Breaking News

ರಾಜ್ಯ

ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

ಮಡಿಕೇರಿ: ದೂರದಿಂದ ಬಂದು ದೋಣಿಯಲ್ಲಿ ವಿಹರಿಸಿ, ಆನೆ ಸಫಾರಿ ಮಾಡಿ ಒಂದಷ್ಟು ಹೊತ್ತು ನಿಸರ್ಗದ ಮಡಿಲಲ್ಲಿ ಮೈಮರೆತು ನೀರಾಟವಾಡಿ ತಮ್ಮ ಊರುಗಳಿಗೆ ಹಿಂದಿರುಗುವ ಪ್ರವಾಸಿಗರಿಗೆ ದುಬಾರೆ  ಒಂದು ಅದ್ಭುತ ತಾಣ. ಇಷ್ಟೊಂದು ಖ್ಯಾತಿ ಪಡೆದ ಪ್ರವಾಸಿ ತಾಣ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಕೊಡಗು  ಜಿಲ್ಲೆಯ ವಿರಾಜಪೇಟೆ  ತಾಲೂಕಿನಲ್ಲಿರುವ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳಿವೆ. ಇಷ್ಟೊಂದು ಖ್ಯಾತಿ ಪಡೆದ ಪ್ರವಾಸಿ ತಾಣ ಮಾತ್ರ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ ಎಂಬುದು ಇಲ್ಲಿಗೆ ಭೇಟಿ …

Read More »

ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ

ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು. ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ …

Read More »

ವಿಬಿ ಜಿ ರಾಮ್ ಜಿ ವಿರುದ್ಧದ ನಿರ್ಣಯ ಸದನದಲ್ಲಿ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ವಿಬಿ-ಜಿ ರಾಮ್ ಜಿ ಬಿಲ್ ವಿರೋಧಿಸಿ ನಿರ್ಣಯವನ್ನು ಸರ್ಕಾರ ಪಾಸ್ ಮಾಡಿಕೊಂಡಿದೆ. ರಾಮನ ಹೆಸರು ಇರೋದಕ್ಕೆ ಕಾಂಗ್ರೆಸ್ ವಿರೋಧಿಸ್ತಿದೆ ಎಂದ ಯತ್ನಾಳ್, ಮನ್ರೇಗಾದಲ್ಲಿ ನ್ಯೂನತೆಗಳಿವೆ. ವಿಬಿ-ಜಿ ರಾಮ್‌ಜಿ ) ವಾಪಸ್ ಪಡೆಯಬಾರದು ಅಂತ ಆಗ್ರಹಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಮಾತಾಡಿ, ಅಡ್ವಾಣಿಯವರೇ ನರೇಗಾ ಯೋಜನೆಯನ್ನ ಹೊಗಳಿದ್ದರು. ಕಾರ್ಮಿಕರ ಬದುಕಿನ ಬಗ್ಗೆ ವರುಣ್ ಗಾಂಧಿ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾಗ, ನರೇಗಾ ಪಾರದರ್ಶಕವಾಗಿದೆ ಅಂತ ಕೇಂದ್ರ …

Read More »

ಗಂದಿಗವಾಡ ಗ್ರಾ.ಪಂ ನವೀಕರಣ ಹಾಗೂ ಪಿಡಿಒ ಉಸ್ಮಾನ್ ನದಾಫ್ ಅವರಿಗೆ ‘ಗಡಿನಾಡು ಸಿರಿ’ ಪ್ರಶಸ್ತಿ ಪ್ರದಾನ

ಗಂದಿಗವಾಡ ಗ್ರಾ.ಪಂ ನವೀಕರಣ ಹಾಗೂ ಪಿಡಿಒ ಉಸ್ಮಾನ್ ನದಾಫ್ ಅವರಿಗೆ ‘ಗಡಿನಾಡು ಸಿರಿ’ ಪ್ರಶಸ್ತಿ ಪ್ರದಾನ • ಗಂದಿಗವಾಡ ಪಂಚಾಯತಿ ನವೀಕರಣದ ಸಂಭ್ರಮ • ಪಿಡಿಒ ನದಾಫ್‌ಗೆ ಗಡಿನಾಡು ಸಿರಿ ಪ್ರಶಸ್ತಿ • ಗ್ರಾಮ ಪಂಚಾಯತಿ ಸದಸ್ಯರಿಗೆ ಆತ್ಮೀಯ ಬೀಳ್ಕೊಡುಗೆ • ಗಂಧಿಗವಾಡ ಗ್ರಾಮದ ಪ್ರಗತಿಗೆ ಅಧಿಕಾರಿಗಳ ಬದ್ಧತೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂಧಿಗವಾಡ ಗ್ರಾಮ ಪಂಚಾಯತಿಯಲ್ಲಿ ಇಂದು ಸಂಭ್ರಮದ ವಾತಾವರಣ ಮನೆಮಾಡಿತ್ತು. ನವೀಕರಣಗೊಂಡ ಪಂಚಾಯತಿ ಕಾರ್ಯಾಲಯದ ಉದ್ಘಾಟನೆ, …

