Breaking News
Home / ರಾಷ್ಟ್ರೀಯ

ರಾಷ್ಟ್ರೀಯ

ಸೂಲಗತ್ತಿ ಲಕ್ಷ್ಮೀಬಾಯಿಗೆ ಶಾಂತ ಸಿರಿ ಪ್ರಶಸ್ತಿ

ಸಿಂದಗಿ: 600 ಮಹಿಳೆಯರಿಗೆ ಉಚಿತವಾಗಿ ಸಹಜ ಹೆರಿಗೆ ಮಾಡಿಸಿದ ತಾಲ್ಲೂಕಿನ ಯರಗಲ್ ಬಿ.ಕೆ. ಗ್ರಾಮದ ಲಕ್ಷ್ಮೀಬಾಯಿ ಪಂಚಯ್ಯ ಗುಬ್ಬೇವಾಡ ಇವರಿಗೆ ಶಾಂತ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಲ್ಲಿಯ ಊರನಹಿರಿಯಮಠದ ಶಿವಾನುಭವ ಮಂಟಪದಲ್ಲಿ ಭಾನುವಾರ ರಾತ್ರಿ ಶಾಂತವೀರ ಪಟ್ಟಾಧ್ಯಕ್ಷರ 44ನೆಯ ಸ್ಮರಣೋತ್ಸವದ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಪ್ರಶಸ್ತಿ ₹5 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಅಫಜಲಪುರ ಸಂಸ್ಥಾನಹಿರೇಮಠದ ಪೀಠಾಧ್ಯಕ್ಷ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ …

Read More »

ಬೆಳಗಾವಿ ಲೋಕಸಭಾ ಚುನಾವಣೆಗೆ ಒಪ್ತಾರಾ ಯತ್ನಾಳ್? ಏನು ಬಿಎಲ್ ಸಂತೋಷ್ ತಂತ್ರಗಾರಿಕೆ?

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಬೆಳಗಾವಿಯ ಬಿಜೆಪಿ ಅಭ್ಯರ್ಥಿ (Belagavi BJP Candidate) ಎಂದು ಬಿಂಬಿತವಾಗಿದ್ದಾರೆ. ಧಾರವಾಡ (Dharwad) ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಶೆಟ್ಟರ್​ ಅವರಿಗೆ ಟಿಕೆಟ್ ತಪ್ಪಿದ್ದರಿಂದ ಬೆಳಗಾವಿಗೆ (Belagavi) ಕಳುಹಿಸಲಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ ಟಿಕೆಟ್ ಘೋಷಣೆಗೂ ಮುನ್ನವೇ ಬೆಳಗಾವಿ ಬಿಜೆಪಿ ಘಟಕದಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಅಸಮಾಧಾನ ಉಂಟಾಗಿದೆ. ಎಂಎಲ್​ಸಿ ಮಹಾಂತೇಶ್ ಕವಟಗಿಮಠ ಸೇರಿದಂತೆ ಹಲವು ನಾಯಕರು (Belagavi …

Read More »

ಸವಾಲು ಸ್ವೀಕರಿಸಿದ್ದೇನೆ-ರಾಹುಲ್‌ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ಶಿವಮೊಗ್ಗ: ಭ್ರಷ್ಟಾಚಾರದಲ್ಲಿ ಮುಳುಗಿದ್ದವರು ಇಂದು(ಇಂಡಿಯಾ ಮೈತ್ರಿಕೂಟ) ಒಂದಾಗಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್‌ “ಶಕ್ತಿ” ನಾಶವನ್ನು ಬಯಸುತ್ತಿದೆ. ಇದು ಹಿಂದೂ ದ್ವೇಷದ ಮನಸ್ಥಿತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿಕೆಗೆ ಸೋಮವಾರ (ಮಾರ್ಚ್‌ 18) ತಿರುಗೇಟು ನೀಡಿದರು. ಶಿವಮೊಗ್ಗದ ಅಲ್ಲಪ್ರಭು ಫ್ರೀಡಂ ಪಾರ್ಕ್‌ ನಲ್ಲಿ ಬಿಜೆಪಿಯ ಬೃಹತ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.   ನಾನು ಮಹಿಳೆಯನ್ನು ಶಕ್ತಿ ಎಂದು ಪರಿಗಣಿಸುತ್ತೇನೆ. ಪ್ರತಿಯೊಬ್ಬ ಮಹಿಳೆಯೂ (ತಾಯಿ, ಮಗಳು, …

Read More »

ಶ್ರೀರಾಮ ಕೇವಲ ಬಿಜೆಪಿ ಗೆ ಸೀಮಿತವಾಗಿಲ್ಲ. ಎಲ್ಲ ಸಮುದಾಯದಲ್ಲೂ ಶ್ರೀರಾಮ ಇದ್ದಾನೆ ಎಂದು ಸತೀಶ ಜಾರಕಿಹೋಳಿ

