ಚಿಕ್ಕಮಗಳೂರು: ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ. ಕನ್ನಡಕ್ಕೆ ತನ್ನದೆ ಆದ ಇತಿಹಾಸವಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಬಳಕೆ ಮಾಡೋರು ಕಮ್ಮಿ. ಆದ್ರೆ ನೀವು ದೇಗುಲಕ್ಕೆ ಹೋದ್ರೆ ಎಲ್ಲವೂ ಕನ್ನಡಮಯ. ಕನ್ನಡ ಅನ್ನೋ ಭಾಷೆಗೆ ತನ್ನದೇ ಆದ ತಾಕತ್ತು ಇದೆ.. ಈ ಭಾಷೆ ಸಾಕಷ್ಟು ಮಹತ್ವವನ್ನ ಹೊಂದಿದೆ. ಕನ್ನಡ ಪದಗಳು ಕಿವಿಗೆ ಬೀಳುತ್ತಿದ್ದರೆ ಮನಸ್ಸಿಗೆ ನೆಮ್ಮದಿ. ಆದ್ರೆ ಇತ್ತೀಚಿನ …
Read More »ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ.
ಬೆಳಗಾವಿ: ಕುಂದಾನಗರಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ ಎಂಇಎಸ್ ಈ ದಿನವನ್ನು ಕರಾಳ ದಿನವಾಗಿ ಆಚರಿಸಲು ಮುಂದಾಗಿದ್ದು ಇದೇ ಮೊದಲ ಬಾರಿಗೆ ಮುಖಭಂಗವಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ. ಜಿಲ್ಲಾಧಿಕಾರಿ ಎಂಜಿ ಹಿರೇಮಠ ಕರಾಳ ದಿನಾಚರಣೆ ಮಾಡದಂತೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಡದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. 10 ಗಂಟೆಗೆ ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆಗೆ ಪ್ಲಾನ್ ಮಾಡಿಕೊಂಡಿದ್ದಾರೆ. …
Read More »ರಾಜ್ಯೋತ್ಸವ ಆಚರಣೆಗೆ ಸಿಂಗಾರಗೊಂಡ ಬೆಳಗಾವಿ
ಬೆಳಗಾವಿ- ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯಂತ ಮಹದಾನಂದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ”ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ. ಚನ್ನಮ್ಮಾಜಿಯ ಹೋರಾಟದ ಚಿತ್ರಣ,ಕಿತ್ತೂರು ಕೋಟೆಯ ಗತವೈಭವ ಮರಕಳಿಸುವ ಅಲಂಕಾರವನ್ನು ಚನ್ನಮ್ಮನ ಮೂರ್ತಿಯ ನಾಲ್ಕು ದಿಕ್ಕುಗಳಲ್ಲಿ ಬೇರೆ,ಬೇರೆ ಚಿತ್ರಗಳನ್ನು ಅಳವಡಿಸಿ,ಈ …
Read More »ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ
ಮುಂಬೈ: ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಮಾರಿಯಾ ಮತ್ತು 27 ವರ್ಷದ ಅರ್ಬಕ್ ಭಾಗ್ವತ್ ರನ್ನು ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ. ಈ ಸಂಬಂಧ ಮಾವ ಬತ್ವೆಲ್ ಲಾಲ್ಜಾರೆ ಮತ್ತು ಲಾಲ್ಜಾರೆ ಮಗ ವಿಕಾಸ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮಾರಿಯಾ ಲಾಲ್ಜಾರೆ ಪತಿ 10 ವರ್ಷದ …
Read More »ಬೆಳಗಾವಿ: ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಡಿಸಿ ಚಾಲನೆ
ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಶನಿವಾರ ನಗರದ ಕಿಲ್ಲಾ ಕೋಟೆ ಯ ಮುಂಭಾಗದಿಂದ ಚಾಲನೆ ನೀಡಿದರು. ಕರೋನಾ ಮಹಾಮಾರಿಯಿಂದಾಗಿ ಅತ್ಯಂತ ಸರಳ ರೀತಿಯಲ್ಲಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಲಾಯಿತು. ಕಿಲ್ಲಾ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್೯ ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ …
Read More »ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಕೋರಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ವಿವೇಕ ಜತ್ತಿ, ಪಾಂಡು ಮನ್ನಿಕೆರಿ, ಶಿವನಗೌಡ ಪಾಟೀಲ, ಪ್ರಕಾಶ ಬಸ್ಸಾಪುರೆ, ಪಾಂಡು ರಂಗಸುಬೆ, …
Read More »ಟಿಪ್ಪರ್ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ
ಹೊಸಕೋಟೆ: ಟಿಪ್ಪರ್ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಮೇಡಹಳ್ಳಿ ನಿವಾಸಿ ಸಂಜು(24) ಮೃತ ದುರ್ದೈವಿ. ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು.
