Breaking News

ರಾಜ್ಯ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

  ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ವೆಂಕಟಾಪೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

5 ವರ್ಷ ಇರುವುದಾಗಿ ಸಿಎಂ ಹೇಳಿದ್ದಾರೆ, ಅವರು ಹೇಳಿದ್ದನ್ನು ನಾವು ಚಿಕ್ಕವರು ಗೌರವದಿಂದ ಕೇಳಬೇಕು: ಡಿಸಿಎಂ

ಬೆಂಗಳೂರು: ಮುಖ್ಯಮಂತ್ರಿಗಳು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಮಾತನಾಡಿದ ಅವರು, ಸಿಎಂ ನುಡಿದಂತೆ ನಡೆಯುತ್ತಿದ್ದಾರಾ ಎಂಬ ಮಾಧ್ಯಮ ಪ್ರಶ್ನೆಗೆ, ಅವರು ಎಲ್ಲವನ್ನು ಹೇಳಿದ್ದಾರಲ್ಲ. ಮುಖ್ಯಮಂತ್ರಿಯವರ ಅಧಿಕಾರವನ್ನು ನಾವುಗಳು ಯಾರೂ ಪ್ರಶ್ನೆ ಮಾಡಿಲ್ಲ. ಸಂಪುಟ ಪುನಾರಚನೆ ಬಗ್ಗೆ …

Read More »

ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುವ ಸರ್ಕಾರದ ನಡೆ ವಿರೋಧಿಸಿ ಧಾರವಾಡ AIDSO ಪ್ರೊಟೆಸ್ಟ್…. ರಾಜ್ಯದಲ್ಲಿ ಮತ್ತೊಂದು ನವೋದಯ ಚಳುವಳಿ ಆರಂಭಿಸಲು ಶಶಿಕಲಾ ಮೇಟಿ ಕರೆ.

ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುವ ಸರ್ಕಾರದ ನಡೆ ವಿರೋಧಿಸಿ ಧಾರವಾಡ AIDSO ಪ್ರೊಟೆಸ್ಟ್…. ರಾಜ್ಯದಲ್ಲಿ ಮತ್ತೊಂದು ನವೋದಯ ಚಳುವಳಿ ಆರಂಭಿಸಲು ಶಶಿಕಲಾ ಮೇಟಿ ಕರೆ. ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳಡಿ ಸುತ್ತಲಿನ ಶಾಲೆಗಳ ವಿಲೀನದೊಂದಿಗೆ 25,000ಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಕಂಟಕ ತಂದೊಡ್ಡಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಹಾಗೂ ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರ ಕೈ ಬೀಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ಇಂದು AIDSO ವಿದ್ಯಾರ್ಥಿ ಸಂಘಟನೆ ಬೀದಿಗೆ ಇಳಿದು …

Read More »

ಹೈನೋದ್ಯಮದಿಂದ ವರ್ಷಕ್ಕೆ ₹1.5 ಕೋಟಿ ಆದಾಯ: ದೊಡ್ಡ ಮನೆ ಕಟ್ಟಿ ಹಾಲಿನ ಡಬ್ಬಿಯೊಂದಿಗೆ ಹಸುವಿನ ಪ್ರತಿಕೃತಿ ನಿರ್ಮಿಸಿದ ಕುಟುಂಬ

ಹೈನೋದ್ಯಮದಿಂದ ವರ್ಷಕ್ಕೆ ₹1.5 ಕೋಟಿ ಆದಾಯ: ದೊಡ್ಡ ಮನೆ ಕಟ್ಟಿ ಹಾಲಿನ ಡಬ್ಬಿಯೊಂದಿಗೆ ಹಸುವಿನ ಪ್ರತಿಕೃತಿ ನಿರ್ಮಿಸಿದ ಕುಟುಂಬ ಕುಟುಂಬ ಸದಸ್ಯರ ಒಗ್ಗಟ್ಟು, ಕಠಿಣ ಶ್ರಮದ ಫಲವಾಗಿ ಎರಡು ಹಸುಗಳಿಂದ ಆರಂಭವಾದ ಇವರ ಹೈನುಗಾರಿಕೆ ಇಂದು ಬೃಹತ್​ ಉದ್ಯಮವಾಗಿ ಬೆಳೆದು ನಿಂತಿದೆ. ಕೊಲ್ಲಾಪುರ(ಮಹಾರಾಷ್ಟ್ರ):ಕಠಿಣ ಪರಿಶ್ರಮ, ದೃಢಸಂಕಲ್ಪ ಮತ್ತು ಕುಟುಂಬದ ಒಗ್ಗಟ್ಟಿನ ಫಲವಾಗಿ ಕೊಲ್ಲಾಪುರದ ನೂಲ್​ ಎಂಬಲ್ಲಿನ ಸಾವಂತ್​ ಸಹೋದರರ ಕುಟುಂಬ ಹೈನುಗಾರಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದೆ. ಕೃಷಿ ಭೂಮಿಯಲ್ಲಿ ಉಂಟಾದ …

