ಗೋಕಾಕ: ಕಳೆದ ದಿ.22 ರಂದು ನಡೆದ ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು ಅದರ ನಿಮಿತ್ಯವಾಗಿ ಶುಕ್ರವಾರದಂದು ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮತ ಏಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಏಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿಥಿಟಿಜಿಟಿu ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು, ದಿ. …
Read More »ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ
ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …
Read More »ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !
ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …
Read More »ಗೋವಾದ ಲಾಡ್ಜ್ ಒಂದರಲ್ಲಿ ವೇ-ಶ್ಯಾವಾಟಿಕೆ ಮಾಡುತ್ತಿದ್ದ ಕನ್ನಡ ನಟಿ ಬಂಧನ!
ಗೋವಾದ ಲಾಡ್ಜ್ ಒಂದರಲ್ಲಿ ವೇ-ಶ್ಯಾವಾಟಿಕೆ ಮಾಡುತ್ತಿದ್ದ ಕನ್ನಡ ನಟಿ ಬಂಧನ! ಶಾಕಿo-ಗ್ ಸತ್ಯ ಈಗ ಲೀ- ಬಣ್ಣದ ಲೋಕ ಎಲ್ಲರನ್ನು ಕೈಬೀಸಿ ಕರೆಯುತ್ತದೆ. ಹಲವಾರು ಕಲಾವಿದರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ಯಶಸ್ಸು ಪಡೆಯುತ್ತಾರೆ. ಸಿನಿರಂಗದಲ್ಲಿ ಕೆಲವು ವರ್ಷಗಳು ನಂತರ ಎಲ್ಲಾ ಕಲಾವಿದರಿಗೂ ಒಂದೇ ರೀತಿ ಅವಕಾಶಗಳು ಸಿಗುವುದಿಲ್ಲ. ಕೆಲವರಿಗೆ ನಟನೆಯಲ್ಲಿ ಅವಕಾಶ ಕಡಿಮೆ ಆಗಿ, ಅವರ ಆರ್ಥಿಕ ಸ್ಥಿತಿ ಹದಗೆಡುತ್ತದೆ. ಅಂತಹ ಸಮಯದಲ್ಲಿ ಕೆಲವು ಕಲಾವಿದರು ತಮ್ಮ ಜೀವನ ನಡೆಸಲು …
Read More »ಜನವರಿ 1ರಿಂದ ದೇಶದ ಎಲ್ಲ 4 ಚಕ್ರ ಮೇಲ್ಪಟ್ಟ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ: ನಿತಿನ್ ಗಡ್ಕರಿ
ನವದೆಹಲಿ: ಜನವರಿ 1ರಿಂದ ದೇಶದ ಎಲ್ಲ 4 ಚಕ್ರ ಮೇಲ್ಪಟ್ಟ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಪ್ರಸ್ತುತ ದಿನಗಳಲ್ಲಿ ಫಾಸ್ಟ್ ಟ್ಯಾಗ್ ಉಪಯುಕ್ತವಾಗಿದ್ದು, ವಾಹನಗಳನ್ನು ಎಲ್ಲ ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸುವ ಅಗತ್ಯವಿಲ್ಲ. ಇದರಿಂದ ಸಮಯ ಹಾಗೂ ಇಂಧನ ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಸಹ ಈ ಕುರಿತು …
Read More »ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು.
ಗೋಕಾಕ: ಹಿರಿಯ ಸಹಕಾರಿ, ಮಹಾಲಕ್ಷ್ಮೀ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಾಳಾಸಾಹೇಬ ಮಾಂಗಳೇಕರ ಅವರ ಮಾರ್ಗದರ್ಶನದಲ್ಲಿ ಮತ್ತು ಗ್ರಾಹಕರ ಸಹಕಾರದಿಂದ ನಮ್ಮ ಬ್ಯಾಂಕು ಪ್ರಸಕ್ತ ಸಾಲಿನಲ್ಲಿ 1.70 ಕೋಟಿ ರೂಗಳ ಲಾಭ ಗಳಿಸಿದೆ ಎಂದು ಇಲ್ಲಿನ ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು. ಬ್ಯಾಂಕಿನ 44ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಅರ್ಬನ್ ಬ್ಯಾಂಕ್ ಗ್ರಾಹಕರ ಹಿತಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಅತ್ತುತ್ತಮವಾದ ಸೇವೆಯನ್ನು …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿಂದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.
ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿಂದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ಇಲ್ಲಿಯ ಕೆಎಮ್ಎಫ್ ಪ್ರಧಾನ ಕಛೇರಿಯಲ್ಲಿ ನಂದಿನಿ ಸಿಹಿ ಉತ್ಸವ …
Read More »ಹೊಸ ವರ್ಷಾಚರಣೆಗೆ ಬ್ರೇಕ್: ಸರ್ಕಾರದ ಆದೇಶ ಮೀರಿದರೆ ಕಠಿಣ ಕ್ರಮ; ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಕೆ
ಬೆಂಗಳೂರು(ಡಿ.24): ರಾಜ್ಯದಲ್ಲಿ ಇಂದಿನಿಂದ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆ, ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಹೊಸ ವರ್ಷಾಚರಣೆ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ ಹೇಗಿರುತ್ತೆ ಎಂಬುದರ ಬಗ್ಗೆ ಪೊಲೀಸ್ ಕಮೀಷನರ್ ಕಮಲ್ ಪಂಥ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದಿನಿಂದ ಜನವರಿ 2 ರ ವರೆಗೆ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಪ್ಯೂ …
Read More »ಮಾಜಿ ಗೆಳತಿಯ ಬಾಳಿಗೆ ಬೆಂಕಿ ಇಟ್ಟ ಪಾಪಿ..!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನ ಆಕೆಯ ಮಾಜಿ ಪ್ರಿಯತಮ ಕೊಲೆ ಮಾಡಿ ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರಪ್ರದೇಶ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಲಾಗಿದ್ದು, ಆಕೆ ಬೇರೆಯವನ ಜೊತೆ ಪ್ರೇಮ ಸಂಬಂಧ ಹೊಂದಿದ್ದನ್ನ ಸಹಿಸಲಾಗದೇ ಈ ರೀತಿ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ರಾಜೇಶ್ ಸ್ನೇಹಲತಾ ಎಂಬಾಕೆಯನ್ನ ಪ್ರೀತಿ ಮಾಡುತ್ತಿದ್ದ. ಆದರೆ ಸ್ನೇಹಲತಾ ಗುತ್ತಿಗೆ ಆಧಾರದಲ್ಲಿ …
Read More »ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರ ಕೊರೋನಾ ವೈರಸ್ ಪತ್ತೆ
ನವದೆಹಲಿ: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ ಜಗತ್ತಿನಾದ್ಯಂತ ಜನ ಕಂಗೆಟ್ಟಿದ್ದಾರೆ. ಇದರ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಮಾದರಿಯ ವೈರಾಣು ವ್ಯಾಪಕವಾಗಿ ಹರಡುತ್ತಿರುವ ರೀತಿಯಲ್ಲೇ ದಕ್ಷಿಣ ಆಫ್ರಿಕಾದಲ್ಲೂ ವೈರಾಣು ಹರಡುತ್ತಿದ್ದು ಎರಡನೇ ಅಲೆ ಪ್ರಾರಂಭವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಆಫ್ರಿಕಾದಿಂದ ಬಂದವರಿಂದಲೇ ಹೊಸ ಮಾದರಿಯ …
Read More »
Laxmi News 24×7