Breaking News

ರಾಜ್ಯ

ವಾಡಿಕೆಗಿಂತ ಹೆಚ್ಚು ಮಳೆ: ಧಾರವಾಡ ಜಿಲ್ಲೆಯಲ್ಲಿ ಬಿತ್ತನೆ ಶೇ 97ರಷ್ಟು ಪೂರ್ಣ

ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 2.70 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, ಈ ಪೈಕಿ ಈವರೆಗೆ 2.63 ಲಕ್ಷ (ಶೇ 97) ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಲವೆಡೆ ಹದ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ರೈತರು ಈ ಬಾರಿ ಹೆಸರು ಹೆಚ್ಚು ಬಿತ್ತನೆ ಮಾಡಿದ್ದಾರೆ. ಈ ಬೆಳೆ ಬಿತ್ತನೆ ಗುರಿ 67 ಸಾವಿರ ಹೆಕ್ಟೇರ್‌ ಇದ್ದರೆ, 97 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ನವಲಗುಂದ ತಾಲ್ಲೂಕಿನಲ್ಲಿ ಅತೀ ಹೆಚ್ಚು 38 ಸಾವಿರ ಹೆಕ್ಟೇರ್‌, …

Read More »

‘ಯೋಜನೆಯ ಹಣ ರೈತರಿಗೆ ನೀಡಿ’

ರಾಮದುರ್ಗ: ರಾಜ್ಯದಲ್ಲಿನ ಭೀಕರ ಬರಗಾಲದಿಂದ ನೊಂದಿರುವ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಿರುವ ವಿವಿಧ ಯೋಜನೆಯ ಹಣವನ್ನು ಬ್ಯಾಂಕಿನ ಅಧಿಕಾರಿಗಳು ಸಾಲದ ಖಾತೆಗೆ ಜಮಾ ಮಾಡುತ್ತಿದ್ದಾರೆ. ಈ ಹಣವನ್ನು ರೈತರಿಗೆ ನೀಡುವಂತೆ ಒತ್ತಾಯಿಸಿ ನ್ಯಾಶನಲ್ ಹ್ಯೂಮನ್ ರೈಟ್ಸ್ ಸಂಸ್ಥೆಯ ತಾಲ್ಲೂಕು ಘಟಕದ ಪಧಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಬರಗಾಲದಿಂದ ಸಂಕಷ್ಟದಲ್ಲಿದ್ದು ರೈತರ ಬ್ಯಾಂಕ್‌ ಖಾತೆಗೆ ಬೆಳೆಹಾನಿ, ಬೆಳೆವಿಮೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ ಸೇರಿದಂತೆ ವಿವಿಧ ಮೂಲದ ಹಣ ಜಮಾ ಆಗಿದೆ. …

Read More »

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳು ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಹಮ್ಮಿಕೊಂಡಿದ್ದ ಧರಣಿ ಅಂತ್ಯಗೊಂಡಿತು. ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ನೇತೃತ್ವದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯದ ಮುಂಭಾಗದಲ್ಲಿ ನಡೆದ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಧರಣಿ ನಿರತರಿಗೆ ಎಳೆ ನೀರು ನೀಡುವ ಮೂಲಕ ಹಿಂಪಡೆಯುವಂತೆ ಮಾಡಿದರು. ತಾಲ್ಲೂಕಿನ ಮುದೇನೂರ ಹಾಗೂ ಓಬಳಾಪೂರ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ …

Read More »

