ಬೆಂಗಳೂರು:ಸಾರಿಗೆ ಇಲಾಖೆಯಲ್ಲಿ ನಾಲ್ಕು ಕಾರ್ಪೋರೇಶನ್ ಗಳು ಬಹುತೇಕ ಕೊರೋನಾ ಹೊಡೆತಕ್ಕೆ ಎಲ್ಲವೂ ನಷ್ಟದಲ್ಲಿವೆ. ಸಂಬಳಗಳ ಹಂಚಿಕೆಯಲ್ಲಿ ವಿಳಂಬವಾಗಿದೆ, ಇಲ್ಲ ಎಂದು ಯಾರೂ ಹೇಳುತ್ತಿಲ್ಲ, ದುಡ್ಡು ಬಂದ ಮೇಲೆ ಬಿಡುಗಡೆ ಮಾಡಿದ್ದು ಸುಳ್ಳಲ್ಲ, ಸಾರಿಗೆ ಮಂತ್ರಿ, ಮುಖ್ಯಮಂತ್ರಿಗಳು ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಅನ್ನುವವದು ಸರಿಯಲ್ಲ. ಪುಣ್ಯಕ್ಕೆ ಪಕ್ಕದ ತೆಲಂಗಾಣದ KCR ತರ 48000 ನೌಕರರನ್ನು ಮನೆಗೆ ಕಳಿಸಿಲ್ಲ. ನಿಮ್ಮ ಬೇಡಿಕೆಗಳ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ನ್ಯಾಯ ಸಮ್ಮತವಲ್ಲವೆಂದು ಯಾರೂ ಹೇಳುವದಿಲ್ಲ. …
Read More »ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ
ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು. ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎನ್ನುವುದು ಸರಿಯಲ್ಲ.ಎಂದು ಪ್ರತಿಭಟನಾಕಾರರು …
Read More »ಮಾಂಸದೂಟ ಸೇವಿಸಿ ಅಸ್ವಸ್ಥವಾಗಿದ್ದ 6ವರ್ಷದ ಮಗು ಸಾವು
ರಾಮನಗರ: ಬುಧವಾರದಂದು ಚನ್ನಪಟ್ಟಣ ತಾಲ್ಲೂಕಿನ ಮೊಳೆದೊಡ್ಡಿ ಗ್ರಾಮದಲ್ಲಿ ಬೀಗರ ಔತಣ ಕೂಟದಲ್ಲಿ ಮಾಂಸದೂಟ ಸೇವಿಸಿ ಜನರು ಅಸ್ವಸ್ಥತಗೊಂಡ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಅಸ್ಪತ್ರೆಯಲ್ಲಿ 6 ವರ್ಷದ ಹೆಣ್ಣುಮಗು ಮೃತಪಟ್ಟಿದೆ. ಬೀಗರ ಔತಣದಲ್ಲಿ ಊಟ ಮಾಡಿದ್ದ 6 ವರ್ಷದ ಹೆಣ್ಣು ಮಗು ಚೈತನ್ಯ ಚಿಕಿತ್ಸೆ ಫಲಿಸದೇ ಗುರುವಾರ ಮೃತಪಟ್ಟಿದ್ದು, ಗ್ರಾಮದ ವೆಂಕಟಭೈರ-ಸೌಮ್ಯ ದಂಪತಿಯ ಮಗು ಚೈತನ್ಯ ಬೀಗರೂಟದಲ್ಲಿ ಫುಡ್ ಪಾಯ್ಸನ್ ನಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ …
Read More »ಬಸ್ – ಕಾರು ಮುಖಾಮುಖಿ ಡಿಕ್ಕಿ : ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ
ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು. ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. …
Read More »ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.
ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …
Read More »ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ…….7 ಯುವತಿಯರು ಸೇರಿದಂತೆ 18 ಜನ ಅರೆಸ್ಟ್,…..
ಲಕ್ನೊ: ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 7 ಯುವತಿಯರು ಸೇರಿದಂತೆ 18 ಜನರನ್ನ ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಕಾರ್ಯಚರಣೆ ನಡೆಸಿದ್ದ ಗ್ರೇಟರ್ ನೋಯ್ಡಾದ ಕೋತವಾಲಿಯ ಬೀಟಾ-2 ಪೊಲೀಸರು 18 ಜನರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರೇಟರ್ ನೋಯ್ಡಾದ ಜಗತ್ ಫಾರಂನೊಳಗೆ ಸ್ಪಾ ಹೆಸರಿನಲ್ಲಿ ಅನೈತಿಕ ಚುಟವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ದೂರುಗಳ ಬಂದ ಹಿನ್ನೆಲೆ ಡಿಸಿಪಿ ರಾಜೇಶ್ ಕುಮಾರ್ …
Read More »ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ
ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು. ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ …
Read More »ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು
ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
Read More »ಐನಾಪುರ: ನೇಣು ಹಾಕಿಕೊಂಡು ಅಕ್ಕ, ತಂಗಿ ಆತ್ಮಹತ್ಯೆ
ಚಿಂಚೋಳಿ: ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ಅಕ್ಕ, ತಂಗಿ ಇಬ್ಬರೂ ಏಕಕಾಲಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಶ್ವರ್ಯ ವಿಶ್ವನಾಥ ಸುತಾರ (20) ಹಾಗೂ ಸಾರಿಕಾ ವಿಶ್ವನಾಥ ಸುತಾರ (17) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕುಟುಂಬದ ಮುಖ್ಯಸ್ಥ ವಿಶ್ವನಾಥ ಸುತಾರ ಅವರು ಐನಾಪುರ ಗ್ರಾಮದಲ್ಲಿಯೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಅವರಿಗೆ ಒಟ್ಟು ಐವರವು ಹೆಣ್ಣುಮಕ್ಕಳಿದ್ದರು. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಆದರೆ, …
Read More »ಭಾರತ್ ಬಂದ್; ಬೆಳಗಾವಿಯಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ
ಬೆಳಗಾವಿ : ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ಉಂಟಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ …
Read More »
Laxmi News 24×7