ಬೆಳಗಾವಿ: ‘7ಸಿ ಸೆಕ್ಷನ್ ಯೋಜನೆಯಡಿ ಎಸ್ಸಿಪಿ, ಟಿಎಸ್ಪಿ ಯೋಜನೆ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಟಿಪಿ, ಟಿಎಸ್ಪಿ ಕಾರ್ಯಕ್ರಮ ದೇಶದಲ್ಲಿಯೇ ಅತ್ಯುತ್ತಮವಾದದ್ದು. ತಳಮಟ್ಟದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆಯೇ …
Read More »ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ:
ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ ಬೆಂಗಳೂರು, ಜುಲೈ 13: ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದ …
Read More »ಜುಲೈ 15 ರಿಂದ ವಿಧಾನ ಮಂಡಲ ಅಧಿವೇಶನ ಆರಂಭ
ಬೆಂಗಳೂರು : ಇದೆ ಜುಲೈ 15 ರಂದು ಸೋಮವಾರದಂದು ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಬಿಗ್ ಪ್ಲಾನ್ ಮಾಡಿಕೊಂಡಿದ್ದು, ಅಧಿವೇಶನ ಆರಂಭದಲ್ಲಿ ಯಾವುದೇ ಪ್ರತಿಭಟನೆ ಧರಣಿ ನಡೆಸಿದಂತೆ ಕೇಂದ್ರ ಸಚಿವರು ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸದನದಲ್ಲಿ ಮೂಡ ಸೈಟ್ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಎರಡು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ,ಮಾಲದಿನ್ನಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಮಾಲದಿನ್ನಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಜಿಎಸ್ಟಿ ವಂಚನೆ: ಉದ್ಯಮಿಗಳಿಗೂ ಕಂಟಕ
ಬೆಳಗಾವಿ: ಬೆಳಗಾವಿ ಕೇಂದ್ರಿತವಾಗಿ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಂಚನೆ ಪ್ರಕರಣದಲ್ಲಿ ರಾಜ್ಯದ ದೊಡ್ಡ ಉದ್ಯಮಿಗಳು, ಪ್ರಭಾವಿಗಳು ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಪ್ರಕರಣದ ಆರೋಪಿ ಒಬ್ಬನೇ ಇದ್ದರೂ ಆತ ಹಲವು ಪ್ರಭಾವಿಗಳ ಹೆಸರು, ಜಿಎಸ್ಟಿ ಸಂಖ್ಯೆಗಳನ್ನು ಅಕ್ರಮಕ್ಕೆ ಬಳಸಿದ್ದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ನಕೀಬ್ ನಜೀಬ್ ಮುಲ್ಲಾ (24) ಎಂಬ ಆರೋಪಿಯನ್ನು ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ₹132 ಕೋಟಿಯ ನಕಲಿ ವ್ಯವಹಾರದ …
Read More »ಮೊದಲ ದಿನವೇ ನೆಲಕಚ್ಚಿದ ‘ಇಂಡಿಯನ್ 2’ ಚಿತ್ರ
ಕಮಲ್ ಹಾಸನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಾಡಿದ ಪಾತ್ರ ಗಮನ ಸೆಳೆದಿತ್ತು. ಈ ಬೆನ್ನಲ್ಲೇ ಅವರ ನಟನೆಯ ‘ಇಂಡಿಯನ್ 2’ ಸಿನಿಮಾ ರಿಲೀಸ್ ಆಗಿದೆ. ಆದರೆ, ಈ ಚಿತ್ರ ಹೀನಾಯ ಸೋಲು ಕಾಣುವ ಸೂಚನೆ ಸಿಕ್ಕಿದೆ.1996ರಲ್ಲಿ ರಿಲೀಸ್ ಆದ ‘ಇಂಡಿಯನ್’ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರಕ್ಕೆ 28 ವರ್ಷಗಳ ಬಳಿಕ ಸೀಕ್ವೆಲ್ ರಿಲೀಸ್ ಆಗಿದೆ. ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಎಂದಾಗ ಸಹಜವಾಗಿಯೇ ನಿರೀಕ್ಷೆ …
Read More »ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್! BSNL ನಿಂದ ಭರ್ಜರಿ ಆಫರ್ ಬಿಡುಗಡೆ -ʼʼJio, Airtelʼʼನಿಂದ BSNLಗೆ ಸಿಮ್ ಪೋರ್ಟ್!