ಕೊಯ್ನಾ ಜಲಾಶಯಕ್ಕೆ ಹರಿದು ಬಂದ 2 ಟಿಎಂಸಿ ಅಡಿ ನೀರು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರ ರಾಜ್ಯದ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿದ್ದರಿಂದ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಕೊಯ್ನಾ ಡ್ಯಾಂ ಗೆ 24 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ಅಡಿಗಳಷ್ಟು ನೀರು ಹರಿದು ಬಂದಿದ್ದು, 105 ಟಿಎಂಸಿ ಅಡಿ ಸಾಮರ್ಥ್ಯದ ಈ ಡ್ಯಾಂನಲ್ಲಿ ಬುಧವಾರ 23 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಯ್ನಾ ಆಣೆಕಟ್ಟು ಪ್ರದೇಶದಲ್ಲಿ 13.3 ಸೆ.ಮೀ, ಕೃಷ್ಣಾ ನದಿ ಉಗಮ …

Read More »

ಬೆಳಗಾವಿ | ಪಠ್ಯಕ್ರಮ ಬದಲಿಸದಿರಲು ಆಗ್ರಹ

ಬೆಳಗಾವಿ: ‘ಕನ್ನಡ ಮಾಧ್ಯಮದ ಸಮಾಜ ವಿಜ್ಞಾನ ವಿಷಯದ 9ನೇ ತರಗತಿಯ ಪಠ್ಯದಲ್ಲಿ ‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಶೀರ್ಷಿಕೆಯಡಿ ಅಳವಡಿಸಿದ ವಿಷಯ ಸೂಕ್ತವಾಗಿದೆ. ‘ವೀರಶೈವ’ ಎಂಬ ಪದವನ್ನು ಪಠ್ಯದಿಂದ ಕೈಬಿಟ್ಟು ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ’ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದ ಅವರು, ‘ವೀರಶೈವ ಶಿವಾಚಾರ್ಯ ಸಂಸ್ಥೆ ಹಾಗೂ ಕೆಲವು ರಾಜಕಾರಣಿಗಳು ವೀರಶೈವ …

Read More »

ಖಾನಾಪುರ ತಾಲ್ಲೂಕಿನಲ್ಲಿ ಒಂದೇ ದಿನ 74.5 ಸೆಂ.ಮೀ ಮಳೆ

ಖಾನಾಪುರ: ತಾಲ್ಲೂಕಿನಲ್ಲಿ ಗುರುವಾರ ಒಂದೇ ದಿನ 74.5 ಸೆ.ಮೀ ಮಳೆಯಾಗಿದೆ. ‘ಇದು ಈ ವರ್ಷದಲ್ಲಿ ಸುರಿದ ಅತ್ಯಧಿಕ ಮಳೆ’ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮಲಪ್ರಭಾ, ಮಹಾದಾಯಿ ಮತ್ತು ಪಾಂಡರಿ ನದಿಗಳಲ್ಲಿ ನೀರಿನ ಹರಿವು ಪ್ರಮಾಣ ವೃದ್ಧಿಸಿದೆ. ಅಲಾತ್ರಿ, ಕಳಸಾ, ಬಂಡೂರಿ, ಮಂಗೇತ್ರಿ, ವಜ್ರಾ, ಪಣಸೂರಿ, ಬೈಲ್, ಕುಂಬಾರ, ಕರೀಕಟ್ಟಿ, ತಟ್ಟಿ, ಕೋಟ್ನಿ ಹಳ್ಳಗಳಲ್ಲೂ ನೀರಿನ ರಭಸ ಮುಂದುವರೆದಿದೆ. ಹಬ್ಬನಹಟ್ಟಿ ಆಂಜನೇಯ ದೇವಾಲಯ ಮಲಪ್ರಭಾ ನದಿಯಲ್ಲಿ …

Read More »

