ಭಾರತದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಫೋರ್ಬ್ಸ್ ಶತಕೋಟ್ಯಧಿಪತಿಗಳ ಶ್ರೇಯಾಂಕದ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ಸೋಮವಾರದಂದು (ನವೆಂಬರ್ 2, 2020) ರಿಲಯನ್ಸ್ ಷೇರುಗಳ ಬೆಲೆ ಭಾರೀ ಇಳಿಕೆಯಾದ ಹಿನ್ನೆಲೆಯಲ್ಲಿ ಮುಕೇಶ್ ಆಸ್ತಿಯಲ್ಲಿ 700 ಕೋಟಿ ಅಮೆರಿಕನ್ ಡಾಲರ್ ಅಥವಾ 50 ಸಾವಿರ ಕೋಟಿ ರುಪಾಯಿಗೂ ಹೆಚ್ಚು ಮೊತ್ತ ಕರಗಿದೆ. ಮುಕೇಶ್ ಈಗ ಶತಕೋಟ್ಯಧಿಪತಿಗಳ ಪಟ್ಟಿಯಲ್ಲಿ ಗೂಗಲ್ ಸಹ ಸಂಸ್ಥಾಪಕ ಲ್ಯಾರಿ ಪೇಜ್ ಗಿಂತ ಒಂದು ಸ್ಥಾನ ಹಿಂದಿದ್ದಾರೆ. ಸೋಮವಾರದಂದು …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ
ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …
Read More »ಬೆಳಗಾವಿಯ ಹಳೇಯ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ
ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …
Read More »ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್ಗೆ ಏಕಲವ್ಯ ಪ್ರಶಸ್ತಿ
ಬೆಂಗಳೂರು: ರಾಜ್ಯ ಸರ್ಕಾರ ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್ಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿದ್ದು, ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್ನಲ್ಲಿ ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿದೆ. ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ಪ್ರಶಸ್ತಿ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಏಕಲವ್ಯ ಪ್ರಶಸ್ತಿ ಕೊಡಮಾಡಿದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್, ತಂಡದ …
Read More »ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …
Read More »ಶಬರಿಮಲೆಗೆ ಹೋಗುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ
ತಿರುವನಂತಪುರಂ,ನ.2- ಶಬರಿಮಲೈ ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ನ.16ರಿಂದ ಆರಂಭವಾಗುವ ಹಬ್ಬದ ದಿನಗಳಲ್ಲಿ ಎಲ್ಲಾ ಭಕ್ತರನ್ನು ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ನಿಯಂತ್ರಿಸಲಾಗುತ್ತದೆ ಎಂದು ತಿರುಬಂಕೂರು ದೇವಸ್ವಂ ಮಂಡಳಿ ತಿಳಿಸಿದೆ. ವಾರದ ದಿನಗಳಲ್ಲಿ ದಿನಕ್ಕೆ 1,000 ಭಕ್ತರಿಗೆ ಮಾತ್ರ ದೇವಾಲಯಕ್ಕೆ ಅವಕಾಶವಿದ್ದು, ಶನಿವಾರ ಮತ್ತು ಭಾನುವಾರದಂದು 2,000 ಭಕ್ತರಿಗೆ ಪ್ರವೇಶ ಅವಕಾಶವನ್ನು ವಿಸ್ತರಿಸಲಾಗಿದೆ. ಮಂಡಲ-ಮಕರ, ವಿಲಕ್ಕು ಪೂಜ ದಿನಗಳಲ್ಲಿ 5,000 ಮಂದಿ ಭಕ್ತರಿಗೆ ದರ್ಶನದ ಅವಕಾಶವಿದೆ. ಡಿಸೆಂಬರ್ನಲ್ಲಿ ಎಲ್ಲಾ ದಿನಗಳವರೆಗೆ …
Read More »ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದುಮಹಾದೇವ ಭೈರಗೊಂಡ ಮೇಲೆ ಫೈರಿಂಗ್
ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಹಂತಕ ಮಹಾದೇವ ಭೈರಗೊಂಡ ಮೇಲೆ ದುಷ್ಕರ್ಮಿಗಳ ತಂಡ ಫೈರಿಂಗ್ ನಡೆಸಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಬಳಿ ಮಹಾದೇವ ಸಾಹುಕರ್ ಕಾರಿಗೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿ ಬಳಿಕ ದುಷ್ಕರ್ಮಿಗಳು 3-4 ಸುತ್ತು ಪೈರಿಂಗ್ ನಡೆಸಿದ್ದಾರೆ. ಗುಂಡು ತಗುಲಿದ ಮಹಾದೇವ್ ಸಾಹುಕಾರ್ ತೀವ್ರ ಗಾಯಗೊಂಡಿದ್ದು, ಆತನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ …
Read More »ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿಪಟಾಕಿ ಮಾರಾಟದ ಮೇಲೆ ನಿಷೇಧ
ಜೈಪುರ: ಕೊರೊನಾ ರೋಗಿಗಳು ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾಳಿಯ ಸಂದರ್ಭದಲ್ಲಿ ರಾಜಸ್ಥಾನ ಸರ್ಕಾರ ಪಟಾಕಿ ಮಾರಾಟದ ಮೇಲೆ ನಿಷೇಧ ವಿಧಿಸಿದೆ. ದೀಪಾವಳಿ ಹತ್ತಿರವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರವನ್ನು ರಾಜಸ್ಥಾನ ಸರ್ಕಾರ ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡದಂತೆ ಸೂಚಿಸಿದೆ. ಪಟಾಕಿಯಿಂದ ವಾಯು ಮಾಲಿನ್ಯ ಉಂಟಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ. ಸಿಎಂ ಅಶೋಕ್ ಗೆಹ್ಲೋಟ್ ಅವರ ನೇತೃತ್ವದಲ್ಲಿ ಭಾನುವಾರ …
Read More »ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳ:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು: ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ದಸರಾಗೆ ಪ್ರವಾಸಿತಾಣಗಳನ್ನು ಓಪನ್ ಮಾಡಿರುವ ಪರಿಣಾವನ್ನು ನಾವು ಎದುರಿಸಲೇಬೇಕು. ಆದ್ದರಿಂದ ಇದಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಇನ್ನು 15 …
Read More »ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …
Read More »