Breaking News

ರಾಜ್ಯ

2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ

ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಡಿ.10ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.10ರಂದು ಸುವರ್ಣಸೌಧದ ಮುಂದೆ 5 ಸಾವಿರ ಟ್ರ್ಯಾಕ್ಟರ್‌ಗಳು ಹಾಗೂ ಸಾವಿರಾರು ಪಂಚಮಸಾಲಿ ಸದಸ್ಯರು ಸಮಾವೇಶಗೊಂಡು ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಲಿದ್ದಾರೆ. ಈ ಆಂದೋಲನವನ್ನು ತಡೆಯಲು ಅಥವಾ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದರೆ, …

Read More »

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. ಅವರು ಇಂದು ಹುಕ್ಕೇರಿ ನಗರದ ಶ್ರೀ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಭರತೇಶ ಪ್ಯಾರಾಮೇಡಿಕಲ್ ಕಾಲೇಜು ನೂತನ ವಿದ್ಯಾಥಿಗಳಿಗೆ ಸ್ವಾಗತ ಹಾಗೂ ಅಂತಿಮ ವಿದ್ಯಾರ್ಥಿಗಳ ಬಿಳ್ಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜು ಆವರಣದಲ್ಲಿ ಜರುಗಿದ ಕಾರ್ಯಕ್ರಮವನ್ನು ಎಲಿಮುನ್ನೊಳ್ಳಿ ಪ್ರಾಥಮಿಕ ಸಹಕಾರಿ ಸಂಘದ ಅದ್ಯಕ್ಷ ಕೆಂಪಣ್ಣ ದೇಸಾಯಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. …

Read More »

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ:ಸಿದ್ದರಾಮಯ್ಯ

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ರಾಜ್ಯದಲ್ಲಿ ಸುಮಾರು …

Read More »

ಶಾಸಕ ಯತ್ನಾಳರ ಹೇಳಿಕೆ ಶರಣರಿಗೆ ಮಾಡಿದ ಅಪಮಾನ ತಕ್ಷಣ ಕ್ಷಮೆ ಕೇಳಲು ಸಚಿವ ಎಂ.ಬಿ.ಪಾಟೀಲ ಆಗ್ರಹ

ಶಾಸಕ ಯತ್ನಾಳರ ಹೇಳಿಕೆ ಶರಣರಿಗೆ ಮಾಡಿದ ಅಪಮಾನ ತಕ್ಷಣ ಕ್ಷಮೆ ಕೇಳಲು ಸಚಿವ ಎಂ.ಬಿ.ಪಾಟೀಲ ಆಗ್ರಹ ವಿಶ್ವ ಗುರು ಬಸವಣ್ಣನವರ ಕುರಿತು ಶಾಸಕ ಯತ್ನಾಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ ತಕ್ಷಣ ಕ್ಷಮೆ ಕೋರಬೇಕೆಂದು ಸಚಿವ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ. ತಮ್ಮ ಸೊಶಿಯಲ್ ಮಿಡಿಯಾದಲ್ಲಿ ಪೊಸ್ಟ್ ಹಾಕಿರುವ ಸಚಿವ ಎಂ.ಬಿ.ಪಾಟೀಲ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ ಅವರು ವಿಶ್ವಗುರು ಬಸವಣ್ಣನವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಬಸವಣ್ಣ ನಮ್ಮ …

Read More »

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವ ಚರ್ಚೆ ನಡೆಯುತ್ತಿದೆ, ಇನ್ನೂ ನಿರ್ಧಾರ ಮಾಡಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಎಐಸಿಸಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಚರ್ಚೆ ನಡೀತಾ ಇರೋದು ಸತ್ಯ, ಆದರೆ ಪಕ್ಷದ ವರಿಷ್ಠರು ಬದಲಾವಣೆ ಮಾಡುವ ಕುರಿತು ಹೇಳಿಕೆ ನೀಡಿಲ್ಲ, ಬಹಳಷ್ಟು ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಬೇಕಿರುವುದರಿಂದ ಅದು ನಡೆಯೋದು ಮಾತ್ರ ನಿಶ್ಚಿತ, ತನಗೆ ಜವಾಬ್ದಾರಿ ವಹಿಸುವ ನಿರ್ಧಾರವನ್ನು ಎಐಸಿಸಿ ಮಾಡಿದಾಗ ನೋಡೋಣ ಎಂದು …

Read More »

ಹೋರಾಟಕ್ಕೆ ಸಜ್ಜಾದ ನಿವೃತ್ತ ನೌಕರರು

ಬೆಳಗಾವಿ: ಕಳೆದ 25 ತಿಂಗಳ ಕಾಲಾವಧಿಯಲ್ಲಿ ನಿವೃತ್ತ ಹೊಂದಿರುವ ನೌಕರರಿಗೆ ಆರ್ಥಿಕ ನಷ್ಟವಾಗಿದೆ.‌ ಹಾಗಾಗಿ ನಮಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಪ್ರಧಾನ ಸಂಚಾಲಕ ಎಂ ಪಿ ಎಂ ಷಣ್ಮುಖಯ್ಯ ಅವರು ತಿಳಿಸಿದರು.‌ ಇಂದು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ 7ನೇ ವೇತನ ಆಯೋಗ ಬಿಡುಗಡೆ …

