ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ರಾಜ್ಯದ್ಯಾಂತ ನಡೆಸಿದ ಕೆ-ಸೆಟ್ (ಅರ್ಹತಾ/ಸ್ಪರ್ಧಾತ್ಮಕ ಪರೀಕ್ಷೆ) ಪರೀಕ್ಷೆ ಕೇಂದ್ರದಲ್ಲಿ ನೀತಿ ನಿಯಮಗಳ ಹೆಸರಿನಲ್ಲಿ ಇಂದು ಪರೀಕ್ಷಾ ಕೇಂದ್ರದ ಅಧೀಕ್ಷರು ಹಲವು ಅವಾಂತರಗಳು ನಡೆಸಿದಕ್ಕೆ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ ಘಟನೆ ಹುಬ್ಬಳ್ಳಿಯ ಎಸ್ ಎಸ್ ಕೆ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಈ ಬಗ್ಗೆ ಹಲವು ಮಹಿಳಾ ಅಭ್ಯರ್ಥಿಗಳು ತಮ್ಮ ನೋವು ಪ್ರಜಾಕಿರಣ.ಕಾಮ್ ಜೊತೆಗೆ ಹಂಚಿಕೊಂಡಿದ್ದಾರೆ. ಕೆ ಸೆಟ್ ಪರೀಕ್ಷಾ ಕೇಂದ್ರದಲ್ಲಿ ಮಹಿಳಾ ಅಭ್ಯರ್ಥೀಗಳ ಕಾಲುಂಗರ, ಕಾಲ್ ಚೈನ್, ಮೂಗಬಟ್ಟು ಹೆಣ್ಣು ಮಕ್ಕಳ ಮೈ ಮೇಲಿನ ವೇಲ್ ಕೂಡ ತೆಗೆಸಿ ಪರೀಕ್ಷಾ ಕೇಂದ್ರದ …
Read More »ಸುರೇಶ್ ಯಾದವ ಫೌಂಡೇಶನ್ ವತಿಯಿಂದ ಕಣಬರಗಿ ಕೆರೆಯ ಸ್ವಚ್ಛತಾ ಅಭಿಯಾನ
ಬೆಳಗಾವಿ : ಸುರೇಶ್ ಯಾದವ ಫೌಂಡೇಶನ್ ವತಿಯಿಂದ ಕಣಬರಗಿ ಕೆರೆಯ ಸ್ವಚ್ಛತಾ ಅಭಿಯಾನ ನಡೆಸಲಾಯಿತು ಪ್ರತಿ ರವಿವಾರ ದಂದು ಸ್ವಚ್ಚತಾ ಅಭಿಯಾನ ನಡೆಸಲಾಗುತ್ತದೆ ಆದರೆ ಸ್ಥಳೀಯ ಜನತೆ ಇದಕ್ಕೆ ಸಹಕರಿಸಬೇಕಾಗಿದೆ ಕಾರಣ ಎಷ್ಟೇ ಸ್ವಚ್ಚತೆ ಗೊಳಿಸಿದರು. ಮತ್ತೆ ಆ ಸ್ಥಳದಲ್ಲಿಯೇ ಮನೆಯಲ್ಲಿ ಪೂಜೆ ಮಾಡಿದ ಪೂಜಾ ಸಾಮಗ್ರಿಗಳನ್ನು ಹಾಗೂ ಕೊಲ್ಡ್ರಿಂಕ್ಸ್ ಬಾಟಲ್ಸ್ ಇನ್ನಿತರ ವೇಸ್ಟೆಡ್ ಸಾಮಗ್ರಿಗಳನ್ನು ಕೆರೆಯಲ್ಲಿ ಎಸೆದು ಕೆರೆಯ ವಾತಾವರಣ ಸ್ವಚ್ಚತೆ ಹಾಳು ಮಾಡುತ್ತಿರುವುದು ಖಂಡನೀಯ ದಯವಿಟ್ಟು ಪ್ರತಿ …
Read More »ಹಿಂಗಾರು ಹಂಗಾಮಿನ ವಿಮಾ ಬೆಳೆಗಳ ಕಟಾವು ಪ್ರಯೋಗಗಳ ಯೋಜನಾ ಪಟ್ಟಿ ಬಿಡುಗಡೆ…!!
