ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ …
Read More »ಏರ್ ಗನ್ನಿಂದ ಅಚಾನಕ್ಕಾಗಿ ಉದ್ಯಮಿಗೆ ಗುಂಡು ತಗುಲಿದ ಪ್ರಕರಣ: ಕಾನೂನು ವಿದ್ಯಾರ್ಥಿ ಬಂಧನ
ಬೆಂಗಳೂರು: ನಗರದ ಬಸನನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಏರ್ ಗನ್ ನಿಂದ ಗುಂಡು ಹಾರಿಸಿದ ಆರೋಪದಡಿ ಕಾನೂನು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಮೊಹಮ್ಮದ್ ಅಫ್ಜಲ್ ಬಂಧಿತ ವಿದ್ಯಾರ್ಥಿ. ಡಿ.10 ರಂದು ಸಂಜೆ ಪಾರ್ಕ್ ನಲ್ಲಿ ಉದ್ಯಮಿ ರಾಜಗೋಪಾಲ್ ಎಂಬುವರು ವಾಯು ವಿಹಾರ ಮಾಡುತ್ತಿದ್ದಾಗ ಕುತ್ತಿಗೆ ಹಿಂಭಾಗಕ್ಕೆ ಏರ್ ಗನ್ ನಿಂದ ಹಾರಿದ ಗುಂಡು ತಗುಲಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡ ಬಸವನಗುಡಿ ಪೊಲೀಸರು ಆರೋಪಿಯನ್ನು …
Read More »ಉತ್ತರ ಕರ್ನಾಟಕದೆಡೆ ಸರ್ಕಾರದ ನಿರ್ಲಕ್ಷ್ಯತನ ಖಂಡಿಸಿ 1 ರಿಂದ ಆಮರಣ ಉಪವಾಸ ಸತ್ಯಾಗ್ರಹ; ಗೋಲಶೆಟ್ಟಿ
ಉತ್ತರ ಕರ್ನಾಟಕದೆಡೆ ಸರ್ಕಾರದ ನಿರ್ಲಕ್ಷ್ಯತನ ಖಂಡಿಸಿ 1 ರಿಂದ ಆಮರಣ ಉಪವಾಸ ಸತ್ಯಾಗ್ರಹ; ಗೋಲಶೆಟ್ಟಿ ರಾಜ್ಯ ಸರಕಾರದ ಉತ್ತರ ಕರ್ನಾಟಕದ ನಿರ್ಲಕ್ಷ್ಯತನದ ವಿರುದ್ಧ ಬರುವ ಜ.1 ರಿಂದ ಆಮರಣ ಉಪವಾಸ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ನಾಗೇಶ ಗೊಲಶೆಟ್ಟಿ ತಿಳಿಸಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚಳಿಗಾಲದ ಅಧಿವೇಶನದಲ್ಲಿ ಅರ್ಧ ಭಾಗ ಅಧಿವೇಶನ ಮುಗಿದರೂ ಸಹ ಬೆಳಗಾವಿ ಎರಡನೇ ರಾಜ್ಯಧಾನಿ ಘೋಷಣೆ …
Read More »ಬಸವನ ಕುಡಚಿ, ಸರ್ದಾರ್ ಮೈದಾನಕ್ಕೆ ಗಣ್ಯರ ಭೇಟಿ! ಸಚಿವರಾದ ಸತೀಶ್, ಜಮೀರ್, ಸೇಠ್ ಭೇಟಿ
ಬಸವನ ಕುಡಚಿ, ಸರ್ದಾರ್ ಮೈದಾನಕ್ಕೆ ಗಣ್ಯರ ಭೇಟಿ! ಸಚಿವರಾದ ಸತೀಶ್, ಜಮೀರ್, ಸೇಠ್ ಭೇಟಿ ಶಾಸಕ ಆಸಿಫ್ ಸೇಠ್ ಅವರು ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರೊಂದಿಗೆ ಬಸವನ ಕುಡಚಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿ, ಅವರ ನಾಗರಿಕ ಮತ್ತು ಅಭಿವೃದ್ಧಿ ಸಮಸ್ಯೆಗಳನ್ನು ಆಲಿಸಿದರು. ಈ ಭೇಟಿಯ ಸಂದರ್ಭದಲ್ಲಿ, ಎಲ್ಲ ನಾಯಕರು ನಿವಾಸಿಗಳೊಂದಿಗೆ ಚರ್ಚೆ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಪರಿಶೀಲಿಸಿದರು …
Read More »ವಿಜಯಪುರ…:ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ; ಸಕಲ ಸರ್ಕಾರಿ ಗೌರಗಳೊಂದಿಗೆ ಲಕ್ಷಾಂತರ ಭಕ್ತರು ಭಾವುಕ
ವಿಜಯಪುರ…:ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ; ಸಕಲ ಸರ್ಕಾರಿ ಗೌರಗಳೊಂದಿಗೆ ಲಕ್ಷಾಂತರ ಭಕ್ತರು ಭಾವುಕ ಬಸವಾದಿ ಶರಣರ ವಚನಗಳನ್ನ ಜನರಿಗೆ ತಲುಪಿಸಿ ಲಿಂಗೈಕ್ಕರಾದ ನಾಡಿನ ಹಿರಿಯ ಸಂತ, 95 ವರ್ಷದ ತಪಸ್ವಿ, ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರಗಳೊಂದಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಿತು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಚನ್ನಬಸವ ಶ್ರೀಗಳ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಶ್ರೀಗಳ …
Read More »ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ;
ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ; ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ಧರಾಮಯ್ಯ ಸಿ.ಎನ್.ಆರ್ ರಾವ್ ಈ ದೇಶ ಕಂಡ ಅಪರೂಪದ ವಿಜ್ಞಾನಿ ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಬಸವಣ್ಣನವರ ನಾಡಿನಲ್ಲಿ ಹುಟ್ಟಿದ ನಾವು ಇಂದಿಗೂ ಕೂಡ ಮೌಢ್ಯಗಳನ್ನು ಆಚರಿಸಲಾಗುತ್ತಿರುವುದು ದುರ್ದೈವದ ಸಂಗತಿ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಭ್ರಾತೃತ್ವ, ಸ್ವಾತಂತ್ರ್ಯ , ಸಮಾನತೆಗಳನ್ನು ಸಂವಿಧಾನ ತಿಳಿಸಿದ್ದು, ಇದು ಅಕ್ಷರಶ: ಜಾರಿಯಾಗದೇ, ಜಾತಿ ವ್ಯವಸ್ಥೆಯಾಗಲಿ, ಅಸಮಾನತೆಯಾಗಲಿ …
Read More »ಅಂಜಲಿ ತಾಯಿ ನಿಂಬಾಳ್ಕರ್ ಅವರ ನಿಸ್ವಾರ್ಥ ಸೇವೆಗೆ ನಿಜವಾಗಿಯೂ ನಮ್ಮ ಜಿಲ್ಲೆಯ ಪರವಾಗಿ ಹ್ಯಾಟ್ಸ್ ಆಫ್
ಬೆಳಗಾವಿ ಜಿಲ್ಲೆಯ ಖಾನಾಪುರ ಮತ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ತಾಯಿ ನಿಂಬಾಳ್ಕರ್ ಗೋವಾ to ದೆಹಲಿ ವಿಮಾನ ಪ್ರಯಾಣ ಮಾಡುವಾಗ ಮಧ್ಯ ವಿಮಾನದಲ್ಲಿ ಹೊರದೇಶದ ಒಬ್ಬ ಯುವತಿಗೆ ಆರೋಗ್ಯ ತುಂಬಾ ವಿಪರೀತವಾಗಿ ಕೆಟ್ಟಿತು. ಆ ಮಹಿಳೆಗೆ ಸುಮಾರು ಒಂದೂವರೆ ಗಂಟೆಯ ವರೆಗೂ ಚಿಕಿತ್ಸೆ ಜೊತೆಗೆ ಆರೈಕೆ ಕೂಡ ಮಾಡಿ ವಿಮಾನದ ಎಲ್ಲ ಪ್ರಯಾಣಿಕರಿಗೂ ಮೇಚಿಗೆಗೆ ಪಾತ್ರವಾಗಿ ಮಾನವೀಯತೆ ಮೆರೆದಿದ್ದಾರೆ… ಮಾಜಿ ಶಾಸಕರು ಅಂಜಲಿ ತಾಯಿ ನಿಂಬಾಳ್ಕರ್ ಅವರ ನಿಸ್ವಾರ್ಥ …
Read More »ಯಲ್ಲಮ್ಮನಗುಡ್ಡದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಭಾಗಿ!
ಯಲ್ಲಮ್ಮನಗುಡ್ಡದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಭಾಗಿ! ಮುಂಬರುವ ‘ಬನದ ಹುಣ್ಣಿಮೆ’ ಮತ್ತು ‘ಭಾರತ ಹುಣ್ಣಿಮೆ’ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಯಲ್ಲಮ್ಮನಗುಡ್ಡದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆನು. ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಕುಡಿಯುವ ನೀರು, ದೀಪಾಲಂಕಾರ, ಸ್ವಚ್ಛತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ವಿಶೇಷವಾಗಿ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು 3 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮತ್ತು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹಲಗತ್ತಿ ಗ್ರಾಮದ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಿ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ
ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ಬೆಳಗಾವಿ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ನೀಡಲಾಯಿತು. ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ.) ಹಾಗೂ ಜಿಲ್ಲಾ ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಹ್ಯೂಮ್ ಪಾರ್ಕ್ ನಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ …
Read More »
Laxmi News 24×7