Breaking News

ರಾಜ್ಯ

ರಾಣಿ ಚನ್ನಮ್ಮ ವಿವಿಯ 14ನೇ ಘಟಿಕೋತ್ಸವವನ್ನು ನ.25 ರಂದು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಜರುಗಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಿದ್ದೇವೆ ಎಂದು ರಾಣಿ ಚನ್ನಮ್ಮ‌ ವಿವಿಯ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ತಿಳಿಸಿದರು.

ಬೆಳಗಾವಿ :ರಾಣಿ ಚನ್ನಮ್ಮ ವಿವಿಯ 14ನೇ ಘಟಿಕೋತ್ಸವವನ್ನು ನ.25 ರಂದು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಜರುಗಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಿದ್ದೇವೆ ಎಂದು ರಾಣಿ ಚನ್ನಮ್ಮ‌ ವಿವಿಯ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ತಿಳಿಸಿದರು. ಸೋಮವಾರ ಬೆಳಗಾವಿ ವಾರ್ತಾ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪರಿಸರ ಮತ್ತು ಗ್ರಾಮೀಣಾಭಿವೃದ್ಧಿ ಸಮಾಜ ಸೇವೆಯಲ್ಲಿ ಶಿವಾಜಿ ಕಾಣಿಕರ, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಸುರೇಂದ್ರ ದೊಡ್ಡಣವರ ಹಾಗೂ ಸಾಹಿತ್ಯ …

Read More »

ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ. ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರೇ ರೈಲಿಗೆ ಸಿಲುಕಿ ಸಾವನ್ನಪ್ಪಿದವರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ರೈಲ್ವೇ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ. ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ …

Read More »

ಕಳಸೂರು ಬ್ರಿಡ್ಜ್​​​​​​ ಕಂ ಬಾಂದಾರಕ್ಕೆ ಕ್ರಸ್ಟ್​ಗೇಟ್​ ಹಾಕುವ ಕಾರ್ಯ ಪೂರ್ಣ​:​ ರೈತರ ಹೋರಾಟಕ್ಕೆ ಜಯ

ಹಾವೇರಿ: ಜಿಲ್ಲೆಯ ಸವಣೂರು ತಾಲೂಕು ಕಳಸೂರು ಸೇರಿದಂತೆ ಸುತ್ತಮುತ್ತಲ ರೈತರ ಹೋರಾಟಕ್ಕೆ ಜಯಸಿಕ್ಕಿದೆ. ಕಳಸೂರು ಬ್ರಿಡ್ಜ್​​​​​​ ಕಂ ಬಾಂದಾರಕ್ಕೆ ಕ್ರಸ್ಟ್​ಗೇಟ್​ಗೆ ಅಳವಡಿಸಲು ನೀರಾವರಿ ಇಲಾಖೆ ಗೇಟ್‌ಗಳನ್ನು ನೀಡಿದೆ. ಇಲಾಖೆ 132 ಗೇಟ್‌ಗಳನ್ನು ನೀಡಿದ್ದು ರೈತರು ಲೇಬರ್​ಗಳ ಸಹಾಯದಿಂದ ಕ್ರಸ್ಟ್​ಗೇಟ್​ಗಳನ್ನು ಹಾಕುವ ಕಾರ್ಯ ಪೂರ್ಣಗೊಳಿಸಿದ್ದಾರೆ. ಪ್ರತಿಯೊಂದು ಹಂತದಲ್ಲಿ 44 ಗೇಟ್​ಗಳಂತೆ ಮೂರು ಹಂತದಲ್ಲಿ ಬಾಂದಾರಕ್ಕೆ ಸುಮಾರು 132 ಗೇಟ್​ ಅಳವಡಿಸಲಾಗಿದೆ. ರೈತರೇ ನೂತನ ಗೇಟ್‌ಗಳಿಗೆ ಬಣ್ಣ ಬಳಿದು ವೈಸರ್​ ರಬ್ಬರ್ ಹಾಕಿ ಗೋಣಿಚೀಲದ …

Read More »

ಕಾಂಗ್ರೆಸ್‌ ಪಕ್ಷದವರಿಗೆ ತಮ್ಮದೇ ಶಾಸಕರನ್ನು ಖರೀದಿಸುವ ಪರಿಸ್ಥಿತಿ ಉದ್ಭವ: ಛಲವಾದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಪಟ್ಟಕ್ಕಾಗಿ ಕಿತ್ತಾಟಕ್ಕಿಂತಲೂ ಹೆಚ್ಚಾಗಿ ಆಂತರಿಕವಾಗಿ ಅವರದೇ ಎಂಎಲ್‌ಎಗಳ ವ್ಯಾಪಾರ ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಬೆಂಗಳೂರಿನ ಜಿಕೆವಿಕೆ ಕ್ಯಾಂಪಸ್‌ನಲ್ಲಿ ಇಂದು ನಡೆದ ಸಂಸದ್ ಕ್ರೀಡಾ ಮಹೋತ್ಸವ ಸಮಾರೋಪ ಸಮಾರಂಭದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರಿಗೆ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ಉದ್ಭವವಾಗಿದೆ ಎಂದರು. ಮೊದಲು ಒಬ್ಬೊಬ್ಬ ಶಾಸಕರನ್ನು ಖರೀದಿಸಲು 50 ಕೋಟಿ ರೂ ಕೊಡುತ್ತಿದ್ದರು. ಈಗ …

Read More »

ಆನ್‌ಲೈನ್‌ನಲ್ಲಿ ಅಧಿಕ ಲಾಭದ ಆಸೆ ತೋರಿಸಿ ₹46.5 ಲಕ್ಷ ವಂಚನೆ; ಬ್ಯಾಂಕ್ ಮ್ಯಾನೇಜರ್​ಗಳು ಸೇರಿ ನಾಲ್ವರ ಬಂಧನ

ಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್‌ (FOREX) ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂಪಾಯಿ ವಂಚಿಸಿದ ಅಂತಾರಾಜ್ಯ ವಂಚಕರ ಜಾಲವನ್ನು ಉತ್ತರ ಕನ್ನಡದ ಸಿಇಎನ್ (CEN) ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸಿಇಎನ್​ ಠಾಣೆ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ …

Read More »

ಪೃಥ್ವಿ ಫೌಂಡೇಶನ್ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ- ಸಾಧಕರ ಮಹತ್ಕಾರ್ಯ ಗೌರವಿಸುವುದು ಯುವ ಜನಾಂಗಕ್ಕೆ ದಾರಿ ದೀಪ- ಡಾ. ಹೇಮಾವತಿ ಸೋನೋಳ್ಳಿ

ಪೃಥ್ವಿ ಫೌಂಡೇಶನ್ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ- ಸಾಧಕರ ಮಹತ್ಕಾರ್ಯ ಗೌರವಿಸುವುದು ಯುವ ಜನಾಂಗಕ್ಕೆ ದಾರಿ ದೀಪ- ಡಾ. ಹೇಮಾವತಿ ಸೋನೋಳ್ಳಿ ಬೆಳಗಾವಿ 23-ಸಾಧಕರ ಸುದೀರ್ಘ ಸೇವೆ ಗುರುತಿಸಿ ಅವರನ್ನು ಸತ್ಕರಿಸುವುದು ಪ್ರಸ್ತುತ ಯುವ ಜನಾಂಗಕ್ಕೆ ಮಾರ್ಗದರ್ಶಿಯಾಗುವುದರ ಜೊತೆಗೆ ಅವರ ಸತ್ಕಾರ್ಯಕ್ಕೆ ಇನ್ನಷ್ಟು ಹುರುಪು ಸಿಕ್ಕಂತಾಗುವುದು. ಆ ನಿಟ್ಟಿನಲ್ಲಿ ನಮ್ಮ ಫೌಂಡೇಶನ್ ವತಿಯಿಂದ ಎಲೆ ಮರೆ ಕಾಯಿಯಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಹನೀಯರನ್ನು ಗುರುತಿಸಿ ಅವರ ಸೇವೆಯನ್ನ ನೆನೆಯುವ …

Read More »

ಎಸ್.ಸಿ/ಎಸ್.ಟಿ ಅನುದಾನದ ದುರ್ಬಳಕೆ ಬೇಡ; ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ಯಾಮರಾವ್ ಘಾಟಗೆ

ಎಸ್.ಸಿ/ಎಸ್.ಟಿ ಅನುದಾನದ ದುರ್ಬಳಕೆ ಬೇಡ; ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ಯಾಮರಾವ್ ಘಾಟಗೆ ಶೀಘ್ರದಲ್ಲೇ ತಾಲೂಕಾ ಮಟ್ಟದಲ್ಲಿ ಸಂಘಟನೆ ಬಲಪಡಿಸಲು ಯತ್ನ ಬೆಳಗಾವಿಯಲ್ಲಿ ಸಂಘಟನೆ ಬಲಪಡಿಸಲು ಪ್ರಯತ್ನ ಸಿಎಂ ಸಿದ್ಧರಾಮಯ್ಯನವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಇರುವ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸದೇ, ಕೇವಲ ದಲಿತರ ಅಭಿವೃದ್ಧಿಗಾಗಿಯೇ ಬಳಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ಯಾಮರಾವ್ ಘಾಟಗೆ ಹೇಳಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗೋಷ್ಟಿ …

Read More »

ಡಿಕೆಶಿ ಸಿಎಂ ಆಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ನ ಯುವ ಕಾರ್ಯಕರ್ತರು..

ಡಿಕೆಶಿ ಸಿಎಂ ಆಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ನ ಯುವ ಕಾರ್ಯಕರ್ತರು.. ಬಾಗಲಕೋಟೆ ಜಿಲ್ಲಾ ಯನ್ನು ವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ್ ನೇತೃತ್ವದಲ್ಲಿ ಪೂಜೆ…. ಕಲ್ಲಳ್ಳಿ ಲಕ್ಷ್ಮೀವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಯುವಕರು… ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಕಲ್ಲಳ್ಳಿ ಲಕ್ಷ್ಮೀವೆಂಕಟೇಶ್ವರ ದೇಗುಲ.. ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಡಿಕೆಶಿ ದುಡಿದಿದ್ದಾರೆ… ಸಿಎಂ ಸಿದ್ದರಾಮಯ್ಯ ಉಳಿದ ಅರ್ಧ ಅವದಿಗೆ ಸಿಎಂ ಸ್ಥಾನ ಬಿಟ್ಟುಕೊಡಲಿ… ಡಿಕೆಶಿ ಸಿಎಂ …

Read More »

ಕರಗಾಂವ ಏತ ನೀರಾವರಿ ಯೋಜನೆಗಾಗಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ

ಚಿಕ್ಕೋಡಿ:ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಹಸಿರು ಸೇನೆ ಉಪಾಧ್ಯಕ್ಷ ಸತ್ಯಪ್ಪ ಮಲ್ಲಾಪೂರೆ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ೧೫ ಹಳ್ಳಿಗಳಿಗೆ ನೀರು ಪೂರೈಕೆ ಮಾಡುವ ಮಹತ್ವದ ಯೋಜನೆಯಾದ ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಚಿಕ್ಕೋಡಿ …

Read More »

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನವೆಂಬರ್ 28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ …

Read More »