ವಿಟಿಯು ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ.ತ್ಯಾಗರಾಜ್ ಹೇಳಿದರು. ಸೋಮವಾರ ಬೆಳಗಾವಿ ಸಂಗೋಳಿ ರಾಯಣ್ಣ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಣಿ ಚನ್ನಮ್ಮ ವಿವಿಯ 12ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಮಾಜಿ ಹಿರಿಯ ಅಧಿಕಾರಿ, ಯು.ಎನ್.ಆಹಾರ ಮತ್ತು ಕೃಷಿ ಸಂಸ್ಥೆ ನಿಟ್ಟೆ ವಿವಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಮಾಡಲಿದ್ದಾರೆ. ಉನ್ನತ …
Read More »ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು.
ಬೆಳಗಾವಿಯ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ ಮತ್ತು ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು. ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ಸಂಸ್ಥಾಪಕಿ ಮೀನಾ ಬೆನಕೆ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಈ ವೇಳೆ ಉಪಾಧ್ಯಕ್ಷ ದೀಪಕ್ ಸುತಾರ್, ತರಬೇತಿದಾರ ಸೂರ್ಯಕಾಂತ್ ಹಿಂಡಲಗೆಕರ, ಏಂಜಲ್ ಬೆನಕೆ, ಅಲಿಷ್ಕ ಬೆನಕೆ, ಇನ್ನುಳಿದವರು ಭಾಜಿಯಾಗಿದ್ದರು. ಅದರಂತೆ ರಾಜ್ಯ …
Read More »ಬಂಡಿಗಣಿಮಠ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮ ಭಾಗವಹಿಸಿದ ಸತೀಶ ಜಾರಕಿಹೊಳಿ
ದಾಸೋಹರತ್ನ ಚಕ್ರವರ್ತಿ ದಾನೇಶ್ವರರು ಶ್ರೀ ಬಸವಗೋಪಾಲ ನೀಲಮಾಣಿಕ ಮಠ ಸುಕ್ಷೇತ್ರ ಬಂಡಿಗಣಿಮಠ ಇವರ ದಿವ್ಯ ಸಾನಿಧ್ಯದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭಾಗವಹಿಸಿ ಮಾತನಾಡಿದರು ಈ ವೇಳೆ ಶಾಸಕರಾದ ಶ್ರೀ ಸಿದ್ದು ಸವದಿ, ಶ್ರೀ ವಿಶ್ವಾಸ ವೈದ್ಯ, ಮುಖಂಡರಾದ ಶ್ರೀ ಸಿದ್ದು ಕೊಣ್ಣೂರ್, ಶ್ರೀ ಸುಶೀಲಕುಮಾರ್ ಬೆಳಗಲಿ ಹಾಗೂ ಮಠದ ಭಕ್ತಾದಿಗಳು ಉಪಸ್ಥಿತರಿದ್ದರು.
Read More »ಓಲಾ, ಊಬರ್, ರ್ಯಾಪಿಡೋಗೆ ಸೆಡ್ಡು: ನಗರ ಮೀಟರ್ ಆ್ಯಪ್ ಮೂಲಕ ಕಡಿಮೆ ಬೆಲೆಗೆ ಪ್ರಯಾಣ
ಡಿಸೆಂಬರ್ 02: ಕಿಮೀಗೆ ಇಂತಿಷ್ಟೇ ದರವನ್ನು ಪ್ರಯಾಣಿಕರಿಂದ ತೆಗೆದುಕೊಳ್ಳಬೇಕೆಂದು ಕರ್ನಾಟಕ ಸಾರಿಗೆ ಇಲಾಖೆ (Karnataka Transport) ಓಲಾ (Ola), ಊಬರ್ (Ubar) ಆಟೋಗಳಿಗೆ ದರ ನಿಗದಿ ಮಾಡಿದೆ. ಆದರೆ, ಈ ನಿಯಮವನ್ನು ಮೀರಿ ಓಲಾ, ಊಬರ್ ಕಂಪನಿಗಳು ಮಳೆ ಬಂದಾಗ ಒಂದು ದರ, ಪೀಕ್ ಅವರ್ನಲ್ಲಿ ಒಂದು ದರ ಎಂದು ದುಪ್ಪಟ್ಟು ಹಣವನ್ನು ವಸೂಲಿ ಮಾಡಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಇಬ್ಬರು ಯುವಕರು ನಗರ ಮೀಟರ್ ಆ್ಯಪ್ …
Read More »ಬಿಜೆಪಿ ಶಿಸ್ತು ಸಮಿತಿ ನೋಟಿಸ್: ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಪ್ರತಿಕ್ರಿಯೆ
ಡಿಸೆಂಬರ್ 2: ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸುವಂತೆಯೂ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಶೋಕಾಸ್ ನೋಟಿಸ್ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ಶೋಕಾಸ್ ನೋಟಿಸ್ ನೀಡಿರುವ …
Read More »ಬಾರ್ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ, ಎಫ್ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ
