Breaking News

ರಾಷ್ಟ್ರೀಯ

ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ

ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ ದೊಡ್ಡ ಮೇಲಾಟವೇ ನಡೆದಿತ್ತು. ಆದ್ರೆ, ಇದೆಲ್ಲವನ್ನೂ ಮೆಟ್ಟಿ ನಿಲ್ಲೋಕೆ ಸಿಎಂ ಬಿಎಸ್​ವೈ ಸಜ್ಜಾಗಿದ್ದಾರೆ. ಇಂದು ಮಂಗಳೂರಿನಲ್ಲಿ ನಡೀತಿರೋ ರಾಜ್ಯ ಕಾರ್ಯಕಾರಿಣಿಯಲ್ಲಿ ಖಡಕ್ ಸಂದೇಶ ರವಾನಿಸೋಕೆ ರೆಡಿಯಾಗಿದ್ದಾರೆ. ನಾಯಕತ್ವ ಬದಲಾವಣೆ.. ಸಿಎಂ ಚೇಂಜ್.. ಯಡಿಯೂರಪ್ಪ ಕುರ್ಚಿಗೆ ಕಂಟಕ.. ಕಳೆದ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಇದೇ ಮಾತು. ವಿಪಕ್ಷಗಳಿಂದ ಹಿಡಿದು ಸ್ವಪಕ್ಷಿಯರವರೆಗೂ ಆಡಿದ್ದ ಮಾತು. ಆದ್ರೀಗ, …

Read More »

ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ.

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಬಾಗಿಲು ತೆರೆಯೋಕೆ ಸಕಲ ತಯಾರಿ ನಡೆದಿದೆ. ಆದ್ರೆ ಜನಸಾಮಾನ್ಯರಿಗೆ ಮಾತ್ರ ದರ್ಶನ ಭಾಗ್ಯಯಿಲ್ಲದಂತಾಗಿದೆ. ಹಾಸನಾಂಬೆ.. ಸಂಕಷ್ಟ ಪರಿಹರಿಸೋ ಶಕ್ತಿದೇವತೆ.. ಬೇಡಿದ ವರವನ್ನ ಕೊಡೋ ಕರುಣಾಮಯಿ.. ಸದಾ ತನ್ನ ಭಕ್ತರಿಗೆ ಶಾಂತಿ ಕರುಣಿಸೋ ಶಾಂತರೂಪಿಣಿ.. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ. ವಾಡಿಕೆಯಂತೆ …

Read More »

ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ.

ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ. ಈ ಮಧ್ಯೆ ಟ್ರಂಪ್, ಬೈಡನ್ ಹಾಗೂ ಡೆಮಾಕ್ರಟಿಕ್ ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಚಲನ ಸೃಷ್ಟಿಮಾಡಿದೆ. ಜಗದ ಪಾಲಿನ ದೊಡ್ಡಣ್ಣ, ಪವರ್ ಫುಲ್ ರಾಷ್ಟ್ರ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಕಳೆಗಟ್ಟಿದೆ. ಈಗಾಗ್ಲೇ ಮತದಾನ ಮುಗಿಸಿ, ಮೊದಲ ಸುತ್ತಿನ ಫಲಿತಾಂಶವನ್ನೂ ಪಡೆದಿರುವ ಅಮೆರಿಕದಲ್ಲಿ ಯಾರು …

Read More »

ಇವಿಎಂ ಅಂದ್ರೆ ಮೋದಿ ವೋಟಿಂಗ್‌ ಮಷೀನ್‌, :

ಪಾಟ್ನಾ: ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ ಅನ್ನು ಕಾಂಗ್ರೆಸ್‌ ಅಧ್ಯಕ್ಷ ಮೋದಿ ವೋಟಿಂಗ್‌ ಮಷೀನ್‌ ಎಂದು ಹೇಳಿ ವ್ಯಂಗ್ಯವಾಡಿದ್ದಾರೆ. ಬಿಹಾರದ ಅರಾರಿಯಾದಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಮೋದಿ ವೋಟಿಂಗ್‌ ಮಷೀನ್‌ ಅಥವಾ ಮೋದಿಯವರ ಮಾಧ್ಯಮಕ್ಕೆ ನಾನು ಭಯಪಡುವುದಿಲ್ಲ. ಈ ಬಾರಿ ಬಿಹಾರದ ಯುವಕರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದು, ನಮಗೆ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸತ್ಯ ಯಾವಾಗಲೂ ಸತ್ಯವೇ. ನ್ಯಾಯ ಯಾವಾಗಲೂ ನ್ಯಾಯವೇ. …

Read More »

ಬೆಂಗಳೂರಿನ ಬಹುತೇಕ ಕಾಲೇಜುಗಳು, ಗೂಡಂಗಡಿ ಸೇರಿದಂತೆ ಎಲ್ಲೆಡೆ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಪೊಲೀಸರು ಏಕೆ ಗಂಭೀರವಾಗಿ ತೆಗೆದುಕೊಂಡಿಲ್ಲ : ಜೈ ಜಗದೀಶ್

