Breaking News

ರಾಜ್ಯ

ನಂದಿನಿಯಿಂದ 2 ಹೊಸ ಉತ್ಪನ್ನ ಪರಿಚಯ: ಸೀಡ್ ಡಿಲೈಟ್, ಗುವಾ ಚಿಲ್ಲಿ ಲಸ್ಸಿ ಮಾರುಕಟ್ಟೆಗೆ

ಮಂಗಳೂರು: ಕೆಎಂಎಫ್​ನಿಂದ ನಂದಿನಿ ಬ್ರ್ಯಾಂಡ್​ನಲ್ಲಿ ಹಾಲಿನ ಜೊತೆಗೆ ಹಲವು ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ಇದರಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಿಂದ ಈಗಾಗಲೇ 29 ಉತ್ಪನ್ನಗಳು ಗ್ರಾಹಕರನ್ನು ಸೆಳೆಯುತ್ತಿವೆ. ನವೆಂಬರ್ 16 ರಂದು ಆರೋಗ್ಯಕ್ಕೂ ಉತ್ತಮವಾಗಿರುವ ಇನ್ನೆರಡು ಉತ್ಪನ್ನಗಳ ಬಿಡುಗಡೆಗೆ ನಂದಿನಿ ಸಜ್ಜಾಗಿದೆ. ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಿಂದ ಈಗಾಗಲೇ ನಂದಿನಿ ಬ್ರ್ಯಾಂಡ್​ನಲ್ಲಿ 29 ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ನವೆಂಬರ್ 16ರಂದು ನಂದಿನಿ ಸೀಡ್ ಡಿಲೈಟ್ ಮತ್ತು ನಂದಿನಿ …

Read More »

ಕಿತ್ತೂರು ರಾಣಿ‌ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಬೆಳಗಾವಿ/ಬೆಂಗಳೂರು: ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ (ನ.13) 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಡಿಎಫ್​ಒ ಎನ್.ಇ.ಕ್ರಾಂತಿ ಅವರನ್ನು ಈಟಿವಿ …

Read More »

ಹುಬ್ಬಳ್ಳಿಯಲ್ಲಿ ಅನಧಿಕೃತ ಬ್ಯಾನರ್​ಗಳ ಹಾವಳಿ: ಮಹಾನಗರ ಪಾಲಿಕೆ ಆದಾಯಕ್ಕೂ ಕೊಕ್ಕೆ

ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಅವಳಿ‌ ನಗರದಲ್ಲಿ ಬ್ಯಾನರ್​ಗಳು, ಬಂಟಿಂಗ್ ಹಾಗೂ ಫ್ಲೆಕ್ಸ್​ಗಳ ಹಾವಳಿ ಮಿತಿ‌ಮೀರಿದೆ. ಮುಖ್ಯ ರಸ್ತೆಗಳು ಸೇರಿದಂತೆ ಎಲ್ಲೆಂದರಲ್ಲಿ ಅನಧಿಕೃತವಾಗಿ ಬ್ಯಾನರ್​ಗಳನ್ನು ಅಳವಡಿಸಿರುವುದರಿಂದ ನಗರ ಸೌಂದರ್ಯಕ್ಕೂ ಧಕ್ಕೆಯಾಗಿದೆ. ಸುಗಮ ಸಂಚಾರಕ್ಕೂ ಸಮಸ್ಯೆಯಾಗಿದೆ. ಜೊತೆಗೆ ಮಹಾನಗರ ಪಾಲಿಕೆ ಆದಾಯಕ್ಕೂ ಕುತ್ತು ಬಂದಿದೆ. ನಗರದಲ್ಲಿ ರಾಜಕೀಯ ಪಕ್ಷದ ಅಥವಾ ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೂಡ ಶುಭಕೋರುವ ಹಾಗೂ ಸ್ವಾಗತಕೋರುವ ಬ್ಯಾನರ್​​ಗಳು ದೊಡ್ಡ ಪ್ರಮಾಣದಲ್ಲಿವೆ. ಗೋಕುಲ ರಸ್ತೆಯ ವಿಮಾನ ನಿಲ್ದಾಣದಿಂದ …

Read More »

ಡಿಕೆಶಿ ವಿರಚಿತ “ನೀರಿನ ಹೆಜ್ಜೆ” ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ಧರಾಮಯ್ಯ