ಬೆಳಗಾವಿ: ರಾಜ್ಯದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಹೇಳುವದಿಲ್ಲ. ಆದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಮ್ಮದೇ ತಂತ್ರಗಾರಿಕೆಯನ್ನು ಅನುಸರಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದರು.   ಬಿಜೆಪಿ ಯವರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೊಂಡು ಚುನಾವಣೆ ಎದುರಿಸಿದರೆ ನಾವು ಸಂವಿಧಾನ ಉಳಿಸಿ ಕಾಂಗ್ರೆಸ್ …

Read More »

ಪ್ರಧಾನಿ ಶಿವಮೊಗ್ಗಕ್ಕೆ ಬಂದರೂ ಈಶ್ವರಪ್ಪ ಬರಲಿಲ್ಲ : ಮೋದಿಗೆ ತಟ್ಟಿದ ‘BJP’ ಬಂಡಾಯದ ಬಿಸಿ..!

ಶಿವಮೊಗ್ಗ : ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ನಾನು ಬರೋದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕೊನೆಗೂ ತಮ್ಮ ಹಠ ಸಾಧಿಸಿದ್ದಾರೆ. ಹೇಳಿದಂತೆ ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹಾವೇರಿ- ಗದಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪುತ್ರ ಕಾಂತೇಶ್ಗೆ ಅವಕಾಶ ಕೊಡಲಿಲ್ಲ ಎಂದು ಆಕ್ರೋಶಗೊಂಡು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಆಗಮಿಸಲೇ ಇಲ್ಲ.   ಪ್ರಧಾನಿ ನರೇಂದ್ರ ಮೋದಿ …

Read More »

ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ

ಬೆಂಗಳೂರು: ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಮುಸ್ಲಿಂ ಸಮುದಾಯದ ಯುವಕರಿಂದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಸುಲೇಮಾನ್, ಶಾನವಾಜ್, ರೋಹಿತ್, ದ್ಯಾನೀಶ್ ಮತ್ತು ತರುಣ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮುಖೇಶ್ ಹಲ್ಲೆಗೊಳಗಾಗಿರುವ ಯುವಕ. ವರ್ಧಮಾನ್ ಟೆಲಿಕಾಮ್’ …

Read More »

ಹಾಸನ, ಕೋಲಾರ, ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ : ಎಚ್ ಡಿ ಕುಮಾರಸ್ವಾಮಿ ಘೋಷಣೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಸದ್ಯ ಬಿಜೆಪಿ ಜೆಡಿಎಸ್ ಗೆ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು ಹಾಸನ ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳಲ್ಲಿ ಈ ಬಾರಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಸ್ವಾಮಿ ಘೋಷಣೆ ಮಾಡಿದ್ದಾರೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಂತ್ರವಾಗಿ ಸ್ಪರ್ಧಿಸಿದರು ಹಾಸನ ಮಂಡ್ಯದಲ್ಲಿ ಸುಲಭವಾಗಿ …

Read More »

ಎಲೆಕ್ಷನ್​​​ ಟಿಕೆಟ್‌ಗಾಗಿ ನಡೆಯಿತು ಬೆಟ್ಟಿಂಗ್​​; ಅರ್ಧ ತಲೆಕೂದಲು ಮೀಸೆ ಬೋಳಿಸಿದ ವ್ಯಕ್ತಿ

ಲೋಕಸಭಾ ಚುನಾವಣೆಗೆ ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿಯ ಅಭ್ಯರ್ಥಿಯಾಗಿ ಟಿಕೆಟ್ ನೀಡಿರುವುದನ್ನು ಖಂಡಿಸಿ ಮಹೇಶ್ವರರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ. ಆಂಧ್ರಪ್ರದೇಶ:ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಶ್ರೀಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಯೊಬ್ಬರು ಬೆಟ್ಟಿಂಗ್​​ ಹಾಕಿದ್ದರು. ಇದಲ್ಲದೇ …

Read More »

ಮಹಿಳೆಯರ ಸಬಲೀಕರಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ

ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ. ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Read More »

ನೀರಿಗೆ ಸಮಸ್ಯೆ; ಇಂದು ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು, ಮಾರ್ಚ್​.18: ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ (Drinking Water Crisis) ಹಿನ್ನೆಲೆ ಇಂದು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ನಡೆಸಲಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ನಗರ ಡಿಸಿ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಾ.5ರಂದು ರಾಜ್ಯದ …

Read More »