ್ ಸುಭಾಪ್ ಪತ್ನಿ ಹಾಗೂ ಕುಟುಂಬದವರು ಸಲ್ಲಿಸಿದ್ದ …
Read More »
Laxmi News 24×7