ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು. 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. …
Read More »ಬೆಳಗಾವಿ ಜಿಲ್ಲೆಯ 12 ಶಿಕ್ಷಕರಿಗೆ ಕೋವಿಡ್ ದೃಢ: ಪಾಲಕರು, ಪೋಷಕರಲ್ಲಿ ಶುರುವಾಯ್ತು ಆತಂಕ
ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತೆ ಕ್ರಮಗಳ ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅನುಮತಿ ನೀಡಿದೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 12 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು, ಪೆÇೀಷಕರಲ್ಲಿ ಆತಂಕ ಶುರುವಾಗಿದೆ. ರಾಜ್ಯದಲ್ಲಿ 10 ಮತ್ತು 12ನೇ ತರಗತಿ ಸೇರಿ ಉನ್ನತ ಹಂತದ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ …
Read More »3 ಸಾವಿರ ಕೋಟಿ ವೆಚ್ಚದ ಮಂಗಳೂರು-ಕೊಚ್ಚಿ CNG ಪೈಪ್ ಲೈನ್ ಗೆ ಪ್ರಧಾನಿ ಚಾಲನೆ
ಹೊಸದಿಲ್ಲಿ : ಕೊಚ್ಚಿನ್ ನಿಂದ ಮಂಗಳೂರಿಗೆ ಸಿಎನ್ ಜಿ ಸರಬರಾಜು ಮಾಡುವ ಗ್ಯಾಸ್ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, 450 ಕಿ.ಮೀ ಉದ್ದದ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿದ್ದು ಗೌರವ ಆಗಿದೆ. ವಿಶೇವಾಗಿ ಕರ್ನಾಟಕ ಮತ್ತು ಕೇರಳ ಜನರಿಗೆ ಮಹತ್ವದ ದಿನವಾಗಿದೆ ಎಂದರು. ನವೆಂಬರ್ನಲ್ಲೇ ಈ ಕಾಮಗಾರಿ ಪೂರ್ಣವಾಗಿತ್ತು. ಪೈಪ್ಲೈನ್ ಅನ್ನು ಗೇಲ್ …
Read More »ಬಿಎಸ್ ವೈಗೆ ಮತ್ತೆ ಸಂಕಷ್ಟ : ಡಿ ನೋಟಿಫಿಕೇಷನ್ ಪ್ರಕರಣ, ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ತಮ್ಮ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ತನಿಖೆಗೆ ಕಲಬುರಗಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಗಂಗೇನಹಳ್ಳಿಯಲ್ಲಿ ಬಳಿಯ ಮಠದಹಳ್ಳಿ 1.11ಎಕರೆ ಡಿ ನೋಟಿಫಿಕೇಷನ್ ಕುರಿತಂತೆ 2015ರಲ್ಲಿ ಜಯಕುಮಾರ್ ಹಿರೇಮಠ್ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ಎರಡನೇ ಆರೋಪಿಯಾಗಿದ್ದಾರೆ. ಸದ್ಯ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಮಾಡಿದ್ದ ಅರ್ಜಿಯನ್ನು ಕಲಬುರ್ಗಿ ಸಂಚಾರಿ ಹೈಕೋರ್ಟ್ನ ನ್ಯಾ. ಮೈಕಲ್ …
Read More »ಬೆಳಗಾವಿ ಜಿಲ್ಲೆಯ 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ದೃಢ !
