Breaking News

ರಾಜ್ಯ

ಬಂಡಾಯ ಒಂದೆರಡು ದಿನಗಳಲ್ಲಿ ಸರಿಹೋಗಲಿದೆ- ಯಡಿಯೂರಪ್ಪ

ಹುಬ್ಬಳ್ಳಿ: ‘ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್‌ ಸಿಗದೇ ಬಂಡಾಯವೆದ್ದಿರುವವರ ಜೊತೆ ಮಾತುಕತೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಶ್ವರಪ್ಪ ಸೇರಿದಂತೆ ಬಂಡಾಯ ಎದ್ದಿರುವವರ ಜೊತೆಗೆ ಮಾತುಕತೆ ನಡೆದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.   ‘ಲೋಕಸಭೆ ಚುನಾವಣೆಗೆ ದಿನಾಂಕವೂ ಘೋಷಣೆಯಾಗಿದೆ. ದೇಶದಾದ್ಯಂತ ಬಿಜೆಪಿ ಪರ ಅಲೆ ಇದೆ. …

Read More »

543 ಕ್ಷೇತ್ರಗಳಲ್ಲೂ ಇಂಡಿಯಾ ಮಿತ್ರಕೂಟ ಸ್ಪರ್ಧೆ : ಖರ್ಗೆ

ಬೆಂಗಳೂರು,ಮಾ.16- ಇಂಡಿಯಾ ರಾಜಕೀಯ ಮೈತ್ರಿಕೂಟದ ನಡುವೆ ಯಾವುದೇ ಗೊಂದಲಗಳಿಲ್ಲ. ಕ್ಷೇತ್ರಗಳ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಬಹುತೇಕ ಮಾ.17 ಅಥವಾ 18 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಲೋಕಸಭೆಯ 543 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಕೆಲವು ಕಡೆ ನಮಗೆ ಬೇಕಾದ ಕ್ಷೇತ್ರವನ್ನು ಅವರು ಕೇಳುತ್ತಾರೆ. ಅವರಿಗೆ ಬೇಕಾದ ಕ್ಷೇತ್ರಗಳನ್ನು ನಾವು ಕೇಳುತ್ತಿದ್ದೇವೆ. ಹೀಗಾಗಿ …

Read More »

ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳಲ್ಲಿ ರಾಜಕೀಯ ಚಟುವಟಿಕೆ ನಿರ್ಬಂಧ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಶಾಂತಿಯುತ ಹಾಗೂ ಮುಕ್ತ ರೀತಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಹೆಚ್.ಗಂಗಾಧರ್ ಅವರು ತಿಳಿಸಿದ್ದಾರೆ.   ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ …

Read More »

ಕಾಡಿನ ಕೂಸು’ಗಳಿಗೂ ತಪ್ಪದ ನೀರಿನ ಬವಣೆ

ಖಾನಾಪುರ: ಈಚಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ತಾಲ್ಲೂಕಿನಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ. ಕಾರಣ ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಪ್ರಮುಖ ಜಲಮೂಲಗಳಾದ ಮಲಪ್ರಭಾ, ಪಾಂಡರಿ ನದಿಗಳು, ಕೆರೆಗಳು ಮತ್ತು ಹಳ್ಳಕೊಳ್ಳಗಳು ಸಂಪೂರ್ಣ ಬತ್ತಿವೆ. ಇದು ಸದ್ಯದ ಬರದ ಪರಿಸ್ಥಿತಿಗೆ ಜ್ವಲಂತ ಸಾಕ್ಷಿ. ತಾಲ್ಲೂಕಿನ ಪ್ರಮುಖ ಜಲಮೂಲಗಳು ಬತ್ತಿರುವ ಕಾರಣ ಕುಡಿಯುವ ನೀರಿಗಾಗಿ ಕೊಳವೆಬಾವಿಗಳನ್ನು ಅವಲಂಬಿಸಬೇಕಾಗಿದೆ. ದಟ್ಟ ಅರಣ್ಯವನ್ನು ಸುತ್ತುವರಿದ ತಾಲ್ಲೂಕಿನ ಪಶ್ಚಿಮ ಭಾಗದ ಕರ್ನಾಟಕ- ಗೋವಾ ಗಡಿಯಲ್ಲಿರುವ …

Read More »

ಬೆಳಗಾವಿ: ಮೃಣಾಲ್‌ ವಿರುದ್ಧ ಪಂಚಮಸಾಲಿ ಅಸ್ತ್ರ?

