Breaking News

ರಾಜ್ಯ

ಬಸವರಾಜ ಹೊರಟ್ಟಿ ವಿರುದ್ಧ FIR ದಾಖಲಿಸದ ಡಿಜಿಪಿ, ಎಸ್​ಪಿಗೆ ನೋಟಿಸ್​ ಜಾರಿ

ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ನೋಟಿಸ್ ಜಾರಿ ಮಾಡಿದೆ. ಬಸವರಾಜ ಹೊರಟ್ಟಿ ವಿರುದ್ಧ ದೂರು ದಾಖಲಿಸದ ಕಾರಣ ಈ ನೋಟಿಸ್ ಜಾರಿಯಾಗಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಯ ಹಕ್ಕುಗಳ ಉಲ್ಲಂಘನೆಯ ಆರೋಪ ಕೇಳಿಬಂದಿದೆ. ಡಿಜಿ&ಐಜಿಪಿ ಮತ್ತು ಧಾರವಾಡ ಎಸ್ಪಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಧಾರವಾಡ, ಡಿಸೆಂಬರ್​ 07: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ವಿರುದ್ಧ ಎಫ್​ಐಆರ್​​ ದಾಖಲಿಸದ ಹಿನ್ನೆಲೆ ರಾಜ್ಯ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಡವಳೇಶ್ವರ್ ಗ್ರಾಮದ ಶ್ರೀ ಉಳಿಮಟ್ಟದ ರಂಗೇಶ ( ಹನುಮಾನ ) ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …

Read More »

ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು

ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ.ಅವರೆಲ್ಲಾ ವಿಮಾನದ ಸದ್ದು ಬಂದರೆ ಶಾಲೆಯಿಂದ ಹೊರಬಂದು ಆಕಾಶದಲ್ಲಿ ಹೋಗುತ್ತಿದ್ದ ವಿಮಾನವನ್ನು ಬೆರಗುಕಣ್ಣಿನಿಂದ ನೋಡ್ತಿದ್ದರು. ತಾವು ಕೂಡ ಒಮ್ಮೆಯಾದರೂ ವಿಮಾನದಲ್ಲಿ ಹಾರಾಡಬೇಕು ಅನ್ನೋ ಆಸೆಯಿದ್ದರು ಕೂಡ ಆರ್ಥಿಕ ಸಂಕಷ್ಟ ಮಕ್ಕಳ ಆಸೆಗೆ ಅಡ್ಡಿಯಾಗಿತ್ತು. …

Read More »

ಕಬ್ಬಿನ ಬಿಲ್ ಪಾವತಿಸಿ; ರೈತರಿಗೆ ಒಂದು ಕಾನೂನು, ಕಾರ್ಖಾನೆಗಳಿಗೆ ಇನ್ನೊಂದು ಕಾನೂನು ಯಾಕೆ..? ರೈತ ಮುಖಂಡರ ಪ್ರಶ್ನೆ.!

ಕಬ್ಬಿನ ಬಿಲ್ ಪಾವತಿಸಿ; ರೈತರಿಗೆ ಒಂದು ಕಾನೂನು, ಕಾರ್ಖಾನೆಗಳಿಗೆ ಇನ್ನೊಂದು ಕಾನೂನು ಯಾಕೆ..? ರೈತ ಮುಖಂಡರ ಪ್ರಶ್ನೆ.! ಪ್ರಸಕ್ತ ಕಬ್ಬು ನುರಿಸುವ ಹಂಗಾಮು ಪ್ರಾರಂಭಗೊAಡು, 1 ತಿಂಗಳು ಕಳೆದರೂ, ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಿಲ್ ಪಾವತಿಸಿಲ್ಲ. ಇನ್ನೂ ಕೆಲ ಕಾರ್ಖಾನೆಗಳು ದರವನ್ನೇ ಘೋಷಿಸಿಲ್ಲ. ಸರ್ಕಾರ, ರೈತರು ಹೋರಾಟ ಮಾಡಿದರೇ ಕಾನೂನು ಕ್ರಮ ಕೈಗೊಳ್ಳುವ ಅಂಜಿಕೆ ಹಾಕುತ್ತದೆ. ಆದರೇ ಕಬ್ಬು ಪೂರೈಸಿದ 15 ದಿನಗಳ ಒಳಗೆ ಬಿಲ್ ಪಾವತಿಸಬೇಕಾದ ಕಾರ್ಖಾನೆಗಳು, ಕಾನೂನು …

Read More »

ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿ

ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿಯಾಗಿದೆ. ಸ್ವಾಭಿಮಾನಿ ಒಕ್ಕೂಟ ಹಾಗೂ ಕಾರ್ಯಕರ್ತರ ಬೆಂಬಲದಿಂದ ನಾವು 2028ರಲ್ಲಿ ಗೆಲ್ಲುವುದು ನಿಶ್ಚಿತವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಬಲ ತುಂಬಬೇಕು. ಪಕ್ಷದಲ್ಲಿ ಕ್ರಿಯಾಶಿಲವಾಗಿರುವವರಿಗೆ ಸ್ಥಾನ ಮಾನಗಳನ್ನು ಕೊಡಬೇಕು. #ಜನಕಲ್ಯಾಣ_ಸಮಾವೇಶ

