Breaking News

ರಾಜ್ಯ

ಚಿಕ್ಕೋಡಿ: ಬೀದಿನಾಯಿಗಳ ಹಾವಳಿಗೆ ಜನರು ಹೈರಾಣ

ಚಿಕ್ಕೋಡಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಬೀದಿನಾಯಿಗಳ ಹಾವಳಿಯಿಂದ ಜನರು ಕಂಗಾಲಾಗಿದ್ದಾರೆ. ರಸ್ತೆ, ಮಾರುಕಟ್ಟೆ, ಕೃಷಿಭೂಮಿ, ಬೆಟ್ಟ-ಗುಡ್ಡ ಸೇರಿದಂತೆ ಎಲ್ಲೆಂದರಲ್ಲಿ ಬೀದಿನಾಯಿ ಓಡಾಡುತ್ತಿವೆ. ಇವುಗಳ ಉಪಟಳಕ್ಕೆ ಕಡಿವಾಣ ಬೀಳದ್ದರಿಂದ ಮಕ್ಕಳು, ಮಹಿಳೆಯರು, ವೃದ್ಧರು ಆತಂಕದಿಂದಲೇ ಓಡಾಡುವಂತಾಗಿದೆ. ನಾಯಿಗಳನ್ನು ತಪ್ಪಿಸಲು ಹೋಗಿ ವಾಹನಗಳು ಹಾಗೂ ಸೈಕಲ್‌ಗಳು ನಿಯಂತ್ರಣ ತಪ್ಪಿದ ಪರಿಣಾಮ, ಹಲವು ಸವಾರರು ಬಿದ್ದು ಪೆಟ್ಟು ತಿಂದಿದ್ದಾರೆ. ಚಿಕ್ಕೋಡಿಯ ಜನನಿಬಿಡ ಪ್ರದೇಶಗಳಾದ ಕೇಂದ್ರ ಬಸ್ ನಿಲ್ದಾಣ, ಗಾಂಧಿ ಮಾರುಕಟ್ಟೆ, ಅಂಕಲಿ ಖೂಟ, ಪುರಸಭೆ ಕಚೇರಿ …

Read More »

ಹಾರೋಹಳ್ಳಿ: ರಸ್ತೆಗಳಿಗೆ ಕಂಟಕ ಜಲ ಜೀವನ್‌ ಮಿಷನ್‌

ಹಾರೋಹಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲಜೀವನ್‌ ಮಿಷನ್‌ ಯೋಜನೆ ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕವಾಗಿದೆ. ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಕೆಲವು ದಿನಗಳ ಹಿಂದೆ ಜಲ ಜೀವನ್ ಮಿಷನ್ ಯೋಜನೆ ಜಾರಿಗೊಳಿಸಲು ಗ್ರಾಮದ ಕಾಂಕ್ರೀಟ್ ರಸ್ತೆ ಅಗೆದು ತಿಂಗಳಾನುಗಟ್ಟಲೇ ಹಾಗೆಯೇ ಬಿಡಲಾಗಿದೆ.ಇದರಿಂದಾಗಿ ವೃದ್ಧರು, ಕುರಿ-ಮೇಕೆ, ದನ-ಕರು ಸಂಚಾರಕ್ಕೆ ತೊಂದರೆ ಆಗಿದೆ.   ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ಕೊಟ್ಯಂತರ ರೂಪಾಯಿ ವೆಚ್ಚದಲ್ಲಿ …

Read More »

ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು.

ಮೂಡಲಗಿ- ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಮಹಿಳೆಯರ ಸ್ವಾವಲಂಬಿ ಬದುಕಿಗೆ ಪೂರಕವಾಗುತ್ತದೆ. ಎಲ್ಲ ಕ್ಷೇತ್ರಗಳಲ್ಲೂ ಆರ್ಥಿಕ ಪ್ರಗತಿ ಸಾಧಿಸಲು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮದಲ್ಲಿ ಜರುಗಿದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿದ ಎನ್‌ಆರ್‌ಎಂ ಒಕ್ಕೂಟದ ಕೊಠಡಿ ಮತ್ತು ಬಲಭೀಮ ದೇವಸ್ಥಾನದ ಆವರಣದಲ್ಲಿನಿರ್ಮಿಸಿದ ಸಮುದಾಯ ಭವನವನ್ನು ಉದ್ಘಾಟಿಸಿ …

Read More »

