ಚೆನ್ನೈ: ಪ್ರಧಾನಿ ಮೋದಿ ನೂತನ ಸಂಸತ್ ಭವನದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ಬೆನ್ನಲ್ಲೇ ಪರ ವಿರೋಧಗಳು ಹೆಚ್ಚಾಗಿತ್ತಿವೆ. ದೇಶದ ಅರ್ಧದಷ್ಟು ಜನತೆ ಹಸಿವಿನಿಂದಿರುವಾಗ ಹೊಸ ಪಾರ್ಲಿಮೆಂಟ್ ಅವಶ್ಯಕತೆ ಇತ್ತಾ? ಅಂತಾ ನಟ, ರಾಜಕೀಯ ಮುಖಂಡ ಕಮಲ ಹಾಸನ್ ಪ್ರಶ್ನಿಸಿದ್ದಾರೆ. ಚೀನಾದ ಮಹಾಗೋಡೆಯನ್ನು ನಿರ್ಮಿಸುವಾಗ ಸಾವಿರಾರು ಜನರು ಸಾವನ್ನಪ್ಪಿದರು. ಆದರೆ ಆ ರಾಷ್ಟ್ರ ಆ ಗೋಡೆಯನ್ನು ದೇಶದ ಜನರ ಕಾವಲು ಎಂದು ಕರೆಯಿತು. ಈಗ ಭಾರತದಲ್ಲಿ ಕರೊನಾ ಕಾರಣದಿಂದಾಗಿ ಸಾವಿರಾರು …
Read More »ಮುಷ್ಕರ ಹಿಂಪಡೆಯದಿದ್ದರೆ ಸರಕಾರಿ ದರದಲ್ಲಿಖಾಸಗಿ ಬಸ್ಸು ಪ್ರಾರಂಭ : ಲಕ್ಷ್ಮಣ ಸವದಿ
ಬೆಂಗಳೂರು : ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಮಿತ್ರರು ಮಾತುಕತೆಗೆ ಮುಕ್ತ ಆಹ್ವಾನ ನೀಡಿದ್ದರು ಸಹ ಮಾತುಕತೆಗೆ ಬಾರದೇ ಇದ್ದರೆ ರಾಜ್ಯದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ಸುಗಳನ್ನು ಸರ್ಕಾರಿ ಬಸ್ ದರದಲ್ಲಿ ಓಡಿಸುವ ವ್ಯವಸ್ಥೆ ಆರಂಭಿಸಲಾಗುತ್ತದೆ. ಎಂದು ಚರ್ಚೆ ನಡೆಸಿ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ …
Read More »ಲೋಕಲ್ ದಂಗಲ್: ಬೆಳಗಾವಿ ಚು. ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ
ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ. ವೀಕ್ಷಕರು, 11 ಡಿ. 2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು. ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. …
Read More »ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು
ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು ಗೋಕಾಕದ ನಾಕಾ ನಂ,1ಒಂದರಲ್ಲಿ ನಗರಕ್ಕೆ ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ ವೇಳೆಯಲ್ಲಿ ಅಚಾನಕಗಾಗಿ ವಿದ್ಯುತ ಸ್ಪರ್ಶವಾಗಿ ಮೇಲಿಂದ ಬಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗೋಕಾಕದಲ್ಲಿ ನಡೆದಿದೆ,. ರಾಮಗಾನಟ್ಟಿ ಗ್ರಾಮದ ನಾಗಪ್ಪ ಬರಮಣ್ಣ ಹಿಡಕಲ್ (26) ಎಂಬ ಯುವಕ ಗೋಕಾಕ ನಗರಕ್ಕೆ ಸರಬರಾಜು ಮಾಡುತ್ತಿರುವ 24×7 ದಲ್ಲಿ ಕಾರ್ಯನಿರ್ವಹಿಸುತ್ತಿದಗದ ಎನ್ನಲಾಗಿದೆ,ಸದರಿ ಗಾಯಗೊಂಡ ವ್ಯಕ್ತಿಯನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ …
Read More »ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು?
ಬೆಂಗಳೂರು : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು ಎಂಬ ವಿಷಯ ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಈಗಾಗಲೇ ಯೋಗೀಶ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕಲಕರ್ಣಿ ಬೆಳಗಾವಿ ಹಿಂಡಲಗಾ ಜೈಲು ಸೇರಿದ್ದಾರೆ. ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇಡೀ ರಾಜ್ಯವೇ ಬೆಚ್ಚಿ ಬೀಳುವಂತ ಮಾಹಿತಿಯನ್ನು ಹೊರ ಹಾಕಿದ್ದಾರೆ. ಯೋಗೀಶ್ ಹತ್ಯೆಗೆ …
Read More »ತಪ್ಪಸಿಕೊಂಡ ಆರೋಪಿ 48 ಗಂಟೇಯಲ್ಲಿ ಬಂದನ .
