ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಭಾಷಣ ಮಾಡಬೇಕಿದ್ದ ಸಂದರ್ಭದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಭಾನುವಾರ ಸಾರ್ವಜನಿಕ ಸಭೆ ನಡೆಯುವ ಸಂದರ್ಭದಲ್ಲಿ 80 ವರ್ಷದ ರೈತ ಮೃತಪಟ್ಟಿದ್ದಾರೆ. ನವೆಂಬರ್ 3ರಂದು ನಡೆಯುವ ಉಪ ಚುನಾವಣೆ ಸಂಬಂಧ ಈ ಪ್ರಚಾರ ಸಭೆ ಆಯೋಜಿಸಲಾಗಿತ್ತು.ಬಿಜೆಪಿಯ ಪಂಧಾನ ಕ್ಷೇತ್ರದ ಶಾಸಕ ರಾಮ್ ಡಾಂಗೊರೆ ಭಾಷಣ ಮಾಡುವ ಸಂದರ್ಭದಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ ರೈತ ಜೀವನ್ …
Read More »ಮನೆ ನಿರ್ಮಾಣ, ಪರಿಹಾರ ಬಿಡುಗಡೆಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ …
Read More »ಗೋಕಾಕ್ ತಾಲ್ಲೂಕಿನ ಸಂಗನಕೇರಿಯಲ್ಲಿ ಭೀಕರ ಅಪಘಾತ : 5 ಜನರಿಗೆ ಗಂಭೀರ ಗಾಯ
ಗೋಕಾಕ : ತಾಲ್ಲೂಕಿನ ಸಂಗನಕೇರಿ ಸಮೀಪದಲ್ಲಿ ಟ್ರ್ಯಾಕ್ಟರ್ , ಮಿನಿ ಲೆಗ್ಜರಿ ವಾಹನ ನಡುವೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರವಷ್ಟೇ ಸಂಗಕೇರಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ , ಬೈಕ್ ನಡುವೆ ಅಪಘಾತ ಸಂಭಿಸಿ, ಮಗು, ಪತಿ, ಪತ್ನಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದರು. ನೋವು ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭಿಸಿದ್ದು, ಜನರನ್ನು ಬೆಚ್ಚಿ ಬಿಳಿಸಿದೆ. …
Read More »ಚಾಲಾಕಿ ಹೆಣ್ಣಿನ ಚಳಿ ಬಿಡಿಸಿದ ಹಾನಗಲ್ ಪೋಲಿಸರು..
ಹಾನಗಲ್ 13/10/2020 ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ATM ನಲ್ಲಿ ATM ಕಾರ್ಡುಗಳನ್ನು ಅದಲು ಬದಲು ಮಾಡಿ ಜನರಿಗೆ ವಂಚಿಸುವ ಬುರ್ಕಾದಾರಿ ಮಹಿಳೆ ಶಿರಾಳಕೊಪ್ಪದ ಕೆಸರಬಾನು, ಇಸ್ರಾಅಹಮದ್ ಇವರ ಹೆಂಡತಿಯಾದ ಕೆಸರಬಾನು ಬಂಕಾಪುರ, ಶಿರಾಳಕೊಪ್ಪದಲ್ಲಿ ಇಂತಹ ATM ನಲ್ಲಿ ಕಾರ್ಡುಗಳನ್ನು ಅದಲು ಬದಲು ಮಾಡಿ ಜನರಿಗೆ ವಂಚಿಸಿದ. ಈ ಕೆಸರಬಾನು ಸಾಮಾನ್ಯ ಮಹಿಳೆಯಲ್ಲ, ದಿನಾಂಕ 29/06/2020 ರಂದು ಈ ಆರೋಪಿಯ ಮೇಲೆ ಕಲಂ 420 IPCC ಕಾಯ್ದೆ ಪ್ರಕಾರ ಹಾವೇರಿ …
Read More »ಗಣೇಶ ಹುಕ್ಕೇರಿ,ಅಣ್ಣಾಸಾಬ ಜೊಲ್ಲೆ ನಡುವೆ ಬಿಗ್ ಫೈಟ್….!!!
ಬೆಳಗಾವಿ-ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ,ನಿರ್ದೇಶಕರ ಸ್ಥಾನಕ್ಕೆ ಅಕ್ಟೋಬರ್ 22 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಬೆಳಗಾವಿ ಜಿಲ್ಲೆಯ ಹತ್ತು ತಾಲ್ಲೂಕುಗಳಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ,ಚಿಕ್ಕೋಡಿ ತಾಲ್ಲೂಕಿನಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು,ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ,ಮತ್ತು ಶಾಸಕ ಗಣೇಶ್ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆಯಲಿದೆ. ಮುಂದುವರಿಸಲು ಸ್ಕ್ರೋಲ್ ಮಾಡಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಡಿಸಿಸಿ ಬ್ಯಾಂಕಿನ ಹಾಲಿ ನಿರ್ದೇಶಕರಾಗಿದ್ದಾರೆ, …
Read More »ಇಂದು ಬೆಳಗಾವಿ ಕಂದಾಯ ಇಲಾಖೆ ಸಚಿವ ಆರ್.ಅಶೋಕ ಭೇಟಿ ನೀಡಿ,
ಬೆಳಗಾವಿ: ಕಂದಾಯ ಇಲಾಖೆ ಸಚಿವ ಆರ್.ಅಶೋಕ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ, ಅತಿವೃಷ್ಟಿಯಿಂದಾದ ಹಾನಿಯನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಹುಕ್ಕೇರಿ ಪಟ್ಟಣ, 1.40ಕ್ಕೆ ಎಲಿಮಿನ್ನೋಳಿಗೆ ಭೇಟಿ ನೀಡಲಿದ್ದಾರೆ. ಬಳಿಕ 3.10ಕ್ಕೆ ಕಲ್ಲೋಳ ಸೇತುವೆ, 3.30ಗಂಟೆಗೆ ಯಡೂರ, ಯಡೂರವಾಡಿ, 4.10ಕ್ಕೆ ಇಂಗಳಿ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲಿಸಲಿದ್ದಾರೆ. ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾನಿ ಪರಿಶೀಲಿಸಿ ಭರವಸೆ ಸುರಿಮಳೆ ಸುರಿಸಿದ್ದಾರೆ. https://youtu.be/-mjImckkvpc *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ …
Read More »ವ್ಯಾಯಾಮ ಪರೀಕರ ವಿತರಣೆ ಸನ್ಮಾನ್ಯ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ
ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕರೆ ನೀಡಿದರು. https://youtu.be/-mjImckkvpc ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ …
Read More »ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?:H.D.K.
ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ …
Read More »ಕೊರೋನಾ ವಾರಿಯರ್ಸ್ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊರೋನಾ ವಾರಿಯರ್ಸ್ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …
Read More »ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ
ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ …
Read More »