Breaking News

ರಾಜ್ಯ

ಪಕ್ಷ ಸೋತರೂ ತಾವು ಗೆದ್ದ ಭೂಪಿಂದರ್ ಸಿಂಗ್ ಹೂಡಾ

ನವದೆಹಲಿ, ಅಕ್ಟೋಬರ್ 08: ಹರಿಯಾಣ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಅಕ್ಟೋಬರ್ 5ರ ಶನಿವಾರ ಮತದಾನ ನಡೆದಿತ್ತು. ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರ ಹಿಡಿಯಲಿವೆ ಎಂದು ಅಂದಾಜಿಸಿತ್ತು. ಆದರೆ ಮಂಗಳವಾರ ನಡೆದ ಮತ ಎಣಿಕೆಯ ಬಳಿಕ ಬೇರೆಯ ಫಲಿತಾಂಶ ಬಂದಿದೆ. ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಅಘಾತ ಉಂಟು ಮಾಡಿದೆ. ಬಿಜೆಪಿ ರಾಜ್ಯದಲ್ಲಿ 3ನೇ ಬಾರಿಗೆ ಸರ್ಕಾರ ರಚನೆ …

Read More »

ದ್ದರಾಮಯ್ಯ ಅವರು ಇವತ್ತಿಲ್ಲ ನಾಳೆ ರಾಜೀನಾಮೆ ಕೊಡಲೇಬೇಕುನೀಡದಿದ್ರೆ ಜನ ದಂಗೆ ಏಳ್ತಾರೆ! ಶೆಟ್ಟರ್

ಮುಡಾ ಹಗರಣ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ತಂದೊಡ್ಡಿದೆ. ಒಂದು ಕಡೆ ತನಿಖೆಯ ಭೀತಿ ಮತ್ತೊಂದು ಕಡೆಯಲ್ಲಿ ಸಿಎಂ ಸ್ಥಾನ (CM Seat) ಕಳೆದುಕೊಳ್ಳು ಚಿಂತೆ ಕಾಡುತ್ತಿದೆ. ಪ್ರತಿಪಕ್ಷದ ನಾಯಕರು (ದಿನಕ್ಕೊಬ್ಬರಂತೆ ರಾಜೀನಾಮೆವಿಚಾರದ ಕುರಿತು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಇವತ್ತಿಲ್ಲ ನಾಳೆ ರಾಜೀನಾಮೆ ಕೊಡಲೇಬೇಕು. ಬಂಡತನದಿಂದ ರಾಜೀನಾಮೆ ಕೊಡುವುದಿಲ್ಲ ಅಂದ್ರೆ ಜನ ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ, ಹಾಲಿ ಸಂಸದ ಜಗದೀಶ್ ಶೆಟ್ಟರ್ …

Read More »

ಕರ್ನಾಟಕದಿಂದ ಮಹರಾಷ್ಟ್ರದತ್ತ ಮುಖ ಮಾಡಿದ ಟಯೋಟ ಕಿರ್ಲೋಸ್ಕರ್‌

ಬೆಂಗಳೂರು, ಅ.8- ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ನಂಬರ್‌ ಒನ್‌ ಸ್ಥಾನದಲ್ಲಿದ್ದ ಕರ್ನಾಟಕವನ್ನು, ಮಹಾರಾಷ್ಟ್ರ ಹಿಂದಿಕ್ಕುತ್ತಿದ್ದು 21 ಸಾವಿರ ಕೋಟಿ ರೂಪಾಯಿಗಳ ಅಂದಾಜು ವೆಚ್ಚದ ಬೃಹತ್‌ ಉದ್ಯಮವನ್ನು ತನ್ನ ಮಡಿಲಿಗೆ ಹಾಕಿಕೊಂಡಿದೆ. ಈಗಾಗಲೇ ಬೆಂಗಳೂರಿನ ಬಿಡದಿಯ ಬಳಿ ಬೃಹತ್‌ ಉತ್ಪಾದನಾ ಘಟಕವನ್ನು ಟಯೋಟ ಕಿರ್ಲೋಸ್ಕರ್‌ ಹೊಂದಿದೆ. ಇಲ್ಲಿ ವರ್ಷಕ್ಕೆ ಮೂರು ಲಕ್ಷದ ಇಪ್ಪತ್ತು ಸಾವಿರ ವಾಹನಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 1997ರಲ್ಲಿ 90 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಆರಂಭವಾದ ಮೊದಲ ಘಟಕದಲ್ಲಿ …

Read More »

ದೇಶದ ಜನ ಬದಲಾವಣೆ ಬಯಸಿದ್ದಾರೆ; ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ: ಡಿಸಿಎಂ ಡಿ.ಕೆ. ಶಿ

