Breaking News

ರಾಜ್ಯ

ಚಿಕ್ಕೋಡಿಯಲ್ಲಿ ಮತ್ತೇ ಪ್ರವಾಹ ಭೀತಿ!

ಚಿಕ್ಕೋಡಿ: ಮಹಾ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದಲ್ಲಿ ಕೃಷ್ಣಾ ,ಉಪ ನದಿಗಳು ಭೋರ್ಗರೆಯುತ್ತಿವೆ. ಮಹಾರಾಷ್ಟ್ರದಲ್ಲಿ ಕೃಷ್ಣಾ ಹಾಗೂ ನದಿಗಳಿಗೆ ನಿರ್ಮಿಸಿದ ಅಣೆಕಟ್ಟೆಗಳು ಭಾಗಶಃ ಭರ್ತಿಯಾಗಿವೆ. ವಾಯುಭಾರ ಕುಸಿತದಿಂದ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮತ್ತೆ ಮಳೆಯಾದಲ್ಲಿ ಉಪ ವಿಭಾಗದ ನದಿ ತೀರದ ಗ್ರಾಮಗಳ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಲಿದೆ. ಮಹಾರಾಷ್ಟ್ರದ ಕೊಂಕಣದಲ್ಲಿ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಮಳೆ ಬೀಳುತ್ತಿದೆ. ಚಿಕ್ಕೋಡಿ …

Read More »

ಸಹಕಾರದ ಸೇವೆಯಿಂದ ಆತ್ಮತೃಪ್ತಿ: ನ್ಯಾ ಸುಮಲತಾ ಬೆಣ್ಣಿಕಲ್ಲ

ಸವದತ್ತಿ: ಇಲ್ಲಿನ ನ್ಯಾಯಾಲಯದಲ್ಲಿನ ನ್ಯಾಯಾಧೀಶರು ಹಾಗೂ ವಕೀಲರ ಸಹಕಾರದಿಂದ ಸಲ್ಲಿಸಿದ ಸೇವೆ ಆತ್ಮತೃಪ್ತಿ ತಂದಿದೆ ಎಂದು ಪ್ರಧಾನ ದಿವಾಣಿ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಹೇಳಿದರು. ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಪದೋನ್ನತ್ತಿ ಹೊಂದಿ ವರ್ಗಾವಣೆ ಹೊಂದಿದ ಪ್ರಯುಕ್ತ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಾಗರಿಕ ಸೇವೆಯಲ್ಲಿ ಪದೋನ್ನತ್ತಿ, ವರ್ಗಾವಣೆ ಅನಿವಾರ್ಯ. ಆದರೆ ಇಲ್ಲಿನವರೊಂದಿಗಿನ ಭಾಂದವ್ಯ ಅವಿಸ್ಮರಣೀಯ. ಸೇವೆಗೆ ನೇಮಕಗೊಂಡ ಆರಂಭದಲ್ಲಿ ಇಲ್ಲಿನ ಸೌಕರ್ಯಗಳ …

Read More »

ಮಹಾತ್ಮರ ಚರಿತ್ರೆ ಕೇಳುವುದರಿಂದ ಪುಣ್ಯ ಪ್ರಾಪ್ತಿ: ಗುರುಸಿದ್ಧೇಶ್ವರ ಸ್ವಾಮೀಜಿ

ರಬಕವಿ ಬನಹಟ್ಟಿ: ‘ಧರ್ಮದ ಮಾರ್ಗಕ್ಕೆ ತೆಗೆದುಕೊಂಡು ಹೋಗುವ, ಮನಸ್ಸಿಗೆ ಶಾಂತಿ ನೀಡುವ, ಮನೋವಿಕಾಸ, ಆತ್ಮವಿಕಾಸದ ಮಾತುಗಳನ್ನು ಕೇಳುವುದು, ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರ ಕುರಿತು ಕೇಳುವುದೇ ಶ‍್ರಾವಣ ಮಾಸದ ಮಹತ್ವ’ ಎಂದು ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಶ್ರಾವಣ ಮಾಸದ ಅಂಗವಾಗಿ ನವಲಗುಂದದ ಅಜಾತ ನಾಗಲಿಂಗ ಶಿವಯೋಗಿಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಾತ್ಮರ ಚರಿತ್ರೆ ಕೇಳುವುದರಿಂದ …

Read More »

ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಿ; ಆ.12ಕ್ಕೆ ಮುಧೋಳ ಬಂದ್ ಎಚ್ಚರಿಕೆ

ಮುಧೋಳ (ಬಾಗಲಕೋಟೆ ಜಿಲ್ಲೆ) : ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರ ಕೂಗಿಗೆ ಸ್ಪಂದಿಸದಿದ್ದರೆ ಆಗಸ್ಟ್‌ 12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರವಾಹಕ್ಕೊಳಗಾದ ಸಂತ್ರಸ್ತರು , ರೈತರು ಒಮ್ಮತದ‌ ನಿರ್ಧಾರ ಪ್ರಕಟಿಸಿದರು. ನಗರದ ಜಿಎಲ್‌ಬಿಸಿ ಪ್ರವಾಸಿ‌ ಮಂದಿರದಲ್ಲಿ ಶನಿವಾರ ನಡೆದ ಸಂತ್ರಸ್ತರು ಹಾಗೂ ರೈತರ ಸಭೆಯಲ್ಲಿ‌ ಅಭಿಪ್ರಾಯ ವ್ಯಕ್ತಪಡಿಸಿ ಪರಿಹಾರಕ್ಕಾಗಿ‌ ಒತ್ತಾಯಿಸಿ ಆ.7ರಂದು …

Read More »

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ ಯಾದಗಿರಿ ಮೂಲದಕಾರ್ಮಿಕ ಸಾವು

ಬೆಂಗಳೂರು, ಆಗಸ್ಟ್​ 10: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಪೀಣ್ಯದ ಎನ್​ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೆಂಟ್ರಿಂಗ್ ಹಾಕಿ ಆರ್​.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ …

Read More »

9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ,

9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ, ಅಂತೂ ಉತ್ತರ ಪ್ರದೇಶ ಪೊಲೀಸರು 9 ಮಹಿಳೆಯರನ್ನು ಕೊಲೆ ಮಾಡಿದ್ದ ಸರಣಿ ಹಂತಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನ ಹುಡುಕಾಟಕ್ಕೆ 22 ಪೊಲೀಸ್ ತಂಡಗಳಿದ್ದವು, 1.5 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಲಾಗಿತ್ತು. 24 ಗಂಟೆಯೂ ಪೊಲೀಸರು ಈ ವಿಚಾರದ ಮೇಲೆ ನಿದ್ದೆಗೆಟ್ಟು ಕೆಲಸ ಮಾಡಿದ್ದರು, ಕೆಲ ಬರೇಲಿ ಜಿಲ್ಲೆಯಲ್ಲಿ 9 ಮಹಿಳೆಯರನ್ನು ಕತ್ತು ಹಿಸುಕಲು ಸೀರೆಗಳನ್ನು ಬಳಸುತ್ತಿದ್ದನು ಸೀರೆಯ ಗಂಟನ್ನು …

Read More »

ಗೃಹಲಕ್ಷ್ಮೀ ಯೋಜನೆಯ ಹಣದಿಂದ ವಾಷಿಂಗ್ ಮಷಿನ್ ಖರೀದಿ

ಹಾವೇರಿ, ಆ.10: ಮಹಿಳೆಯರು ಕಾತರದಿಂದ ಕಾಯುತ್ತಿದ್ದ ಗೃಹಲಕ್ಷ್ಮೀ ಯೋಜನೆಯ(Gruha Lakshmi Scheme) 9 ನೇ ಕಂತು ಬಿಡುಗಡೆಯಾಗಿದ್ದು, ಅದೇ ಹಣದಿಂದ ಗೃಹಿಣಿಯೊಬ್ಬರು ಮನೆಗೆ ವಾಷಿಂಗ್ ಮಷಿನ್ ಖರೀದಿಸಿದ್ದಾರೆ. , ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಬೀಡಂ ಗ್ರಾಮದ ನಿವಾಸಿ ಚಂಪವಾತಿ ಕರೆವ್ವನವರ್ ಎಂಬ ಮಹಿಳೆ, ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಇದೇ ಖುಷಿಯಲ್ಲಿ ಮಾತನಾಡಿದ ಅವರು, ‘ಒತ್ತಡದಿಂದ ಕೆಲಸ ಮಾಡುತ್ತಿದ್ದೆ. ಇದೀಗ ವಾಷಿಂಗ್ ಮಷಿನ್ ಖರೀದಿಯಿಂದ ಕೆಲಸದ ಹೊರೆ …

Read More »

ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?

ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕರೆ ಬಹುತೇಕ ನಟಿಯರು ಕಣ್ಣು ಮುಚ್ಚಿಕೊಂಡು ಒಪ್ಪಿಕೊಳ್ಳುತ್ತಾರೆ. ಅಷ್ಟರಮಟ್ಟಿಗೆ ಇದೆ ಶಾರುಖ್​ ಹವಾ. ಆದರೆ ನಟಿ ರವೀನಾ ಟಂಡನ್​ ಅವರು ಈ ಮೊದಲು ಶಾರುಖ್​ ಖಾನ್​ ಜೊತೆಗಿನ ಒಂದು ಸಿನಿಮಾವನ್ನು ತಿರಸ್ಕರಿಸಿದ್ದರು. ಆ ಕುರಿತು ಅವರು ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಶಾರುಖ್​ ಖಾನ್ ಮತ್ತು ರವೀನಾ ಟಂಡನ್​ ಅವರು ಜೊತೆಯಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಒಂದು ಸಿನಿಮಾದಿಂದ ರವೀನಾ ಟಂಡನ್​ ಅವರು …

Read More »

ಮಕ್ಕಳಿಗೆ ಮೊಟ್ಟೆ ಕೊಟ್ಟು ಕಸಿದುಕೊಳ್ಳುವ ಅಂಗನವಾಡಿ ಕಾರ್ಯಕರ್ತರ ಇಬ್ಬರು ಅಮಾನತು

ಕೊಪ್ಪಳ, ಆಗಸ್ಟ್​.10: ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲಿ (Egg) ವಂಚನೆ ಆರೋಪ ಕೇಳಿ ಬಂದಿದ್ದು ಅಂಗನವಾಡಿ (Anganwadi) ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಶಾಲೆಯ ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು ಮಾಡಿ ಮಹಿಳಾ‌ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ. ಕಾರ್ಯಕರ್ತೆಯರು ಮಹಿಳಾ ಮತ್ತು …

Read More »

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ 200 ವರ್ಷವಾಯ್ತು,

ಕಿತ್ತೂರು ಸ್ವತಂತ್ರ ಸಂಸ್ಥಾನವಾಗುವುದು ಬ್ರಿಟಿಷರಿಗೆ ಬೇಕಿರಲಿಲ್ಲ. ಯುದ್ಧ ಸಿದ್ಧತೆಗಳನ್ನು ಪೂರೈಸಿಕೊಳ್ಳುವವರೆಗೆ ಸಂಧಾನದ ಮಾತು ಆಡುತ್ತಿದ್ದ ಬ್ರಿಟಿಷರು ತಮ್ಮ ಯುದ್ಧ ಖೈದಿಗಳು ಬಿಡುಗಡೆ ಆಗುತ್ತಲೇ ಆಧುನಿಕ ಯುದ್ಧ ಸಾಮಗ್ರಿಗಳೊಂದಿಗೆ ಯುದ್ಧ ಆರಂಭಿಸಿಯೇ ಬಿಟ್ಟರು. ಬ್ರಿಟಿಷರಿಗೆ ಕಿತ್ತೂರು ಕೋಟೆಯಲ್ಲಿದ್ದ ವಿದ್ರೋಹಿಗಳು ಕೈಜೋಡಿಸಿದರು. ಕೋಟೆಯಲ್ಲಿದ್ದ ಮದ್ದಿನ ಮನೆಯಲ್ಲಿ ಮೋಸ ಮಾಡಿಬಿಟ್ಟರು. ಬ್ರಿಟಿಷರ ಫಿರಂಗಿಗಳು ಕಿತ್ತೂರಿನ ಕೋಟೆಯ ಭಾಗಗಳನ್ನು ಕೆಡವಿದವು. ಕಿತ್ತೂರು ಕಾಪಾಡಲು, ದೇಶವಾಸಿಗಳ ರಕ್ಷಣೆಗೆ ಚೆನ್ನಮ್ಮ ಯತ್ನಿಸುತ್ತಿದ್ದರೆ ಕಿತ್ತೂರು ಸೈನಿಕರು ಕೆಚ್ಚೆದೆಯಿಂದ ಹೋರಾಟ ಮುಂದುವರಿಸಿದರು. …

Read More »