Breaking News

ರಾಜ್ಯ

ರತನ್ ಟಾಟಾ ಆರೋಗ್ಯ ಗಂಭೀರ:

ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಅವರ ಆರೋಗ್ಯ ಏರುಪೇರಾಗಿರುವ ಬಗ್ಗೆ ವರದಿಗಳು ಬಂದಿದ್ದವು. ಆದರೆ, ಸೋಷಿಯಲ್‌ ಮೀಡಿಯಾದ ಮೂಲಕ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಆದರೆ, ಇದೀಗ ಅವರ ಆರೋಗ್ಯ ಕ್ಷಿಣಿಸುತ್ತಿರುವ ಬಗ್ಗೆ ವರದಿಯಾಗಿದೆ. ರತನ್‌ ಟಾಟಾ ಅವರ ಆರೋಗ್ಯ ಕ್ಷೀಣಿಸುತ್ತಿರುವ …

Read More »

ರಕ್ಷಣೆ ಕೊಟ್ರೆ ಆ ‘ಮಾಜಿ ಸಿಎಂಗಳ’ ಹನಿಟ್ರ್ಯಾಪ್‌ ಸಾಕ್ಷಿ ಕೊಡ್ತೀನಿ: ಸಂತ್ರಸ್ತೆ ಸವಾಲ್‌

ರಕ್ಷಣೆ ಕೊಟ್ರೆ ಆ ‘ಮಾಜಿ ಸಿಎಂಗಳ’ ಹನಿಟ್ರ್ಯಾಪ್‌ ಸಾಕ್ಷಿ ಕೊಡ್ತೀನಿ: ಸಂತ್ರಸ್ತೆ ಸವಾಲ್‌ ಇಲ್ಲಿವರೆಗೆ ಉದ್ಯಮಿಗಳು, ಅಧಿಕಾರಿಗಳು ಹಾಗೂ ಕೆಲ ರಾಜಕೀಯ ನಾಯಕರ ಹನಿಟ್ರ್ಯಾಪ್‌ ಬಗ್ಗೆ ಸದ್ದು ಕೇಳಿಬರುತ್ತಿದೆ. ಆದರೆ, ಈ ಹಿಂದೆ ಕರ್ನಾಟಕದ ಸಿಎಂ ಸ್ಥಾನದಲ್ಲಿದ್ದವರೂ ಈ ಹನಿಟ್ರ್ಯಾಪ್‌ ಬಲೆಯಲ್ಲಿ ಸಿಲುಕಿದ್ದರು ಎನ್ನುವ ವಿಚಾರ ಸದ್ಯ ರಾಜ್ಯ ರಾಜಕಾರಣವನ್ನು ತಲ್ಲಣಗೊಳಿಸಿದೆ.   ಬಿಜೆಪಿ ಶಾಸಕ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾದರು ಎನ್ನಲಾದ ಸಂತ್ರಸ್ತ ಮಹಿಳೆಯು ಇಂದು ಸುದ್ದಿಗೋಷ್ಠಿ ನಡೆಸಿ, …

Read More »

ಪಾಕಿಸ್ತಾನದಲ್ಲೂ ಅದ್ಧೂರಿ ನವರಾತ್ರಿ ಸಂಭ್ರಮ!

ಭಾರತದಲ್ಲಿ ನವರಾತ್ರಿ ಹಬ್ಬಕ್ಕೆ (Navaratri Festival) ವಿಶೇಷ ಆದ್ಯತೆ ನೀಡಲಾಗುತ್ತದೆ 9 ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಎಲ್ಲೆಡೆ ಬೀದಿ ಬೀದಿಗಳಲ್ಲಿ ದುರ್ಗಾದೇವಿಯನ್ನು (Durga ) ಕೂರಿಸಿ ಆರಾಧನೆ ಮಾಡಲಾಗುತ್ತದೆ. ಅದೇ ರೀತಿ ಕೆಲವರು ಮನೆಯಲ್ಲಿಯೂ ಕೂಡ ದುರ್ಗಾಮಾತೆಯನ್ನು ಕೂರಿಸಿ, ಅಥವಾ ಗೊಂಬೆಗಳನ್ನು ಕೂರಿಸಿ ಒಂಭತ್ತು ದಿನಗಳ ಕಾಲ ವೃತ ಮಾಡಿ ಪೂಜೆ (Puja) ಮಾಡಿ ಭಕ್ತಭಾವದಿಂದ ನವದುರ್ಗೆಯರಿಗೆ ಪ್ರಾರ್ಥನೆ ಮಾಡುತ್ತಾರೆ. ಆದರೆ ಮುಸ್ಲಿಮರೇ (Muslims) ಬಹುಸಂಖ್ಯಾತರಾಗಿರುವ ಹಿಂದುಗಳು ಕೇವಲ …