ಬೆಳಗಾವಿ: ಕಾಂಗ್ರೆಸ್‌ನಿಂದ ಬೆಳಗಾವಿ ಕ್ಷೇತ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಪುತ್ರ ಮೃಣಾಲ್‌ಗೆ ಟಿಕೆಟ್ ಖಾತ್ರಿಯಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಮೃಣಾಲ್‌ ಹೆಸರು ಅಂತಿಮ ಆಗುತ್ತಿದ್ದಂತೆಯೇ ಬಿಜೆಪಿ ನಾಯಕರು ‘ಜಾತಿ’ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮೃಣಾಲ್‌ ವಿರುದ್ಧ ಪಂಚಮಸಾಲಿ ಅಭ್ಯರ್ಥಿಯನ್ನೇ ನಿಲ್ಲಿಸಬೇಕು ಎಂಬುದು ಒಂದು ಗುಂಪಿನ ಬೇಡಿಕೆ. ಇದಕ್ಕೆ ಪೂರಕವಾಗಿ ಮಾಜಿ ಸಚಿವ ಮುರುಗೇಶ್‌ ನಿರಾಣಿ ಪ್ರಬಲ ಆಕಾಂಕ್ಷಿ ಆಗಿದ್ದಾರೆ. …

Read More »

12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕ: ಚುನಾವಣಾ ಆಯೋಗ

ನವದೆಹಲಿ: ದೇಶದ 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದಾರೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ದೇಶದಲ್ಲಿ ಒಟ್ಟು 47.1 ಕೋಟಿ ಮಹಿಳೆಯರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ‘ದೇಶದಲ್ಲಿ ಲಿಂಗಾನುಪಾತದ ಪ್ರಮಾಣ 1000 ಪುರುಷರಿಗೆ 948 ಮಹಿಳೆಯರಿದ್ದಾರೆ. ಲಿಂಗಾನುಪಾತವು 1000ಕ್ಕಿಂತ ಹೆಚ್ಚಿರುವ 12 ರಾಜ್ಯಗಳಿವೆ. ಅಂದರೆ ಈ …

Read More »

ಮತ್ತೊಮ್ಮೆ ಸ್ವಪಕ್ಷೀಯರ ವಿರುದ್ಧ ಅಸಮಾಧಾನ ಹೊರಹಾಕಿದ ಬಿ. ಶಿವರಾಂ

ಬೇಲೂರು: ‘ಎಲ್ಲ ಚುನಾವಣೆಯಲ್ಲೂ ಪಕ್ಷದ ಕಾರ್ಯಕ್ರಮಕ್ಕೆ ಬರದೇ ಇರುವ ಇನ್ನೊಂದು ಗುಂಪು ಕಲೆಕ್ಷನ್‌ಗೆ ಕಾಯುತ್ತಾ ಇರುತ್ತದೆ. ಅವರು ಕಲೆಕ್ಷನ್‌ಗೆ ಹೊರತು ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ‌ ಮಾಡಲು ಅಲ್ಲ. ಇಷ್ಟೊತ್ತಿಗೆ ಅವನು ಸರಿಯಿಲ್ಲ, ಇವನು ಸರಿಯಲ್ಲ. ನಾವು ನಿಮಗೆ ಕೆಲಸ ಮಾಡ್ತೀವಿ ಎಂದು ರೇವಣ್ಣ ಅವರ ಹತ್ತಿರ ಮಾತನಾಡಿಕೊಂಡು ಬಂದಿರುತ್ತಾರೆ’ ಎಂದು ಕಾಂಗ್ರೆಸ್‌ ಮುಖಂಡ ಬಿ. ಶಿವರಾಂ ಹೇಳಿರುವುದು ಪಕ್ಷದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಜಿ …

Read More »

ಯುಗಾದಿ ವೇಳೆಗೆ ರಾಜ್ಯದಲ್ಲಿ ಭರ್ಜರಿ ಮಳೆ!

