ನವದೆಹಲಿ: 4 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, ಪಾಂಡಿಚೇರಿಯಲ್ಲಿ ಏ.9 ರಂದು ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ. ಏಪ್ರಿಲ್ 23 ರಂದು ಮೊದಲ ಹಂತ, ಏಪ್ರಿಲ್ 29 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಐದು ರಾಜ್ಯಗಳ ಮತ ಎಣಿಕೆ ಮೇ 4 ರಂದು ನಡೆಯಲಿದೆ. ಪಶ್ಚಿಮ ಬಂಗಾಳ ಅಸ್ಸಾಂ ಕೇರಳ ತಮಿಳುನಾಡು ಹಾಗೂ …
Read More »ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್
ಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ನಿಂದ ಮೇಟಿ ಕುಟುಂಬದವರಿಗೆ ಟಿಕೆಟ್ ಕೊಡುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ‘ಬಾಗಲಕೋಟೆಯಲ್ಲಿ ಗೆಲ್ಲಲು ಎಲ್ಲ ತಯಾರಿ ಮಾಡಿದ್ದೇವೆ. ಪಕ್ಷದ ಹೈಕಮಾಂಡ್ ಹಾಗೂ ಕುಟುಂಬದವರ ನಿರ್ಧಾರ ಅಗತ್ಯ. ಮೇಟಿ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ’ ಎಂದು ಇಲ್ಲಿ ಪತ್ರಕರ್ತರೊಂದಿಗೆ ತಿಳಿಸಿದರು. ‘ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆಯೇ’ ಎಂಬ …
Read More »ಹೋಟೆಲ್ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ
ಬೆಂಗಳೂರು: ಹೋಟೆಲ್ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್ಗಳು ಸಹಿಸಿಕೊಳ್ಳಬೇಕು ಅಂತ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸದಸ್ಯರಾದ ಐವಾನ್ ಡಿಸೋಜ ಮತ್ತು ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಆಟೋ, ಹೋಟೆಲ್ಗಳಿಗೆ ಗ್ಯಾಸ್ ಸಿಕ್ತಿಲ್ಲ. ಗ್ಯಾಸ್ ಕಾಳಸಂತೆಯಲ್ಲಿ ಮಾರಾಟ ಆಗ್ತಿದೆ. ಹೋಟೆಲ್ನಲ್ಲಿ ತಿಂಡಿ, ಊಟ ಸಮಸ್ಯೆ ಆಗ್ತಿದೆ. ಗ್ಯಾಸ್ ರೇಟ್ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ …
Read More »ವಾಟಾಳ್ ನಾಗರಾಜ್ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ ಅಂತ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ವಿಷಯ ಪ್ರಸ್ತಾಪ ಮಾಡಿದರು. ಸರ್ಕಾರ ಕನ್ನಡ ನೆಲ, ಜಲಕ್ಕೆ ಹೋರಾಟ ಮಾಡಿದ ಹೋರಾಟಗಾರ ಮೇಲಿನ ಕೇಸ್ ವಾಪಸ್ ಪಡೆಯಬೇಕು. ವಾಟಾಳ್ ನಾಗರಾಜ್ ಸೇರಿ ಕನ್ನಡಪರ ಹೋರಾಟಗಾರಿಗೆ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಕೊಡಬೇಕು. ಕನ್ನಡ …
Read More »ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್
ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು …
Read More »ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ
ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿಜನರು, ರೈತರು ಹಾಗೂ ಹೊಟೇಲ್ಗಳಿಗೆ ಸೌದೆ ಒಲೆ ಬಳಸಲು, ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಈ ಇಂಧನ …
Read More »ಫಸಲ್ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR
ಬಾಗಲಕೋಟೆ: ಫಸಲ್ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ಡಮನಿ ಎಂಬುವವರು ದೂರು ನೀಡಿದ್ದು, ದೂರಿನ ಆಧಾರದ ಮಾ.10ರಂದು ಮೇಲೆ ಮೆಟಗುಡ್ಡ ಗ್ರಾಮದ ಕಲ್ಲಪ್ಪ ಹುಣಸೀಕಟ್ಟಿ, ಶ್ರೀನಿವಾಸ ಪಾಟಿಲ್, ಕಲ್ಮೇಶ್ ಜುನ್ನೂರ, ಶ್ರೀನಿವಾಸ ಹುಣಸೀಕಟ್ಟಿ, ರಮೇಶ್ ಹುಣಸೀಕಟ್ಟಿ, ಪ್ರಶಾಂತ ಕೋಮಾರ, ಶ್ರೀಕಾಂತ ಹಲಗಲಿ, ಇನ್ಶುರೆನ್ಸ್ …
Read More »ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೂಗುಚ್ಛ ನೀಡಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದರು. ಪಕ್ಷದ ಸಂಘಟನೆಯಲ್ಲಿನ ಅವರ ಅಚಲ ಬದ್ಧತೆ, ತಳಮಟ್ಟದ ಕಾರ್ಯಕರ್ತರಿಗೆ ನೀಡಿದ ಬೆಂಬಲ ಮತ್ತು ಸವಾಲಿನ ಸಂದರ್ಭಗಳಲ್ಲಿ ಅವರು ಪ್ರದರ್ಶಿಸಿದ ದಿಟ್ಟ ನಾಯಕತ್ವ …
Read More »ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ
ನವದೆಹಲಿ: ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳು ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು ಡಿ.ಕೆ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ ಎಂದರು. ಪುಣೆಯಲ್ಲಿರುವ ನನ್ನ …
Read More »ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್ ಟೆಸ್ಟ್ಗೆ ಆರೋಗ್ಯ ಸಚಿವ ಸೂಚನೆ
ಬೆಂಗಳೂರು: ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್ಗಳ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರದ ಪ್ರಧಾನ ಮಂತ್ರಿ ಜನೌಷಧಿ ಯೋಜನೆಯನ್ನ ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೇ ಎಂಬ ಪ್ರಶ್ನೆ ಮೂಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಇದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ತೆರವು ಮಾಡುವ ನಿರ್ಧಾರಕ್ಕೆ ಸಾಕಷ್ಟು ವಿವಾದ, ವಿರೋಧ ವ್ಯಕ್ತವಾಯಿತು. ಕೋರ್ಟ್ ಕೂಡ ತೆರವು ಮಾಡದಂತೆ ಸೂಚಿಸಿತು. ಇದಾದ ಬಳಿಕವೂ ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ …
Read More »
Laxmi News 24×7