Read More »

ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ,ಮಳೆಗೆ ಕೊಚ್ಚಿ ಹೋಯ್ತು ಆಟೋ! ಜೀವದ ಹಂಗು ತೊರೆದು ಮಗು ರಕ್ಷಿಸಿದ ಆಟೋ ಚಾಲಕ!

ಹಾವೇರಿ: ರಾಜ್ಯಾದ್ಯಂತ ಮತ್ತೆ ವರುಣನ (Rain) ಆರ್ಭಟ ಮುಂದುವರೆದಿದೆ. ಕೆಲ ದಿನಗಳಷ್ಟು ಬಿಡುವು ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದ್ದು, ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗುತ್ತಿದೆ. ಇನ್ನು ಗುಡುಗು (Thunder) ಸಹಿತ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಜೊತೆಗೆ ವಿಪರೀತ ಗಾಳಿ ಬೀಸುತ್ತಿರುವುದರಿಂದ ಮರಗಳು (Tree) ಧರೆಗುರುಳಿದೆ. ಮಳೆ ರಾಯನ ಅಟ್ಟಹಾಸಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಇನ್ನು ರಾಜ್ಯದ ಹಲವೆಡೆ ಮಳೆ ಧಾರಾಕಾರ ಹೊಯ್ಯುತ್ತಿದ್ದು, ಇದರ ಕಂಪ್ಲೀಟ್ …

Read More »

ಬಿಜೆಪಿ ಅವಧಿಯಲ್ಲಿ ‘KSRTC ಬಸ್’ಗಳ ಆಯುಧ ಪೂಜೆಗೆ ರೂ.30 ಕೊಡ್ತಿತ್ತು, ನಾವು 250ಕ್ಕೆ ಹೆಚ್ಚಿಸಿದ್ದೇವೆ-ರಾಮಲಿಂಗಾರೆಡ್ಡಿ

ಬೆಂಗಳೂರು: 2009ರ ಬಿಜೆಪಿಯ ಅವಧಿಯಿಂದಲೂ ಕೆ ಎಸ್ ಆರ್ ಟಿ ಸಿಯ ಬಸ್ಸುಗಳಿಗೆ ಆಯುಧ ಪೂಜೆ ಮಾಡೋದಕ್ಕೆ ರೂ.30 ನೀಡಲಾಗುತ್ತಿತ್ತು. ಅದನ್ನು ರೂ.50, ಆನಂತ್ರ 100, ಈಗ ರೂ.250ಕ್ಕೆ ಹೆಚ್ಚಿಸಿದ್ದು ಕಾಂಗ್ರೆಸ್ ಸರ್ಕಾರ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.   ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿ ಅವರಿಗೆ ಸಾರಿಗೆ ಸಂಸ್ಥೆಗಳ‌ ಬಗ್ಗೆ ಮಾತನಾಡಬೇಕಾದರೆ ಸ್ವಲ್ಪವಾದರೂ ಮಾಹಿತಿ‌ ಸಂಗ್ರಹಿಸಿ ಟ್ಟೀಟ್ ಮಾಡಲು ಯಾರಾದರೂ ಪ್ರಜ್ಞಾವಂತರು …

Read More »

ತಿಗಡಿ ಮತ್ತು ಅವರಾದಿ ಗ್ರಾಮಗಳಿಗೆ ದಸರಾ ಹಬ್ಬದ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ

ತಿಗಡಿ, ಅವರಾದಿಗೆ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರು ಮಾಡಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ಮೂರು ಹೊಸ ಸರ್ಕಾರಿ ಪ್ರೌಢಶಾಲೆಗಳನ್ನು …