Read More »

ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಸಮಿತಿ, ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಮಂಡಳ, ಶ್ರೀ ವಿಶ್ವಕರ್ಮ ಯುವಕ ಮಂಡಳ ಹಾಗೂ ವಿಶ್ವಕರ್ಮ ಸಮಾಜ ಬಾಂಧವರ ಸಂಯುಕ್ತಾಶ್ರಯದಲ್ಲಿ

ಮುನವಳ್ಳಿ: ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಸಮಿತಿ, ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಮಂಡಳ, ಶ್ರೀ ವಿಶ್ವಕರ್ಮ ಯುವಕ ಮಂಡಳ ಹಾಗೂ ವಿಶ್ವಕರ್ಮ ಸಮಾಜ ಬಾಂಧವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಅರ್ಹ ವಟುಗಳ ಉಚಿತ ಸಾಮೂಹಿಕ ಉಪನಯನ, ಗುರು ಉಪದೇಶ ಕಾರ್ಯಕ್ರಮ ಹಾಗೂ ಶ್ರೀ ಕಾಳಿಕಾದೇವಿ ಯಾತ್ರಿ ನಿವಾಸ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದೆ.

Read More »

ATM ವಾಹನ ದರೋಡೆ ಪ್ರಕರಣದಲ್ಲಿ ಮಹತ್ವದ ಲೀಡ್ ಸಿಕ್ಕಿದೆ: ಸಚಿವ ಪರಮೇಶ್ವರ್

ಬೆಂಗಳೂರು: ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಬಹಳ ಮುಖ್ಯ ಲೀಡ್ ಸಿಕ್ಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, “ಬಹಳ ಮುಖ್ಯವಾದ ಲೀಡ್ ಸಿಕ್ಕಿದೆ. ಅದರ ಬಗ್ಗೆ ನಾನು ಇಲ್ಲಿ‌ ಹೇಳೋದಿಲ್ಲ. ಅವರಿಗೆ ಗೊತ್ತಾದ್ರೆ ಎಚ್ಚರವಾಗ್ತಾರೆ. ಅವರನ್ನು ಆದಷ್ಟು ಬೇಗ ಬಂಧಿಸುತ್ತೇವೆ. ಇಷ್ಟೇ ಸಮಯದಲ್ಲಿ ಆಗಬೇಕು‌ ಅಂದ್ರೆ ಆಗುತ್ತಾ?. ನಾವು ಬಿಡಲ್ಲ, ಹಿಡಿದು ಹಾಕ್ತೇವೆ. ಬಿಜೆಪಿಯವರು ಸುಮ್ಮನೆ ಮಾತನಾಡ್ತಾರೆ” ಎಂದರು. …

Read More »

ಪ್ರತಿ ಟನ್​ ಕಬ್ಬಿಗೆ ರೂ. 2,950 ದರ ನೀಡಲು ಒಪ್ಪಿಗೆ: ಹೋರಾಟ ಹಿಂಪಡೆದ ಬೀದರ್​ ರೈತರು

ಪ್ರತಿ ಟನ್​ ಕಬ್ಬಿಗೆ ರೂ. 2,950 ದರ ನೀಡಲು ಒಪ್ಪಿಗೆ: ಹೋರಾಟ ಹಿಂಪಡೆದ ಬೀದರ್​ ರೈತರು ಬೀದರ್​: ಕಬ್ಬು ದರ ನಿಗದಿ ಮಾಡುವಂತೆ ಒತ್ತಾಯಿಸಿ ಕಳೆದೊಂದು ವಾರದಿಂದ ಹೋರಾಟ ನಡೆಸುತ್ತಿದ್ದ ರೈತ ಮುಖಂಡರು ಶಾಂತಿಯುತವಾಗಿ ಇಂದು ತಮ್ಮ ಹೋರಾಟವನ್ನು ಹಿಂಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಜಿಲ್ಲಾಧಿಕಾರಿಚ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್​ ಗುಂಟಿ ಹಾಗೂ ರೈತ ಮುಖಂಡರ ಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ …

Read More »