ಕುಡಿದ ಮತ್ತಿನಲ್ಲಿ ಬಾರ್ ಮ್ಯಾನೇಜರ್ ಮೇಲೆ ಹಲ್ಲೆ

ಕುಡಿದ ಮತ್ತಿನಲ್ಲಿ ಬಾರ್ ಮ್ಯಾನೇಜರ್ ಮೇಲೆ ಹಲ್ಲೆ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಮದ್ಯ ಮಾರಾಟ ನಿಷೇಧ ಇತ್ತು. ಭಾನುವಾರ ಬೆಳಗ್ಗೆಯಿಂದಲೇ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಬಾರ್ ಮ್ಯಾನೇಜರ್ ಗೆ ಭೀಕರವಾಗಿ ಹಲ್ಲೆ ಮಾಡಿದ ಪರಿಣಾಮ ಬಾರ್ ಮಾಲೀಕ ಗಂಭೀರವಾಗಿ ಗಾಯಗೊಂಡ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಕುಡುಕ ಸುನೀಲ್ ಕರಿಕಟ್ಟಿ …

Read More »

ತರಬೇತಿ ವೇಳೆ ಬೋಟ್ ಮುಗುಚಿ ಇಬ್ಬರು ಜೂನಿಯರ್ ಕಮಾಂಡೊಗಳ ಸಾವು‌.

ತರಬೇತಿ ವೇಳೆ ಬೋಟ್ ಮುಗುಚಿ ಇಬ್ಬರು ಜೂನಿಯರ್ ಕಮಾಂಡೊಗಳ ಸಾವು‌. ಚಂದಘಡ ತಾಲೂಕಿನ ಹಾಜಗೋಳಿ ಬಳಿ ನಡೆದ ದುರ್ಘಟನೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಘಡ ತಾಲೂಕು. ರಾಜಸ್ಥಾನದ ವಿಜಯಕುಮಾರ್(28)ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತ ಜೂನಿಯರ್ ಕಮಾಂಡೋಗಳು. ನದಿ ದಾಟುವ ತರಬೇತಿ ನೀಡುತ್ತಿದ್ದ ವೇಳೆ ಬೋಟ್ ಮುಗಿಚಿ ಸಾವು. ಒಟ್ಟು ಆರು ಜನರಿದ್ದ ಬೋಟ್ ನಿಂದ ಈಜಿ ನಾಲ್ವರು ಪ್ರಾಣಾಪಾಯದಿಂದ ಪಾರು. ತಿಲಾರಿ ಡ್ಯಾಂ ಹಿನ್ನೀರಿನಲ್ಲಿ ತರಬೇತಿ ನೀಡುತ್ತಿದ್ದಾಗ ನಡೆದ …

Read More »

ರಾಜ್ಯದಲ್ಲಿ ಸತೀಶ್ ಜಾರಕಿಹೊಳಿ ಸಿಎಂ ಆಗಲಿ’

ಬೆಳಗಾವಿ, ಸೆಪ್ಟೆಂಬರ್‌ 08: ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮ ಹಗರಣ ಇಡೀ ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗಲೇ ಸಿಎಂ ಸ್ಥಾನಕ್ಕಾಗಿ ಕೈ ನಾಯಕರು ತೀವ್ರ ಪೈಪೋಟಿಯನ್ನ ನಡೆಸಿದ್ದು, ಸತೀಶ್‌ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನ ಆರಂಭಿಸಿದ್ದಾರೆ.   ಬೆಳಗಾವಿಯಲ್ಲಿ ಸತೀಶ್ ಜಾರಕಿಹೋಳಿ ಅವರ ಅಭಿಮಾನಿಗಳಿಂದ ಅಭಿಯಾನ ಶುರುವಾಗಿದ್ದು, ಸೋಶಿಯಲ್ ಮೀಡಿಯಾದ ಮಾತ್ರ ಅಲ್ಲ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸ್ಥಾನ …

Read More »

2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ಸತೀಶ್ ಜಾರಕಿಹೊಳಿ‌

ಬೆಳಗಾವಿ: ಯಾವತ್ತೂ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸ್ಥಾಪನೆ ಮಾಡಿಲ್ಲ. ಈಗಾಗಲೇ ಅನೇಕರು ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಇದರಲ್ಲಿ ಗುದ್ದಾಟ, ಕುಸ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಹೇಳಿದರು.   ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂ.ಬಿ ಪಾಟೀಲ ಶಿವಾನಂದ ಪಾಟೀಲ, ಆರ್ ವಿ ದೇಶಪಾಂಡೆ ಸೇರಿದಂತೆ ಅನೇಕರು ಈಗಾಗಲೇ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು. ಮುಂದಿನ …

