Breaking News

ರಾಜ್ಯ

CM&DCM ಅವರ ನೇತೃತ್ವದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶ

ಹಾಸನದ ಎಸ್.ಎಂ.ಕೃಷ್ಣ ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದೆ. ಕೊರೋನಾ, ಬೆಲೆ ಏರಿಕೆ, ನಿರುದ್ಯೋಗದಿಂದ ರಾಜ್ಯದ ಜನರು ಸಾಕಷ್ಟು ತತ್ತರಿಸಿದ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ರಾಜ್ಯದಲ್ಲಿ ಸಂಚರಿಸಿ ಜನರ ನೋವು ಅರಿತು 5 …

Read More »

ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದ ವೀರಯೋಧ ರಾಜು ಮಹಾದೇವ ಕಡಕೋಳ ಬೆಳಗಾವಿ 115ನೇ ಇನ್ ಫ್ಯಾಕ್ಟ್ ಬಟಾಲಿಯನ್ ನಲ್ಲಿ ಕರ್ತವ್ಯದ ಮೇಲೆ ಇರುವಾಗ ಹೃದಯಾಘಾತದಿಂದ ಮೃತಪಟ್ಟದ್ದು, ವೀರಯೋಧನ ಪಾರ್ಥಿವ ಶರೀರವನ್ನು ಹುಟ್ಟೂರು ದೇಶನೂರ ಗ್ರಾಮಕ್ಕೆ ತರಲಾಯಿತು. ಗ್ರಾಮದಲ್ಲಿ ಅಂತ್ಯಯಾತ್ರೆ ನಡೆಸಿ,ಸಕಲ ಸರ್ಕಾರಿ ಗೌರವಗಳೊಂದಿಗೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಿದರು ಇದೇ ಸಂದರ್ಭದಲ್ಲಿ ಕುಟುಂಬಸ್ಥರು,ಮಾಜಿ ಸೈನಿಕರ ಸಂಘ ಹಾಗೂ ಗ್ರಾಮದ …

Read More »

ಡ್ರಗ್ಸ್ ಮುಕ್ತ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಕಾರ್ಯಕ್ಕೆ ಕನ್ನಡ ಚಿತ್ರರಂಗದ ನಟರು ಸಾಥ್

ಡ್ರಗ್ಸ್ ಮುಕ್ತ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಕಾರ್ಯಕ್ಕೆ ಕನ್ನಡ ಚಿತ್ರರಂಗದ ನಟರು ಸಾಥ್ ನೀಡಿದ್ದು ಕಳೆದ ತಿಂಗಳು ಮಾದಕ ದ್ರವ್ಯ ವಸ್ತುಗಳ ವಿರುದ್ಧದ ಜಾಗೃತಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ ಸಾಥ್ ನೀಡಿದ್ದರು ಇಂದು ಹು-ಧಾ ಪೊಲೀಸ್ ಕಮಿಷನರಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಸಾಥ್ ನೀಡಿದ್ದಾರೆ.  ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ ಆದಾಗಿನಿಂದ ಎನ್.ಶಶಿಕುಮಾರ್ ಅವರು ಗಾಂಜಾ , ಡ್ರಗ್ಸ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಂಡು …

Read More »

ದೆಹಲಿಯಲ್ಲಿ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಕಿವಿಮಾತು: ಪಾಠಕ್​ ಶಿಸ್ತಿನ ಪಾಠ

ಡಿಸೆಂಬರ್ 5: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ ಮಾಡಿದ್ದಾರೆ. ಕೇಂದ್ರ ಶಿಸ್ತು ಸಮಿತಿ ಕೊಟ್ಟ ನೋಟಿಸ್​ಗೆ 6 ಪುಟಗಳ ಉತ್ತರ ನೀಡಿರುವ ಯತ್ನಾಳ್, ಖುದ್ದು ಹಾಜರಾಗಿ ಲಿಖಿತ ಮಾತ್ರವಲ್ಲದೇ ಮೌಖಿಕವಾಗಿಯೂ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಬಂಡಾಯಕ್ಕೆ 6 ಪುಟಗಳ ಸುದೀರ್ಘ ಉತ್ತರ …

Read More »

ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು.