Read More »ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಚಾಲನೆ ನೀಡಲಾಯಿತು.
ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗ ಶುಕ್ರವಾರ ಚಾಲನೆ ನೀಡಲಾಯಿತು. ಹಲಗಾ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು. ಮಣ್ಣೂರು ಗ್ರಾಮದಲ್ಲಿ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಯುವ ಕಾಂಗ್ರೆಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ ಮತ್ತು ಮುಖಂಡರು ಭೂಮಿಪೂಜೆ ಸಲ್ಲಿಸಿದರು. ಮುಖಂಡರಾದ ಅಶೋಕ ಜಕ್ಕಣ್ಣವರ, ಅಪ್ಪಣ್ಣ ಜಿ. ಭಾಗಣ್ಣವರ, ರಾಜು ಬಡವನ್ನವರ, ಅರ್ಜುನ ಪಾಟೀಲ, …
Read More »ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು.
ಕುಡಚಿ: ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು. ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ಬಂದಿದ್ದ ಅವರು ಮಾಸಾಹೇಬಾ ದರ್ಗಾದಿಂದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ದೇವರ ನಾಮಸ್ಮರಣೆ ಮಾಡಿದರು. ಅವರಿಗೆ ಮುಖಂಡರು ಸಿಹಿ, ಶರಬತ್, ಚಹಾ ವಿತರಿಸಿದರು. ಮುಖಂಡರಾದ ಮಹಮ್ಮದ ಹುಸೇನ ಓಮಿನಿ, ಸುಲ್ತಾನ ವಾಟೆ, ರಾಜು ನಿಡಗುಂದಿ, ಆಶಿಫ ಚಮನಶೇಖ, ಆತೀಫ ಪಟಾಯಿತ, ಅಮೀನ ವಾಟೆ ಇದ್ದರು. ಮಸೀದಿಗಳನ್ನು ಸಿಂಗರಿಸಲಾಗಿತ್ತು. ಪಿಎಸ್ಐ …
Read More »ಬಿಜೆಪಿ ನಾಯಕರ ನಡುವೆ ‘ಸಮನ್ವಯ’ ಮೂಡಿಸುವ ಕಾರ್ಯಕ್ಕೆ ಹೈಕಮಾಂಡ್ ತಂತ್ರ ರೂಪಿಸಿದೆ.
ಬೆಳಗಾವಿ: ಅನಿರೀಕ್ಷಿತವಾಗಿ ಎದುರಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಬಿಜೆಪಿ ನಾಯಕರ ನಡುವೆ ‘ಸಮನ್ವಯ’ ಮೂಡಿಸುವ ಕಾರ್ಯಕ್ಕೆ ಹೈಕಮಾಂಡ್ ತಂತ್ರ ರೂಪಿಸಿದೆ. ಇದರ ಮೊದಲ ಭಾಗವಾಗಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಒಂದು ಬಣ, ಹುಕ್ಕೇರಿ ಶಾಸಕ ಉಮೇಶ ಕತ್ತಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ …
Read More »
Laxmi News 24×7