ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ದರ್ಶನ್ ಅವರನ್ನು ವಕೀಲ ಅನಿಲ್ ಭೇಟಿ ಮಾಡಿದರು. ಈ ವೇಳೆ ದರ್ಶನ್ ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಂಬಂಧಿ ಸುಶಾಂತ್ ದರ್ಶನ್ ಅವರನ್ನು ಭೇಟಿಯಾದರು. ನಂತರ ಸಂಬಂಧಿ ಫೋನ್ ಮೂಲಕ ದರ್ಶನ್ ಪತ್ನಿ …
Read More »ಕಬ್ಬಿನ ಬಾಕಿ ಹಣ ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಿ: ಕುರುಬೂರು ಶಾಂತಕುಮಾರ
ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಎಫ್ ಆರ್ ಪಿ ದರ 10.25 ಇಳುವರಿಗೆ 3400 ನ್ಯಾಯ ಸಮ್ಮತವಲ್ಲ. ಬೆಳಗಾವಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಆರೋಪ. ಕಬ್ಬಿನ ಬಾಕಿ ಬಡ್ಡಿ ಹಣ ಸಮೇತ ರೈತರಿಗೆ ಕೂಡಲೇ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯ. ಬರಗಾಲದಿಂದ ಕಬ್ಬಿನ ಇಳುವರಿ ಶೇಕಡ 30ರಷ್ಟು ಕಡಿಮೆಯಾಗಿರುವಾಗಲೇ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾಗಿ ಕಬ್ಬಿನ ಎಪ್ಆರ್ಪಿ ಬೆಲೆ ನಿಗದಿ ಮಾಡಿರುವುದು ನ್ಯಾಯ ಸಮ್ಮತವಲ್ಲ. ಸಕ್ಕರೆ …
Read More »ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಫ್ಯಾನ್? ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಲು ಅದೊಂದೆ ಕಾರಣವಂತೆ!
ಬೆಂಗಳೂರು: ಯಾರೂ ನಿರೀಕ್ಷಿಸದ ಘಟನೆಯೊಂದು ರಾಜ್ಯದಲ್ಲಿಂದು ನಡೆದಿದೆ. ಅಸಂಖ್ಯಾತ ಅಭಿಮಾನಿಗಳ ಬಳಗವನ್ನೇ ಹೊಂದಿರುವ ನಟ ದರ್ಶನ್ ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿದ್ದು, ಈ ಸುದ್ದಿ ರಾಜ್ಯಾದ್ಯಂತ ತಲ್ಲಣವನ್ನೇ ಸೃಷ್ಟಿ ಮಾಡಿದೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಗೆಳತಿ ನಟಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಜೂನ್ 8ರಂದು ಮನೆಯಿಂದ ಹೊರಟ ರೇಣುಕಾಸ್ವಾಮಿ ಮತ್ತೆ ವಾಪಸ್ ಮನೆಗೆ ಬರಲೇ ಇಲ್ಲ. ಇದರಿಂದ …
Read More »ಬೀನ್ಸ್ ಬೆಲೆ ಇಳಿಕೆ; ಟೊಮೆಟೊ ದುಬಾರಿ
ಮೈಸೂರು: ದ್ವಿಶತಕ ದಾಟಿದ್ದ ಬೀನ್ಸ್ ಬೆಲೆಯು ಈ ವಾರ ಅರ್ಧದಷ್ಟು ಇಳಿಕೆ ಆಗಿದ್ದು, ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಟೊಮೆಟೊ ಧಾರಣೆ ಏರುಮುಖವಾಗಿದೆ. ವಾರದ ಹಿಂದಷ್ಟೇ ಬೀನ್ಸ್ ಪ್ರತಿ ಕೆ.ಜಿ.ಗೆ ₹200ರವರೆಗೆ ಮಾರಾಟವಾಗಿ ಕೊಳ್ಳುವವರ ಕಣ್ಣಲ್ಲಿ ನೀರು ತರಿಸಿತ್ತು. ರಾಜ್ಯದಾದ್ಯಂತ ಕಳೆದೊಂದು ತಿಂಗಳಿಂದ ಹದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಬೀನ್ಸ್ ಬೆಳೆಯಲು ಆರಂಭಿಸಿದ್ದು, ಮಾರುಕಟ್ಟೆಗೆ ಉತ್ಪನ್ನದ ಆವಕ ಏರತೊಡಗಿದೆ. ಈ ಹಿನ್ನೆಲೆಯಲ್ಲಿ ಇದರ ಬೆಲೆ ಗಣನೀಯ ಇಳಿಕೆ ಕಂಡಿದೆ. ಮೈಸೂರು …
Read More »ವರ್ಷದ ಬಳಿಕ ಬಾಗಿಲು ತೆರೆಯಲಿದೆ ಸಂಸದರ ಕಚೇರಿ
ಕಾರವಾರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಚೇರಿಯು ಸುಮಾರು ಒಂದು ವರ್ಷದ ಬಳಿಕ ಬಾಗಿಲು ತೆರೆಯಲಿದೆ. ಇದಕ್ಕಾಗಿ ಸಿದ್ಧತೆ ನಡೆದಿದೆ. ಜನರು ದೂರು, ಅಹವಾಲು ಸಲ್ಲಿಕೆಗೆ ಅನುಕೂಲವಾಗುವಂತೆ ಜಿಲ್ಲಾಕೇಂದ್ರದಲ್ಲಿ ಸಂಸದರ ಅಧಿಕೃತ ಕಚೇರಿ ತೆರೆಯಲಾಗುತ್ತದೆ. ಉತ್ತರ ಕನ್ನಡ ಸಂಸದರ ಕಚೇರಿ ಕಳೆದ ಹಲವು ತಿಂಗಳುಗಳಿಂದ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿತ್ತು ಎಂಬ ಆರೋಪಗಳಿದ್ದವು. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಯ ಬಾಗಿಲು …