Read More »

ಕರ್ನಾಟಕ ರಾಜ್ಯ 14 ವರ್ಷದೊಳಗಿನ ಕ್ರಿಕೆಟ್ ತಂಡಕ್ಕೆ ಬೆಳಗಾವಿಯ ಅಜಯ್ ಲಮಾಣಿ ರಾಜ್ಯ ತಂಡಕ್ಕೆ ಆಯ್ಕೆ

ಕರ್ನಾಟಕ ರಾಜ್ಯ 14 ವರ್ಷದೊಳಗಿನ ಕ್ರಿಕೆಟ್ ತಂಡಕ್ಕೆ ಬೆಳಗಾವಿಯ ಅಜಯ್ ಲಮಾಣಿ ರಾಜ್ಯ ತಂಡಕ್ಕೆ ಆಯ್ಕೆ • ಕರ್ನಾಟಕ ರಾಜ್ಯ ಕ್ರಿಕೆಟ್ ತಂಡ ಘೋಷಣೆ • ರಾಜ್ಯ ತಂಡಕ್ಕೆ ಬೆಳಗಾವಿಯ ಅಜಯ್ ಆಯ್ಕೆ • ವಿಕೆಟ್ ಕೀಪರ್ ಆಗಿ ಮಿಂಚಲಿರುವ ಅಜಯ್ • ಜ.27 ರಿಂದ ವಿಜಯನಗರದಲ್ಲಿ ಟೂರ್ನಿ ಆರಂಭ ಬೆಳಗಾವಿಯ ಕ್ರಿಕೆಟ್ ಪ್ರತಿಭೆಗಳಿಗೆ ಮತ್ತೊಂದು ಗರಿ ಲಭಿಸಿದೆ. ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ವಲಯದ 14 ವರ್ಷದೊಳಗಿನವರ ಕ್ರಿಕೆಟ್ ಟೂರ್ನಿಗೆ …

Read More »

ಬೆಳಗಾವಿಯಲ್ಲಿ ಜಲಸಂಪನ್ಮೂಲ ನಿರ್ವಹಣೆ ಕುರಿತು ರಾಷ್ಟ್ರಮಟ್ಟದ ಮಂಥನ: ಫೆ.6 ರಿಂದ ಎರಡು ದಿನ ಕಾರ್ಯಾಗಾರ

ಬೆಳಗಾವಿಯಲ್ಲಿ ಜಲಸಂಪನ್ಮೂಲ ನಿರ್ವಹಣೆ ಕುರಿತು ರಾಷ್ಟ್ರಮಟ್ಟದ ಮಂಥನ: ಫೆ.6 ರಿಂದ ಎರಡು ದಿನ ಕಾರ್ಯಾಗಾರ • ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಜಲ ಕಾರ್ಯಾಗಾರ • ಹವಾಮಾನ ವೈಪರಿತ್ಯದ ಸವಾಲುಗಳ ಬಗ್ಗೆ ಚರ್ಚೆ • ನೀರಾವರಿ ಯೋಜನೆಗಳ ಸುಸ್ಥಿರತೆಗೆ ಒತ್ತು • ಫೆ.6, 7ರಂದು ತಜ್ಞರಿಂದ ಮಂಥನ ಬೆಳಗಾವಿಯ ಶಿವಬಸವ ನಗರದ ದಿ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್(ಇಂಡಿಯಾ) ಬೆಳಗಾವಿ ಲೋಕಲ್ ಸೆಂಟರ್ ನಲ್ಲಿ ಫೆ.6, 7ರಂದು ಜಲಸಂಪನ್ಮೂಲ ಯೋಜನೆಗಳು: ಅವುಗಳ ನಿರ್ವಹಣೆ, …

Read More »

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು. ಆದ್ರೆ ಇಲ್ಲೊಬ್ಬ ನಿವೃತ್ತ ಶಿಕ್ಷಕ ಇವರೆಲ್ಲರಿಗಿಂತ ಭಿನ್ನವಾಗಿ ನಿಲ್ಲುತ್ತಾರೆ, ಜತೆಗೆ ಸಮಾಜಕ್ಕೆ ಮಾದರಿಯಾಗಿ ನಿಂತಿದ್ದಾರೆ. ಬಡ ಕುಟುಂಬಗಳ ಕಲ್ಯಾಣೋತ್ಸವಕ್ಕಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಕಲ್ಯಾಣ ಮಂಟಪ ನಿರ್ಮಿಸಿ, ನೂರಾರು ಕುಟುಂಬಗಳಿಗೆ ಆಸರೆಯಾಗಿದ್ದಾರೆ. ಯಾರು ಆ ಶಿಕ್ಷಕರು? ಏನು ಅವರ ಕಾರ್ಯ? ನೋಡೋಣ ಈ ವರದಿಯಲ್ಲಿ… ಕೊಟಗುಂಡಹುಣಸಿ ಗ್ರಾಮದ ನಿವೃತ್ತ ಶಿಕ್ಷಕ …

Read More »

ಲಕ್ಕುಂಡಿ ಬೆನ್ನಲ್ಲೇ ಹಳ್ಳೂರಿನಲ್ಲಿ ಉತ್ಖನನಕ್ಕೆ ಮೊರೆ: ಚಾಲುಕ್ಯರ ಗತವೈಭವದ ಅನ್ವೇಷಣೆಗೆ ಹೆಚ್ಚಿದ ಆಗ್ರಹ!