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ JioBoycott ಅಭಿಯಾನ ಆರಂಭವಾಗಿದ್ದು, BSNLkigharwapsi (ಬಿಎಸ್ಎನ್ಎಲ್ ಘರ್ ವಾಪಸಿ) ಅಂತ ಬರೆದುಕೊಂಡಿದ್ದಾರೆ. ಯಾವಾಗ ಅಭಿಯಾನ ಆರಂಭವಾಯ್ತೋ ಎಚ್ಚೆತ್ತುಕೊಂಡ ಬಿಎಸ್ಎನ್ಎಲ್ ಟ್ವೀಟ್ ಮಾಡಿ ತನ್ನ ಹೊಸ ಆಫರ್ ಘೋಷಿಸಿದೆ. ಇದರ ಜೊತೆಗೆ ಅಮರನಾಥ ಯಾತ್ರಿಕರಿಗೆ ವಿಶೇಷವಾಗಿ 196 ರೂಗಳಿಗೆ ಹೊಸ ಸಿಮ್ ನೀಡುವ ಘೋಷಣೆ ಮಾಡಿದೆ. ಹೌದು ಪ್ರಮುಖ ಟೆಲಿಕಾಂ ಆಪರೇಟರ್ಗಳಾದ Jio, Airtel ಮತ್ತು Vi ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಸರಾಸರಿ 15 ಪ್ರತಿಶತದಷ್ಟು …
Read More »ವರ್ಗಾವಣೆ ನಿಯಮ ಬದಲು ಸರ್ಕಾರದ ವಿರುದ್ಧ ಖಾಕಿ ಕೆಂಡ!
ಬೆಂಗಳೂರು ;ಪೊಲೀಸ್ ಕಾನ್ಸ್ಟೆಬಲ್ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವವರಿಗೆ ಈಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ ನಿಯಮವನ್ನು 10 ವರ್ಷ ಅವಧಿಗೆ ಹೆಚ್ಚಳ ಮಾಡುವ ಸಿದ್ಧತೆ ನಡೆಸಿರುವ ಮಾಹಿತಿ ಹಿನ್ನೆಲೆಯಲ್ಲಿ ನಾಲ್ಕು ವರ್ಷದಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪೊಲೀಸ್ ಕಾನ್ಸ್ಟೆಬಲ್ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕುಟುಂಬ ಸಮೇತ ಪ್ರತಿಭಟನೆಗಿಳಿಯುವ ಎಚ್ಚರಿಕೆ ಕೊಟ್ಟಿದ್ದಾರೆ. ಮೊದಲಿಗೆ ಎರಡೂವರೆ ವರ್ಷ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದರೆ ಕಾನ್ಸ್ಟೆಬಲ್ಗಳನ್ನು …
Read More »ಧಾರಾಕಾರ ಮಳೆ-148 ಅಡಿ ಎತ್ತರದ ಮಂದಿರ ಮುಳುಗಡೆ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿಡಕಲ್ ಜಲಾಶಯದಲ್ಲಿರುವ 148 ಅಡಿ ಎತ್ತರದ ಶ್ರೀ ವಿಠಲ ಮಂದಿರ ಸಂಪೂರ್ಣ ಮುಳುಗಡೆಯಾಗಿದೆ. ಸಾವಂತವಾಡಿ, ಅಂಬೋಲಿ ಅರಣ್ಯ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿರುವ ಶ್ರೀ ವಿಠಲ ಮಂದಿರ ಸಂಪೂರ್ಣ ಜಲಾವೃತಗೊಂಡಿದ್ದು, ಕಳೆದ 15 …
Read More »ಒಂದನೇ ತರಗತಿಗೆ ಪ್ರವೇಶ: ಗರಿಷ್ಠ ವಯೋಮಿತಿ 8 ವರ್ಷಕ್ಕೆ ಏರಿಕೆ
ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 2025 -26 ನೇ ಸಾಲಿನಿಂದ ಈ ನಿಯಮ ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿಯನ್ನು ಆರು ವರ್ಷಗಳಿಗೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಪ್ರವೇಶಕ್ಕೆ 4 ವರ್ಷ, ಯುಕೆಜಿಗೆ 5 ವರ್ಷ ಕನಿಷ್ಠ …
Read More »
Laxmi News 24×7