ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …
Read More »ಲ್ಯಾಂಡ್ಲೈನ್ನಿಂದ ಮೊಬೈಲಿಗೆ ಕರೆ – ಆರಂಭದಲ್ಲಿ’0′ ಒತ್ತುವುದು ಕಡ್ಡಾಯ
ನವದೆಹಲಿ: ಜನವರಿ 1 ರಿಂದ ಲ್ಯಾಂಡ್ಲೈನ್ ಫೋನಿನಿಂದ ಯಾವುದೇ ಕಂಪನಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಬೇಕಾದರೆ ಆರಂಭದಲ್ಲಿ ‘0’ ಸಂಖ್ಯೆ ಒತ್ತುವುದನ್ನು ಕಡ್ಡಾಯ ಮಾಡಲಾಗಿದೆ. ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಲ್ಯಾಂಡ್ಲೈನ್ನಿಂದ ಮೊಬೈಲ್ಗೆ ಕರೆ ಮಾಡುವ ಮುನ್ನ ʼ0ʼಯನ್ನು ಡಯಲ್ ಮಾಡಬೇಕೆಂದು ದೂರಸಂಪರ್ಕ ಸಚಿವಾಲಯಕ್ಕೆ ಮೇ 29 ರಂದು ಶಿಫಾರಸು ಮಾಡಿತ್ತು. ನವೆಂಬರ್ 20 ರಂದು ಸುತ್ತೋಲೆ ಹೊರಡಿಸಿ ಟ್ರಾಯ್ ಈ ಶಿಫಾರಸನ್ನು ಜಾರಿಗೆ ತರುವುದಾಗಿ ಹೇಳಿದೆ.ಗ್ರಾಹಕರು ಆರಂಭದಲ್ಲಿ …
Read More »ಬಂದಗೆ ಬೆಂಬಲ ಇಲ್ಲ ಯತ್ನಾಳ್ ನನ್ನ ಮಸಿ ಹಚ್ಚದೆ ಬಿಡಲ್ಲ:ಕರವೇ ಗಜ ಸೇನೆ ,ಪವನ ಮಹಾಲಿಂಗಪುರ
ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನವರೂ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಷಯ ರಾಜ್ಯಾದ್ಯಂತ ಬಹಳ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಕರ್ನಾಟಕ ಬಂದ ಘೋಷಣೆ ಮಾಡಿದ್ದರು, ಆದರೆ ಇದಕ್ಕೆ ಎಲ್ಲ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುತ್ತದೆ. ಡಿಸೆಂಬರ ಐದ ರಂದು ಹಮ್ಮಿಕೊಂಡಿರುವ ಕನ್ನಡ ಸಂಘಟನೆ ಗಳ ಬಂದ ಗೆ ಕರವೇ ಗಜಸೇನೆ ವತಿಯಿಂದ ಬೆಂಬಲ ಇಲ್ಲ …
Read More »ಮಹಾದಾಯಿ, ಮೇಕೆದಾಟು, ಗಟ್ಟಿ ಬಸವಣ್ಣದಂತಹ ಹಲವಾರು ಯೋಜನೆಗಳು ಡಿಪಿಆರ್ ಸಿದ್ಧಗೊಂಡಿದ್ದು
ಬೆಂಗಳೂರು, ನ.24- ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ. ಇಂದು ಹಿರಿಯ ಅ ಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ ಅವರು, ನೀರಾವರಿ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಅರಣ್ಯ ಇಲಾಖೆ ಕೇಳುವ ಅಗತ್ಯ ದಾಖಲಾತಿಗಳನ್ನು ತುರ್ತಾಗಿ …
Read More »ಕೊರೊನಾ ಪರೀಕ್ಷೆಗೆ 400 ರೂ. ದರ ನಿಗದಿ ಪಡಿಸಲು ಸುಪ್ರೀಂ ಸೂಚನೆ
ನವದೆಹಲಿ,ನ.24- ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಕೇವಲ 400 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದ್ದು, ಕೇಂದ್ರ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ವಕೀಲ ಅಜಯ್ ಅಗರ್ವಾಲ್ಎಂಬುವರು ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಏಕರೂಪದ ಕನಿಷ್ಟ ದರವನ್ನು ನಿಗದಿಮಾಡಬೇಕೆಂದು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ಅಂಗೀಕರಿಸುವುದಾಗಿ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ಎ.ಎಸ್.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯ …
Read More »ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ
ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ …
Read More »ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ
ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ …
Read More »ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ
ಜೋಹಾನ್ಸಬರ್ಗ್: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ …
Read More »ಮೌಲ್ವಿಯನ್ನು ಮದುವೆಯಾದ ಬಿಗ್ ಬಾಸ್ ಸ್ಪರ್ಧಿ
ನವದೆಹಲಿ: ಬಿಗ್ ಸ್ಪರ್ಧಿ, ಕಳೆದ ವರ್ಷ ಮನರಂಜನಾ ಲೋಕಕ್ಕೆ ಗುಡ್ ಬೈ ಹೇಳಿದ್ದ ಸನಾ ಖಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಗುಜರಾತ್ ಮೂಲದ ಮೌಲ್ವಿ ಅನಸ್ ಸಯೀದ್ ಅವರನ್ನು ವಿವಾಹವಾಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ಈ ವಿಷಯವನ್ನು ತಿಳಿಸಿರುವ ಸನಾ ಖಾನ್, ದೇವರ ದಯೆಯಿಂದ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಿದ್ದೆವು. ಇದೀಗ ವಿವಾಹವಾಗಿದ್ದೇವೆ. ದೇವರು ನಮ್ಮಿಬ್ಬರನ್ನು ಒಗ್ಗಟ್ಟಾಗಿ ಇಡಲೆಂದು ಬೇಡಿಕೊಳ್ಳುತ್ತೇನೆ ಎಂದು ಬರೆದು, ಇಬ್ಬರ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. …
Read More »ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರತಾಪಗಢದ ಲಾಲ್ಗಂಜ್ ವ್ಯಾಪ್ತಿಯ ಬೆಲ್ಹಾ ಗ್ರಾಮದ ಐಟಿಐ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧೀರೇಂದ್ರ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಧೀರೇಂದ್ರ ಪ್ರತಾಪಘಢನಲ್ಲಿ ಐಟಿಐ ಓದುತ್ತಿದ್ದನು. ರಜೆ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಆಗಮಿಸಿದ್ದನು. ಮನೆಗೆ ಬಂದವನು ಎರಡನೇ ಮಹಡಿಯಲ್ಲಿರುವ ಕೋಣೆ ಸೇರಿ, ನೇಣು ಬಿಗಿದುಕೊಂಡು ಆತ್ಮಹತ್ಯೆ …
Read More »
Laxmi News 24×7