  ಗದಗದ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಮಾದರಿಯಲ್ಲೇ, ಈಗ ಬಾಗಲಕೋಟೆ ಜಿಲ್ಲೆಯ ಹಳ್ಳೂರು ಗ್ರಾಮದಲ್ಲೂ ಭೂಗರ್ಭದಲ್ಲಿ ಅಡಗಿರುವ ಚಾಲುಕ್ಯರ ಇತಿಹಾಸವನ್ನು ಹೊರತೆಗೆಯಬೇಕೆಂಬ ಕೂಗು ಬಲವಾಗಿದೆ. ಬಾಗಲಕೋಟೆ ತಾಲೂಕಿನ ಹಳ್ಳೂರು ಗ್ರಾಮವು ಚಾಲುಕ್ಯರ ಆಡಳಿತಾವಧಿಯಲ್ಲಿ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿತ್ತು ಎನ್ನುವುದಕ್ಕೆ ಅಲ್ಲಿರುವ ಐತಿಹಾಸಿಕ ಬಸವೇಶ್ವರ ದೇಗುಲ, ಜೈನ ಬಸದಿ ಹಾಗೂ ಪ್ರಾಚೀನ ಶಿವ ದೇವಾಲಯಗಳೇ ಸಾಕ್ಷಿ. ಈ ಗ್ರಾಮದ ಪ್ರತಿ ಸಂದುಗೊಂದುಗಳಲ್ಲಿ ಇತಿಹಾಸದ ಕುರುಹುಗಳಿದ್ದು, ಹಲವು ಅಮೂಲ್ಯ ಶಿಲಾಶಾಸನಗಳು ಇಲ್ಲಿ ಪತ್ತೆಯಾಗಿವೆ. …

Read More »

ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ರಕ್ತದಾನದ ಮಹಾದಾನ: ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಚಾಲನೆ!

ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ರಕ್ತದಾನದ ಮಹಾದಾನ: ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಚಾಲನೆ! * ಕಪಿಲೇಶ್ವರ ಮಂದಿರದಲ್ಲಿ ರಕ್ತದಾನ ಶಿಬಿರ ಯಶಸ್ವಿ * ಎಪ್ಪತ್ತೈದು ಮಂದಿಯಿಂದ ರಕ್ತದಾನ ಮಹಾ ಸೇವೆ * ಭಕ್ತರ ಅನುಕೂಲಕ್ಕೆ ಅಧಿಕೃತ ವೆಬ್‌ಸೈಟ್ ಲೋಕಾರ್ಪಣೆ * ನೂರ ಅರವತ್ತಕ್ಕೂ ಹೆಚ್ಚು ದಾನಿಗಳ ನೋಂದಣಿ ಬೆಳಗಾವಿಯ ಐತಿಹಾಸಿಕ ಶ್ರೀ ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ಭಕ್ತಿ ಮತ್ತು ಸೇವೆಯ ಸಂಗಮವಾಗಿದೆ. ಸೋಮವಾರ ನಡೆದ ಬೃಹತ್ ರಕ್ತದಾನ ಶಿಬಿರಕ್ಕೆ …

Read More »

ನಕಲಿ ST ಪ್ರಮಾಣ ಪತ್ರ ಹಾವಳಿ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ವಾಲ್ಮೀಕಿ ಯುವ ಘಟಕ ಮುತ್ತಿಗೆ, ಅಧಿಕಾರಿಗಳಿಗೆ ಉಗ್ರ ಹೋರಾಟದ ಎಚ್ಚರಿಕೆ!

ನಕಲಿ ST ಪ್ರಮಾಣ ಪತ್ರ ಹಾವಳಿ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ವಾಲ್ಮೀಕಿ ಯುವ ಘಟಕ ಮುತ್ತಿಗೆ, ಅಧಿಕಾರಿಗಳಿಗೆ ಉಗ್ರ ಹೋರಾಟದ ಎಚ್ಚರಿಕೆ! • ನಕಲಿ ಜಾತಿ ಪ್ರಮಾಣ ಪತ್ರಗಳ ವಿರುದ್ಧ ಹೋರಾಟ • ಜಿಲ್ಲಾಧಿಕಾರಿಗಳಿಗೆ ವಾಲ್ಮೀಕಿ ಯುವ ಘಟಕದಿಂದ ಖಡಕ್ ಮನವಿ • ಹೈಕೋರ್ಟ್ ಆದೇಶ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ • ಅಕ್ರಮ ಪ್ರಮಾಣ ಪತ್ರ ರದ್ದತಿಗೆ ಸಮುದಾಯದ ಒತ್ತಾಯ ಬೆಳಗಾವಿಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳ ವಿರುದ್ಧ …

Read More »