ನವದೆಹಲಿ, ಜೂನ್. 15: ಇತ್ತೀಚೆಗಷ್ಟೆ ರಚನೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. “ಜನರು ಪ್ರಧಾನಿ ನರೇಂದ್ರ ಮೋದಿಯವರ ಅಲ್ಪಸಂಖ್ಯಾತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಅದು ಯಾವಾಗ ಬೇಕಾದರೂ ಬಹುಮತವಿಲ್ಲದೆ ಬೀಳಬಹುದು. ತಪ್ಪಾಗಿ ಎನ್ಡಿಎ ಸರ್ಕಾರ ರಚನೆಯಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಪಿಟಿಐ ವರದಿ …
Read More »ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ
ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ …
Read More »ವಿಶ್ವಕಪ್ನಿಂದ ಹೊರಬಿದ್ದ ಪಾಕ್
ಕರಾಚಿ: ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ತಂಡ ಹೊರಬಿದ್ದ ಬೆನ್ನಲ್ಲೇ, ಪಾಕ್ ಕ್ರಿಕೆಟ್ ಮಂಡಳಿಯು (ಪಿಸಿಬಿ) ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ನಿಯಮವನ್ನು ಪರಿಚಯಿಸಿದೆ. ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿದೆ. ಬದ್ಧ ಎದುರಾಳಿ ಭಾರತದ ವಿರುದ್ಧ ಮಾತ್ರವಲ್ಲದೆ, ‘ಕ್ರಿಕೆಟ್ ಶಿಶು’ ಅಮೆರಿಕ ಎದುರೂ ಸೋಲು ಅನುಭವಿಸಿದೆ. ಇದರಿಂದ ತೀವ್ರ ಮುಜುಗರಕ್ಕೀಡಾಗಿರುವ ಪಿಸಿಬಿ ಹೊಸ ನಿಯಮ …
Read More »ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಬ್ರೇಕ್? : ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಹಿಂದೆಗೆದುಕೊಳ್ಳಬೇಕು ಅಥವಾ ಪರಿಶೀಲಿಸಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗ ನೀಡಿದ ಹೇಳಿಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹೀಗಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ …
Read More »D ಗ್ಯಾಂಗ ಗೆ ಜೈ ಲಾ ಬೆಲಾ.. ?
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. …
Read More »ರೈತರಿಗೆ ಗುಡ್ ನ್ಯೂಸ್: ಜೂ.18ರಂದು ‘ಪಿಎಂ ಕಿಸಾನ್ ಯೋಜನೆ’ಯ 17ನೇ ಕಂತಿನ ಹಣ ಪ್ರಧಾನಿ ಮೋದಿ ಬಿಡುಗಡೆ
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಬಿಡುಗಡೆಯ ನಂತರ ಪಿಎಂ ಮೋದಿ ಕೃಷಿ ಸಖಿಗಳು ಎಂದು ಗೊತ್ತುಪಡಿಸಿದ 30,000 ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಪ್ರಮಾಣಪತ್ರಗಳನ್ನು ನೀಡಲಿದ್ದಾರೆ …
Read More »ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಅಕ್ರಮವಾಗಿ ಹಣ ವರ್ಗಾವಣೆ ಮಡಲಾಗಿದೆ. ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ …
Read More »ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ನಗದು ಭಸ್ಮ!
ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ನಗದು ಭಸ್ಮ! ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ. ಹೌದು ಬೆಳಗಾವಿಯ ಶಿವರಾಜ್ …
Read More »ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ
ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಅನೇಕರು ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್ ಅನು ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇದರಿಂದ ಮನನೊಂದಿರುವ ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಘಟನೆಯ ಕುರಿತಂತೆ ಅನು ಕುಟುಂಬದವರು ಪ್ರತಿಕ್ರಿಯೆ ನೀಡಿದ್ದಾರೆ. ‘ಮಗ ಅರೆಸ್ಟ್ …
Read More »ಪಿಎಸ್ಐ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು
ಕಾರವಾರ, ಜೂನ್ 15: ಪಿಎಸ್ಐ (PSI) ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ್ ಬೋಂಡೆಲ್ಕರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉತ್ತರ ಕನ್ನಡ (Uttar Kannada) ಜಿಲ್ಲೆಯ ಜೋಯಿಡಾ (Joida) ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಅವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು …
Read More »
Laxmi News 24×7