ಎಸ್ಪಿ ನಿಂಬರಗಿ ಅವರ ನೇತೃತ್ವದಲ್ಲಿ ಚಿಕ್ಕೋಡಿ ಪಿಎಸ್ ಐ ರಾಕೇಶ್ ಬಗಲಿ ಅವರು ಹಾಗೂ ಅವರ ತಂಡದಿಂದ ಕಾರ್ಯಾಚರಣೆಗೆ ಇಂದು ನಾಂದಿ ಹಾಡಿದ್ದಾರೆ , ವಿಚಾರಣಾಧೀನ ಖೈದಿಯನ್ನು ಮತ್ತೊಮ್ಮೆ ಬಂಧಿಸಿದ ಪೊಲೀಸರು ಸೈ ಎನಿಸಿಕೊಂಡಿದ್ದಾರೆ, ಬಂಧಿಸಿ ಠಾಣೆಗೆ ಕರೆತಂದಿದ್ದಾಗ ಠಾಣೆಯಿಂದ ಕಾಲ್ಕಿತ್ತಿದ್ದ ಆಸಾಮಿ ಜಶ್ವಂತ್ ಸಿಂಗ್ ಚಿಕ್ಕೋಡಿ ಪೊಲೀಸ್ ಠಾಣೆಯಿಂದ ಓಡಿ ಹೋಗಿದ್ದ ಖೈದಿ, ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆಂದು ಕರೆತಂದಿದ್ದಾಗ ಕಾಲ್ಕಿತ್ತಿದ್ದ ಜಶ್ವಂತ ಸಿಂಗ್ ಆರೋಪಿ ಮಧ್ಯ ಪ್ರದೇಶಕ್ಕೆ …
Read More »ಅನೈತಿಕ ಸಂಬಂಧ ವಿರೋಧ ಹಿನ್ನಲೆ ವಿಷ ಸೇವಿಸಿ, ಅಪ್ರಾಪ್ತೆ ಸಾವು ಯುವಕನ ಸ್ಥಿತಿ ಚಿಂತಾಜನಕ
ರಾಯಚೂರು : ರಾಯಚೂರಿನ ಲಿಂಗಸುಗೂರು ತಾಲೂಕಿನ ಪೈದೊಡ್ಡಿಯಲ್ಲಿ ಅನೈತಿಕ ಸಂಬಂಧಕ್ಕೆ ವಿರೋಧ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಯತ್ನಿಸಿದ್ದು,ಅಪ್ರಾಪ್ತೆ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ,ಯುವಕನ ಸ್ಥಿತಿ ಗಂಭೀರವಾಗಿದೆ. 17 ವರ್ಷದ ಅಪ್ರಾಪ್ತೆ ವಿಷಸೇವನೆಯಿಂದ ಸಾವನ್ನಪ್ಪಿದ್ದಾಳೆ.ಯರಜಂತಿ ಗ್ರಾಮದ ನರಸಪ್ಪನ ಸ್ಥಿತಿ ಗಂಭೀರವಾಗಿದೆ.ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ನರಸಪ್ಪನಿಗೆ ಮದುವೆಯಾಗಿ ಎರಡು ಮಕ್ಕಳಿವೆ. ಅಪ್ರಾಪ್ತೆಯೊಂದಿಗಿನ ಪ್ರೇಮ ಸಂಬಂಧಕ್ಕೆ ಮನೆಯಲ್ಲಿ ವಿರೋಧ ಹಿನ್ನಲೆ ವಿಷ ಸೇವನೆ ಮಾಡಿದ್ದಾರೆ. ಈ ಹಿಂದೆ ಅಪ್ರಾಪ್ತೆಯನ್ನ ಯುವಕನಿಂದ ದೂರ ಮಾಡಿ ಬಾಲಮಂದಿರದಲ್ಲಿ ಇರಿಸಲಾಗಿತ್ತು. …
Read More »ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿಗೆ
ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿಗೆ ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58) ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು. ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು. ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ …
Read More »ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ
ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ …
Read More »ಅಶೋಕ ಪೂಜಾರಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತೆ….!!!
ಬೆಳಗಾವಿ- ಬೆಳಗಾವಿಯ ಮಾಸ್ಟರ್ ಮೈಂಡ್ ಈಗ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದಂತೆ ಕಾಣುತ್ತಿದೆ.ಲೋಕಸಭಾ ಉಪ ಚುನಾವಣೆಯಲ್ಲಿ ಬೆಳಗಾವಿಯಿಂದ ಅಶೋಕ ಪೂಜಾರಿಯನ್ನು ಕಣಕ್ಕಿಳಿಸುವ ತಯಾರಿ ನಡೆದಿದೆ ಎನ್ನುವ ಸುದ್ಧಿ ಈಗ ಸದ್ದಿಲ್ಲದೇ ಹರಿದಾಡುತ್ತಿದೆ. ಬಿಜೆಪಿಗೆ ಟಕ್ಕರ್ ಕೊಡಲು,ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಗೋಕಾಕಿನ ಅಶೋಕ ಪೂಜಾರಿ ಅವರನ್ನುಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಅಶೋಕ ಪೂಜಾರಿ ಇತ್ತೀಚಿಗೆ ಗೋಕಾಕಿನಲ್ಲಿ ನಡೆದ ಸತೀಶ್ …
Read More »
Laxmi News 24×7