Read More »ಅಪ್ಪನಿದ್ದ ಸೆಲ್ಗೆ ಮಗ: ಅತ್ಯಾಚಾರ ಕೇಸ್ನಲ್ಲಿ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನ
ಬೆಂಗಳೂರು, ಜೂನ್ 10: ಹಾಸನ ಅಶ್ಲೀಲ ವಿಡಿಯೋಗಳಿದ್ದ ಪೆನ್ಡ್ರೈವ್ ಪ್ರಕರಣ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಆದೇಶ ಹೊರಡಿಸಿದೆ. ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಎಸ್ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು. ಪ್ರಜ್ವಲ್ ಮೇಲೆ ಇನ್ನು ಎರಡು ಅತ್ಯಾಚಾರ …
Read More »ಮೋದಿ ಗೆದ್ದಿರುವುದು 1.5 ಲಕ್ಷ ಮತಗಳ ಅಂತರದಲ್ಲಿ ಮಾತ್ರ: ಸಂತೋಷ್ ಲಾಡ್
ಧಾರವಾಡ: ‘ಮೋದಿ ಅಲೆ ಕೆಲವು ಕಡೆ ಮಾತ್ರ ಇದೆ, ಎಲ್ಲ ಕಡೆ ಇಲ್ಲ. ಮೋದಿ ಅವರು ಗೆದ್ದಿರುವುದೇ 1.5 ಲಕ್ಷ ಮತಗಳ ಅಂತರದಲ್ಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕುಟುಕಿದರು. ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರಧಾನಿಗಳು 5 ಲಕ್ಷಕ್ಕೂ ಹೆಚ್ಚು ಅಂತರ ಪಡೆದವರೇ ಹೆಚ್ಚು. ಕಡಿಮೆ ಮತಗಳ ಅಂತರದಲ್ಲಿ ಗೆದ್ದ ಎರಡನೇ ಪ್ರಧಾನಿ ಮೋದಿ. ಚಂದ್ರಶೇಖರ್ ಅವರು 1.5 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು ಎಂದರು. …
Read More »ಕಾರು ಚಾಲಕನ ನಿಯಂತ್ರಣ ತಪ್ಪಿ, ಕಬ್ಬಿನ ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ- ಇಬ್ಬರ ಸಾವು
ಹಂದಿಗುಂದ: ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಬ್ಬಿನ ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಗ್ರಾಮದ ಹೊರವಲಯದಲ್ಲಿ ಶನಿವಾರ ಸಂಜೆ ನಡೆದಿದೆ. ಸಮೀಪದ ಪಾಲಬಾವಿಯ ಮಹಾಲಿಂಗ ನಿಂಗನೂರ(47), ಈರಪ್ಪ ಉಗಾರೆ(32) ಮೃತಪಟ್ಟವರು. ಈ ಘಟನೆಯಲ್ಲಿ ಇಮಾಮ್ ಸನದಿ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಚಿಕಿತ್ಸೆಗಾಗಿ ಹಾರೂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಸದ್ದಾಮ್ ಪಠಾಣ ಪರಾರಿಯಾಗಿದ್ದಾರೆ. ‘ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ …
Read More »ಜಗದೀಶ್ ಶೆಟ್ಟರ್ ಮುಂದೆ ಸವಾಲುಗಳ ಸಾಲು…
ಬೆಳಗಾವಿ: ಸಂಸದ ಜಗದೀಶ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಜನ ‘ಮನೆಯ ಸದಸ್ಯ’ ಎಂದು ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳ ಮೂಲಕವೇ ಅವರು ಈ ಮಾತಿಗೆ ‘ಠಸ್ಸೆ’ ಹೊಡೆಯಬೇಕಿದೆ. ‘ಬೆಳಗಾವಿಯಲ್ಲಿ ಶೆಟ್ಟರ್ಗೆ ಅಡ್ರೆಸ್ಸೇ ಇಲ್ಲ’ ಎಂಬ ಆರೋಪಕ್ಕೆ, ‘ಬೀಗರ ಮನೆಗೆ ಬಂದಿದ್ದೀರಿ ಶೆಟ್ಟರೇ, ಉಂಡು ವಾಪಸ್ ಹೋಗಿ’ ಎಂಬ ಮೂದಲಿಕೆಗೆ, ‘ಬೆಳಗಾವಿಗೆ ಮೋಸ ಮಾಡಿದವರಿಗೆ ಮತ ಕೊಡಬೇಕೆ?’ ಎಂಬ ಪ್ರಶ್ನೆಗಳಿಗೆ ಮತದಾರ ಈಗ ಉತ್ತರ ಕೊಟ್ಟಿದ್ದಾನೆ. ಶೆಟ್ಟರ್ ರಾಜಕೀಯ ಹೆಜ್ಜೆಯೊಂದನ್ನು …
Read More »3ನೇ ಬಾರಿಗೆ ಭಾರತದ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಪ್ರಧಾನಿ ಮೋದಿ ಅವರು ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಇಂದು 3ನೇ ಬಾರಿಗೆ ಭಾರತದ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗಾದ್ರೆ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ, 2014 ರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಮಯದಲ್ಲಿ ಹೇಗೆ ಕಾಣ್ತಾ ಇದ್ರು? ಇಂದು ಯಾವ ರೀತಿ ಕಂಡರು? ಬನ್ನಿ ನೋಡೋಣ. 2014ರ …
Read More »
Laxmi News 24×7