Read More »

ಗ್ರಾಮ ಪಂಚಾಯತಿ ಆಸ್ತಿ ತೆರಿಗೆ’ ಪಾವತಿ ‘UPI ಆಯಪ್’ ಮೂಲಕ ಪಾವತಿಸಿ

ಬೆಂಗಳೂರು: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿಗಾಗಿ ಈ ಮೊದಲು ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ಕ್ಯೂ ನಿಂತು ಪೇ ಮಾಡಬೇಕಿತ್ತು. ಆದರೇ ಈಗ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಮತ್ತಷ್ಟು ಸರಳವಾಗಿದೆ. ನೀವು ಕುಳಿತಲ್ಲೇ ಆನ್ ಲೈನ್ ಮೂಲಕ ಪಾವತಿಸಬಹುದಾಗಿದೆ.   ಹೌದು.. ಸಾರ್ವಜನಿಕರು ಇನ್ಮುಂದೆ ತಮ್ಮ ಮೊಬೈಲ್ ನಲ್ಲೇ ಪೋನ್ ಪೇ, ಗೂಗಲ್ ಪೇ, ಬೀಮ್ ಅಪ್ಲಿಕೇಷನ್, ಪೇಟಿಎಂ ಸೇರಿದಂತೆ ಇತರೆ ಮೊಬೈಲ್ ಅಪ್ಲಿಕೇಷನ್ …

Read More »

ಗಣೇಶ ತರಲು ಹೊರಟ ಇಬ್ಬರು ಮಸಣ ಸೇರಿದರು, ನಾಲ್ವರಿಗೆ ಬೆಳಕಾದರು

ಇಂದು ಗಣೇಶ ಚತುರ್ಥಿಯ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದರೆ, ಕೆಲವರ ಮನೆಗಳಲ್ಲಿ ಕರಾಳತೆ ಆವರಿಸಿದೆ. ಹಬ್ಬದ ದಿನವೇ ನಡೆದ ದುರಂತಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದಲ್ಲಿ ಯುವಕರು ಜೀವ ಬಿಟ್ಟು ಮನೆಯಲ್ಲಿ ಕಗ್ಗತ್ತಲಿಗೆ ದೂಡಿರುವುದು ಒಂದೆಡೆಯಾದರೆ, ಇವರು ಮಾಡಿರುವ ನೇತ್ರದಾನದಿಂದ ನಾಲ್ವರ ಬದುಕು ಬೆಳಕು ಬಂದಂತಾಗಿದೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಈ ಘಟನೆ ನಡೆದಿರುವುದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ಹೌದು, ಎಲ್ಲ ಯುವಕರಂತೆ ಗಣೇಶ ಚತುರ್ಥಿಗೆ ಗಣಪನನ್ನು ಕರೆತರಲು ಉತ್ಸಾಹದಿಂದ ಹೊರಟವರು …

Read More »

ಬಳ್ಳಾರಿ ಜೈಲಿಗೆ ಬಂದ ಗಣೇಶ: ‘ದರ್ಶನ್’ಗೆ ಭಾಗ್ಯ ಇಲ್ಲ

ಬಳ್ಳಾರಿ ಜೈಲಿಗೆ ಬಂದ ಗಣೇಶ: ‘ದರ್ಶನ್’ಗೆ ಭಾಗ್ಯ ಇಲ್ಲ ದೇಶದೆಲ್ಲೆಡೆ ಇಂದು ಗಣೇಶ ಚತುರ್ಥಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಆದರೆ ಈ ಬಾರಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಗಣೇಶನನ್ನು ಪೂಜಿಸುವ ಭಾಗ್ಯ ಇಲ್ಲ. ಇದರಿಂದ ದರ್ಶನ್ ಬೇಸರಗೊಂಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ. ಪ್ರತೀ ವರ್ಷ ಗಣೇಶ ಚತುರ್ಥಿಯಲ್ಲಿ ಭಾಗಿಯಾಗುತ್ತಿದ್ದ ದರ್ಶನ್ ಈ ಬಾರಿ ಅದನ್ನು ಮಿಸ್ ಮಾಡಿಕೊಂಡಿದ್ದಾರೆ.   ಹೌದು…. ಬಳ್ಳಾರಿ ಜೈಲಿನಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ. ಇದಕ್ಕೆ ಜೈಲನ್ನು …

Read More »