Breaking News

ರಾಜ್ಯ

ಎಲ್ಲಾ ಶಾಸಕರು ಪಂಚಮಸಾಲಿ ‌ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದ್ರೆ ಜನರಿಂದ ನೀವು ದೂರವಾಗು ಕಾಲ ಬರಲಿದೆ.

2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ‌ಶ್ರೀ‌ಹೋರಾಟಕ್ಕೆ ಕರೆ. ಡಿಸೆಂಬರ್ ‌10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ‌ಹೇರಿ ಆದೇಶ ಹಿನ್ನೆಲೆ. ಬೆಳಗಾವಿಯಲ್ಲಿ ‌ಕೂಲಸಂಗಮ ಪಂಚಮಸಾಲಿ ‌ಶ್ರೀ‌ ತುರ್ತು ಸುದ್ದಿಗೋಷ್ಠಿ. ನಮ್ಮ ಹೋರಾಟಕ್ಕೆ ಎಲ್ಲಾ ಸರ್ಕಾರಗಳು ಬೆಂಬಲ ಕೊಟ್ಟಿದ್ದವು. ಪಂಚಮಸಾಲಿಗಳ ನ್ಯಾಯಯುತ ಹೋರಾಟ ಎಲ್ಲಿರಿಗೂ ಗೊತ್ತಿತ್ತು. ದರುಂತ ಎಂದರೆ ಸಿಎಂ ಸಿದ್ದರಾಮಯ್ಯ ಮಾತುಕತೆ ಫಲ ನೀಡಲ್ಲ. ನಮ್ಮ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಕೇಳುವುದು ನಮ್ಮ ಹಕ್ಕು. …

Read More »

24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಬೋರಗಾಂವ‌ ಪಟ್ಟಣದಲ್ಲಿ ಇಂದು ಕರ್ನಾಟಕ ಸರ್ಕಾರ ನೀರು ಸರಬರಾಜು ಇಲಾಖೆಯಿಂದ ಅಮೃತ 2.0 ಯೋಜನೆಯಡಿಯಲ್ಲಿ‌ ಮಂಜೂರಾದ ಅಂದಾಜು 18 ಕೋಟಿ 98 ಲಕ್ಷ ರೂ. ವೆಚ್ಚದ ಬೋರಗಾಂವ ಪಟ್ಟಣಕ್ಕೆ 24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಸ್.ಡಿ. ತೋಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಪಿಂಟು ಕಾಂಬಳೆ, ಉಪಾಧ್ಯಕ್ಷೆ ಶ್ರೀಮತಿ ಭಾರತಿ …

Read More »

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ

ಬೆಳಗಾವಿಯ ಗೃಹಕಚೇರಿಯಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ನಡೆಸಲಾಯಿತು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದ್ದು, ಮುನ್ನೆಚ್ಚರಿಕೆ, ಆರೋಗ್ಯ ರಕ್ಷಣೆ …

Read More »

ವಿದ್ಯಾರ್ಥಿನಿ ಪಾಲಿಗೆ ದೇವರಾಗಿ ಬಂದ ಹೋಮ್ ಗಾರ್ಡ್,

ಚಾಮರಾಜನಗರ, (ಡಿಸೆಂಬರ್ 08): ಸೇತುವೆಯಿಂದ ಕಾಲು ಜಾರಿ ಕೆರೆಗೆ ಬಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಗೃಹರಕ್ಷಕ ರಕ್ಷಿಸಿದ್ದಾನೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಚಿಕ್ಕರಂಗನಾಥಕೆರೆಯಲ್ಲಿ ಕಾಲು ಜಾರಿ ಹನೂರು ತಾಲೂಕು ಕಣ್ಣೂರಿನ ರಾಜಮ್ಮ ಬಿದ್ದಿದ್ದಳು, ಅಲ್ಲೇ ಹತ್ತಿರದಲ್ಲಿದ್ದ ಮಧುವಿನಹಳ್ಳಿಯ ಹೋಮ್ ಗಾರ್ಡ್ ಕೃಷ್ಣಮೂರ್ತಿ ಅವರು ಕೆರೆಗೆ ಹಾರಿ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ತಮ್ಮ ಜೀವ ಜೀವದ ಹಂಗು ತೊರೆದು ವಿದ್ಯಾರ್ಥಿನಿಯ ಜೀವ ಉಳಿಸಿದ ಹೋಮ್ ಗಾರ್ಡ್ ಕೃಷ್ಣಮೂರ್ತಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Read More »

ಗುಟ್ಟು ರಟ್ಟು ಮಾಡಿದ ಮೈದುನನ ಸ್ಟೇಟಸ್​: ಸಾವಿಗೆ ಶರಣಾದ ಮಹಿಳೆ!

