ಮುನವಳ್ಳಿ: ಪಟ್ಟಣದ ವಿಠ್ಠಲ ಮಂದಿರದಿಂದ ಜೂನ್ 26ರಂದು 30ನೇ ಆಷಾಡಿವಾರಿ ಪಾದಯಾತ್ರೆ ಪ್ರಾರಂಭವಾಗಲಿದೆ. ಸುಕ್ಷೇತ್ರ ಆಳಂದಿಯವರೆಗೆ ವಾಹನಗಳ ಮೂಲಕ ಹೊರಟು ಜೂನ್ 30ಕ್ಕೆ ಆಳಂದಿಯಿಂದ ಪಾದಯಾತ್ರೆ ಮೂಲಕ ಪಂಢರಪುರವನ್ನು ಜುಲೈ 17 ರಂದು ತಲುಪಲಿದೆ. ಜುಲೈ 17 ರಂದು ಆಷಾಡ ಏಕಾದಶಿ ಮುಗಿಸಿ ಜುಲೈ 18 ರಂದು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ವಾಹನ ಮೂಲಕ ಬೆಲಾಗುವುದು. ಸಂಪ್ರದಾಯದಂತೆ ಪ್ರತಿವರ್ಷದಂತೆ ಈ ವರ್ಷವೂ ಜ್ಞಾನೇಶ್ವರ ಮಹಾರಾಜರ ಆಷಾಡಿವಾರಿ ಪಾಲಕಿ ಮಹೋತ್ಸವ …
Read More »ಬೆಳಗಾವಿ ಜಿಲ್ಲೆಯಗುತ್ತಿ ಬಸವಣ್ಣ ಏತ ನೀರಾವರಿ
ನವದೆಹಲಿ: ಬೆಳಗಾವಿ ಜಿಲ್ಲೆಯಗುತ್ತಿ ಬಸವಣ್ಣ ಏತ ನೀರಾವರಿ ಕುಡಿಯುವನೀರಿನ ಯೋಜನೆಗೆ ಬಳಕೆಯಾಗುವ ಅರಣ್ಯಕ್ಕೆ ಪರ್ಯಾಯವಾಗಿ ಪರಿಹಾರಾತ್ಮಕ ಅರಣ್ಯೀಕರಣ ಮಾಡಲು ಒತ್ತುವರಿಯಾಗಿರುವ 100 ಹೆಕ್ಟೇರ್ ಜಾಗ ಗುರುತಿಸಿ ಶಿಫಾರಸು ಮಾಡಿರುವುದಕ್ಕೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಅವರಿಗೆ ಜೂನ್ 10ರಂದು ಪತ್ರ ಬರೆದಿರುವ ಸಚಿವಾಲಯದ ಸಹಾಯಕ ಮಹಾನಿರ್ದೇಶಕ ಧೀರಜ್ ಮಿತ್ತಲ್, …
Read More »1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ
1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ(ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು 2024-25ನೇ ಸಾಲಿನ(ಫೆಬ್ರವರಿ) ಅಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಸರ್ಕಾರಿ ಶಾಲೆಗಳ ಶೈಕ್ಷಣಿಕ ಬಲವರ್ಧನೆಗಾಗಿ ಹಾಲಿ ನಡೆಯುತ್ತಿರುವ …
Read More »ಮೀನುಗಾರಿಕೆ ಇಲಾಖೆ ಸಂಕಷ್ಟ್ ಪರಿಹಾರ ನಿಧಿ ಆದೇಶ ಪತ್ರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು
ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಯಮಕನಮರಡಿ ಗ್ರಾಮದ ದಿ ಗುಡುಸಾಬ ಚಿಕ್ಕೋಡಿ ಇವರಿಗೆ ಮಂಜೂರಾದ ಮೀನುಗಾರಿಕೆ ಇಲಾಖೆ ಸಂಕಷ್ಟ್ ಪರಿಹಾರ ನಿಧಿ ಮಂಜೂರಾದ ರೂ 3.00 ಲಕ್ಷ ಗಳ ಆದೇಶ ಪತ್ರವನ್ನು ಮೃತರ ವಾರಸುದಾರ ಮಸಾಬಿ ಗುಡುಸಾಬ ಚಿಕ್ಕೋಡಿ ಮತ್ತು ಅಮಾನುಲ್ಲಾ ರಿಯಾಜ ಸೊಲ್ಲಾಪುರೆ ಇವರಿಗೆ ವೈದ್ಯಕೀಯ ವೆಚ್ಚ ರು 19581/- ಆದೇಶ ಪತ್ರವನ್ನು ವಿತರಿಸಿದರು ವಸಂತ ಹೆಗಡೆ ಮೀನುಗಾರಿಕೆ ಉಪ …
Read More »ಸಿ.ಟಿ.ರವಿ ವಿರುದ್ಧ ಕೇಸ್ ದಾಖಲು
ಹುಬ್ಬಳ್ಳಿ: ಭಾಷಣದ ಬರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ದೂರು ದಾಖಲಾಗಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೇ ವೇಳೆ ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿ.ಟಿ.ರವಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ಕಿಡಿಕಾರಿದ್ದರು. ಮೂರು ಬಿಟ್ಟವರು ಭಂಡತನದ ಸಮರ್ಥನೆ …
Read More »ಓಂ ಬಿರ್ಲಾ ಮತ್ತೊಂದು ಬಾರಿಗೆ ಲೋಕಸಭೆ ಸ್ಪೀಕರ್..?
