Breaking News

ರಾಜ್ಯ

ಚನ್ನವೀರಯ್ಯ, ಶಿವಾಜಿಗೆ ಪ್ರಶಸ್ತಿ

ಮುಗಳಖೋಡ: ಬೆಳಗಾವಿ ಸಪ್ತಸ್ವರ ಸಂಗೀತ ಕಲಾ ಬಳಗದ ವತಿಯಿಂದ ನೀಡಲಾಗುವ ‘ಗಡಿನಾಡು ಪತ್ರಿಕಾ ಮಾಧ್ಯಮ ರತ್ನ’ ‍ರಾಜ್ಯಮಟ್ಟದ ಪ್ರಶಸ್ತಿಗೆ ಸಮೀಪದ ಹಂದಿಗುಂದದ ಚನ್ನವೀರಯ್ಯ ಹಿರೇಮಠ ಮತ್ತು ‘ಕರ್ನಾಟಕ ಪತ್ರಿಕಾ ಮಾಧ್ಯಮ ರತ್ನ’ ಪ್ರಶಸ್ತಿಗೆ ಪಾಲಭಾವಿಯ ಶಿವಾಜಿ ಮೇತ್ರಿ ಆಯ್ಕೆಯಾಗಿದ್ದಾರೆ.   ಫೆ.26ರಂದು ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಶಿವಾಜಿ

Read More »

ಉಧೋ ಉಧೋ ಯಲ್ಲಮ್ಮಹಿಂದೆ ‘ಬಳೆಕಟ್ಟೆ’ ಎಂದು ಕರೆಯಲಾಗುತ್ತಿದ್ದ ಸ್ಥಳವೀಗ ‘ಬಳೆಪೇಟೆ’ ಆಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಡೆಯುವ ಜಾತ್ರೆಯಲ್ಲಿ ಯಲ್ಲಮ್ಮ ದೇವಸ್ಥಾನದಿಂದ ಪಶ್ಚಿಮ ದಿಕ್ಕಿಗೆ ಕಣ್ಣು ಹಾಯಿಸಿದರೆ ವೈವಿಧ್ಯಮಯ ಬಣ್ಣ ಬಣ್ಣದ ಬಳೆಗಳ ಮಾರಾಟ ಕಂಡುಬರುತ್ತದೆ. ಹಿಂದೆ ‘ಬಳೆಕಟ್ಟೆ’ ಎಂದು ಕರೆಯಲಾಗುತ್ತಿದ್ದ ಸ್ಥಳವೀಗ ‘ಬಳೆಪೇಟೆ’ ಆಗಿದೆ. ನೂರಾರು ಕುಟುಂಬಗಳು ದಶಕಗಳಿಂದ ಬಳೆ ಮಾರಾಟ ಮಾಡುತ್ತ ಬಂದಿವೆ. ಈಗೀಗ ಮಾರುಕಟ್ಟೆಯಲ್ಲಿ ಜಾಗ ಸಾಲದ್ದಕ್ಕೆ ಗುಡ್ಡದ ಪರಿಸರದಲ್ಲಿ ಎಲ್ಲೆಂದರಲ್ಲಿ ಬಳೆಗಳ ಮಾರಾಟ ನಡೆಯುತ್ತದೆ. ಹುಣ್ಣಿಮೆ ಸಮೀಪಿಸುತ್ತಲೇ ಎಲ್ಲ ಅಂಗಡಿಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗುತ್ತದೆ. ಬಳೆಗಳನ್ನು ಒಪ್ಪ-ಓರಣವಾಗಿ …

Read More »

ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಮೂಲ ಕಾರಣ: ಇಕ್ಬಾಲ್‌ ಅನ್ಸಾರಿ

ಕೊಪ್ಪಳ : ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಮೂಲ ಕಾರಣ ಎಂದು ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಕಾರಣ, ನಾನು ಮುಸ್ಲಿಂ ಅನ್ನೋ ಕಾರಣಕ್ಕೆ, ಮುಸ್ಲಿಂ ನಾಯಕ ಬೆಳೆಯಬಾರದು ಎಂದು ನನ್ನ ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.   ನನ್ನ ಸೋಲಿಗೆ ಕಾಂಗ್ರೆಸ್‌ ಹಲವು ನಾಯಕರು ಕಾರಣ, ಮನೆ ಮನೆಗೆ ಹೋಗಿ ಮೋಸದ ಬಗ್ಗೆ …

Read More »

