Breaking News

ರಾಜ್ಯ

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಇಂದಿರಾ ಕ್ಯಾಂಟಿನ್’ ಅನ್ನು ಉದ್ಘಾಟಿಸಲಾಯಿತು. ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳಲ್ಲ, ಪ್ರತಿಯೊಬ್ಬ ಸಾಮಾನ್ಯ ಮನುಷ್ಯನ ಹೊಟ್ಟೆ ತುಂಬಿಸುವುದು ಕೂಡ ನಮ್ಮ ಆದ್ಯತೆ. ಈ ಯೋಜನೆಯ ಲಾಭವನ್ನು ಸೌದತ್ತಿ-ಯಲ್ಲಮ್ಮ ಕ್ಷೇತ್ರದ ಜನತೆ ಪಡೆದುಕೊಳ್ಳಬೇಕೆಂದು ಕೋರುತ್ತೇನೆ. ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ದೊರೆಯಬೇಕು ಎನ್ನುವುದು ನಮ್ಮ ಆಶಯ. ಈ ಸಂದರ್ಭದಲ್ಲಿ …

Read More »

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ​ ಎರಡೂ  ಕ್ಷೇತ್ರಕ್ಕೆ 16-16 ನಾಯಕರನ್ನೊಳಗೊಂಡ ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ. ಬಾಗಲಕೋಟೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್ ಮತ್ತು ದಾವಣಗೆರೆಗೆ ಕಾಱಧ್ಯಕ್ಷ ಮಂಜುನಾಥ್ ಭಂಡಾರಿ ಸಂಚಾಲಕರಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಮತ್ತೋರ್ವ ಮಾಜಿ ಸಚಿವ ವಿಎಸ್​​​ ಮೇಟಿ …

Read More »

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

ದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರ ಜನ್ಮದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಕ್ರೀಡಾಂಗಣದಲ್ಲಿ (ಕೋರ್ಟ್ ಮುಂಭಾಗ) ಭಕ್ತಿಪೂರ್ವಕವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಧಾರ್ಮಿಕ ಮೆರಗು ನೀಡಿದರು. ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ, ಪೂಜ್ಯ ಶ್ರೀ ಶ್ರೀ ಮಾದರ ಚೆನ್ನಯ್ಯ ಸ್ವಾಮೀಜಿ …

Read More »

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

ಮೈಸೂರು: ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌  ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರಿನಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ. ಮೈಸೂರಿನ ಜನ …

Read More »

ಬಜೆಟ್ 2026 – ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

ಬೆಂಗಳೂರು: ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಹೊಸದಾಗಿ ಆರಂಭವಾಗುವ ಪೊಲೀಸ್ ಠಾಣೆಯ ವಿವರವನ್ನು ಘೋಷಿಸಿದರು. ದಕ್ಷಿಣ ಕನ್ನಡ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆಯನ್ನು ಘೋಷಿಸಲಾಗಿದೆ. ಹೊಸದಾಗಿ ಪ್ರಾರಂಭವಾಗುವ ಪೊಲೀಸ್ ಠಾಣೆಗಳ ವಿವರ ಇಲ್ಲಿದೆ. * ದಕ್ಷಿಣ ಕನ್ನಡ – ಮಾಣಿ ಪೊಲೀಸ್ ಠಾಣೆ * ದಕ್ಷಿಣ ಕನ್ನಡ – ಸಜಿಪನಡು ಪೊಲೀಸ್ ಠಾಣೆ …

Read More »

ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

ಬೆಳಗಾವಿ : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಇದೀಗ ಸಿಹಿ ಸುದ್ದಿ ಇದ್ದು, ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್​ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಸಂಜೀವಿನಿ KSLRPS, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, …

Read More »

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕೂಡ ಅದೇ ಧಾಟಿಯಲ್ಲಿ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 50-60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿರುವುದು ಸರ್ಕಾರದ ಮೇಲೆ ಆರ್ಥಿಕ ಹೊರೆಯಾಗಿದೆ. ಆದರೂ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದಿದ್ದಾರೆ. ಕಳೆದ 2-3 ವರ್ಷಗಳಲ್ಲಿ ಸರ್ಕಾರ ಏನೂ ಮಾಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪ ನಿರಾಧಾರ. ನಾವು …

Read More »

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವಿಶೇಷ ಒತ್ತು ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಮತ್ತು ಸ್ವಚ್ಛತೆಗೆ ದೊಡ್ಡ ಹಂಚಿಕೆ ಮಾಡಲಾಗಿದ್ದು, ರೈತರು ಮತ್ತು ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗೆ ಈ ಬಜೆಟ್ ಹೊಸ ಆಶಾಕಿರಣವಾಗಿದೆ. ಪ್ರಮುಖ ಘೋಷಣೆಗಳು ಮತ್ತು ಹಂಚಿಕೆಗಳು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ …

Read More »

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

ಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. 1 ಸಾವಿರ ಡೀಸೆಲ್ ಬಸ್ ಖರೀದಿ ಕರ್ನಾಟಕ ಎಲೆಕ್ಟ್ರಿಕ್ ಬಸ್ ಯೋಜನೆಗೆ 2,000 ಕೋಟಿ ರೂ. 4 ಸಾವಿರ ವಿದ್ಯುತ್ ಚಾಲಿತ ಬಸ್ ಬಿಎಂಟಿಸಿಯ 32, ಸಾರಿಗೆ ನಿಗಮಗಳ 62 ಡಿಪೋ ಅಭಿವೃದ್ಧಿ ಅಪಘಾತ ಸ್ಥಳ ಗುರುತಿಸಲು ಸಾಫ್ಟ್‌ವೇರ್ ಮತ್ತು ಡ್ಯಾಶ್ ಬೋರ್ಡ್ – 5 ಕೋಟಿ ರೂ. ರಾಜ್ಯಸ 25 …

Read More »

ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ- ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರವು ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ (GST Rationalization) ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ ಆಗಿದೆ. ಆದಾಗ್ಯೂ ರಾಜ್ಯ ಸರ್ಕಾರ ಮೂರು ವರ್ಷಗಳಿಂದ ವಿತ್ತೀಯ ಶಿಸ್ತು ಕಾಯ್ದುಕೊಂಡು ಜವಾಬ್ದಾರಿತನ ಮೆರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾಖಲೆಯ 4.48 ಲಕ್ಷ ಕೋಟಿ ರೂ ಮೊತ್ತದ ಮುಂಗಡಪತ್ರವನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಿದ ಸಿದ್ದರಾಮಯ್ಯ, ಜಿಎಸ್​ಟಿ ಹಂಚಿಕೆಯಲ್ಲಿ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ವಿವರಿಸಿದ್ದಾರೆ. “ಕರ್ನಾಟಕವು ಸಂಪನ್ಮೂಲ ಕ್ರೋಢೀಕರಣ …

Read More »