ಡಿಕೆಶಿ ವಿರಚಿತ “ನೀರಿನ ಹೆಜ್ಜೆ” ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ಧರಾಮಯ್ಯ ಕರ್ನಾಟಕ ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಿದರು.‌ ಜಲಸಂಪನ್ಮೂಲ ಇಲಾಖೆ, ಕರ್ನಾಟಕ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಲಿಂಗದಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ವಿರೋಧದ ಮಧ್ಯೆ ಬೆಂಗಳೂರಿನಲ್ಲಿ ಟನಲ್ ರಸ್ತೆ ಗುದ್ದಲಿ ಪೂಜೆಗೆ ಮುಹೂರ್ತ ಫಿಕ್ಸ್

ಬೆಂಗಳೂರು, (ನವೆಂಬರ್ 14): ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಟನಲ್ ರಸ್ತೆ (Bengaluru Tunnel Road) ನಿರ್ಮಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ಈಗಾಗಲೇ ಹಲವು ಅಪಸ್ವರ ಕೇಳಿಬರುತ್ತಿದೆ. ಲಾಲ್ ಬಾಗ್ ಗೆ ಹಾನಿಯಾಗುತ್ತೆ, ಟ್ರಾಫಿಕ್ ದಟ್ಟಣೆ ಮತ್ತಷ್ಟು ಹೆಚ್ಚಾಗುತ್ತೆ ಎನ್ನುವ ಆರೋಪಗಳ ಜೊತೆಗೆ ಇದೀಗ ಟನಲ್ ರಸ್ತೆಯ ನಿರ್ಮಾಣದಿಂದ ರಾಜಧಾನಿಯ ಅಂತರ್ಜಲಮಟ್ಟಕ್ಕೂ ಹೊಡೆತ ಬೀಳುವ ಆತಂಕ ಎದುರಾಗಿದೆ. ಸದ್ಯ ಹೆಬ್ಬಾಳ ಟು ಸಿಲ್ಕ್ ಬೋರ್ಡ್ ತನಕ ನಡೆಸಲು ಹೊರಟಿರೋ ಟನಲ್ ರೋಡ್ ಕಾಮಗಾರಿ …

Read More »

ಕರ್ನಾಟಕದ ನಾಲ್ಕು ರೈಲ್ವೇ ಸ್ಟೇಷನ್​ಗಳ ಮರುನಾಮಕರಣ ಕೋರಿ ಎಂಬಿ ಪಾಟೀಲ್ ಪತ್ರ

ಬೆಂಗಳೂರು, ನವೆಂಬರ್ 14: ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಸಲುವಾಗಿ ರಾಜ್ಯದ ನಾಲ್ಕು ರೈಲ್ವೇ ನಿಲ್ದಾಣಗಳ ಮರುನಾಮಕರಣ (Renaming Of four Railway Stations) ಮಾಡಲು ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಗುರುವಾರ ಮಾತನಾಡಿದ ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ರಾಜ್ಯದ ನಾಲ್ಕು ರೈಲು ನಿಲ್ದಾಣಗಳಿಗೆ ಕರ್ನಾಟಕದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪರಂಪರೆಗೆ ಕೊಡುಗೆ ನೀಡಿದ ಸಂತರ ಹೆಸರನ್ನಿಡಲು ಮನವಿ ಮಾಡಿದ್ದೇವೆಂದು ಹೇಳಿದರು. ಯಾವ ಯಾವ ನಿಲ್ದಾಣಗಳ …

Read More »

ಕರ್ನಾಟಕದ ಮೇಲೆ ಪ್ರಭಾವ ಬೀರುತ್ತಾ ಬಿಹಾರ ಫಲಿತಾಂಶ? ಮತ್ತಷ್ಟು ಸ್ಟ್ರಾಂಗ್ ಆಗ್ತಾರಾ ಸಿದ್ದರಾಮಯ್ಯ?

ಬೆಂಗಳೂರು, (ನವೆಂಬರ್ 14): ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತೀಶ್ ಕುಮಾರ್ ಜುಗಲ್‌ಬಂಧಿ ಬಿಹಾರದಲ್ಲಿ ಮಹಾಘಟಬಂಧನ್​ನನ್ನೇ ವೈಟ್‌ವಾಷ್‌ ಮಾಡಿದೆ. ಬಿಹಾರದಲ್ಲಿ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ರೆ, ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಅತ್ಯುತ್ತಮ ಪ್ರದರ್ಶನ ನೀಡಿದೆ. ಇತ್ತ ಬಿಹಾರದ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ನ ಮೇಲು ಕರ್ನಾಟಕದ ಕಾಂಗ್ರೆಸ್ ನಾಯಕತ್ವದ ಮೇಲು ಅದರ ಪರಿಣಾಮ ಬೀರಬಹುದು ಎಂಬ ಚರ್ಚೆಗಳು ಜೋರಾಗಿ ನಡೆದಿತ್ತು. ಆದರೆ ಎಲ್ಲ ಚರ್ಚೆಗಳಿಗೂ ಇತಿಶ್ರೀ ಹಾಕಿ ಬಿಹಾರದ ಫಲಿತಾಂಶ …

