ಹಾವೇರಿಯ ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ. ಪಾರಿವಾಳ ಸಂಗ್ರಹದಲ್ಲಿ ಸುಮಾರು 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳಿವೆ. ಸುಮಾರು 120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ ಬಹುತೇಕರಂತೆ ಜೂಜಿಗಾಗಿ ಹಣಕ್ಕಾಗಿ ಸಾಕುತ್ತಿಲ್ಲ ಬದಲಿಗೆ ಪಾರಿವಾಳ ಅಂದರೆ ಇವರಿಗೆ ಇಷ್ಟ. ಪಾರಿವಾಳ ನೋಡದಿದ್ದರೆ ಮೌಲಾಲಿಗೆ ದಿನ ಕಳೆಯುವುದಿಲ್ಲವಿವಿಧ ಜಾತಿಯ ಪಾರಿವಾಳಗಳು: ಲಕ್ಕಾ, ಹ್ಯಾಂಗರ್, ಕೇಸರ್, ಬಾಮರ್, ರೇಸಿಂಗ್ ಬಾಮರ್, ಅಮೆರಿಕನ್ ಲಕ್ಕಾ, ದುಬಾಸ್, ಗಿರಿಯಾ ಬಾಜಿ ಜಾತಿಯ …
Read More »ಬೆಳಗಾವಿಯಲ್ಲಿ ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ
ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ನಿಮಿತ್ತ ಬೆಳಗಾವಿಯಲ್ಲಿ ಆಯೋಜಿಸಿರುವ ಅಸ್ಮಿತೆ ಮಾರಾಟ ಮೇಳ, ಸರಸ್ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರ ದಂಡೇ ಹರಿದು ಬರುತ್ತಿದೆ. 4 ದಿನಗಳಲ್ಲಿ ಬರೋಬ್ಬರಿ 1.03 ಕೋಟಿ ರೂ. ವ್ಯಾಪಾರ ವಹಿವಾಟು ಕಂಡು ಬಂದಿದೆ. ಬೆಳಗಾವಿ ಸರ್ದಾರ ಮೈದಾನದಲ್ಲಿ ಡಿ.26ರಿಂದ ಜ. 4ರವರೆಗೆ ನಡೆಯುತ್ತಿರುವ ಸರಸ್ ಮೇಳ – ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಜನಾಕರ್ಷಣೀಯ ಕೇಂದ್ರ ಬಿಂದುವಾಗಿ ಮಾರ್ಪಾಡಾಗಿದೆ. ಡಿ.26 ರಂದು …
Read More »ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ”ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕಾ? ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಎಂಬುದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು. ಇದು ನಮ್ಮ ಹಂತದಲ್ಲಿ ಆಗುವಂತದ್ದಲ್ಲ. ಹೈಕಮಾಂಡ್ ನಿರ್ಧರಿಸಲಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಒಬ್ಬೊಬ್ಬರು ಎರಡೂ ಹುದ್ದೆಯಲ್ಲಿದ್ದರೆ ಜವಾಬ್ದಾರಿ ನಿರ್ವಹಿಸುವುದು ಕಷ್ಟ ಆಗುತ್ತದೆ. ಆದರೆ, ಅದು ನಮ್ಮ ಹಂತದಲ್ಲಿ ಇಲ್ಲ. ಹಾಗಾಗಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ …
Read More »ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ದಯಪಾಲಿಸಿದೆ ಆತ್ಮಹತ್ಯೆ ಭಾಗ್ಯ ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳ; ಬಿ.ವೈ. ವಿಜಯೇಂದ್ರ
ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ದಯಪಾಲಿಸಿದೆ ಆತ್ಮಹತ್ಯೆ ಭಾಗ್ಯ ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳ ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನೋಡಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದೆ. ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳವಾಗಿವೆ. ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಅವರು …
Read More »ಉಳವಿ ರಸ್ತೆ ಅಭಿವೃದ್ಧಿಗೆ ತಕ್ಷಣ ಟೆಂಡರ್ ಕರೆಯಿರಿ… ಕರವೇ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಸಚಿವ ಸತೀಶ ಜಾರಕಿಹೊಳಿ
ಉಳವಿ ರಸ್ತೆ ಅಭಿವೃದ್ಧಿಗೆ ತಕ್ಷಣ ಟೆಂಡರ್ ಕರೆಯಿರಿ… ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಗ್ರಹ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಚಿವರಿಂದ ತಕ್ಷಣ ಸಿಕ್ಕ ಸ್ಪಂದನೆ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಸಾವಿರಾರು ಭಕ್ತರು ದರ್ಶನ ಪಡೆಯಲು ಹೋಗುತ್ತಾರೆ. ಆದ್ದರಿಂದ ಉಳವಿಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು. …
Read More »ಬೆಳಗಾವಿಯಲ್ಲಿ ಶತರಂಜ್ ಚೆಸ್ ಟೂರ್ನಾಮೆಂಟ್… ವಿವಿಧ ರಾಜ್ಯದ ಚೆಸ್ ಆಟಗಾರರು ಭಾಗಿ…
ಬೆಳಗಾವಿಯಲ್ಲಿ ಶತರಂಜ್ ಚೆಸ್ ಟೂರ್ನಾಮೆಂಟ್… ವಿವಿಧ ರಾಜ್ಯದ ಚೆಸ್ ಆಟಗಾರರು ಭಾಗಿ… ಒಟ್ಟು 3 ಲಕ್ಷ 20 ಸಾವಿರ ರೂ. ನಗದು ಬಹುಮಾನ ಅಧ್ಯಕ್ಷರಾದ ನೀಲೇಶ್ ಪಾಟೀಲ್ ಮಾಹಿತಿ ಚೆಸ್ ಆಟಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿಂದು ರೋಟರಿ ಕ್ಲಬ್ ಆಫ್ ಬೆಲಗಾಮ್ ಸೌಥ್ ಮತ್ತು ಬೆಲಗಾಮ್ ಡಿಸ್ಟ್ರೀಕ್ಟ್ ಚೆಸ್ ಅಸೋಸಿಯೇಷನ ವತಿಯಿಂದ ಶತರಂಜ್ ಚೆಸ್ ಟೂರ್ನಾಮೆಂಟನ್ನು ಆಯೋಜಿಸಲಾಗಿತ್ತು. ಬೆಳಗಾವಿಯಲ್ಲಿ ಚೆಸ್ ಆಟಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿಂದು ರೋಟರಿ …
Read More »ಬೆಳಗಾವಿಯಲ್ಲಿ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ
ಬೆಳಗಾವಿಯಲ್ಲಿ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ ಬೆಳಗಾವಿಯಲ್ಲಿ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ ರಾಜ ಮಹಾರಾಜರ ಕಾಲದ ನಾಣ್ಯಗಳು ಚಿಕ್ಕಮಕ್ಕಳಿಂದ ಸಂತಸ ವ್ಯಕ್ತ ರೋಟರಿ ಕ್ಲಬ್ ಆಫ್ ವೇಣುಗ್ರಾಮ, ರೋಟ್ರ್ಯಾಕ್ಟ್ ಕ್ಲಬ್ ಆಫ್ ವೇಣುಗ್ರಾಮ ಮತ್ತು ಬಿರ್ಲಾ ಇಂಟರನ್ಯಾಷನಲ್ ಸ್ಕೂಲನ ಸಂಯುಕ್ತಾಶ್ರಯದಲ್ಲಿ ರೋಟೆರಿಯನ್ ಅರುಣ ಕಾಮುಲೆ ಅವರು ಸಂಗ್ರಹಿಸಿದ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಬೆಳಗಾವಿಯ ಹಿಂದವಾಡಿಯಲ್ಲಿರುವ ಮಹಾವೀರ ಭವನದಲ್ಲಿ ರೋಟರಿ ಕ್ಲಬ್ ಆಫ್ …