ಬೆಳಗಾವಿಯ ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು. ಬುಧವಾರದಂದು ಬೆಳಗಾವಿಯ ಸುಭಾಷ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನ ನೀಡಿದರು. ಲೋಕೋಪಯೋಗಿ ಇಲಾಖೆಯ 25 ಲಕ್ಷ ರೂಪಾಯಿ ಅನುದಾನದಲ್ಲಿ ಈ ಕಾಮಗಾರಿಯನ್ನ ಕೈಗೊಳ್ಳಲಾಗಿದೆ. ಈ ಕುರಿತು ಇನ್ ನ್ಯೂಜಗೆ ಮಾಹಿತಿಯನ್ನು ನೀಡಿದ ಶಾಸಕರು, ಲೋಕೋಪಯೋಗಿ ಇಲಾಖೆ, ಅಲ್ಪಸಂಖ್ಯಾತರ ಅನುದಾನ, ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಕಾಮಗಾರಿಕರಣ ಆರಂಭಿಸಲಾಗಿದೆ. …

Read More »

ದೇವೇಗೌಡರ ತವರು ಜಿಲ್ಲೆಯಲ್ಲಿ ಜೆಡಿಎಸ್‌-ಬಿಜೆಪಿಗೆ ಟಕ್ಕರ್ ಕೊಡಲು ತಂತ್ರ

ಬೆಂಗಳೂರು, ಡಿಸೆಂಬರ್ 5: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್​ ಈಗ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್‌-ಬಿಜೆಪಿ ಎರಡಕ್ಕೂ ಟಕ್ಕರ್‌ ಕೊಡಲು ‘ಕೈ’ ತಂತ್ರ ಹೂಡಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ತಂಡ ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ ತಂಡದ ನಡುವಣ ಮುಸುಕಿನ ಗುದ್ದಾಟದ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಅರಸೀಕೆರೆ …

Read More »

ವಿಕಲ ಚೇತನರು ದೇವರ ಮಕ್ಕಳು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…!

ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು …

Read More »

ರಾಜ್ಯಪಾಲರಿಗೆ ಕಡತ ರವಾನಿಸಿದ ಸರ್ಕಾರ ಬಿಎಸ್​​ವೈಗೆ ಢವಢವ ಶುರು

ಬೆಂಗಳೂರು,   ಭ್ರಷ್ಟಾಚಾರ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಇಂದು(ಡಿಸೆಂಬರ್ 03) ಸರ್ಕಾರ, ರಾಜ್ಯಪಾಲರಿಗೆ ಕಡತ ರವಾನೆ ಮಾಡಿದೆ.​​ ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎಂದು ಬಿಎಸ್​​ವೈಗೆ ಢವಢವ ಶುರುವಾಗಿದೆ. ಬಿಡಿಎ ಹೌಸಿಂಗ್​ ನಿರ್ಮಾಣ …

Read More »

ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬೆಳಗಾವಿ ಮಹಾನಗರ ಜಿಲ್ಲೆ ವತಿಯಿಂದ ಗಾಂಜಾ ಮತ್ತು ಮಾದಕ ವಸ್ತುಗಳ ಅನಧಿಕೃತ ಮಾರಾಟವನ್ನು ನಿಷೇಧಿಸಬೇಕೆಂದು ಪೊಲೀಸ್ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು.

ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬೆಳಗಾವಿ ಮಹಾನಗರ ಜಿಲ್ಲೆ ವತಿಯಿಂದ ಗಾಂಜಾ ಮತ್ತು ಮಾದಕ ವಸ್ತುಗಳ ಅನಧಿಕೃತ ಮಾರಾಟವನ್ನು ನಿಷೇಧಿಸಬೇಕೆಂದು ಪೊಲೀಸ್ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು. ಬೆಳಗಾವಿ ಮಹಾನಗರ ಪೋಲಿಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನಾಂಗ ಮತ್ತು ಸಹಾಯಕ ಪೋಲಿಸ್ ಆಯುಕ್ತರು ರೋಹನ್ ಜಗದೀಶ್ ಅವರಿಗೆ ಮನವಿಯನ್ನು ಸಲ್ಲಿಸಿ, ಅನಧಿಕೃತ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ಹಚ್ಚಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚರ್ಚಿಸಲಾಯಿತು. ಉಪ …

Read More »

ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ

ದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ ಬಂದಾಗ ಬಿವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವರೆಂದು ವರಿಷ್ಠರಿಗೆ ದೂರು ನೀಡಲಿದ್ದೇವೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ವಿರುದ್ಧ ಹೋರಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರನ್ನು ಎತ್ತಿಕಟ್ಟುವುದಕ್ಕೋಸ್ಕರ ಅವರನ್ನು ಮೀಟಿಂಗ್​ಗೆ ಕರೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಜಾರಕಿಹೊಳಿ …

Read More »