ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …
Read More »ಅಲಿಭಾಗ್ ಕೋವಿಡ್ ಶಾಲೆಯಲ್ಲಿ ರಾತ್ರಿ ಕೆಳದ ಬಂಧಿತ ಅರ್ನಬ್ ಗೋಸ್ವಾಮಿ..!
ಅಲಿಭಾಗ್, ನ.5-ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿ ನ್ಯಾಯಾಂಗ ವಶದಲ್ಲಿರುವ ರಿಪಬ್ಲಿಕ್ ಟವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ರಾಯ್ಗಢ ಜಿಲ್ಲೆಯ ಅಲಿಭಾಗ್ ಬಂಧೀಖಾನೆಗಾಗಿ ಕೋವಿಡ್-19 ಕೇಂದ್ರವಾಗಿ ಪರಿವರ್ತಿತವಾಗಿರುವ ಸ್ಥಳೀಯ ಶಾಲೆಯೊಂದರಲ್ಲಿ ರಾತ್ರಿ ಕಳೆದರು. ಈ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಮತ್ತು ಇನ್ನಬರಿಗೆ ಅಲಿಭಾಗ್ ಸ್ಥಳೀಯ ನ್ಯಾಯಾಲಯವೊಂದು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅರ್ನಬ್ ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಅಲಿಭಾಗ್ಪೆÇಲೀಸರು ಕೋರಿದ್ದರು. …
Read More »ಲವ್ ಜಿಹಾದ್ ಹೆಸರಲ್ಲಿ ಮತಾಂತರವಾಗ್ತಿರೋದನ್ನು ಕೊನೆಗಾಣಿಸುತ್ತೇವೆ: ಸಿಎಂ
ಮಂಗಳೂರು: ಲವ್ ಜಿಹಾದ್ ಹೆಸರಲ್ಲಿ ಮತಾಂತವಾಗುತ್ತಿದೆ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಈ ವ್ಯವಸ್ಥೆ ಕೊನೆ ಮಾಡುತ್ತೇವೆ. ಮತಾಂತರದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ 20 ವರ್ಷಗಳ ನಂತರ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ …
Read More »ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್
ಪಣಜಿ: ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್ ಮಾಡಿಸಿಕೊಳ್ಳುವ ಮೂಲಕ ತಮ್ಮ 55ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮಾಡೆಲ್ ಮಿಲಿಂದ್ ತನ್ನ 55ನೇ ವಯಸ್ಸಿನಲ್ಲೂ ಕೂಡ ಯುವಕರು ನಾಚುವಂತೆ ಬಾಡಿಯನ್ನು ಮಾಡಿದ್ದಾರೆ. ಈಗಲೂ ಕೂಡ ಸಿಕ್ಸ್ ಪ್ಯಾಕ್ ಮಾಡುತ್ತಾರೆ. ಇಂದು 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅವರು ಗೋವಾದ ಬೀಚಿನಲ್ಲಿ ಬೆತ್ತಲೆಯಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ …
Read More »ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.
ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …
Read More »ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಚಿವ ಸುಧಾಕರ್ ಅವರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಮತ್ತು ಸಮರ್ಪಕ ಜಾರಿ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ …
Read More »ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ
ವಿಜಯಪುರ : ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿಇ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ …
Read More »ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ
ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ. ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ …
Read More »ಯೋಗೇಶ್ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.
ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್ ಗೌಡ ಮಾಲೀಕತ್ವದ ಜಿಮ್ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ …
Read More »ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ
ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು. ಅವರ ಡೆತ್ನೋಟ್ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ …
Read More »
Laxmi News 24×7