Breaking News

ರಾಜ್ಯ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಓಬಲದಿನ್ನಿ ಗ್ರಾಮದ ಶ್ರೀ ಲಕ್ಕಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳ,

ಮಳೆಗಾಲ ಆರಂಭವಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾರಂಗಿ, ಲಿಂಗನಮಕ್ಕಿ, ವರಾಹಿ, ಕಬಿನಿ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹಾಗಾದರೆ ಜೂನ್​ 15 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಜಲಾಶಯಗಳ ನೀರಿನ …

Read More »

ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ

ಬೆಂಗಳೂರು, ಜೂನ್​ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ. ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ …

Read More »

ಇಂಜಿನಿಯರಿಂಗ್ ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ, ಕಾಮೆಡ್ -ಕೆ ಕೋಟಾ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಸೀಟುಗಳ ಶುಲ್ಕವನ್ನು 2024- 25 ನೇ ಸಾಲಿನಲ್ಲಿ ಶೇಕಡ 10ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ …

Read More »

ಜು.22ರಂದು ಬಜೆಟ್‌ ಮಂಡನೆ

ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ 3ನೇ ಅವ ಧಿಯ ಸರಕಾರ‌ದ ಪೂರ್ಣ ಪ್ರಮಾಣದ ಬಜೆಟ್‌ ಜು.22ರಂದು ಮಂಡನೆಯಾಗುವ ಸಾಧ್ಯ ತೆಗಳು ಇವೆ. ಕೃಷಿ, ಉದ್ಯೋಗ ಸೃಷ್ಟಿ, ಕೇಂದ್ರ ಸರಕಾರ‌ಕ್ಕೆ ಹೆಚ್ಚುವರಿ ಆದಾಯ ಸೇರಿದಂತೆ ಪ್ರಮುಖ ಅಂಶಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮುಂದೆ ಇದೆ. ಈ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜೂ.17ರಿಂದ ಕೇಂದ್ರ ಸರಕಾರ‌ದ ವಿವಿಧ ಸಚಿವಾಲಯಗಳ ಜತೆಗೆ ಸಮಾಲೋಚನೆ ಆರಂಭಿಸುವ ಸಾಧ್ಯತೆ ಇದೆ. ಇದಲ್ಲದೆ ವಿತ್ತ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ; C.M.

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರೊಳಗೆ ಕ್ರಿಯಾ ಯೋಜನೆ ರೂಪಿಸಿದ್ದಾರೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.   ಕಲ್ಯಾಣ ಕರ್ನಾಟಕ ಪ್ರದೇಶಗಳಾದ ಬೀದರ್, ಬಳ್ಳಾರಿ, ವಿಜಯನಗರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಂವಿಧಾನದ 371 (ಜೆ) ವಿಧಿಯಡಿ ವಿಶೇಷ …

Read More »

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ಬೆಂಗಳೂರು: ಕೋಳಿಯನ್ನು ಎತ್ತಿ ಎಸೆಯುವಂತೆ ದರ್ಶನ್‌ ರೇಣುಕಾ ಸ್ವಾಮಿಯನ್ನು ಎಸೆದಿದ್ದಾನೆಂದು ಪೊಲೀಸ್‌ ಅಧಿಕಾರಿ ಹಾಗೂ ವ್ಯಕ್ತಿಯೊಬ್ಬರು ನಡೆಸಿದ್ದಾರೆ ಎನ್ನಲಾದ ಮೊಬೈಲ್‌ ಸಂಭಾಷಣೆ ಭಾರೀ ವೈರಲ್‌ ಆಗಿದೆ. ರೇಣುಕಾ ಸ್ವಾಮಿಯನ್ನು ಸಿಕ್ಕಾಪಟ್ಟೆ ಚಿತ್ರಹಿಂಸೆ ಕೊಟ್ಟು ಭೀಕರವಾಗಿ ಕೊಲೆ ಮಾಡಲಾಗಿದೆ ಎಂಬ ಕೃತ್ಯದ ಬಗೆಗಿನ ಆಘಾತಕಾರಿ ಅಂಶಗಳನ್ನು ಪೊಲೀಸ್‌ ಅಧಿಕಾರಿ ಎನ್ನಲಾದ ವ್ಯಕ್ತಿ ತನ್ನ ಸ್ನೇಹಿತನಿಗೆ ವಿವರಿಸಿದ್ದಾನೆ. ಜತೆಗೆ ದರ್ಶನ್‌ ಮತ್ತವರ ತಂಡ ರೇಣುಕಾ ಸ್ವಾಮಿಯನ್ನು ಅದೆಷ್ಟು ಕ್ರೂರವಾಗಿ ಕೊಂದಿದ್ದಾರೆ ಎಂಬುದನ್ನೂ ಬಿಚ್ಚಿಟ್ಟಿದ್ದಾರೆ. ಮೊಬೈಲ್‌ …

Read More »

ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ

ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ನಿರ್ದೇಶಕ ವಿ.ಹೆಚ್. ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಮಾಸಿಕ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3 …

Read More »

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಖಾಕಿ ಖೆಡ್ಡಕ್ಕೆ ಬಿದ್ದಿರುವ ನಟ ದರ್ಶನ್‌ ಮತ್ತು ತಂಡವು ಕೃತ್ಯ ನಡೆದ ಘಟನೆಯನ್ನು ಎಳೆಎಳೆಯಾಗಿ ಪೊಲೀಸರ ಮುಂದೆ ಬಿಡಿಸಿಟ್ಟಿದೆ. ಕೊಲೆಯಾಗುತ್ತಾರೆ ಎಂಬ ಕಲ್ಪನೆ ಇರಲಿಲ್ಲ ಎಂದು ಪವಿತ್ರಾ ಹೇಳಿದರೆ, ರೇಣುಕಾ ಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂದು ದರ್ಶನ್‌ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ತನಿಖಾಧಿಕಾರಿಗಳು ಹೇಳಿಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ರೇಣುಕಾ ಸ್ವಾಮಿ …

Read More »

ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ: BSY ಪರ ಶಾಮನೂರು ಬ್ಯಾಟಿಂಗ್

ದಾವಣಗೆರೆ: ‘ಆರೋಪ ಸಾಬೀತಾದ ಮೇಲೆ ಬಂಧನ ಅಂದರೆ ಸರಿ. ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ? ಅದಕ್ಕೆ ಅರ್ಥ ಇದೆಯೇ’ ಎಂದು ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದರು. ಯಡಿಯೂರಪ್ಪ ವಿರುದ್ಧದ ಪ್ರಕರಣ ಸಂಬಂಧ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೋ ದಾರಿಯಲ್ಲಿ ಹೋಗೋರು ಕಂಪ್ಲೆಂಟ್ ಕೊಟ್ರೆ ಅರೆಸ್ಟ್ ಎಂದರೆ ಏನ್ ಅರ್ಥ. ಆಕೆ 55 ಜನರ ವಿರುದ್ಧವೂ ದೂರು ನೀಡಿದ್ದಾ‌ಳೆ. ಇಂತಹದಕ್ಕೆ ಬೆಲೆ ಇದೇಯೇ’ …

Read More »