ಚಿಕ್ಕೋಡಿ | ನಿರಂತರ ಸುರಿಯುತ್ತಿರುವ ಮಳೆ: ಪ್ರವಾಹ ಸಾಧ್ಯತೆ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳಲ್ಲಿ ದಿನದಿಂದ ದಿನಕ್ಕೆ ನೀರು ಹರಿಯುವ ಪ್ರಮಾಣ ಹೆಚ್ಚಳವಾಗುತ್ತಿದೆ. ಕೃಷ್ಣಾ ನದಿಗೆ ಅಡ್ಡಲಾಗಿರುವ ಕಲ್ಲೋಳ-ಯಡೂರು ಬ್ಯಾರೇಜ್ ಬಳಿಯಲ್ಲಿ ಬುಧವಾರ 26 ಸಾವಿರ ಕ್ಯುಸೆಕ್ ನಷ್ಟಿದ್ದ ನೀರು ಒಂದೇ ದಿನದಲ್ಲಿ 47 ಸಾವಿರ ಕ್ಯುಸೆಕ್ ಏರಿಕೆ ಕಂಡಿದೆ. ಪ್ರವಾಹ ಉಂಟಾಗುವ ಸಾಧ್ಯತೆ ಹೆಚ್ಚಿವೆ. ಹೀಗಾಗಿ ಜಿಲ್ಲಾಡಳಿತ ಹಲವು ಮುಂಜಾಗೃತಾ …

Read More »

ಗಿಡ- ಮರಗಳನ್ನು ಉಳಿಸಿ- ಬೆಳೆಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗಿಡ- ಮರಗಳನ್ನು ಉಳಿಸಿ- ಬೆಳೆಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಏಕ ಪೇಡ್ ಮಾ ಕೆ ನಾಮ ವನ ಮಹೋತ್ಸವ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಅರಣ್ಯ ಉಳಿಯಬೇಕಾದರೆ ಗಿಡ- ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಮ್ಮ ತಾಯಿಯ ಸ್ಮರಣಾರ್ಥವಾಗಿ ನಗರದ ಎನ್ಎಸ್ಎಫ್ ಆವರಣದಲ್ಲಿ “ಏಕ ಪೇಡ್ ಮಾ …

Read More »

ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ ಮಹಾಲಿಂಗಪುರ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮಳೆಯಾಗಿ ಮತ್ತು ಅಂತರಾಜ್ಯದಲ್ಲಿ ಮಳೆಯಾಗಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳಿಗೆ ಪ್ರವಾಹ ಬಂದು ಮಹಾಲಿಂಗಪುರ ಸುತ್ತಮುತ್ತಲಿನ ಗ್ರಾಮಗಳು ಪ್ರವಾಹ ಎದುರಿಸುವದರಿಂದ ವಿಪತ್ತು ನಿರ್ವಹಣೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಹೇಳಿದರು. ಪುರಸಭೆಯಲ್ಲಿ ಜರುಗಿದ ಸ್ಥಳೀಯ ಮಟ್ಟದ ಅ ಧಿಕಾರಿಗಳ ವಿಪತ್ತು ನಿರ್ವವಣಾ ಮುಂಜಾಗ್ರತೆಯ ಕ್ರಮಗಳ ಸಭೆಯ ಅಧ್ಯಕ್ಷತೆ …

Read More »

ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಳೆದೆರಡು ದಿನಗಳಲ್ಲಿ ಸುಮಾರು 29 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರವು ಇದೀಗ ಆಡಳಿತಾತ್ಮಕ ವಿಭಾಗದಲ್ಲಿ ಮೇಜರ್ ಸರ್ಜರಿ ಮಾಡಿದೆ. 23 ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಲಾಗಿದೆ. ಐವರು ಜಿಲ್ಲಾಧಿಕಾರಿಗಳು ಸೇರಿ ಒಟ್ಟು 23 ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಹಾವೇರಿ, ಗದಗ, ದಾವಣಗೆರೆ, ಮೈಸೂರು, ರಾಯಚೂರು, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಿಗೆ ಹೊಸ ಡಿಸಿ ನೇಮಿಸಲಾಗಿದೆ. ಇಲ್ಲಿದೆ ಐಎಎಸ್ ವರ್ಗಾವಣೆ ವಿವರ ಹೆಸರು-ಎಲ್ಲಿಂದ- ಎಲ್ಲಿಗೆ ಡಾ. …

Read More »