Read More »

ಪೇಜಾವರ ಶ್ರೀಗಳ ಭಾವಚಿತ್ರ ಸುಟ್ಟು ಆಕ್ರೋಶ

  ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಭೀಮ ಆರ್ಮಿಯ ಕರ್ನಾಟಕ ಏಕತಾ‌ ಮಿಷನ್ ‌ ವಿಜಯಪುರ ಜಿಲ್ಲಾ ಸಮಿತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ‘ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ವಿರುದ್ಧ …

Read More »

ಮೂರೂವರೆ ನಿಮಿಷ: ನನ್ನ ಸಲಹೆ! ನಾನು ಡಾ. ದೀಪಾಲಿ

ನಾನು ಡಾ. ದೀಪಾಲಿ ಈ ತೀವ್ರ ಚಳಿಯಲ್ಲಿ 45 ವರ್ಷ ಮೇಲ್ಪಟ್ಟವರು ರಾತ್ರಿ 10 ಗಂಟೆಗೆ ಮಲಗಿದ ತಕ್ಷಣ ಏಳಬಾರದು ಎಂದು ಹೇಳುತ್ತಿದ್ದೇನೆ. ಏಕೆಂದರೆ ಶೀತದಿಂದ ದೇಹದ ರಕ್ತ ದಪ್ಪವಾಗುತ್ತದೆ, ನಂತರ ನಿಧಾನವಾಗಿ ಕೆಲಸ ಮಾಡುವುದರಿಂದ ಹೃದಯವನ್ನು ಸಂಪೂರ್ಣವಾಗಿ ತಲುಪಲು ಸಾಧ್ಯವಾಗದೆ ದೇಹವು ಹೊರಗುಳಿಯುತ್ತದೆ. ಈ ಕಾರಣಕ್ಕಾಗಿ, 40 ವರ್ಷ ವಯಸ್ಸಿನ ಜನರು ಅಥವಾ 40 ವರ್ಷಕ್ಕಿಂತ ಮೇಲ್ಪಟ್ಟ ಜನರು ಚಳಿಗಾಲದ ತಿಂಗಳುಗಳಲ್ಲಿ ಹೃದಯ ಸ್ತಂಭನದಿಂದ ಹೆಚ್ಚಿನ ಸಂಖ್ಯೆಯ ಅಪಘಾತಗಳನ್ನು …

Read More »

ಚಳಿಗಾಲ ಅಧಿವೇಶನದಲ್ಲಿ ಉಗ್ರ ಹೋರಾಟ

ಬರುವ ಚಳಿಗಾಲ ಅಧಿವೇಶನದಲ್ಲಿ ಲಿಂಗಾಯತ ಸಮಾಜಕ್ಕೆ ೨ಎ ಮಿಸಲಾತಿ ಪಡೆಯಲು ಉಗ್ರವಾದ ಹೋರಾಟ ಕೈಗೊಳ್ಳುಲು ಕೂಡಲ ಸಂಗಮ ಗುರುಪೀಠದ ಬಸವ ಜಯ ಮೃತ್ಯಂಜಯ ಸ್ವಾಮಿಜಿ ಅವರು ಕಾಗವಾಡ ತಾಲೂಕಿನ ಪಂಚಮಶಾಲಿ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಬೆಳಗಾವಿ ಚಲೋ ಕರೆ ನೀಡಿದರು. ಸೋಮವಾರಂದು ಕಾಗವಾಡದ ಸರಕಾರಿ ವಿಶ್ರಾಂತಿ ಗೃಹದಲ್ಲಿ ಕಾಗವಾಡ ತಾಲೂಕಾ ಮಟ್ಟದ ಪಂಚಮಶಾಲಿ ಲಿಂಗಾಯತ ಸಮಾಜದ ಮುಖಂಡರನ್ನು ಮತ್ತು ಹೋರಾಟ ಸಮಿತಿಯ ಎಲ್ಲ ಪದಾಧಿಕಾರಿಗಳ ಸಭೆ ಜಯ ಮೃತ್ಯಂಜಯ …

Read More »

ಬೆಳಗಾವಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ನಿಮಿತ್ತ ಜಾಗೃತಿ ರ್ಯಾ

ನನ್ನ ಹಕ್ಕು ನನ್ನ ಆರೋಗ್ಯ ಎಂಬ ಘೋಷ ವಾಕ್ಯದಡಿ ಇಂದು ಬೆಳಗಾವಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ನಿಮಿತ್ತ ಜಾಗೃತಿ ರ್ಯಾಲಿಯನ್ನು ನಡೆಸಲಾಯಿತು. ಇಂದು ವಿಶ್ವ ಏಡ್ಸ್ ದಿನದ ಹಿನ್ನೆಲೆ ಬೆಳಗಾವಿ ಜಿಲ್ಲಾಡಳಿತ, ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಾಗೃತಿ ರ್ಯಾಲಿಗೆ ಚಾಲನೆಯನ್ನು ನೀಡಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ್ ಹೊಣಕೇರಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾಕ್ಟರ್ ತುಕ್ಕಾರ್, ಡಾಕ್ಟರ್ ವಿಠ್ಠಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆಯನ್ನು ನೀಡಿದರು. …

Read More »