Breaking News

ರಾಷ್ಟ್ರೀಯ

ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…

    https://youtu.be/Dg6L9OFWlVU   ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ‌ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, …

Read More »

ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ?

ದೇವನಹಳ್ಳಿ: ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ? ಅದು ನಿಮ್ಮ ಬಳಿಯೇ ಇದೆ ಅಂತ ನೀವು ನೆಮ್ಮದಿಯಾಗಿದ್ದೀರಾ? ಹಾಗಾದ್ರೆ ನಿಮ್ಮ ನೆಮ್ಮದಿಗೆ ದಿಢೀರ್ ಭಂಗ ಬಂದರೂ ಬರಬಹುದು. ಅದಕ್ಕೂ ಮುನ್ನ ನೀವು ಬೆಚ್ಚಿಬೀಳುವ ಸಂಗತಿಯೊಂದು ಇಲ್ಲಿದೆ ನೋಡಿ. ಬಸವರಾಜ್, ಪ್ರಸನ್ನಕುಮಾರ್ ಮತ್ತು ಉಮೇಶ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಲೂಕು ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ಸ್. ಇವರು ಸುಲಭವಾಗಿ ಹಣ ಮಾಡಿ ಕೋಟಿ ಕೋಟಿ ಸಂಪಾದನೆ ಮಾಡೋದಕ್ಕೆ …

Read More »

800ಗ್ರಾಂ ಚಿನ್ನ, ದಾಖಲೆ ಕಳವು ಮಾಡಿರುವ ಆರೋಪದ ಮೇಲೆ ಹಲಸೂರು ಗೇಟ್‌ ಪೊಲೀಸರು

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು 800ಗ್ರಾಂ ಚಿನ್ನ, ದಾಖಲೆ ಕಳವು ಮಾಡಿರುವ ಆರೋಪದ ಮೇಲೆ ಹಲಸೂರು ಗೇಟ್‌ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್‌ನ ನಗರ್ತಪೇಟೆಯಲ್ಲಿ ನಡೆದಿದೆ. ಚಿನ್ನಭಾರಣ ಪಾಲಿಶ್ ಮಾಡುವ ಗೀತಾ ಜುವೆಲ್ಲರ್ಸ್​ಗೆ ನುಗ್ಗಿದ ಆರು ಜನ ಪೊಲೀಸ ವೇಷಧರಿಸಿದ್ದ ಕಳ್ಳರು ದೀಪಾವಳಿ ಹಬ್ಬಕ್ಕೆ ನಕಲಿ‌ ಚಿನ್ನ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿರುವುದರಿಂದ ನಿಮ್ಮ ಅಂಗಡಿಯನ್ನು ರೇಡ್ ಮಾಡುತ್ತಿದ್ದೇವೆ ಎಂದು ಹೇಳಿ ವಂಚನೆ ಮಾಡಿದ್ದಾರೆ. …

Read More »

ನಾಳೆಯಿಂದ ಶಬರಿಮಲೆ ಅಯ್ಯಪ್ಪ ದೇವಾಲಯ ಓಪನ್; ಭಕ್ತರಿಗಾಗಿ ಇಲ್ಲಿದೆ ಮಾಹಿತಿ

  ಕೋವಿಡ್ ನಿಯಮ ಪಾಲನೆ ಕಡ್ಡಾಯ : ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ನಾಳೆಯಿಂದ ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಟ್ಟುನಿಟ್ಟಿನ ತಪಾಸಣೆ ಮೂಲಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಮಂಡಲಂ ಮಕರವಿಲಕ್ಕು ಅವಧಿಕಾಗಿ ನಾಳೆಯಿಂದ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗುತ್ತಿದ್ದು, ಕೋವಿಡ್ ನೆಗೆಟಿವ್ ಬಂದವರನ್ನು ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಯಾತ್ರಾಸ್ಥಳ ವರ್ಚುವಲ್ ಸರದಿ ವ್ಯವಸ್ಥೆಗೆ …

Read More »

ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ

ಬೆಂಗಳೂರು, ನ.14- ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಳೆದ ಮೂರು ದಿನಗಳಲ್ಲಿ ಯಾವುದೇ ಪಕ್ಷ ಅಥವಾ ಯಾವೊಬ್ಬ ಅಭ್ಯರ್ಥಿಯೂ ಉಮೇದುವಾರಿಕೆ ಸಲ್ಲಿಸಿಲ್ಲ. ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ …

Read More »

ರಮೇಶ್ ಕತ್ತಿಗೆ ದೀಪಾವಳಿ ಉಡುಗೂರೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ

ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.       ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ …

Read More »

ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …

Read More »

ಅಧಿಕಾರ, ಹಣದ ಹೊಳೆ ಹರಿಸಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ಎರಡೂ ಕಡೆ ಬಿಜೆಪಿ ಗೆದ್ದಿದೆ. ನಾವು ಎರಡು ಕಡೆ ಸೋತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್.ನಗರದಲ್ಲಿ ಒಳ್ಳೆಯ ಸ್ಪರ್ಧೆ ನೀಡುತ್ತೇವೆ ಎಂದು ಕೊಂಡಿದ್ದೆವು. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು. ಸರಕಾರದಲ್ಲಿರುವವರು ಚುನಾವಣೆಯನ್ನು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ನಡೆಸುವುದು …

Read More »

ಚಿನ್ನ ಕಳವು ಮಾಡಿದವನೂ, ಅದನ್ನು ಖರೀದಿವನೂ, ಅರೆಸ್ಟ್….

ಬೆಳಗಾವಿ- ಖಾನಾಪೂರ ಪೋಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ಚಿನ್ನ ಕಳ್ಳತನ ಮಾಡಿದವನನ್ನು,ಜೊತೆಗೆ ಕಳವು ಮಾಡಿದ ಚಿನ್ನವನ್ನು ಖರೀಧಿ ಮಾಡಿದ ಜ್ಯುವಲರಿ ವ್ಯಾಪಾರಿ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಚಿನ್ನದ ಆಭರಣ ಕದ್ದು ಅದನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ ಅವನ ಬಳಿಯಿದ್ದ 26,5300 ಮೌಲ್ಯದ ಚಿನ್ನಾಭರಣಗಳು ವಶಪಡಿಸಿಕೊಂಡಿದ್ದಾರೆ ಕಳ್ಳತನ ಆರೋಪಿಗೆ ಸಹಾಯ ಮಾಡಿದ್ದ ಕಳುವಾದ ಚಿನ್ನವನ್ನು ಖರೀಧಿ ಮಾಡಿದ್ದ ಜ್ಯುವೆಲರಿ ಶಾಪ್ ಮಾಲೀಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಳಗಾವಿಯ ವಡಗಾಂವ ಗಲ್ಲಿಯ …

Read More »