ಧಾರವಾಡ ನವೆಂಬರ 25: 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ ಮಟ್ಟಕ್ಕೆ ಮತ್ತು ಹೋಬಳಿ ಮಟ್ಟಕ್ಕೆ ಅಧಿಸೂಚಿತವಾಗಿರುವ ಬೆಳೆಗಳ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಿಸಿಇ ಸಂರಕ್ಷಣೆ ವೆಬ್ ಪೋರ್ಟಲ್ ದಲ್ಲಿ ತಯಾರಿಸಿದ ಬೆಳೆ ಕಟಾವು ಪ್ರಯೋಗಗಳ ಕಾರ್ಯ ಯೋಜನಾ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು (ನ.25) ಬೆಳಿಗ್ಗೆ ಇಲಾಖಾ ಅಧಿಕಾರಿಗಳ …
Read More »ಸರಕಾರದ ಗಮನಸೆಳೆದ ಮಾದರಿ ಯೋಜನೆ ಸಿಇಟಿ ಸಕ್ಷಮ್”ಕ್ಕೆ 10 ಲಕ್ಷ ರೂಪಾಯಿ ಅನುದಾನ
ಬೆಳಗಾವಿ, ನ.25(ಕರ್ನಾಟಕ ವಾರ್ತೆ): ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುವ “ಸಿ.ಇ.ಟಿ.-ಸಕ್ಷಮ್” ಎಂಬ ವಿನೂತನ ಮತ್ತು ಸೃಜನಾತ್ಮಕ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಮೆಚ್ಚುಗೆ ಜತೆಗೆ ಚಾಲೆಂಜ್ ಫಂಡ್ ಯೋಜನೆಯಡಿ ಹತ್ತು ಲಕ್ಷ ರೂಪಾಯಿ ಅನುದಾನ ಕೂಡ ಲಭಿಸಿದೆ. ಜಿಲ್ಲೆಯ ಎಲ್ಲ ಸರಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ …
Read More »ಅಮರಸಿದ್ಧೇಶ್ವರರು ಕೊಹಿನೂರ್ ವಜ್ರವಿದ್ದಂತೆ: ಸಚಿವ ಸತೀಶ ಜಾರಕಿಹೊಳಿ ಅಭಿಮತ.
ಅಮರಸಿದ್ಧೇಶ್ವರರು ಕೊಹಿನೂರ್ ವಜ್ರವಿದ್ದಂತೆ ಡಾಕ್ಟರೇಟ್ ಪಡೆದ ಅಮರಸಿದ್ಧೇಶ್ವರ ಶ್ರೀಗಳ ಅಭಿನಂದನಾ ಸಮಾರಂಭದಲ್ಲಿ ಲೋಕಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಮತ. ಅಂಕಲಗಿ. ೨೫- ಅಮರಸಿದ್ಧೇಶ್ವರರು ತಮ್ಮಲ್ಲಿಯ ಸಂಸ್ಕ್ರತ ಭಾಷಾ ವಿಷಯವಾದ ದಶೋಪನಿಷತ ಮತ್ತು ದಶ ಶರಣರದ್ರಷ್ಟಿಯಲ್ಲಿ ಈಶ್ವರ ಸ್ವರೂಪ ವಿಷಯದ ಮೇಲೆ ಮಂಡಿಸಿದ ಮಹಾಪ್ರಭಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಸಂಪಾದಿಸಿದ್ದು ನಮ್ಮ ನಾಡಿನ ಹೆಮ್ಮೆ ಇದಾಗಿದೆ. ಅವರು ಕೋಹಿನೂರ ವಜ್ರವಿದ್ದಂತೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಲೋಕೋಪಯೋಗಿ ಸಚಿವ ಸತೀಶ …
Read More »ಡಿ.ಕೆ.ಸುರೇಶ್ ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲಎಂದ ಡಿಸಿಎಂ ಡಿ.ಕೆ.ಶಿ
ಡಿ.ಕೆ.ಸುರೇಶ್ ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿಂದು ಮಾತನಾಡಿದ ಅವರು, ಗೆದ್ದ ಕೂಡಲೇ ಒಕ್ಕಲಿಗ ನಾಯಕನಾಗಲ್ಲ ಎಂಬ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅಶೋಕಣ್ಣ ನನಗಿಂತ ದೊಡ್ಡವನ ಚಿಕ್ಕವನ ಗೊತ್ತಿಲ್ಲ. ಹೌದು, ನನ್ನ ತಮ್ಮ ಸೋತಿದ್ದಾನೆ. ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲ. ರಾಜರಾಜೇಶ್ವರಿ ನಗರದಲ್ಲಿ ಏನಾಯ್ತು.?. ಚನ್ನಪಟ್ಟಣದಲ್ಲಿ ಏನಾಯ್ತು? ಕನಕಪುರಕ್ಕೆ ಬಂದು ನಿಂತ್ಯಲ್ಲ ಏನಾಯ್ತು? ನನಗೆ ಡಿಚ್ಚಿ ಹೊಡೀತೀನಿ ಅಂತ ಬಂದ್ಯಲ್ಲ ಡೆಪಾಸಿಟ್ ಬಂತಾ? …