ನವದೆಹಲಿ,ಜೂ.18- ಎನ್ಡಿಎ-3ನೇ ಮೈತ್ರಿ ಸರ್ಕಾರದಲ್ಲಿ ಲೋಕಸಭೆಯ ಸ್ಪೀಕರ್ ಸ್ಥಾನವನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆಯಿದ್ದು, ಹಿಂದಿನ ಸರ್ಕಾರದಲ್ಲಿ ಲೋಕಸಭಾ ಅಧ್ಯಕ್ಷರಾಗಿದ್ದ ಓಂ ಬಿರ್ಲಾ ಅವರೇ ಇನ್ನೊಂದು ಅವಧಿಗೆ ಮುಂದುವರಿಯಬಹುದು ಎಂದು ಹೇಳಲಾಗುತ್ತಿದೆ. ಲೋಕಸಭಾದ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರು ನಿರ್ಧರಿಸಲಿದ್ದು, ಬಿಜೆಪಿಯ ಮಿತ್ರಪಕ್ಷಗಳು ಕೂಡ ಅದಕ್ಕೆ ಒಪ್ಪಿಗೆ ಸೂಚಿಸಬಹುದು ಎಂದು ಮೂಲಗಳು ಹೇಳುತ್ತವೆ. ಇದೇ ಜೂನ್ 24ರಿಂದ ಪ್ರಾರಂಭವಾಗುವ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಂಚಿತವಾಗಿ, ಸ್ಪೀಕರ್ …
Read More »ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನು ಜಾರಿʼ
ನವದೆಹಲಿ : ವ್ಯಾಪಕ ಸಮಾಲೋಚನೆಯ ನಂತರ ದೇಶದಲ್ಲಿ ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ‘ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ’ ಕುರಿತ ಸಮ್ಮೇಳನದ ನೇಪಥ್ಯದಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷರತಾ ಅಧಿನಿಯಮ್ ಎಂಬ ಮೂರು …
Read More »ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು
ಕಂಪ್ಲಿ (ಬಳ್ಳಾರಿ): ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಅವುಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭವಾಗಿದೆ. ಗ್ರಾಮದ ಅಮರೇಗೌಡ ಅವರು ವಾಯು ವಿಹಾರಕ್ಕೆ ತೆರಳಿದಾಗ ತುಂಗಾಭದ್ರಾ ಬಲದಂಡೆಯ ಕೆಳಮಟ್ಟದ ಕಾಲುವೆ ಬಳಿ ಎರಡು ಕರಡಿಗಳು ಕಾಣಿಸಿಕೊಂಡಿವೆ. ತಕ್ಷಣ ಗ್ರಾಮಕ್ಕೆ ಮರಳಿದ ಅವರು ವಿಷಯ ತಲುಪಿಸಿದ್ದಾರೆ. ಬಳಿಕ ಎರಡು ಕರಡಿಗಳು ಗ್ರಾಮದಲ್ಲೂ ಕಾಣಿಸಿಕೊಂಡಿವೆ. ಗ್ರಾಮಸ್ಥರು ಗಲಾಟೆ ಮಾಡಿದ್ದರಿಂದ ಒಂದು ದೇವಸಮುದ್ರ-ಕಂಪ್ಲಿ ಸಂಪರ್ಕಿಸುವ ಕ್ರಾಸ್ ಕಡೆ ಓಡಿ ಹೋಗಿದೆ. ಮತ್ತೊಂದು …
Read More »ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ
ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ …
Read More »ʻPSIʼ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ
ಬೆಂಗಳೂರು : ಪಿಎಸ್ ಐ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದ್ದು, ಈ ವಾರ ಅಥವಾ ಮುಂದಿನ ವಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ತಾಂತ್ರಿಕ ಪ್ರಶ್ನೆಗಳನ್ನು ತೆಗೆಯಲಾಗಿದೆ. ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ಈ ಸಂಬಂಧ ನಾನು ಎರಡು-ಮೂರು ಸಭೆ ನಡೆಸಿದ್ದೇನೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ತೀರ್ಮಾಣ ಕೈಗೊಳ್ಳಾಗುವುದು ಎಂದು ಹೇಳಿದ್ದಾರೆ. ಇನ್ನು ದರ್ಶನ್ …
Read More »
Laxmi News 24×7