ಬೆಳಗಾವಿ, (ಡಿಸೆಂಬರ್ 08): ಮೈದುನ ಜೊತೆಗಿನ ಗುಪ್ತ ಸಂಬಂಧ  ಬಹಿರಂಗವಾಗಿದ್ದಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ  28 ವರ್ಷದ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ ಪ್ರಶಾಂತ್ ಕಾಂಬಳೆ ಜೊತೆಗೆ ಮದುವೆಯಾಗಿದ್ದು, ಎರಡು ಮಕ್ಕಳು ಸಹ ಇವೆ. ಆದ್ರೆ,  ಮೈದುನ (ಗಂಡನ ಸಹೋದರ) ಜೊತೆಗಿನ ಸಂಬಂಧ ಎಲ್ಲರಿಗೂ ಗೊತ್ತಾಗುತ್ತಿದ್ದಂತೆಯೇ ಆರತಿ ತನ್ನ ಅಕ್ಕನ …

Read More »

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾಗಿರುವ ಮೂರುಸಾವಿರ ಮಠದ ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು, ಹೊಸೂರು ಮಡಿವಾಳೇಶ್ವರ ಮಠದ ಶ್ರೀ ಮ.ನಿ.ಪ್ರ.ಸ್ವ ಗಂಗಾಧರ್ ಮಹಾಸ್ವಾಮಿಗಳು, ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ, ಚನ್ನಮ್ಮ ಕಿತ್ತೂರು …

Read More »

ಮೂಡಲಗಿ: 2040 ರ ವೇಳೆಗೆ ಭಾರತವು ಚಂದ್ರನ ಅಂಗಳದ ಮೇಲೆ ಇಳಿಯುವ ಗುರಿಯನ್ನು ಸಾಧಿಸುವ ಸಾಮರ್ಥ್ಯವನ್ನು ನಿರ್ಮಿಸಲು ಚಂದ್ರಯಾನ ಕಾರ್ಯಾಚರಣೆಗಳ ಸರಣಿಯನ್ನು ಯೋಜಿಸಲಾಗಿದೆ.

ಮೂಡಲಗಿ: 2040 ರ ವೇಳೆಗೆ ಭಾರತವು ಚಂದ್ರನ ಅಂಗಳದ ಮೇಲೆ ಇಳಿಯುವ ಗುರಿಯನ್ನು ಸಾಧಿಸುವ ಸಾಮರ್ಥ್ಯವನ್ನು ನಿರ್ಮಿಸಲು ಚಂದ್ರಯಾನ ಕಾರ್ಯಾಚರಣೆಗಳ ಸರಣಿಯನ್ನು ಯೋಜಿಸಲಾಗಿದೆ. ಇದರ ಕಡೆಗೆ ಕೇಂದ್ರ ಸರ್ಕಾರವು ಚಂದ್ರಯಾನ-4 ಮಿಷನ್ ಅನ್ನು ಅನುಮೋದಿಸಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ. ನವದೆಹಲಿಯಲ್ಲಿ …

Read More »

ತಾಲೂಕಾ ಪಂಚಾಯತನಲ್ಲಿ ಇಂದು ಸವದತ್ತಿ ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭ

ತಾಲೂಕಾ ಪಂಚಾಯತನಲ್ಲಿ ಇಂದು ಸವದತ್ತಿ ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡೆ. ಈ ವೇಳೆ ಕ್ಷೇತ್ರದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶಿವಕುಮಾರ ರಾಠೋಡ ಅವರಿಗೆ ಶುಭ ಹಾರೈಸಿದೆ. ಈ ಸಂಧರ್ಭದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು, ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.

Read More »

ಬೆಳಗಾವಿಯನ್ನು ರಾಜ್ಯದ ಎರಡನೇಯ ರಾಜಧಾನಿಯನ್ನಾಗಿಘೋಷಿಸಿ

ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಅಧಿವೇಶನದ ಪೂರ್ವಭಾವಿ ಸಿದ್ಧತೆಯ ಪರಿಶೀಲನೆಗೆ ಆಗಮಿಸಿದ್ದ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ಭೀಮಪ್ಪ ಗಡಾದ ಅವರು ಬೆಳಗಾವಿಯನ್ನು ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಘೋಷಿಸುವುದರ ಜೊತೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ರಾಜ್ಯಮಟ್ಟದ ಕಾರ್ಯದರ್ಶಿ ಮತ್ತು ನಿರ್ದೇಶಕ ಮಟ್ಟದ ಕಾರ್ಯಾಲಯಗಳನ್ನು ವರ್ಗಾಯಿಸುವ …

Read More »

ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿ

ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ …

Read More »