Breaking News

ರಾಷ್ಟ್ರೀಯ

ತುಮಕೂರಿನ ಬಳಿ ರಸ್ತೆ ಅಪಘಾತ: ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ

ತುಮಕೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಕಾರಿನಲ್ಲಿದ್ದ ಶಶಿಕಲಾ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ತೀಮ್ಲಾಪುರ ಗ್ರಾಮದ ಬಳಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ನೀರು ತುಂಬಿದ ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ತಾಲೂಕಿನ ಸೂಗೂರು ಮತ್ತಿಘಟ್ಟ ಗ್ರಾಮದವರಾಗಿದ್ದು, ದೇವಾಲಯಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಇನ್ನೂ ನಾಲ್ವರ …

Read More »

ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಗೂಂಡಾಗಿರಿ ಪ್ರದರ್ಶಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ಗುಂಡಾವರ್ತನೆ ತೋರಿಲ್ಲ. ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿ ಗೂಂಡಾಗಿರಿಯನ್ನು ಸದನದಲ್ಲಿ ಪ್ರದರ್ಶಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ವಿಧಾನಪರಿಷತ್ ನಲ್ಲಿನ ಗಲಾಟೆಯ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಇಂದಿನ ವಿಧಾನ ಪರಿಷತ್ ನಲ್ಲಿನ ಗಲಾಟೆಯ ಬಗ್ಗೆ ವಿಷಾದಿಸುತ್ತೇನೆ. ಆದ್ರೆ ಸಭಾಪತಿ ಇದ್ದಾಗ ಉಪಸಭಾಪತಿ ಹೇಗೆ ಬಂದ್ರು.? ಸಭಾಪತಿ ಬರುವ ಮೊದಲೇ ಉಪಸಭಾಪತಿ ಪೀಠ ಅಲಂಕಿರಿಸಿದ್ದೇಕೆ …

Read More »

ಬೆಳಗಾವಿ: ಹುಲಿಯ ಉಗುರು, ಆನೆ ದಂತದ ಕಡಗ ಮಾರಾಟ, ವ್ಯಕ್ತಿಯ ಬಂಧನ

ಬೆಳಗಾವಿ: ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ. ನಗರದ ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ. ಅವರಿಂದ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.ಆರೋಪಿ ವಿರುದ್ಧ …

Read More »

ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಗೋಕಾಕ ತಾಲ್ಲೂಕಿನ 34 ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ (1) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -03 ಶ್ರೀಮತಿ ಸುನಂದಾ ಪ್ರಕಾಶ ಬಂಡಿವಡ್ಡರ್ (2) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -05 ಶ್ರೀಮತಿ ಮಂಜುಳಾ ಲಕ್ಷ್ಮಣ್ ಪಾಟೀಲ್ (3) ಎಸ್.ಟಿ. ವರ್ಗ ಮಹಿಳೆ ವಾರ್ಡ್ ಸಂಖ್ಯೆ-01 ಶ್ರೀಮತಿ ಸುರೇಖಾ ಮಯೂರ್ ಕುರಿ     ಗೋಕಾಕ್ ತಾಲೂಕಿನ ಶಾಸಕರಾದ ಸನ್ಮಾನ್ಯ ಶ್ರೀ ರಮೇಶಣ್ಣ ಲಕ್ಷ್ಮಣರಾವ್ …

Read More »

ಕೃಷ್ಣಾ ನದಿಯಲ್ಲಿ ಮುಳುಗಿ ಯುವಕ ಸಾವು

ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ, ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾಂತೇಶ ಕವಡಿಮಟ್ಟಿ(19) ಮೃತ ಯುವಕ. ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಈ ವೇಳೆ ಗಂಗಾ ಸ್ನಾನಕ್ಕೆಂದು ತೆರಳಿದ ವೇಳೆ ನೀರಿನ ಸುಳಿವಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ. ಯುವಕನ ಸಾವಿನ …

Read More »

