Breaking News

ರಾಜ್ಯ

ಕೋವಿಡ್​ ಅಕ್ರಮಗಳಲ್ಲಿ ಹಣ ತಿಂದವರನ್ನ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್

ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಕೋವಿಡ್​ ಅಕ್ರಮಗಳಲ್ಲಿ ಹಣ ತಿಂದವರನ್ನ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕೋವಿಡ್ ಅಕ್ರಮದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ …

Read More »

ಬುಡಾ ಲೇಔಟ್ ಶೀಘ್ರದಲ್ಲಿ ಪ್ರಾರಂಬಿಸಿ ಇಲ್ಲವೇ ೧೮ ವರ್ಷಗಳ ಪರಿಹಾರ ನಿಡಿ ಭೂಮಿ ವಾಪಸ್ಸು ಮಾಡಿ

ಬುಡಾ ಲೇಔಟ್ ಶೀಘ್ರದಲ್ಲಿ ಪ್ರಾರಂಬಿಸಿ ಇಲ್ಲವೇ ೧೮ ವರ್ಷಗಳ ಪರಿಹಾರ ನಿಡಿ ಭೂಮಿ ವಾಪಸ್ಸು ಮಾಡಿ ಯುವ ಹೋರಾಟಗಾರ – ಮಹೇಶ್ ಎಸ್ ಶೀಗಿಹಳ್ಳಿ ಸರ್ಕಾರಕ್ಕೆ ಆಗ್ರಹ ಕಣಬರಗಿ ಸ್ಕೀಮ್ ನಂ61 ರೈತರ ಹಿತರಕ್ಷಣಾ ಕಮಿಟಿ ಬೆಳಗಾವಿ. ವತಿಯಿಂದ ಇವತ್ತು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಫೊಟೊಗೆ ಪೂಜೆ ಸಲ್ಲಿಸಿ ಮಹಾ ಪರಿವರ್ತನಾ ದಿನಾಚರಣೆ ಆಚರಿಸಲಾಯಿತು . ಹಾಗೆ ಬೆಳಗಾವಿ ನಗರಾಬಿವೃದ್ದಿ ಪ್ರಾಧಿಕಾರದ ವಿರುದ್ಧ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಯಿತು. …

Read More »

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಈಫಾ ಹೋಟೆಲ್ ನಲ್ಲಿ ಆಶೀರ್ವಾದ್ ಇಂಡಸ್ಟ್ರೀಸ್ ವತಿಯಿಂದ ಚನ್ನಮ್ಮನ ಕಿತ್ತೂರಿನಲ್ಲಿ ಆರಂಭಿಸಿರುವ ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ಸ್ ನ್ನು ಬಿಡುಗಡೆಗೊಳಿಸಿ, ಉದ್ಯಮಕ್ಕೆ ಶುಭ ಹಾರೈಸಿದೆ.

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಈಫಾ ಹೋಟೆಲ್ ನಲ್ಲಿ ಆಶೀರ್ವಾದ್ ಇಂಡಸ್ಟ್ರೀಸ್ ವತಿಯಿಂದ ಚನ್ನಮ್ಮನ ಕಿತ್ತೂರಿನಲ್ಲಿ ಆರಂಭಿಸಿರುವ ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ಸ್ ನ್ನು ಬಿಡುಗಡೆಗೊಳಿಸಿ, ಉದ್ಯಮಕ್ಕೆ ಶುಭ ಹಾರೈಸಿದೆ. ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯೋಗ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು. ಇಂದು ಅನೇಕರು ಕಷ್ಟಪಟ್ಟು ಓದಿ ಶಿಕ್ಷಣ ಪಡೆದು, ಕೆಲಸ ಹುಡುಕುತ್ತಾ ಕುಳಿತುಕೊಳ್ಳುತ್ತಾರೆ. ಇಂಜಿನಿಯರಿಂಗ್ ಪದವೀಧರರಾದ ನವೀನ್ ಮೆಳವೆಂಕಿ, ಸುಮನ್ ಮೋದಿ ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ …

