Breaking News

ರಾಜ್ಯ

ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ನಮಗೆ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ’ ಎಂದು ಹೇಳಿದರು. ‘ಕಾಂಗ್ರೆಸ್‌ ಎಂದೆಂದಿಗೂ ಬಡವರ …

Read More »

ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು:D.C.

ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಸೂಚಿಸಿದರು. ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್‌ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.   ‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಿಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್‌ಗಳಿಗೆ …

Read More »

ಗ್ರಾಮೀಣಾಭಿವೃದ್ಧಿಯಲ್ಲಿ ರಾಜಕಾರಣ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ರಾಜಕೀಯ ಆರಂಭಿಸಿದ ದಿನದಿಂದಲೂ ನಾನು ದ್ವೇಷ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ಒಂದೇ ನಮ್ಮ ಮೂಲಮಂತ್ರ. ದ್ವೇಷ ರಾಜಕಾರಣ ನನ್ನ ಶಬ್ದಕೋಶದಲ್ಲೇ ಇಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ತಾಲ್ಲೂಕಿನ ಮೋದಗಾದಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ರಾಜೀವ ಗಾಂಧಿ ಸೇವಾ ಕೇಂದ್ರ ಮತ್ತು ಸಂಜೀವಿನಿ ಸೇವಾ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ‘ಭಾರತ ದೇಶ ಹಳ್ಳಿಗಳ ದೇಶ. ಹಳ್ಳಿಗಳು …

Read More »

28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಭೇಟಿ

ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು.   ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ …

Read More »

ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ:ಹೆಬ್ಬಾಳಕರ

ಬೆಳಗಾವಿ: ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು. ಕಾಂಗ್ರೆಸ್‌ ಎಂದೆಂದಿಗೂ …

Read More »

ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆದ ಧನರಾಜ್

ಧಾರವಾಡ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy case) ಪ್ರಕರಣದ A9 ಆರೋಪಿ ಧನರಾಜ್‌ ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಸೇರಿ ಆ ತಂಡದ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಸದಸ್ಯರನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.   A9 …

Read More »

ತಿರುಪತಿ ಲಡ್ಡಿಗೆ ಮತ್ತೆ ಕರ್ನಾಟಕದ ನಂದಿನಿ ತುಪ್ಪ

ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಸಿಗುವ ವಿಶ್ವ ಪ್ರಸಿದ್ಧ ತಿರುಪತಿ ಪ್ರಸಾದವಾದ ಲಡ್ಡಿಗೆ ಮತ್ತೆ ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪ ಪೂರೈಕೆಯಾಗಲಿದೆ. ನಂದಿನಿ ಉತ್ಪನ್ನ ಹಾಗೂ ನಂದಿನಿ ತುಪ್ಪಕ್ಕೆ ಕೇವಲ ಕರ್ನಾಟಕ ಮಾತ್ರವಲ್ಲ ದೇಶದ ವಿವಿಧ ರಾಜ್ಯಗಳಲ್ಲಿ ಬೇಡಿಕೆ ಇದೆ. ನಂದಿನಿ ಉತ್ಪನ್ನಗಳಲ್ಲಿ ಗುಣಮಟ್ಟ ಹಾಗೂ ರುಚಿ, ಶುಚಿಯನ್ನು ಕಾಪಾಡಿಕೊಂಡಿರುವುದು ಸಹ ಇದಕ್ಕೆ ಕಾರಣ. ತಿರುಪತಿ ಲಡ್ಡಿಗೆ ಮತ್ತೆ ಕರ್ನಾಟಕದ ನಂದಿನಿ ತುಪ್ಪ ಕಳೆದ ವರ್ಷ ಉಂಟಾಗಿದ್ದ ಗೊಂದಲಗಳಿಂದಾಗಿ ತಿರುಪತಿ ದೇವಸ್ಥಾನದ …

Read More »

ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು.

ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಬುಧವಾರ ಸಂಜೆ ನಗರದ ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ …

Read More »

ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ …

Read More »

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣಾಧೀನ `ಕೈದಿ ನಂ. 511′ ನೀಡಿದ ಜೈಲು ಅಧಿಕಾರಿಗಳು!

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ನಟ ದರ್ಶನ್ ಗೆ ಜೈಲು ಅಧಿಕಾರಿಗಳು ಕೈದಿ ನಂಬರ್ 511 ನೀಡಿದ್ದಾರೆ. ಇಂದು ಬಳ್ಳಾರಿ ಜೈಲಿಗೆ ಪ್ರವೇಶಿಸುತ್ತಿದ್ದಂತೆ ಪೊಲೀಸರು ದರ್ಶನ್ ಹೆಸರು, ತಂದೆಯ ಹೆಸರು ಹಾಗೂ ವಿಳಾಸವನ್ನು ಜೈಲಿನ ಡೈರಿಯೊಳಗೆ ಬರೆದುಕೊಂಡಿದ್ದು, ಬಳಿಕ ಕೊರಳಿನಲ್ಲಿದ್ದ ಸರ ಹಾಗೂ ಕೈಯಲ್ಲಿದ್ದ ಬೆಳ್ಳಿ ಕಡಗವನ್ನು ತೆಗೆಸಿದ್ದಾರೆ. ಬಳಿಕ ವಿಚಾರಣಾಧೀನ ಕೈದಿ ಸಂಖ್ಯೆ …

Read More »