Read More »ಹೊಸ ವರ್ಷದ ಆಚರಣೆಗೆ ಅಲರ್ಟ್ ಆದ ಖಾಕಿ;600 ಮಾದಕ ವ್ಯಸನಿಗಳಿಗೆ ಪರೇಡ್ ಕಮಿಷನರ್ ವಾರ್ನಿಂಗ್
ಹೊಸ ವರ್ಷದ ಆಚರಣೆಗೆ ಅಲರ್ಟ್ ಆದ ಖಾಕಿ;600 ಮಾದಕ ವ್ಯಸನಿಗಳಿಗೆ ಪರೇಡ್ ಕಮಿಷನರ್ ವಾರ್ನಿಂಗ್ : ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಬರಲಿದೆ ಹೀಗಾಗಿ ನಗರದಲ್ಲಿ ಕಾನೂನು ಸುವ್ಯವಸ್ಥೆ ದ್ರಷ್ಟಿಯಿಂದ ಶಾಂತಿಯುತವಾಗಿ ಹೊಸ ವರ್ಷ ಆಚರಣೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಾಧಕ ವಸ್ತುಗಳ ಸೇವನೆ ಮಾಡುತ್ತಿದ್ದ 600 ಕ್ಕೂ ಹೆಚ್ಚು ಮಾದಕ ವ್ಯಸನಿಗಳನ್ನ ಪರೇಡ್ ನಡೆಸಲಾಯಿತು. ಹಳೇ ಸಿ ಆರ್ ಮೈದಾನದಲ್ಲಿ ಅವಳಿ ನಗರದ …
Read More »ಧಾರವಾಡದ ಕವಿವಿ ಬೋಧಕೇತರ ಸಿಬ್ಬಂದಿಯಿಂದ ಮುಂಬಡ್ತಿಗಾಗಿ ಪ್ರತಿಭಟನೆ…6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಧರಣಿ
–ಧಾರವಾಡದ ಕವಿವಿ ಬೋಧಕೇತರ ಸಿಬ್ಬಂದಿಯಿಂದ ಮುಂಬಡ್ತಿಗಾಗಿ ಪ್ರತಿಭಟನೆ…6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಧರಣಿ.. : ಮುಂಬಡ್ತಿ ನೀಡುವಂತೆ ಆಗ್ರಹಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ವೈ- ಕೇವಲ ಮುಂಬಡ್ತಿ ಮಾತ್ರವಲ್ಲ ಹಲವು ವರ್ಷಗಳಿಂದ ಸಿಬ್ಬಂದಿಗೆ ವೈದ್ಯಕೀಯ ವೆಚ್ಚ ಸಹಿತ ಭರಿಸಿಲ್ಲ. ಪರಿಹಾರ ಭತ್ಯೆ ಮತ್ತು ಹಬ್ಬದ ಮುಂಗಡ ಪಾವತಿ ಸಹ ಮಾಡಿಲ್ಲ ಎಂಬ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೋಧಕೇತರ ಸಿಬ್ಬಂದಿ ಪ್ರತಿಭಟನೆ …
Read More »ಭಾರತ ದೇಶ ಹಲವಾರು ಮತ, ಪಂಥ, ಸಂಪ್ರದಾಯಗಳಿಗೆ ಹೆಸರುವಾಸಿಯಾಗಿದೆ.
ಮೂಡಲಗಿ: ಭಾರತ ದೇಶ ಹಲವಾರು ಮತ, ಪಂಥ, ಸಂಪ್ರದಾಯಗಳಿಗೆ ಹೆಸರುವಾಸಿಯಾಗಿದೆ. ಈ ಎಲ್ಲ ಮತ, ಪಂಥ, ಸಂಪ್ರದಾಯಗಳು ಶಾಂತಿ ನೆಮ್ಮದಿಗಾಗಿಯೇ ಪ್ರಾರ್ಥನೆ ಮಾಡುತ್ತವೆ. ಅದರಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಕಠಿಣ ವ್ರತವು ತಪಸ್ಸು ಇದ್ದಂತೆ. ಹೀಗಾಗಿ ಎಲ್ಲ ಮಾಲಾಧಾರಿಗಳು ವ್ರತ ಮುಗಿದ ಮೇಲು ಸಮಾಜದಲ್ಲಿ ಯಾವುದೇ ಕಪ್ಪುಚುಕ್ಕೆ ಬಾರದಂತೆ ಬಾಳಿ ಬದುಕಬೇಕು ಆಗ ನೀವು ಮಾಲೆಧಾರಣೆ ಮಾಡಿದಕ್ಕೂ ಸಾರ್ಥಕವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಡಿ-30 …
Read More »
Laxmi News 24×7