Read More »

ಯತ್ನಾಳ ಅವರು ಇದೀಗ ಮಹಾನ್ ಸಮಾಜಸುಧಾರಕ ವಿಶ್ವಗುರು ಬಸವಣ್ಣನವರನ್ನು ಬಿಡದೇ ಅಪಮಾನ ಮಾಡಿರುವುದು ಬಸವ ಜನ್ಮಭೂಮಿಗೆ ಮಾಡಿದ ಅವಮಾನವಾಗಿದೆ’ ಎಂದು ಅಹಿಂದ ಮುಖಂಡ ಎಂ.ಸಿ.ಮುಲ್ಲಾ ಹೇಳಿದರು.

ನಾಡಿನ ಮಠಾಧೀಶರು, ರಾಜಕಾರಣಿಗಳು, ಬುದ್ದಿಜೀವಿಗಳು, ಪ್ರಗತಿಪರ ಚಿಂತಕರು, ಸಾಹಿತಿಗಳನ್ನು ಇದುವರೆಗೆ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದ ಯತ್ನಾಳ ಅವರು ಇದೀಗ ಮಹಾನ್ ಸಮಾಜಸುಧಾರಕ ವಿಶ್ವಗುರು ಬಸವಣ್ಣನವರನ್ನು ಬಿಡದೇ ಅಪಮಾನ ಮಾಡಿರುವುದು ಬಸವ ಜನ್ಮಭೂಮಿಗೆ ಮಾಡಿದ ಅವಮಾನವಾಗಿದೆ’ ಎಂದು ಅಹಿಂದ ಮುಖಂಡ ಎಂ.ಸಿ.ಮುಲ್ಲಾ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಬಸವಣ್ಣನವರ ಅನುಯಾಯಿಗಳಿಗೆ ಯತ್ನಾಳ ಹೇಳಿಕೆಯಿಂದ ತೀವ್ರ ನೋವುಂಟಾಗಿದೆ. ಅವರು ಬೇಷರತ್ತಾಗಿ ಕ್ಷಮೆ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ …

Read More »

ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಬಿಜೆಪಿ ನಾಯಕರ ನಿಯೋಗ

ಬಳ್ಳಾರಿ (Ballari) ಜಿಲ್ಲಾ ಆಸ್ಪತ್ರೆ ಈಗ ಬಾಣಂತಿಯರ ಸರಣಿ ಸಾವಿನ ಮನೆಯಾಗಿದೆ. ಒಂದು ತಿಂಗಳ ಅಂತರದಲ್ಲಿ 6 ಬಾಣಂತಿಯರು ಸಾವನ್ನಪ್ಪಿದ್ದಾರೆ. ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಬಿಜೆಪಿ ನಾಯಕರ ನಿಯೋಗ ಇಂದು ದೂರು ಕೂಡ ನೀಡಿದೆ. ಇದರ ಬೆನ್ನಲ್ಲೇ ಇದೀಗ ಆಹಾರ ಇಲಾಖೆ ಜೊತೆ ಔಷಧ ನಿಯಂತ್ರಣ ಮಂಡಳಿ ವಿಲೀನಕ್ಕೆ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಔಷಧ ನಿಯಂತ್ರಣ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ.ವಿಧಾನಸೌಧದಲ್ಲಿ …

Read More »

ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ: ಪ್ರಲ್ಹಾದ್​ ಜೋಶಿ

ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್​ ಜೋಶಿ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಳಪೆ ಗುಣಮಟ್ಟದ ಐವಿ ದ್ರಾವಣ ಕಾರಣವೆಂದು ಹೇಳಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಗ್ಯ ಸಚಿವರು ವಿಫಲರಾಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ .ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ. ಮನೆ …

Read More »