Read More »

ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರು ಮತ್ತು ಮಂಗಳೂರು ನಗರಗಳ ನಡುವಿನ ಪ್ರಮುಖ ಸಂಪರ್ಕ ಹೆದ್ದಾರಿಯಲ್ಲಿ ಬರುವ ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಶಿರಾಡಿ ಘಾಟ್ ನಲ್ಲಿ ಪದೇ ಪದೇ ಭೂಕುಸಿತಕ್ಕೆ ಕಡಿವಾಣ ಹಾಕುವ ಮೂಲಕ ಸುಗಮ‌ ಸಂಚಾರಕ್ಕಾಗಿ ಶಾಶ್ವತ ಪರಿಹಾರವನ್ನು ಮಾಡಲಾಗುತ್ತಿದೆ. #SatishJarkiholi #Hasan

Read More »

ಅಮ್ಮನಿಗಾಗಿ ನಟ ವಿನೋದ್ ಕಟ್ಟಿಸಿರುವ ಸುಂದರ ಸ್ಮಾರಕ

ವಿನೋದ್ ರಾಜ್ ಅವರು ತಾಯಿ ನೆನಪಲ್ಲಿ ಸ್ಮಾರಕ ಒಂದನ್ನು ನಿರ್ಮಾಣ ಮಾಡಿದ್ದಾರೆ. ಇದರ ಉದ್ಘಾಟನೆ ನಡೆದಿದೆ. ವರನಟಿ ಡಾ|ಎಂ. ಲೀಲಾವತಿ ದೇಗುಲ ಎಂದು ಇದಕ್ಕೆ ಅವರು ಹೆಸರು ಇಟ್ಟಿದ್ದಾರೆ. ಎಲ್ಲರೂ ಲೀಲಾವತಿ ಅವರನ್ನು ನೆನಪಿಸಿಕೊಳ್ಳುತ್ತಾರೆ.

Read More »

ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ

ಡಿಸೆಂಬರ್​ 05: ಕೊವಿಡ್​ನಲ್ಲಿ ಮನೆ ಯಜಮಾನ ಸಾವನ್ನಪ್ಪುತ್ತಾರೆ. ಇಬ್ಬರು ಮಕ್ಕಳನ್ನ ಕಟ್ಟಿಕೊಂಡು ತಾಯಿ ಜೀವನ ನಡೆಸುತ್ತಿರುತ್ತಾರೆ. ಗಂಡು ದಿಕ್ಕಿಲ್ಲದ ಮನೆಗೆ ಅವನೊಬ್ಬ ಸಹಾಯ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುತ್ತಾರೆ. ಹೀಗೆ ಬಂದವನು ಇಡೀ ಮನೆಯನ್ನೇ ಸರ್ವನಾಶ ಮಾಡಿ, ತಾಯಿ ಮಗನನ್ನ ಕೊಂದು (kill) ರಣಕೇಕೆ ಹಾಕಿದ್ದಾರೆ. ಅಷ್ಟಕ್ಕೂ ಆ ಮನೆಯಲ್ಲಿ ನಿನ್ನೆ ರಾತ್ರಿ ಆಗಿದ್ದೇನೂ? ಆಪ್ತನಂತಿದ್ದವನೂ ಕೊಲೆ ಮಾಡಲು ಕಾರಣವೇನು ಎಂಬ ನಿಮ್ಮ ಪ್ರಶ್ನೆಗೆ ಮುಂದೆ ಉತ್ತರವಿದೆ ಓದಿ. ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ …

Read More »

ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಂದಿನಿಯ ಇನ್ನಷ್ಟು ಉತ್ಪನ್ನಗಳ ಹೊರತರುವ ಬಗ್ಗೆ ಜಗದೀಶ್ ದೊಡ್ಡ ಮಟ್ಟದಲ್ಲಿ ಯೋಜನೆ ರೂಪಿಸಿದ್ದರು. ನಂದಿನಿ ಇಡ್ಲಿ, ದೋಸೆ ಹಿಟ್ಟು ಸೇರಿದಂತೆ ಇನ್ನಷ್ಟು ಬ್ರ್ಯಾಂಡ್ ಗಳನ್ನು ತರಲು ಯತ್ನಿಸಿದ್ದರು. ಈ ಹಂತದಲ್ಲೇ ರಾಜ್ಯ ಸರ್ಕಾರ ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದೆ.

Read More »

ಮಹಾ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಏಕನಾಥ್ ಶಿಂಧೆ ಇನ್ನೆಂದೂ ಅವರು ಸಿಎಂ ಆಗಲು ಅಸಾಧ್; ಸಂಜಯ್ ರಾವತ್

ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಇಂದು ಏಕನಾಥ್ ಶಿಂಧೆ ಅವರ ಆಡಳಿತದ ಯುಗ ಮುಗಿದಿದೆ ಎಂದು ಹೇಳಿದ್ದಾರೆ. ಏಕನಾಥ್ ಶಿಂಧೆ ಅವರು ಇನ್ನು ಮುಂದೆ ಮಹಾರಾಷ್ಟ್ರ ರಾಜ್ಯದ ಸಿಎಂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಬಿಜೆಪಿ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡು ಇದೀಗ ಪಕ್ಕಕ್ಕೆ …

Read More »