ಮಂಡ್ಯ, ನವೆಂಬರ್ 29: ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಪರವಾನಗಿ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ ಸಲ್ಲಿಕೆಯಾಗಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯದ ಸತ್ಯಾಸತ್ಯತೆ ಅರಿಯಲು ಲೋಕಾಯುಕ್ತ ಮುಂದಾಗಿದೆ. ಎಫ್ಐಆರ್ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಎಫ್ಐಆರ್ ದಾಖಲಾದರೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ. ಯಾಕೆಂದರೆ, ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ …
Read More »ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪಿ ಬಂಧನ
ನವೆಂಬರ್ 29: ಬಾಂಗ್ಲಾದೇಶದಿಂದ (Bangladesh) ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ (Fake Documents) ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್ ಸೆಂಟರ್ ತೆರೆದಿದ್ದನು. ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ಬಾಂಗ್ಲಾದೇಶ ಪ್ರಜೆಗಳ ಬೆನ್ನಬಿದ್ದಿದ್ದಾರೆ. ಈಗಾಗಲೆ ಅನೇಕರ ಹೆಡೆಮುರಿ ಕಟ್ಟುತ್ತಿದ್ದಾರೆ. ಈ ಎಲ್ಲ …
Read More »ಪಂಚಮಸಾಲಿ ಮೀಸಲಾತಿ ಜೊತೆ ಕೇಂದ್ರ ಸರ್ಕಾರ ಲಿಂಗಾಯತರನ್ನು ಒಬಿಸಿಗೆ ಸೇರಿಸುವಂತೆಯೂ ಹೋರಾಟ: ಯತ್ನಾಳ್
ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲೋದಿಲ್ಲ, ಡಿಸೆಂಬರ್ 10ರಂದು ಬೇರೆಯವರು ಜೊತೆಗೂಡದಿದ್ದರೂ ತಾನು ಹೋರಾಟ ಮುಂದುವರಿಸುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಪಂಚಮಸಾಲಿ ಮೀಸಲಾತಿಯಲ್ಲದೆ ಕೇಂದ್ರ ಸರ್ಕಾರವು ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂತಲೂ ಹೋರಾಟ ನಡೆಸಲಾಗುವುದು ಎಂದು ಯತ್ನಾಳ್ ಹೇಳಿದರು. ಬಿಜೆಪಿ ಅಧಿಕಾರಲ್ಲಿದ್ದಾಗ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ಮಾಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಮೌನವಾಗಿರುವುದನ್ನು ಗೇಲಿ ಮಾಡಿದ ಯತ್ನಾಳ್ ಅವರಿಗೆ ನಿಜಕ್ಕೂ ಸಮುದಾಯದ …
Read More »ಸಂಪುಟ ಪುನರ್ ರಚನೆಗೆ ‘ಕೈ’ ಕಮಾಂಡ್ ಬ್ರೇಕ್
ನವೆಂಬರ್ 29: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಕಾಂಗ್ರೆಸ್ ಕ್ಲೀನ್ಸ್ವೀಪ್ ಮಾಡಿತ್ತು. ಭರ್ಜರಿ ಗೆಲುವು ದೊರೆಯುತ್ತಿದ್ದಂತೆಯೇ ರಾಜ್ಯ ಸಂಪುಟ ಪುನರ್ ರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ಬವದಂತಿಗಳೂ ಹರಿದಾಡಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ರಾಜ್ಯ ನಾಯಕರು ಮಾತನಾಡಿದ್ದರು. ಅತ್ತ ಸಚಿವಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದರು. ಇನ್ನೇನು ಸಂಪುಟ ಪುನರ್ …
Read More »ಸಿಪಿಐ ಧರೇಗೌಡ ಪಾಟೀಲ್ ವಿರುದ್ಧ ಕಿರುಕುಳ ಆರೋಪ; ಆತ್ಮಹತ್ಯೆಗೆ ಮುಂದಾದ ಪೊಲೀಸ್ ಪೇದೆ
ಬೆಳಗಾವಿ, ನ.28 – ಬೆಳಗಾವಿಯ ಉದ್ಯಮಭಾಗ ನಗರ ಪೊಲೀಸ್ ಠಾಣೆಯ ಸಿಪಿಐ ಧರೇಗೌಡ ಪಾಟೀಲ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಐದು ಪುಟಗಳ ಕೈ ಬರಹದ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿದ್ದ ಪೊಲೀಸ್ ಪೇದೆಯನ್ನು ರಕ್ಷಿಸಲಾಗಿದೆ. ಬೆಳಗಾವಿಯ ಉದ್ಯಮಭಾಗ ಪೊಲೀಸ್ ಠಾಣೆ ಸಿಪಿಐ ಧರೇಗೌಡ ಪಾಟೀಲ್ ವಿರುದ್ಧ ಅದೇ ಠಾಣೆಯ ಪೊಲೀಸ್ ಪೇದೆ ವಿಠ್ಠಲ್ ಮುನ್ಯಾಳ ಹೆಸರಿನಲ್ಲಿ ಸಹಿ ಇರುವ ಐದು ಪುಟಗಳ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ …
Read More »
Laxmi News 24×7