ಬೆಳಗಾವಿ : ಸರ್ಕಾರ ಶಾಲೆ, ಕಾಲೇಜುಗಳನ್ನು ಆರಂಭವಾಗಿರುವ ಬೆನ್ನಲ್ಲೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ್ದು, ಪೋಷಕರಲ್ಲಿ ಆತಂಕ ಮತ್ತೆ ಮನೆ ಮಾಡಿದೆ. ಕೋವಿಡ್ ಸೋಂಕು ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿವೆ. ಜನವರಿ 1 ರಿಂದ ಸರ್ಕಾರ ಶಾಲೆ, ಕಾಲೇಜು ಆರಂಭಕ್ಕೆ ಗ್ರಿನ್ ಸಿಗ್ನಲ್ ನೀಡಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಶಿಕ್ಷಕರಿಗೆ ಸೋಂಕು ತಲುಲಿದೆ. ಬೆಳಗಾವಿ ಗ್ರಾಮೀಣ ಭಾಗದ 10, ಬೆಳಗಾವಿ …
Read More »ಗ್ರಾಪಂಗೆ ಆಯ್ಕೆಯಾದ ನೂತನ ಸದಸ್ಯರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸನ್ಮಾನ
ಬಾಗಲಕೋಟೆ : ಜಿಲ್ಲೆಯ ಬಿಳಗಿ ಮತಕ್ಷೇತ್ರದ ಅರಕೇರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 15ರ ಪೈಕಿ 13 ಸ್ಥಾನಗಳ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ನೂತನ ಗ್ರಾಪಂ ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಂಗಳವಾರ ಸನ್ಮಾನಿಸಿದರು. ಮುದಕಪ್ಪ ಮಲ್ಲಾರ, ಸದಪ್ಪ ಆಗೋಜಿ, ಲಕ್ಷ್ಮಣ ದನಾಕಾರ, ಯಲ್ಲಪ್ಪ ಶಿಡ್ಲೆನ್ನವರ, ಸುಭಾಷ ಗಸ್ತಿ, ಲಕ್ಷ್ಮಣ ಮಾಲಗಿ, ಸಿಂಧೂರ ಆನೆಗುಂದಿ ನೂತನ ಸದಸ್ಯರು ಸನ್ಮಾನ ಮಾಡಿದರು. ಗ್ರಾಮ …
Read More »ಹಿಟ್ಟಿನ ಗಿರಣಿಯ ಯಂತ್ರದೊಳಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಭಯಾನಕ ಘಟನೆ
ಜೈಪುರ: ಹಿಟ್ಟಿನ ಗಿರಣಿಯ ಯಂತ್ರದೊಳಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಭಯಾನಕ ಘಟನೆ ಜೈಪುರದ ನಾಹರಗಢ ರಸ್ತೆಯ ಖಂಡೇಲಾವಾಲ ಫ್ಲೋರ್ ಮಿಲ್ ನಲ್ಲಿ ನಡೆದಿದೆ. 16 ವರ್ಷದ ಅಮಿತ್ ಸಾವನ್ನಪ್ಪಿದ ಬಾಲಕ. ಅಮಿತ್ ಗಿರಣಿಯಲ್ಲಿ ಗೋಧಿಯನ್ನ ಯಂತ್ರಕ್ಕೆ ಹಾಕಿ ಹಿಟ್ಟು ಮಾಡುವ ಕೆಲಸ ಮಾಡುತ್ತಿದ್ದನು. ಈ ವೇಳೆ ಮೇಲಿನಿಂದ ಗೋಧಿ ಚೀಲ ಎಳೆಯುವಾಗ ಆಯತಪ್ಪಿ ಗಿರಣಿಯ ಯಂತ್ರದ ಮಧ್ಯೆ ಬಿದ್ದಿದ್ದಾನೆ. ಕೆಲವೇ ಕ್ಷಣಗಳಲ್ಲಿ ಅಮಿತ್ ದೇಹ ತುಂಡು ತುಂಡಾಗಿದೆ. ಅಮಿತ್ ದೇಹಕ್ಕೆ …
Read More »ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …
Read More »ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !
ಗೋಕಾಕ : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ …
Read More »ನೌಕರರೇ, 7ನೇ ವೇತನ ಆಯೋಗದಲ್ಲಿ ನಿಮ್ಗೆ ಅನುಕೂಲವಾಗೋದೇನು ಗೊತ್ತಾ? ಇಲ್ಲಿದೆ ನೋಡಿ ಹೊಸ ಸುಧಾರಣೆಗಳ ವಿವರ..!
ನವದೆಹಲಿ: 7ನೇ ವೇತನ ಆಯೋಗದ (7ನೇ ವೇತನ) ಅನ್ವಯ ನೌಕರರಿಗೆ ಲಾಭದಾಯಕವಾಗಲಿದೆ ಎಂದು ಕೇಂದ್ರ ಸರ್ಕಾರ ತನ್ನ ಎಲ್ಲ ನೌಕರರಿಗೆ ‘ಅಂಗವಿಕಲ ವೇತನ’ ನೀಡಲು ನಿರ್ಧರಿಸಿದೆ. ಅವರು ಕರ್ತವ್ಯದ ರೇಖೆಯಲ್ಲಿ ಅಂಗವಿಕಲರಾಗಿದ್ದರೆ ಮತ್ತು ಅವರು ಅಂಗವೈಕಲ್ಯ ಹೊಂದಿದ್ದರೂ ಸೇವೆಯಲ್ಲಿಯೇ ಉಳಿದಿದ್ದರೆ ಅಂತಹವರಿಗೆ ಈ ನಿಯಮ ಅನ್ವಯವಾಗಲಿದೆ. ನಿಯಮಗಳನ್ನು ಸರಳೀಕರಿಸಿ, ತಾರತಮ್ಯದ ಕಲಮುಗಳನ್ನ ಸರಿಪಡಿಸುವ ಸರಕಾರದ ಪ್ರಯತ್ನಗಳಿಗೆ ಇದು ಅನುಗುಣವಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶುಕ್ರವಾರ (ಜ.1) ಕೇಂದ್ರ ಮೀಸಲು …
Read More »
Laxmi News 24×7