ವಿಧಾನ ಪರಿಷತ್ ಸಭಾಪತಿ‌ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ…

ಬೆಳಗಾವಿ ಡಿ.7 : ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ (ಡಿ.7) …

Read More »

ರಸ್ತೆ ಡಿವೈಡರ್‌ ಮೇಲೆ ನಿಂತು ಯುವತಿಯ ಅಸಭ್ಯ ನೃತ್ಯ

ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಿತಿ ಮೀರಿ ವರ್ತಿಸುವುದು ಸರಿಯಲ್ಲ. ಈ ವಿಷಯ ಗೊತ್ತಿದ್ದರೂ ಕೂಡಾ ಕೆಲವೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಲಂಗು ಲಗಾಮಿಲ್ಲದೆ ಅಸಭ್ಯ ರೀತಿಯ ವರ್ತನೆಯನ್ನು ತೋರುತ್ತಿರುತ್ತಾರೆ. ಇದಕ್ಕೆ ಉದಾಹರಣೆಯಂತಿರುವ ಸಾಕಷ್ಟು ಘಟನೆಗಳು ಈ ಹಿಂದೆಯೂ ಕೂಡಾ ನಡೆದಿವೆ. ಮೊನ್ನೆಯಷ್ಟೇ ರೂಪದರ್ಶಿಯೊಬ್ಬಳು ಬರೀ ಬಾತ್‌ ಟವೆಲ್‌ ಸುತ್ತಿ ಇಂಡಿಯಾ ಗೇಟ್‌ ಬಳಿ ಡ್ಯಾನ್ಸ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಳು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಓರ್ವ ಯುವತಿ ತುಂಡುಡುಗೆ …

Read More »

ವಿನೋದ್ ಕಾಂಬ್ಳಿ ನೆರವಿಗೆ 1983 ವಿಶ್ವಕಪ್ ವಿಜೇತ ತಂಡ ಸಿದ್ಧ ಎಂದ ಗವಾಸ್ಕರ್

ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರ ಆರ್ಥಿಕ ಮತ್ತು ವೈಯಕ್ತಿಕ ಸಂಕಷ್ಟಕ್ಕೆ 1983ರ ವಿಶ್ವಕಪ್ ವಿಜೇತ ತಂಡ ಸಹಾಯ ಮಾಡಲು ಮುಂದಾಗಿದೆ. ಸುನಿಲ್ ಗವಾಸ್ಕರ್ ಮತ್ತು ಕಪಿಲ್ ದೇವ್ ಅವರು ಕಾಂಬ್ಳಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕಾಂಬ್ಳಿಗೆ ನೆರವು ನೀಡಬೇಕೆಂದರೆ ಅವರು ಮೊದಲು ಕುಡಿದತ ಚಟದಿಂದ ಮುಕ್ತರಾಗಬೇಕು ಎಂದು ಕಪಿಲ್ ದೇವ್ ಷರತ್ತು ವಿಧಿಸಿದ್ದಾರೆ. ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಜೀವನ ನಿರ್ವಹಣೆಗೂ …

Read More »

ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 9 ರಿಂದ ಹತ್ತು ದಿನಗಳ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರವೇ ನಾಳೆ ಬೆಳಗಾವಿಗೆ ಸ್ಥಳಾಂತರಗೊಳ್ಳಲಿದೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 5 ವರ್ಷ ಸತತ ಅಧಿವೇಶನ ನಡೆಸಿದ್ದರು. ಈಗ ಎರಡನೇ ಅವಧಿಯ ಎರಡನೇ ಅಧಿವೇಶನ ಸಿದ್ದರಾಮಯ್ಯನವರದ್ದು ಇದಾಗಿದೆ. ಹೀಗಾಗಿ ಈ ಬಾರಿಯೂ ಅಚ್ಚುಕಟ್ಟಾಗಿ ಬೆಳಗಾವಿ ಅಧಿವೇಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಧಿವೇಶನಕ್ಕೆ ಕೊನೆ ಹಂತದ …

Read More »