ಬೆಂಗಳೂರು: ದೇಶದ ಜನ ಬದಲಾವಣೆ ಬಯಸಿದ್ದಾರೆ. ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ. ಅದು ಬದಲಾಗುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೇಶದಲ್ಲಿ 12 ವರ್ಷ ಎನ್ ಡಿಎಗೆ ಜನ ಅವಕಾಶ ಕೊಟ್ಟಿದ್ದರು. ಈಗ ಜನರ ಭಾವನೆಗಳಲ್ಲಿ ಬದಲಾವಣೆ ಕಂಡುಬಂದಿದೆ ಎಂದರು. ಕರ್ನಾಟಕದಿಂದ ನಮ್ಮ ಕಾರ್ಯಕ್ರಮಗಳು ಆರಂಭ ಆಗಿವೆ. ನಾವು ಕೊಟ್ಟ ಯೋಜನೆ, ಕಾರ್ಯಕ್ರಮಗಳನ್ನು ಜನ ಒಪ್ಪಿದ್ದಾರೆ. ಮುಂದಿನ ದಿನಗಳಲ್ಲಿ …

Read More »

ರಾಜ್ಯದ ಹಲವೆಡೆ ಆರ್‌ಟಿಓ ಚೆಕ್‌ ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು,ಅ.8-ರಾಜ್ಯದ ಹೆದ್ದಾರಿಗಳಲ್ಲಿನ ಚೆಕ್‌ ಪೋಸ್ಟ್‌ಗಳಲ್ಲಿ ಲಂಚ ದಂಧೆಯನ್ನು ಬಯಲಿಗೆಳೆಯಲು ಬೀದರ್‌, ಕೋಲಾರ, ಬಳ್ಳಾರಿ, ಚಿಕ್ಕೋಡಿ ಹಾಗೂ ವಿಜಯಪುರ ಆರ್‌ಟಿಓ ಚೆಕ್‌ ಪೋಸ್ಟ್‌ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನಗಳ ಸವಾರರಿಂದ ಹಣ ವಸೂಲಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತಾ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬೀದರ್‌ನ ಆರ್‌ಟಿಒ ಕಚೇರಿ ಸಿಬ್ಬಂಧಿಗಳಿಗೂ ಶಾಕ್‌ ನೀಡಿದ್ದಾರೆ. ಇದಲ್ಲದೆ ತಾಲೂಕಿನ ಮೊಳಕೇರಾ ಬಳಿ ಇರುವ ಆರ್‌ಟಿಒ ಚೆಕ್‌ ಪೋಸ್ಟ್‌ ಮೇಲೆ ಮುಂಜಾನೆ ಲೋಕಾಯುಕ್ತ …

Read More »

ರುಪ್ಸಾ; ತಾಲ್ಲೂಕು ಘಟಕಕ್ಕೆ ಪುಷ್ಪಾ ಅಧ್ಯಕ್ಷೆ

ನವಲಗುಂದ: ನವಲಗುಂದ ಹಾಗೂ ಅಣ್ಣಿಗೇರಿ ತಾಲ್ಲೂಕಿನ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷರಾಗಿ ಶಾರದಾ ಶಿಕ್ಷಣ ಸಂಸ್ಥೆಯ ಪುಷ್ಪಾ ಹಿರೇಮಠ ಅವಿರೋಧವಾಗಿ ಆಯ್ಕೆಯಾದರು. ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ನಾಗರಾಜ ಧಾರವಾಡಶೆಟ್ರ ಅಧ್ಯಕ್ಷತೆಯಲ್ಲಿ ಸೋಮವಾರ ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.   ವೆಂಕರಡ್ಡಿ ನಡುವಿನಮನಿ (ಗೌರವಾಧ್ಯಕ್ಷ), ಶೋಭಾ ದಾಡಿಬಾವಿ (ಉಪಾಧ್ಯಕ್ಷೆ), ವಿ.ಬಿ.ನವಲಗುಂದ (ಪ್ರಧಾನಕಾರ್ಯದರ್ಶಿ), ಗುರುರಾಜ ಧಾರವಾಡ (ಕಾರ್ಯಾಧ್ಯಕ್ಷ), ಭರತೇಶ ಕುರುಬರ (ಖಜಾಂಚಿ), ರವಿ ಬಾಜಿ …

Read More »

