Breaking News

ರಾಷ್ಟ್ರೀಯ

ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್‍ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್‍ಗೆ ಜಾಗೆ ನೀಡುವ ಸಂಬಂಧ …

Read More »

ಯಮಕನಮರಡಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ಕೇಸ್: ಆರೋಪಿ ಬಂಧನ ಪ್ರೀತಿಯ ವಿಚಾರಕ್ಕೆ ಗುಂಡಿನ ದಾಳಿ ಮಾಡಿದ ಆರೋಪಿ!

ಬೆಳಗಾವಿ: ಯಮಕನಮರಡಿಯಲ್ಲಿ ಡಿ. 16 ರಂದು ಕಾಂಗ್ರೆಸ ಕಾರ್ಯಕರ್ತರನ ಗುಂಡು ಹಾರಿಸಿದ ಪ್ರಕರಣ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಗಲ್ಲಿಯ ವಿನಾಯಕ ಹೊರಕೇರಿ ಬಂಧಿತ ಆರೋಪಿ. ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ಮಾಡಿ ಗ್ರಾಮದ ಬಸದಿ ಕಟ್ಟೆ ಮೇಲೆ ಕುಳಿತುಕೊಂಡಿದ್ದ ವೇಳೆ ಭರಮಾ ದೂಪದಾಳಿ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿನಾಯಕ ಗುಂಡಿನ ದಾಳಿ ನಡೆಸಿದ್ದ.   ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು …

Read More »

ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ

ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ     ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.

Read More »

ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು SCP&TSP ಯೋಜನೆಯಡಿಯಲ್ಲಿ ವಡೇರಹಟ್ಟಿ ಮುಖ್ಯ ರಸ್ತೆಯಿಂದ TO ಪಾಂಡು ಮನ್ನಿಕೇರಿ ತೋಟದವರಗೆ.   ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾಂವಿ ಮತ್ತು ಸನ್ಮಾನ ಶ್ರೀ ಸತೀಶ್ ಜಾರಕಿಹೊಳಿ ಶಾಸಕರು ಯಮಕನಮರಡಿ ನಿದರ್ಶನ ಮೇರೆಗೆ ಆಪ್ತ ಸಹಾಯಕ ರಾದ ದಾಸಪ್ಪ ನಾಯ್ಕಿ.ಇವರಿಂದ ರಸ್ತೆ ಕಾಮಗಾರಿಗೆ ಪೂಜೆಯ ಮಾಡುವ ಮುಖಾಂತರ ಚಾಲನೆ ನೀಡಿದರು. ಇದೆ ಸಮಯದಲ್ಲಿ ಊರಿನ ಪ್ರಮುಖರಾದ. …

Read More »

ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನಿಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ರಮೇಶ್ ಜಾರಕಿಹೊಳಿ

ನವದೆಹಲಿ; ಹೊಸ ವರ್ಷದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಸ್ಸಾಂ ನ ಗುವಾಹಟಿಯ ನೀಲಾಚಲ ಬೆಟ್ಟದ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನಿಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್, ಶಾಸಕ ಮಹೇಶ್ ಕುಮಟಳ್ಳಿ ಸಾಥ್ ನೀಡಿದ್ದಾರೆ. ಕಾಮಾಕ್ಯ ದೇವಾಲಯದಲ್ಲಿ ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಹಾಗೂ ತಾರ ದೇವಿ ರೂಪದಲ್ಲಿ ಜಗನ್ಮಾತೆಯನ್ನು ಆರಾಧಿಸಲಾಗುತ್ತಿದ್ದು, ಮಹಾಮಾರಿ ಕೊರೊನಾ ಸೋಂಕು …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …

Read More »

ಜಿಯೋ ಗ್ರಾಹಕರು ಭಾರತದ ಯಾವುದೇ ನೆಟ್ವರ್ಕ್ ಗೆ ವಾಯ್ಸ್ ಕಾಲ್ ಕರೆ ಉಚಿತ

ನವದೆಹಲಿ : ದೇಶೀಯ ಧ್ವನಿ ಕರೆಗಳಿಗೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್), ವಿಧಿಸುತ್ತಿದ್ದಂತ ಇಂಟರ್ ಕನೆಕ್ಟ್ ಬಳಕೆ ಶುಲ್ಕ ಜನವರಿ 1, 2021ಕ್ಕೆ ಕೊನೆಗೊಳ್ಳಲಿದೆ. ಇದರಿಂದಾಗಿ ಐಸಿಯು ಶುಲ್ಕ ರದ್ದುಗೊಳ್ಳುವ ಕಾರಣದಿಂದಾಗಿ, ಜನವರಿ 1, 2021ರಿಂದ ಜಿಯೋ ಗ್ರಾಹಕರು ಭಾರತದ ಯಾವುದೇ ನೆಟ್ವರ್ಕ್ ಗೆ ವಾಯ್ಸ್ ಕಾಲ್ ಕರೆ ಉಚಿತವಾಗಿ ನೀಡಲಾಗುತ್ತದೆ ಎಂಬುದಾಗಿ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಯೋ, ಭಾರತೀಯ …

Read More »

ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ

    ಎರಡು ತಿಂಗಳ‌ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …

Read More »

ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿ 15 ಜನರಿಗೆ ಗಂಭೀರ ಗಾಯ

ರಾಯಗಢ: ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದು, ರಾಯಗಢದ ಕಾಶೆಡಿ ಘಾಟ್ ನ ಕಣಿವೆ ಬಸ್ ಉರುಳಿಬಿದ್ದಿದೆ. ಘಟನೆಯಲ್ಲಿ 8 ವರ್ಷದ ಬಾಲಕ ಸಾಯಿ ರಾಣೆ ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ರಕ್ಷಣಾ ಕಾರ್ಯ …

Read More »

ಬಸ್ ಮೇಲೆ ಬಾಂಬ್ ದಾಳಿ; 28ಕ್ಕೂ ಹೆಚ್ಚು ಜನ ಸಾವು

ಸಿರಿಯಾ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, 28 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಸಿರಿಯಾದಲ್ಲಿ ನಡೆದಿದೆ. ರಜೆ ಮುಗಿಸಿ ಸೈನಿಕರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾಗ ಸೈನಿಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಮರಭೂಮಿ ಪ್ರದೇಶದ ಗುಹೆಗಳಲ್ಲಿ ಅಡಗಿಕೊಂಡಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಸೈನಿಕರು ಸೇರಿದಂತೆ ಹಲವರು ಸಾವನಪ್ಪಿದ್ದಾರೆ.

Read More »