Read More »

ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

ಹುಬ್ಬಳ್ಳಿ: ಮುಂದಿನ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವರು ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ಇರುತ್ತಾರೆ ಎನ್ನುವವರೇ ಸಿಎಂ ಆಕಾಂಕ್ಷಿಗಳಾಗಿದ್ದಾರೆ. ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ ಎಂದರು. ಸಿಎಂ ಹಗರಣಗಳ ಸರಮಾಲೆಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಜಾತಿ ಗಣತಿ ಎಂದ ದಾಳ ಉರುಳಿಸಿದ್ದಾರೆ ಎಂದು …

Read More »

ಅನಾಥ ರಸ್ತೆಗಳ ದುರಸ್ತಿಗೆ ಆಗ್ರಹ

ಅನಾಥ ರಸ್ತೆಗಳ ದುರಸ್ತಿಗೆ ಆಗ್ರಹ ಹುಬ್ಬಳ್ಳಿ, ಅಕ್ಟೋಬರ್ 09: ರಸ್ತೆ ಗುಂಡಿ ಸಮಸ್ಯೆ, ಸವಾರರು ಪ್ರಯಾಣಿಕರ ಪರದಾಟ ಕೇವಲ ರಾಜ್ಯ ರಾಜಧಾನಿಗೆ ಮಾತ್ರವೇ ಸೀಮೀತವಾಗಿಲ್ಲ. ಬದಲಾಗಿ ಇದು ಛೋಟಾ ಮುಂಬೈ ಅಂತಲೇ ಕರೆಸಿಕೊಳ್ಳುವ ರಾಜ್ಯ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಕಾಡುತ್ತಿದೆ. ಇಲ್ಲಿನ ರಸ್ತೆಗಳು ಹಾಳಾಗಿದ್ದು, ದುರಸ್ತಿ ಮಾಡದ ಸರ್ಕಾರದ ವಿರುದ್ಧ ಆಟೋ ಚಾಲಕರ ಸಂಘವು ಅನಾಥ ರಸ್ತೆ ನಾಮಕರಣ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಿದೆ. ಹುಬ್ಬಳ್ಳಿ ನಗರದ ಬಹುತೇಕ ರಸ್ತೆಗಳು …

Read More »

ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ಮತ್ತೊಬ್ಬ ನಾಯಕನಿದ್ದರೆ ಅದು ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ. ಚಿಕ್ಕಮಗಳೂರಿನ ತರಿಕೆರೆ ತಾಲೂಕಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ವೇಳೆ ಮಾತನಾಡಿದ ಹೆಚ್.ಡಿ.ತಮ್ಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ.   ರಾಜ್ಯದಲ್ಲಿ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ …

Read More »

ಶಾಸಕ ಮುನಿರತ್ನ ಬಳಿ ನಾಲ್ವರು ಮಾಜಿ `CM’ ಗಳ ಖಾಸಗಿ ವಿಡಿಯೋಗಳಿವೆ : ಅತ್ಯಾಚಾರ ಸಂತ್ರಸ್ತೆ ಮಹಿಳೆಯಿಂದ ಗಂಭೀರ ಆರೋಪ!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ಹಲವು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರಾಪ್ ಮಾಡಿಸಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತೆ ಮಹಿಳೆ, ಮುನಿರತ್ನ ಬಳಿ ನಾಲ್ವರ ಮಾಜಿ ಸಿಎಂಗಳ ವಿಡಿಯೋಗಳು ಇವೆ. ಇವುಗಳನ್ನು ಬಳಸಿಕೊಂಡು ಅವರು ಹನಿಟ್ರ್ಯಾಪ್ ಮಾಡಿಸಿದ್ದಾರೆ. ವಿಡಿಯೋ ತೋರಿಸಿವೇ ಅವರು ಮಂತ್ರಿ ಆಗಿದ್ದರು. ನಾಲ್ವರು ಮಾಜಿ ಸಿಎಂ ಖಾಸಗಿ ವಿಡಿಯೋ ಇದೆ; ಆ ವಿಡಿಯೋ ಬಳಸಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ …

Read More »