ಆಂಧ್ರ ರಾಜಕೀಯಲ್ಲಿ ‘ಕಂಡೋಮ್​’ ಸದ್ದು

ಅಮರಾವತಿ: ಆಂಧ್ರ ಪ್ರದೇಶದ (Andhra Pradesh) ರಾಜಕೀಯ ಯಾವಾಗಲೂ ಹಾಟ್ ಆಗಿರುತ್ತೆ, ಈಗ ಲೋಕಸಭಾ (Lok Sabha Election) ಮತ್ತು ವಿಧಾನಸಭಾ ಚುನಾವಣೆಗಳು (Assembly Election) ಏಕಕಾಲದಲ್ಲಿ ನಡೆಯುವುದರಿಂದ ರಾಜಕೀಯ ಮತ್ತಷ್ಟು ಹಾಟ್​ ಆಗಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ (Social Media) ಮಹಿಳೆಯವರು ನಾಚಿಕೆಯಿಂದ ಸಾಮಾಜಿಕ ಜಾಲತಾಣ ಬಳಕೆಯನ್ನೇ ಕಡಿಮೆ ಮಾಡುವ ಮಟ್ಟಕ್ಕೆ ಇಳಿದಿದೆ. ಕಂಡೋಮ್ ಪ್ಯಾಕೇಟ್​ಗಳನ್ನು ಬಿಡದೆ ಆಂಧ್ರ ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದು, ಈ ಕುರಿತ …

Read More »

ಬೈಕ್ ‘ಓವರ್ ಟೆಕ್’ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಉತ್ತರಕನ್ನಡ : ಬೈಕ್ ಓವರ್ಟೇಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದು, ಇದೀಗ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದ ಘಟನೆಯಾಗಿದೆ. ಪ್ರಜ್ವಲ್ ಪ್ರಕಾಶ್ ಕಕ್ಕೇರಿಕರ ಎನ್ನುವ ಯುವಕನ ಮೇಲೆ 6 ಜನರು ಹಲ್ಲೆ ಮಾಡಿದ್ದಾರೆ. ಈ ವೇಳೆ ಹಲ್ಲೆಗೆ ಒಳಗಾದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.ಮೃತ ಯುವಕನನ್ನು ಹಳಿಯಾಳ ಮೂಲದವನೆಂದು ಹೇಳಲಾಗುತ್ತಿದೆ. ಶರಣ್ …

Read More »

ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಗೋವಾದಿಂದ ರಣಕುಂಡಿ ಕ್ರಾಸ್‌ ವರೆಗಿನ ಈ ರಸ್ತೆ 43.ಕಿ.ಮೀಟರ್‌ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

Read More »

ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ಕಳುಹಿಸಲಾಗಿದೆ’ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ ‘ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಕುಟುಂಬದ ಯಾವ ಸದಸ್ಯರೂ ಚುನಾವಣೆಗೆ ಸ್ಪರ್ಧೆ ಮಾಡುವದಿಲ್ಲ ಎಂದು ಪುನರುಚ್ಚರಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ …

Read More »

ಎಲ್ಲೆ ಇದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೈ ಮುಗಿದು ಮುಂದಿನ ಕೆಲಸ ಆರಂಭಿಸುತ್ತೇನೆ: ಹೆಬ್ಬಾಳಕರ್

ಬೆಳಗಾವಿ: ಎಲ್ಲೆ ಇದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೈ ಮುಗಿದು ಮುಂದಿನ ಕೆಲಸ ಆರಂಭಿಸುತ್ತೇನೆ. ಈ ಕ್ಷೇತ್ರಕ್ಕೆ ಒಳ್ಳೆಯ ಕೆಲಸ ತರುವುದೇ ನನ್ನ ಉದ್ದೇಶ. ಮೊದಲ ಬಾರಿಗೆ ಈ ಕ್ಷೇತ್ರದಿಂದ ಮಂತ್ರಿಯಾಗಿರುವ ಸೌಭಾಗ್ಯಕ್ಕಾಗಿ ನಾನು ಎಲ್ಲರಿಗೂ ಕೃತಜ್ಞಳಾಗಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ ಎಚ್ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಮಂದಿರದ ನೂತನ ಕಟ್ಟಡದ ನಿರ್ಮಾಣಕ್ಕಾಗಿ ಶನಿವಾರ ಕಟ್ಟಡ …

Read More »

ಜೈಲಿಗೆ ಹಾಕಿದರೆ ರಾಜ್ಯ ಉರಿದೀತು: ನಾರಾಯಣ ಗೌಡಎಚ್ಚರಿಕೆ

ಬೆಳಗಾವಿ: ನಮ್ಮ ಮೇಲೆ ಮೊಕದ್ದಮೆ ಹಾಕಿ ಜೈಲಿಗೆ ಕಳುಹಿಸುವ ಪ್ರಯತ್ನವನ್ನು ಸರಕಾರ ಮಾಡಿದರೆ ಇಡೀ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಎಚ್ಚರಿಕೆ ನೀಡಿದರು. ನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಕ್ಷಣ ವೇದಿಕೆಯ ರಾಜ್ಯ ಕಾರ್ಯಕಾರಿಣಿ ಸಭೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮವರೇ ನಮ್ಮ ಧ್ವನಿ ಅಡಗಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಈಗಿನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅಷ್ಟೇ ನಮ್ಮನ್ನು ಜೈಲಿಗೆ …

Read More »

ಬಿಜೆಪಿ-ಜೆಡಿಎಸ್ ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ:ಜೋಶಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ಇನ್ನೂ ಅಂತಿಮವಾಗಿಲ್ಲ, ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ, ಮಂಡ್ಯ ಸಂಸದೆ ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದರು.

Read More »