Read More »ಮಹಾರಾಷ್ಟ್ರದ ಮೀರಜನಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ, ಟೆಸ್ಟ್ ಟ್ಯೂಬ್ ಬೇಬಿ ಉಚಿತ ತಪಾಸಣೆ
ಸಂತಾನಹೀನ ದಂಪತಿಗಳು ಮತ್ತು ಮಹಿಳೆಯರಿಗಾಗಿ ಮಹಾರಾಷ್ಟ್ರದ ಮೀರಜನಲ್ಲಿರುವ ಸಚಿನ್ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಸ್ತ್ರೀರೋಗ ಮತ್ತು ಬಂಜೆತನ ಮಾರ್ಗದರ್ಶಿ ಕೇಂದ್ರ ಟೆಸ್ಟ್ ಟ್ಯೂಬ್ ಬೇಬಿ ಉಚಿತ ತಪಾಸಣೆ ಮತ್ತು ಮಾರ್ಗದರ್ಶನ ಶಿಬಿರವನ್ನು ನವೆಂಬರ್ 17 ರಂದು ಆಯೋಜಿಸಲಾಗಿತ್ತು. , ಮಕ್ಕಳಿಲ್ಲದ ದಂಪತಿಗಳಿಗೆ ಸಿಹಿ ಸುದ್ದಿ ಸಂತಾನಹೀನ ದಂಪತಿಗಳು ಮತ್ತು ಮಹಿಳೆಯರಿಗಾಗಿ ಮಹಾರಾಷ್ಟ್ರದ ಮೀರಜ್ನಲ್ಲಿರುವ ಸಚಿನ್ ಆಸ್ಪತ್ರೆಯಲ್ಲಿ ಪ್ರಸಿದ್ಧ ಅಂತರರಾಷ್ಟ್ರೀಯ ಗುಣಮಟ್ಟದ ಸ್ತ್ರೀರೋಗ ಶಾಸ್ತ್ರ ಮತ್ತು ಬಂಜೆತನ ಮಾರ್ಗದರ್ಶಿ ಕೇಂದ್ರ (ಟೆಸ್ಟ್ …
Read More »ಸಮುದ್ರಕ್ಕೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ. ಸೋಮೇಶ್ವರದ ಸಮುದ್ರ ತೀರದಲ್ಲಿ ರುದ್ರಬಂಡೆಯ ಮೇಲಿಂದ ಯುವತಿಯೊಬ್ಬಳು ಇಂದು ಬೆಳಿಗ್ಗೆ ಸಮುದ್ರಕ್ಕೆ ಜಿಗಿದಿದ್ದಾಳೆ. ಕಡ ಅಲೆಗಳ ನ್ಡುವೆಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಮೀನುಗಾರರು ಕಂಡು ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಸದ್ಯ ಮೀನುಗಾರರು ಯುವತಿಯನ್ನು ರಕ್ಷಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ ಮಂಗಳೂರಿನ ಕಾಲೇಜಿನ ಪದವಿ ವಿದ್ಯಾರ್ಥಿನಿ ಎಂದು ತಿಳಿದುಬಂದಿಲ್ಲ. …
Read More »ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.
ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ …
Read More »ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲಗೆ ಬಿದ್ದ 3 ಅಧಿಕಾರಿಗಳು
ಲಂಚ ಪಡೆಯುತ್ತಿದ್ದ ವೇಳೆ ಮೈಸೂರಿನ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲಗೆ ಬಿದ್ದಿದ್ದು, ಮೂವರ ವಿರುದ್ಧ ದೂರು ದಾಖಲಾಗಿದೆ. ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿ ರೆವೆನ್ಯೂ ಇನ್ಸ್ ಪೆಕ್ಟರ್ ಗೋವಿಂದರಾಜು, ಎನ್.ಬೆಳ್ತೂರು ಗ್ರಾಮ ಲೆಕ್ಕಿಗ ನಾಗರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಬಿ.ವಿ.ಮಮತಾ ಕುಮಾರಿ ಎಂಬುವವರಿಗೆ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಭೂಮಿ ವಿಚಾರವಾಗಿ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸಿ ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಹಿಂದಿನಂತೆ ದಾಖಲೆ …
Read More »
Laxmi News 24×7