Read More »

ಕಾನೂನಿನಲ್ಲಿ ಅವಕಾಶವಿಲ್ಲದಿರುವಾಗ ಬೈಕ್​ಗಳನ್ನು ಟ್ಯಾಕ್ಸಿಗಳನ್ನಾಗಿ ಪರಿಗಣಿಸಲಾಗದು: ಹೈಕೋರ್ಟ್​

ಬೆಂಗಳೂರು: ಪ್ರಯಾಣಿಕರನ್ನು ಸಾಗಿಸಲು ಅಥವಾ ಬಾಡಿಗೆಗೆ ಅದರ ಬಳಕೆ ಮಾಡಬಹುದು ಎಂದು ಶಾಸನದಲ್ಲಿ ವ್ಯಾಖ್ಯಾನಿಸದೇ ಇರುವುದರಿಂದ ಮೋಟಾರು ಸೈಕಲ್‌ಗಳು ಸಾರಿಗೆ ವಾಹನಗಳನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ವಿವರಿಸಿದೆ. ಮೋಟಾರು ವಾಹನಗಳ ಕಾಯಿದೆ 1988ರ ಅನ್ವಯ ಮಾರ್ಗಸೂಚಿ ರಚನೆ ಮಾಡುವವರೆಗೂ ಬೈಕ್​ಗಳನ್ನು ಟ್ಯಾಕ್ಸಿಗಳನ್ನಾಗಿ ಪರಿಗಣಿಸಲಾಗದು ಎಂದು ಏಕ ಸದಸ್ಯ ಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ಉಬರ್‌ ಇಂಡಿಯಾ, ರ್ಯಾಪಿಡೊ, ಓಲಾ, ಉಬರ್ ಸೇರಿದಂತೆ ಹಲವು ಅಗ್ರಿಗೇಟರ್‌ ಸಂಸ್ಥೆಗಳು ಸಲ್ಲಿಸಿರುವ …

Read More »

ಈತ ಖತರ್ನಾಕ್​​​​​​ ಕಳ್ಳ. ಬಾಲಿವುಡ್​​ ನಟನ ಸಿನಿಮಾ ಕಳ್ಳತನಕ್ಕೆ ಪ್ರೇರಣೆಯಂತೆ. ಕದ್ದ ದುಡ್ಡಲ್ಲಿ ಕಾರು​​, ಬೈಕ್​​​ ಖರೀದಿಸಿ ಶೋಕಿ

ಬೆಳಗಾವಿ: ಈತ ಖತರ್ನಾಕ್​​​​​​ ಕಳ್ಳ. ಬಾಲಿವುಡ್​​ ನಟನ ಸಿನಿಮಾ ಕಳ್ಳತನಕ್ಕೆ ಪ್ರೇರಣೆಯಂತೆ. ಕದ್ದ ದುಡ್ಡಲ್ಲಿ ಕಾರು​​, ಬೈಕ್​​​ ಖರೀದಿಸಿ ಶೋಕಿ ಮಾಡುವುದೇ ಈತನ ಖಯಾಲಿ. ಪೊಲೀಸರಿಗೆ ಚಳ್ಳೆಹಣ್ಣು ತೋರಿಸಿ ಓಡಾಡುತ್ತಿದ್ದ ಈತ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಹೆಸರು ಸುರೇಶ ನಾಯಿಕ. ಬೆಳಗಾವಿಯ ಮಹಾಂತೇಶ ನಗರ ನಿವಾಸಿ. ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ವಿಶ್ವನಾಥ ದುಗ್ಗಾಣಿ ಎಂಬವರ ಮನೆಯಲ್ಲಿ, ಅಕ್ಟೋಬರ್​​​​​​​ 18 ಹಾಗೂ 22ರ ಮಧ್ಯೆ ಮನೆಗಳ್ಳತನ ನಡೆದಿತ್ತು. ಅಪಾರ ಪ್ರಮಾಣದ ಚಿನ್ನ ಮತ್ತು …

Read More »