ತಿರುವನಂತಪುರಂ,ನ.2- ಶಬರಿಮಲೈ ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ನ.16ರಿಂದ ಆರಂಭವಾಗುವ ಹಬ್ಬದ ದಿನಗಳಲ್ಲಿ ಎಲ್ಲಾ ಭಕ್ತರನ್ನು ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ನಿಯಂತ್ರಿಸಲಾಗುತ್ತದೆ ಎಂದು ತಿರುಬಂಕೂರು ದೇವಸ್ವಂ ಮಂಡಳಿ ತಿಳಿಸಿದೆ. ವಾರದ ದಿನಗಳಲ್ಲಿ ದಿನಕ್ಕೆ 1,000 ಭಕ್ತರಿಗೆ ಮಾತ್ರ ದೇವಾಲಯಕ್ಕೆ ಅವಕಾಶವಿದ್ದು, ಶನಿವಾರ ಮತ್ತು ಭಾನುವಾರದಂದು 2,000 ಭಕ್ತರಿಗೆ ಪ್ರವೇಶ ಅವಕಾಶವನ್ನು ವಿಸ್ತರಿಸಲಾಗಿದೆ. ಮಂಡಲ-ಮಕರ, ವಿಲಕ್ಕು ಪೂಜ ದಿನಗಳಲ್ಲಿ 5,000 ಮಂದಿ ಭಕ್ತರಿಗೆ ದರ್ಶನದ ಅವಕಾಶವಿದೆ. ಡಿಸೆಂಬರ್ನಲ್ಲಿ ಎಲ್ಲಾ ದಿನಗಳವರೆಗೆ …
Read More »ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದುಮಹಾದೇವ ಭೈರಗೊಂಡ ಮೇಲೆ ಫೈರಿಂಗ್
ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಹಂತಕ ಮಹಾದೇವ ಭೈರಗೊಂಡ ಮೇಲೆ ದುಷ್ಕರ್ಮಿಗಳ ತಂಡ ಫೈರಿಂಗ್ ನಡೆಸಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಬಳಿ ಮಹಾದೇವ ಸಾಹುಕರ್ ಕಾರಿಗೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿ ಬಳಿಕ ದುಷ್ಕರ್ಮಿಗಳು 3-4 ಸುತ್ತು ಪೈರಿಂಗ್ ನಡೆಸಿದ್ದಾರೆ. ಗುಂಡು ತಗುಲಿದ ಮಹಾದೇವ್ ಸಾಹುಕಾರ್ ತೀವ್ರ ಗಾಯಗೊಂಡಿದ್ದು, ಆತನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ …
Read More »ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿಪಟಾಕಿ ಮಾರಾಟದ ಮೇಲೆ ನಿಷೇಧ
ಜೈಪುರ: ಕೊರೊನಾ ರೋಗಿಗಳು ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾಳಿಯ ಸಂದರ್ಭದಲ್ಲಿ ರಾಜಸ್ಥಾನ ಸರ್ಕಾರ ಪಟಾಕಿ ಮಾರಾಟದ ಮೇಲೆ ನಿಷೇಧ ವಿಧಿಸಿದೆ. ದೀಪಾವಳಿ ಹತ್ತಿರವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರವನ್ನು ರಾಜಸ್ಥಾನ ಸರ್ಕಾರ ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡದಂತೆ ಸೂಚಿಸಿದೆ. ಪಟಾಕಿಯಿಂದ ವಾಯು ಮಾಲಿನ್ಯ ಉಂಟಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ. ಸಿಎಂ ಅಶೋಕ್ ಗೆಹ್ಲೋಟ್ ಅವರ ನೇತೃತ್ವದಲ್ಲಿ ಭಾನುವಾರ …
Read More »ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳ:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು: ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ದಸರಾಗೆ ಪ್ರವಾಸಿತಾಣಗಳನ್ನು ಓಪನ್ ಮಾಡಿರುವ ಪರಿಣಾವನ್ನು ನಾವು ಎದುರಿಸಲೇಬೇಕು. ಆದ್ದರಿಂದ ಇದಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಇನ್ನು 15 …
Read More »ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …
Read More »ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ
ಬೆಂಗಳೂರು: ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗಿರಿನಗರ ಸಮೀಪ ಮುನೇಶ್ವರ ಬ್ಲಾಕ್ನಲ್ಲಿ ಭಾನುವಾರ ನಡೆದಿದೆ. ಮುನೇಶ್ವರ ಬ್ಲಾಕ್ನ ನಿವಾಸಿ ಮಹಾಲಕ್ಷ್ಮಿ (16) ಮೃತ ದುರ್ದೈವಿ. ಮನೆಯಲ್ಲಿ ತನ್ನ ಎಂಟು ವರ್ಷದ ತಮ್ಮನನ್ನು ಸ್ನಾನಗೃಹದಲ್ಲಿ ಕೂಡಿಹಾಕಿ ಬಳಿಕ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕನ ಚೀರಾಟ ಕೇಳಿ ನೆರೆ ಹೊರೆಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು …
Read More »ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.
ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್ಪೆಕ್ಟರ್ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …
Read More »ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು
ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …
Read More »2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು
ಪಯಾಗ್ಪುರ: ಉತ್ತರ ಪ್ರದೇಶದ ಪಯಾಗ್ಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. 2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಾಭ್ಯವಾಗಿಲ್ಲ.
Read More »ಕನ್ನಡ ಅಭಿಮಾನ
ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …
Read More »
Laxmi News 24×7