ದಸರಾ ಕ್ರೀಡಾಕೂಟ | ಟೆಕ್ವಾಂಡೋ ಸ್ಪರ್ಧೆ: ಅಣ್ಣ- ತಂಗಿಗೆ ಚಿನ್ನದ ಪದಕ

ರಾಯಬಾಗ: ಮೈಸೂರು ದಸರಾ ಕ್ರೀಡಾಕೂಟದಲ್ಲಿ ಬೆಳಗಾವಿ ವಿಭಾಗದಿಂದ ಸ್ಪರ್ಧಿಸಿದ್ದ ಪಟ್ಟಣದ ಪ್ರತೀಕ ಅರ್ಜುನ ಗೊಂಡೆ ಹಾಗೂ ಸಹೋದರಿ ಶ್ರುತಿ ಅರ್ಜುನ ಗೊಂಡೆ ಟೆಕ್ವಾಂಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. 82 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಪ್ರತೀಕ, ಬೆಂಗಳೂರು ನಗರದ ಸ್ಪರ್ಧಿಯನ್ನು ಸೋಲಿಸಿ ಚಿನ್ನದ ಪದಕ ಪಡೆದರೆ, ಶ್ರುತಿ 62ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಬೆಂಗಳೂರು ಗ್ರಾಮೀಣ ಭಾಗದ ಸ್ಪರ್ಧಿಯನ್ನು ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.   ಪ್ರತೀಕಗೆ ಪಟ್ಟಣದ ಎ.ಕೆ.ಟೆಕ್ವಾಂಡೋ ಅಸೋಷಿಯೇಶನ್‌ನ …

Read More »

ಬೆಳಗಾವಿ | ಜಿಲ್ಲಾ ಸಾಹಿತ್ಯ ಸಮ್ಮೇಳನ ನ.25ರಿಂದ

ಮೂಡಲಗಿ: 16ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ನ.24 ಮತ್ತು 25ರಂದು ಎರಡು ಮೂಡಲಗಿಯ ಆರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ. ಗೋಕಾಕದ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖ ಅಕ್ಕಿ ಅವರು ಸಮ್ಮೇಳನಾಧ್ಯಕ್ಷರಾಗಿರುವರು. ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ವಹಿಸಿವರು. ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಉದ್ಘಾಟಿಸವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ …

Read More »

ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅ‍‍‍‍ಪರಾಧಿಗೆ ಇಲ್ಲಿನ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ. ತಿಗಡೊಳ್ಳಿ ಗ್ರಾಮದ ಗಂಗಪ್ಪ ಕಲ್ಲಪ್ಪ ಕೋಲಕಾರ ಶಿಕ್ಷೆಗೆ ಒಳಗಾದವ. ಬಾಲಕಿಯನ್ನು ಪುಸಲಾಯಿಸಿ, ಪ್ರೀತಿಸುತ್ತೆನೆ- ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. 2017ರ ಸೆಪ್ಟೆಂಬರ್‌ನಲ್ಲಿ ಬೈಕ್‌ ಮೇಲೆ ಅಪಹರಿಸಿಕೊಂಡು ಮಹಾರಾಷ್ಟ್ರದ ತಾಸಗಾಂವ ಎಂಬಲ್ಲಿ ಬಿಲ್ಡಿಂಗ್‌ವೊಂದರಲ್ಲಿ ಇರಿಸಿದ್ದ. ಅಲ್ಲಿಯೇ …

Read More »

30 ಗುಂಟೆಗೆ 12 ಕ್ವಿಂಟಲ್ ಸೋಯಾಬಿನ್‌ ಇಳುವರಿ

ಸಂಕೇಶ್ವರ (ಬೆಳಗಾವಿ ಜಿಲ್ಲೆ): ಸಮೀಪದ ಕುರಣಿ ಗ್ರಾಮದ ರೈತ ಅಡಿವೆಪ್ಪ ಶಿವಪ್ಪ ಕಾಚಿ ಅವರು 30 ಗುಂಟೆ ಜಮೀನಿನಲ್ಲಿ 12 ಕ್ವಿಂಟಲ್‌ ಸೋಯಾಬಿನ್‌ ಇಳುವರಿ ಪಡೆದಿದ್ದಾರೆ. ತಾವೇ ಕಾದಿಟ್ಟ ಬಿತ್ತನೆ ಬೀಜಗಳಿಗೆ ಸರಿಯಾಗಿ ಪೋಷಣೆ, ಜತೆಗೆ ಸಕ್ಕರೆ ಕಾರ್ಖಾನೆಯಿಂದ ಹೊರಬರುವ ವ್ಯರ್ಥ ಮೊಲಾಸಿಸ್‌ ಅನ್ನು ಬಿತ್ತನೆ ವೇಳೆ ಬಳಸುವ ಮೂಲಕ ಈ ಪ್ರಯೋಗದಲ್ಲಿ ಯಶಸ್ವಿಯಾಗಿದ್ದಾರೆ.   ಪ್ರತಿ ವರ್ಷ ರೈತರಿಗೆ ವಿವಿಧ ಕಂಪನಿಗಳು ಬಿತ್ತನೆ ಬೀಜ ನೀಡುತ್ತವೆ. ಆದರೆ, ಅಡಿವೆಪ್ಪ ಕಂಪನಿ …

Read More »