ಸುಡು ಬೇಸಿಗೆಯಿಂದ ಕಂಗಾಲಾಗಿರುವ ಕರ್ನಾಟಕ ಜನತೆಗೆ ಈ ಬಾರಿ ಯುಗಾದಿ ಡಬಲ್ ಖುಷಿ ತರಲಿದೆ. ಒಂದು ಕಡೆ ಹಬ್ಬದ ಸಂಭ್ರಮವಾದರೆ ಮತ್ತೊಂದು ಕಡೆ ರಾಜ್ಯದಲ್ಲಿ ಯುಗಾದಿ ವೇಳೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯ ಕಾರ್ಯಾಚರಣೆಯ ವಿಸ್ತೃತ ಶ್ರೇಣಿಯ ಮುನ್ಸೂಚನೆ (IMD ERF) ಪ್ರಕಾರ ಮಾರ್ಚ್ ಅಂತ್ಯದ ವೇಳೆಗೆ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಏಪ್ರಿಲ್ 9ರಂದು ರಾಜ್ಯದಲ್ಲಿ ಯುಗಾದಿ ಹಬ್ಬದ …

Read More »

ದೆಹಲಿ ಅಬಕಾರಿ ನೀತಿ ಹಗರಣ: BRS ನಾಯಕಿ ಕೆ ಕವಿತಾ ಮಾ. 23ರ ವರೆಗೆ ಇಡಿ ವಶಕ್ಕೆ

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಶನಿವಾರ ದೆಹಲಿ ಕೋರ್ಟ್ ಮಾರ್ಚ್ 23ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ. ನಿನ್ನೆ ಹೈದರಾಬಾದ್‌ನಲ್ಲಿರುವ ಬಿಆರ್ ಎಸ್ ಎಂಎಲ್ ಸಿ ಕೆ ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಇಡಿ ಅಧಿಕಾರಿಗಳು, ಕೆಲವು ಗಂಟೆಗಳ ನಂತರ ಕೆಸಿಆರ್ …

Read More »

ಪೋಕ್ಸೋ ಕೇಸ್: ಯಡಿಯೂರಪ್ಪ ತಪ್ಪು ಮಾಡಿದ್ರೆ ಶಿಕ್ಷೆ ಖಂಡಿತ – ಡಾ.ನಾಗಲಕ್ಷ್ಮೀ

ಚಿಕ್ಕಬಳ್ಳಾಪುರ:- ಪೋಕ್ಸೋ ಕೇಸ್ ಗೆ ಸಂಬಧಪಟ್ಟಂತೆ ಯಡಿಯೂರಪ್ಪ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಪ್ರಕರಣವನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ತನಿಖೆಯಲ್ಲಿ ಏನು ವರದಿ ಬರುತ್ತೆ ಅದು ಆಗೇ ಆಗುತ್ತೆ. ಸರಿ ಇದ್ದರೆ ಸರಿ, ತಪ್ಪಿದ್ದರೆ ತಪ್ಪು. ಅದಕ್ಕೆ ಯಾರೂ ಹೊರತಲ್ಲ. ತಪ್ಪಾಗಿದ್ದರೆ ಪೋಕ್ಸೋ ಅಡಿಯಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ತನಿಖಾ ವರದಿ ಬಂದ ಮೇಲೆ ಸತ್ಯ ಗೊತ್ತಾಗುತ್ತೆ …

Read More »