Breaking News

ರಾಜ್ಯ

ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಧಿಕಾರಿಗಳಿಗೆ ಶಾಸಕ ದುರ್ಯೋಧನ ಐಹೊಳೆ ಸೂಚನೆ

ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಧಿಕಾರಿಗಳಿಗೆ ಶಾಸಕ ದುರ್ಯೋಧನ ಐಹೊಳೆ ಸೂಚನೆ ಚಿಕ್ಕೋಡಿ: ರಾಯಬಾಗ ಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ೧೧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಬಾರದು. ಜಲಜೀವನ್ ಮಿಷನ್ ಯೋಜನೆ ಮೂಲಕ ಜನರಿಗೆ ನಿರಂತರ ನೀರು ಸರಬರಾಜು ಮಾಡಬೇಕು. ಮಂಜೂರಾದ ಕಾಮಗಾರಿ ಆರಂಭ ಮಾಡದ ಗುತ್ತಿಗೆದಾರರಿಗೆ ನೋಟಿಸ್ ನೀಡುವಂತೆ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸೂಚನೆ ನೀಡಿದರು. ಚಿಕ್ಕೋಡಿ ತಾಲೂಕು …

Read More »

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಬೆಂಡಿಗೇರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ವಿರುಪಾಕ್ಷಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅಮಾನತ್ತು ಮಾಡಿ ಆದೇಶ ಮಾಡಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಗ್ರಾಮದಲ್ಲಿ ದಾಬಾ ನಡೆಸುತ್ತಿದ್ದ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹನಮಂತ ಎಂಬುವನ ಮೇಲೆ ಕಾನ್ಸ್ಟೇಬಲ್ ವಿರುಪಾಕ್ಷಿ ಜಗಳ …

Read More »

ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ

ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ ನಿಜವಾಗಿಯೂ ಕರ್ನಾಟಕ ಸರಕಾರಕ್ಕೆ ಬೆಳಗಾವಿ ಮತ್ತು ಉತ್ತರ ಕರ್ನಾಟಕದ ಕಾಳಜಿ ಇದ್ದರೇ 1956 ರಿಂದ ಯಾಕೆ ಅಧಿವೇಶನ ನಡೆಸಲಿಲ್ಲ? – ಮಾಜಿ ಶಾಸಕ ಕಿಣೇಕರ್ ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ ನಿಜವಾಗಿಯೂ ಕರ್ನಾಟಕ ಸರಕಾರಕ್ಕೆ ಬೆಳಗಾವಿ ಮತ್ತು ಉತ್ತರ ಕರ್ನಾಟಕದ ಕಾಳಜಿ ಇದ್ದರೇ 1956 ರಿಂದ ಯಾಕೆ ಅಧಿವೇಶನ ನಡೆಸಲಿಲ್ಲ? ಮಾಜಿ ಶಾಸಕ ಕಿಣೇಕರ್ ಪ್ರಶ್ನೆ …

Read More »

ವಿಕಲ ಚೇತನರ ದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಕಚೇರಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆ

ವಿಕಲ ಚೇತನರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷದಂತೆ ವಿಕಲ ಚೇತನರ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಸಾಧಕರಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಮಟ್ಟದ 2024ನೇ ಸಾಲಿನ ವಿಕಲಚೇತನರ ಪ್ರಶಸ್ತಿ ನೀಡುವ ಕುರಿತು ವಿಧಾನ ಸೌಧದ ಕಚೇರಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಅಂಗ ವಿಕಲರ …

Read More »

ಯಡಿಯೂರಪ್ಪ ಮತ್ತು ಅನಂತಕುಮಾರ್ ನಡುವಿದ್ದ ಜಗಳ ಯಾವತ್ತೂ ಬೀದಿಗೆ ಬಂದಿರಲಿಲ್ಲ: ಡಿವಿ ಸದಾನಂದಗೌಡ

ಬೆಂಗಳೂರು: ಪಕ್ಷದ ರಾಜ್ಯಾಧ್ಯನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ ಹೇಳಿದರು. ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ, ಇದು ಸರಿಯಲ್ಲ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷನಾಗಿ ಹೈಕಮಾಂಡ್ ಗೆ …

Read More »

ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ

ಕೊಪ್ಪಳ, ನವೆಂಬರ್ 28: ರಾಜ್ಯದ ಕೊಪ್ಪಳ, ರಾಯಚೂರು ಜಿಲ್ಲೆಗಳನ್ನು ಭತ್ತದ ಕಣಜ ಎಂದು ಕರೆಯುತ್ತಾರೆ. ತುಂಗಭದ್ರಾ ಜಲಾಶಯದ ನೀರನ್ನು ಬಳಸಿ ಬೆಳೆಯುವ ಈ ಭಾಗದ ಭತ್ತಕ್ಕೆ ಬಹಳ ಬೇಡಿಕೆ ಇತ್ತು. ಆದರೆ, ಈ ಬಾರಿ ಭತ್ತದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದು, ಭತ್ತದ ಬೆಳೆಗಾರರನ್ನು ಕಂಗಾಲು ಮಾಡಿದೆ. ಇನ್ನೊಂದಡೆ ಭತ್ತ ಖರೀದಿ ಕೇಂದ್ರವೂ ಆರಂಭವಾಗಿಲ್ಲ. ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ ಕೊಪ್ಪಳ ಜಿಲ್ಲೆ, ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಬೆಳೆಯುವ ಪ್ರಮುಖ …

Read More »

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು

ಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಸಂಬಂಧ ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು. ಏತನ್ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. …

Read More »

ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್

ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಲಸಕ್ಕಾಗಿ ಹುಡುಕುತ್ತಿರುವ ಪದವೀಧರರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಖಾಲಿಯಿರುವ ಗ್ರಾಹಕ ಸೇವಾ ಸಹಾಯಕ ಹುದ್ದೆ, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಯ ಸ್ಥಳ ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಕಚೇರಿಗಳ ಶಾಖೆಯ ಯಾವುದೇ ಭಾಗದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ ರೂ. 24,050 ರಿಂದ ರೂ.64,480ರವರೆಗೆ …

Read More »

ಮಹಾರಾಷ್ಟ್ರದ ಸಿಎಂ ಯಾರೆಂದು ಫೈನಲ್ ಆಗುತ್ತಾ?ಬಿಜೆಪಿಯ ದೇವೇಂದ್ರ ಫಡ್ನವಿಸ್​​ಗೆ ಸಿಎಂ ಪಟ್ಟ ಬಹುತೇಕ ಫಿಕ್ಸ್​?

ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದ ಸರ್ಕಾರ ರಚನೆ ಕಗ್ಗಂಟು ಬಗೆಹರಿದಂತೆ ಆಗಿದ್ದು ದೇವೇಂದ್ರ ಫಡ್ನವೀಸ್​ಗೆ ಸಿಎಂ ಪಟ್ಟ ಕಟ್ಟಲು ನಿರ್ಧಾರ ಆಗಿದೆ ಎನ್ನಲಾಗಿದೆ. ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪಿರುವ ಏಕನಾಥ್ ಶಿಂಧೆ ಹಾಗೂ ಎನ್​ಸಿಪಿ ಅಜಿತ್ ಪವಾರ್ ಬಣ ಪ್ರಬಲ ಖಾತೆಗಳಿಗೆ ಡಿಮ್ಯಾಂಡ್ ಇಟ್ಟಿದ್ದು, ಇವತ್ತು ದೆಹಲಿಯಲ್ಲಿ ನಡೆಯಲಿರುವ ಮಹಾಯುತಿ ಸಭೆಯಲ್ಲಿ ಎಲ್ಲವೂ ಫೈನಲ್​ ಆಗಲಿದೆ. ಬಿಜೆಪಿಯ ದೇವೇಂದ್ರ ಫಡ್ನವಿಸ್​​ಗೆ ಸಿಎಂ ಪಟ್ಟ ಬಹುತೇಕ ಫಿಕ್ಸ್​? ಮಹಾರಾಷ್ಟ್ರ ಸಿಎಂ ಯಾರು ಎಂಬ …

Read More »

ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ?

ನವೆಂಬರ್ 28: ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ರಣೋತ್ಸಾಹದಲ್ಲಿದೆ. ಇದರ ನಡುವೆ ಕಾಂಗ್ರೆಸ್​ನಲ್ಲಿ ಸಂಪುಟ ಪುನಾರಚನೆ ಸುದ್ದಿ ಸದ್ದು ಮಾಡುತ್ತಿದೆ. ನಾಯಕರ ನಿಗೂಢ ನಡೆ ಇಂತಹದೊಂದು ಚರ್ಚೆಗೆ ಕಾರಣ ಆಗಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ. ಹೀಗಾಗಿ ಸಂಪುಟ ಸರ್ಜರಿಯ ಕುತೂಹಲ ಮತ್ತಷ್ಟು ಗರಿಗೆದರಿದೆ. ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ? ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ ಎನ್ನುವ ಮೂಲಕ …

Read More »