ಮಡಿಕೇರಿ: ಬೆಂಗಳೂರಿನ ಬಹುತೇಕ ಕಾಲೇಜುಗಳು, ಗೂಡಂಗಡಿ ಸೇರಿದಂತೆ ಎಲ್ಲೆಡೆ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಪೊಲೀಸರು ಏಕೆ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಹಿರಿಯ ಚಿತ್ರನಟ ಜೈ ಜಗದೀಶ್ ಪ್ರಶ್ನಿಸಿದ್ದಾರೆ. ಸ್ಯಾಂಡಲ್‍ವುಡ್‍ಗೆ ಡ್ರಗ್ ನಂಟಿನ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಡ್ರಗ್ಸ್ ಎನ್ನುವುದು ಎಲ್ಲೆಡೆ ಇದ್ದರೂ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಮಾತ್ರ ದೊಡ್ಡ ಸುದ್ದಿಯಾಗಿದೆ. ಮಾಧ್ಯಮಗಳು ಕೊರೊನಾ ಹಾಗೂ ಡ್ರಗ್ಸ್ ವಿಚಾರಗಳಿಗಷ್ಟೇ ಏಕೆ ಪ್ರಾಮುಖ್ಯತೆ ನೀಡುತ್ತಿವೆ ತಿಳಿಯುತ್ತಿಲ್ಲ. ಇದುವರೆಗೆ ಕನ್ನಡ ಚಿತ್ರರಂಗದಲ್ಲೇ …

Read More »

ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ನೋಡಬೇಕಿತ್ತು,ಹತ್ತು ಬಾರಿ ಯೋಚಿಸಬೇಕಿತ್ತು…

ಬೆಳಗಾವಿ- ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಅವರನ್ನು ಬಿಜೆಪಿಗೆ ಕರ್ಕೊಂಡ ಬರ್ತೀವಿ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಘಟಪ್ರಭಾದಲ್ಲಿರುವ ಸೇವಾದಳದ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು,ನಾಡಿನ ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ಮಂತ್ರಿಗಳು ನೋಡಬೇಕಾಗಿತ್ತು,ರಾಷ್ಟ್ರೀಯ ಪಕ್ಷವೊಂದು ನಾಡಿನ ವಿರುದ್ಧ ಕೆಲಸ ಮಾಡಿದವರಿಗೆ,ಪಕ್ಷಕ್ಕೆ ಅಹ್ವಾನ ನೀಡುತ್ತಿದೆ.ಅದು ಅವರ ಪಕ್ಷದ ಸಿದ್ಧಾಂತ ಈಬಗ್ಗೆ ನಾವು ಏನೂ …

Read More »

ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಹಿಲ್‌ ಬಂಧಿಸಿತ ಆರೋಪಿಗಳು. ಬಂಧಿತ ಖದೀಮರು OLX‌ನಲ್ಲಿ ಕಡಿಮೆ ಬೆಲೆಗೆ ವಾಹನಗಳ ಫೋಟೋ ಹಾಕುತ್ತಿದ್ದರು. ಅದನ್ನು ನೋಡಿ ವಾಹನ ಖರೀದಿಗೆ ಕರೆ ಮಾಡುತ್ತಿದ್ದ ಜನರಿಗೆ ತಾವು ಸೇನೆಯಲ್ಲಿದ್ದೇವೆ ಎಂದು ಸುಳ್ಳು ಹೇಳಿ ನಂಬಿಸಿ ಮೋಸ ಮಾಡುತ್ತಿದ್ದರು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. …

Read More »

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್​ಗಳನ್ನು ಹಿಂಪಡೆದಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಮೂರು ಕೇಸ್​ಗಳನ್ನು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗದ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂವರು ಕೇಸ್​ಗಳು ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು. ಆದರೆ, ವಕೀಲ ಬಿ.ವಿನೋದ್ …

Read More »

ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ.

ಬೆಂಗಳೂರು: ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಸಂಪತ್ ರಾಜ್ ಎಸ್ಕೇಪ್ ಪ್ರಕರಣಕ್ಕೆ ಸಂಬಂಧಿಸಿ ಸಂಪತ್ ರಾಜ್ ರಕ್ಷಣೆ ಮಾಡಲು ಹೋಗಿ ಆಸ್ಪತ್ರೆ ತಗಲಾಕಿಕೊಂಡಿದೆ. ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ. ಸಂಪತ್ ರಾಜ್ ಆಸ್ಪತ್ರೆಯಲ್ಲಿ ಎರಡು ತಿಂಗಳು ಠಿಕಾಣಿ ಹಾಕಿದ್ದರು. ಎರಡು ತಿಂಗಳಲ್ಲಿ 4 ಬಾರಿ ಆಡ್ಮಿಟ್, 4 ಬಾರಿ ಡಿಸ್ಚಾರ್ಜ್ …

Read More »

2020 US election results Updates: ಬೈಡನ್‌ಗೆ 223, ಟ್ರಂಪ್‌ಗೆ 145 ಎಲೆಕ್ಟೋರಲ್ ಮತ:

2020 US election results Updates: ಬೈಡನ್‌ಗೆ 223, ಟ್ರಂಪ್‌ಗೆ 145 ಎಲೆಕ್ಟೋರಲ್ ಮತ: ಇನ್ನು ಈಗ USA ಅಧ್ಯಕ್ಷೀಯ ಚುನಾವಣೆ ತಾಜಾ ಫಲಿತಾಂಶ ಹೀಗಿದೆ. ಬೈಡನ್‌ -223, ಟ್ರಂಪ್ -145 ಅಮೆರಿಕ ಸಂಯುಕ್ತ ಸಂಸ್ಥಾನಗಳಿಗೆ (USA) ನಡೆದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ‌ ಪ್ರಕ್ರಿಯೆ ಮುಂದುವರೆದಿದೆ. ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್​ಗೆ 223 ಮತ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್‌ಗೆ 145 ಮತಗಳು ಸಿಕ್ಕಿದ್ದು ಜೋ ಬಿಡೆನ್‌ …

Read More »