ಸಂಸತ್ ನ ಈ ವರ್ಷದ ಚಳಿಗಾಲದ ಅಧಿವೇಶನ ರದ್ದು

ಹೊಸದಿಲ್ಲಿ: ಕೊರೋನ ವೈರಸ್ ಹಾವಳಿಯ ಕಾರಣಕ್ಕೆ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಕೋವಿಡ್-19 ಹರಡುವುದನ್ನು ತಡೆಯಲು ಹಾಗೂ ಜನವರಿಯಲ್ಲಿ ನೇರವಾಗಿ ಬಜೆಟ್ ಅಧಿವೇಶನ ನಡೆಸುವ ಉದ್ದೇಶದಿಂದ ಚಳಿಗಾಲದ ಅಧಿವೇಶನ ರದ್ದುಪಡಿಸುವ ಕುರಿತಂತೆ ಸರ್ವಪಕ್ಷಗಳು ಒಲವು ಹೊಂದಿವೆ ಎಂದು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದಿಲ್ಲಿಯ ಹೈವೇಗಳಲ್ಲಿ ಸಾವಿರಾರು ರೈತರು ವಿವಾದಾತ್ಮಕ ರೈತ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡಸುತ್ತಿರುವ …

Read More »

ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ …

Read More »

ಬುಧವಾರ ಜೆಡಿಎಸ್ ಪ್ರಮುಖರ ಸಭೆ,ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ

ಬೆಂಗಳೂರು,ಡಿ.- ಗ್ರಾಮಪಂಚಾಯ್ತಿ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ ಮತ್ತು ಬುಧವಾರ ಜೆಡಿಎಸ್ ಪ್ರಮುಖರ ಸಭೆ ನಡೆಸಲು ಉದ್ದೇಶಿಸಲಾಗಿದೆ. ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಕೆಲವು ಗೊಂದಲಗಳನ್ನು ತಿಳಿಗೊಳಿಸುವ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಮುಖರ ಸಭೆ ನಡೆಸಲಾಗುತ್ತದೆ. ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿರುವ ಕೆಲವೊಂದು ಗೊಂದಲಗಳನ್ನು ನಿವಾರಿಸುವ ಹಾಗೂ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ …

Read More »

ಎಲ್ಲರ ಚಿತ್ತ ಟೆಸ್ಟ್ ಸರಣಿಯತ್ತ,ಆಸ್ಟ್ರೇಲಿಯಾ ತಂಡವು ಗಾಯಾಳುಗಳ ಸಮಸ್ಯೆಯನ್ನು ಎದುರಿಸುತ್ತಿದೆ.

ಮೆಲ್ಬೋರ್ನ್, ಡಿ.14- ಭಾರತ ಹಾಗೂ ಆಸ್ಟ್ರೇಲಿಯಾ ಸರಣಿಗಳನ್ನು ಹೈವೋಲ್ಟೇಜ್ ಸರಣಿಯೆಂದೇ ಬಿಂಬಿಸಲಾಗಿದ್ದು ಈಗಾಗಲೇ ಏಕದಿನ ಹಾಗೂ ಚುಟುಕು ಸರಣಿಯಲ್ಲಿ ಕ್ರಮವಾಗಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಜಯಿಸಿರುವುದರಿಂದ ಈಗ ಎಲ್ಲರ ಚಿತ್ತ ಟೆಸ್ಟ್ ಸರಣಿಯತ್ತ ನೆಟ್ಟಿದೆ. ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದ್ದು ಡಿಸೆಂಬರ್ 17 ರಿಂದ ಮೊದಲ ಟೆಸ್ಟ್ ಆರಂಭವಾಗಲಿರುವ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡವು ಗಾಯಾಳುಗಳ ಸಮಸ್ಯೆಯನ್ನು ಎದುರಿಸುತ್ತಿದೆ. ಆಸೀಸ್ ತಂಡದ ಪ್ರಮುಖ ವೇಗಿ ಆಗಿರುವ ಮಿಚಲ್ ಸ್ಟ್ರಾಕ್ ಅವರು …

Read More »

ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

:ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಪಂಚಾಯಿತಿಯ. ಸಾಮಾನ್ಯ ವರ್ಗ ಮಹಿಳಾ ಮೀಸಲು ಕ್ಷೇತ್ರದ.ವಾರ್ಡ ನಂ.3 ಸುನಂದಾ ಪ್ರಕಾಶ್ ವಡ್ಡರ.     ವಾರ್ಡ್ ನಂ 5. ಮಂಜುಳಾ ಲಕ್ಷ್ಮಣ ಪಾಟೀಲ್. ಹಿಂದುಳಿದ (ಅ) ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಎರಡು ಮಹಿಳಾ ಅವಿರೋಧವಾಗಿ ಆಯ್ಕೆಯಾಗಿದೆ ಹೀಗಾಗಿ ಈ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ …

Read More »