ಕಾರಾಗೃಹದ ಆವರಣದಲ್ಲಿ ಒಟ್ಟೂ 293 ಗ್ರಾಂ ಒಣ ಗಾಂಜಾ ಹಾಗೂ 40 ಸಿಗರೇಟ್​​ಗಳು ಪತ್ತೆ

 ಕಾರಾಗೃಹದ ಆವರಣದಲ್ಲಿ ಒಟ್ಟೂ 293 ಗ್ರಾಂ ಒಣ ಗಾಂಜಾ ಹಾಗೂ 40 ಸಿಗರೇಟ್​​ಗಳು ಪತ್ತೆಯಾಗಿವೆ. ಶಿವಮೊಗ್ಗ: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಗುರುವಾರ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಜೈಲಿನ ಆವರಣದಲ್ಲಿ 293 ಗ್ರಾಂ ಒಣ ಗಾಂಜಾ ಹಾಗೂ 40 ಸಿಗರೇಟ್​​ಗಳು ಪತ್ತೆಯಾಗಿವೆ. ಬಾಳೆಗೊನೆ ಹಾಗೂ ಒಳ ಉಡುಪಿನಲ್ಲಿ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಪ್ರಕರಣ – 1: ಕೇಂದ್ರ ಕಾರಾಗೃಹಕ್ಕೆ ಗುರುವಾರ ಮಧ್ಯಾಹ್ನ 2:30ರ ಸುಮಾರಿಗೆ ಆಟೋವೊಂದು ಆಗಮಿಸಿತ್ತು. ಆಟೋ ಚಾಲಕ ಕಾರಾಗೃಹದ …

Read More »

ಧೂಳಿನಿಂದ ಹೈರಾಣಾದ ಹುಬ್ಬಳ್ಳಿ ಮಂದಿ!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯ ಭಾಗಶಃ ರಸ್ತೆಗಳಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಮತ್ತೊಂದೆಡೆ ನಿರ್ಮಾಣ ಹಂತದಲ್ಲಿರುವ ಬೃಹತ್‌ ಕಾಮಗಾರಿಗಳಿಂದ ರಸ್ತೆ ಸಂಚಾರ ಅಯೋಮಯವಾಗಿದ್ದು, ಅದರಿಂದ ಏಳುವ ಧೂಳು ಅವಳಿ ನಗರದ ಜನತೆಯನ್ನು ಹೈರಾಣು ಮಾಡಿದೆ. ತಗ್ಗು-ಗುಂಡಿ ಹಾಗೂ ಧೂಳಿನ ಕಿರಿಕಿರಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ. ಓಡಾಡುವುದಕ್ಕೆ ಸಾಧ್ಯವೇ ಇಲ್ಲದಷ್ಟು ಅವಳಿ ನಗರದ ಭಾಗಶಃ ರಸ್ತೆಗಳು ಹದಗೆಟ್ಟಿದ್ದು, ಹೇಗೆ ಮತ್ತು ಎಲ್ಲಿಂದ ರಸ್ತೆಯನ್ನು ಸರಿಪಡಿಸುವುದೆಂದು ಗೊತ್ತಾಗದಂತಹ ಸ್ಥಿತಿ ನಿರ್ಮಾಣವಾಗಿದೆ. …

Read More »

ಶೇಡಬಾಳದ ಶ್ರೀ ಲಕ್ಷ್ಮಿ ಗುಡಿ ಮಂದಿರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕೊಲ್ಲಾಪುರದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ.

ಶೇಡಬಾಳದ ಶ್ರೀ ಲಕ್ಷ್ಮಿ ಗುಡಿ ಮಂದಿರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕೊಲ್ಲಾಪುರದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ. ಕಳೆದ ನೂರು ವರ್ಷಗಳಿಂದ ಶ್ರೀ ಲಕ್ಷ್ಮಿ ದೇವಿಯ ಭಕ್ತಿ ಆರಾಧನೆ ಮಾಡುತ್ತಿದ್ದೀರಿ, ನಿಮಗೆ ಒಳ್ಳೆಯದು ಆಗಿದೆ ಇದೇ ರೀತಿ ಭಯ ಭಕ್ತಿ ಇರಲಿ, ಆದರೆ ನಿಮಗೆ ಜನಮ ನೀಡಿದ ತಂದೆ ತಾಯಿ ಮಾತೃದೇವ ಭವ, ಪಿತೃ ದೇವೋ ಭವ ಇದನ್ನು ಮರ್ಯಾದೆ ಅವರ ಮನ ನೋಯಿಸದೆ ಅವರ ಸೇವೆ ಮಾಡಿರಿ ಅಂದರೆ …

Read More »