ಕೊರೋನಾ ವಾರಿಯರ್ಸ್ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …
Read More »ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ
ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ …
Read More »ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ
ಬೆಂಗಳೂರು: ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ನಾಯಂಡಹಳ್ಳಿಯ ವಿಶ್ವಪ್ರಿಯಾ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಹಾಗೂ ಇತರರು ವಾಹನದ ಗಾಜು ಒಡೆದು ಹೊರಬಂದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು. ಸದ್ಯ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅನ್ನೋ ಮಾಹಿತಿ ಲಾಭ್ಯವಾಗಿದೆ. ಕಾರಿನಲ್ಲಿ …
Read More »ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 8 ವಿದ್ಯಾರ್ಥಿಗಳು 650ಕ್ಕಿಂತಲೂ ಹೆಚ್ಚು ಅಂಕ,
ಮೂಡುಬಿದಿರೆ: ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 8 ವಿದ್ಯಾರ್ಥಿಗಳು 650ಕ್ಕಿಂತಲೂ ಹೆಚ್ಚು ಅಂಕ, 37 ವಿದ್ಯಾರ್ಥಿಗಳು 650 ಅಂಕ, 914 ವಿದ್ಯಾರ್ಥಿಗಳು 300ಕ್ಕೂ ಹೆಚ್ಚು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅರ್ನವ್ ಅಯ್ಯಪ್ಪ (685), ಅನರ್ಘ್ಯ ಕೆ. (683), ಪಿ.ಎಸ್. ರವೀಂದ್ರ (670), ಖುಷಿ ಚೌಗಲೆ (661), ಪೂಜಾ ಜಿ.ಎಸ್. (656), ಚಂದುಸೇನ್ ಪೈಲ್ವಾನ್ (651), ಚಿನ್ಮಯಿ ಆರ್.(650), …
Read More »ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ …
Read More »ಭೀಮಾ ನದಿ ಪ್ರವಾಹ ಮೂರು ದಿನಗಳಿಂದ ಏರಿಕೆಯಾಗುತ್ತಲೇ ಇದೆ.
ಅಫಜಲಪುರ: ಭೀಮಾ ನದಿ ಪ್ರವಾಹ ಮೂರು ದಿನಗಳಿಂದ ಏರಿಕೆಯಾಗುತ್ತಲೇ ಇದೆ. ತಾಲ್ಲೂಕಿನ ಭೀಮಾ ಬ್ಯಾರೇಜಿನ ಹಿನ್ನೀರಿನಿಂದ ಕರಜಗಿ ಹೋಬಳಿಯ ಸುಮಾರು 20 ಗ್ರಾಮಗಳು ಮೂರಾಬಟ್ಟೆಯಾಗಿವೆ. ಸೊನ್ನ ಬ್ಯಾರೇಜನಿಂದ ಭೀಮಾ ನದಿಗೆ ಶನಿವಾರ 8.50 ಲಕ್ಷ ಕ್ಯುಸೆಕ್ ನೀರು ಹರಿಬಿಡುತ್ತಿರುವುದರಿಂದ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭೀಮಾ ತೀರದ ಮಣ್ಣೂರ, ಹೊಸುರ, ಶೇಷಗೀರಿ, ಉಡಚಣ, ಭೋಸಗಾ, ಅಳ್ಳಗಿ(ಬಿ), ಗೌರ, ಬಂಕಲಗಾ, ಶಿರವಾಳ, ದಿಕ್ಸಂಗಾ, ತೆಲ್ಲುಣಗಿ, ನಂದರಗಿ ಸೇರಿದಂತೆ ಹಲವು ಹಳ್ಳಿಗಳು …
Read More »ಮಳೆ ನಿಂತರೂ ಭೀಮಾ ನದಿಯ ಹರಿವು ಮಾತ್ರ ಕಡಿಮೆಯಾಗಿಲ್ಲ.
ವಿಜಯಪುರ: ಮಳೆ ನಿಂತರೂ ಭೀಮಾ ನದಿಯ ಹರಿವು ಮಾತ್ರ ಕಡಿಮೆಯಾಗಿಲ್ಲ. ಇದರಿಂದ ಜನ ನೀರಿನ ಮಧ್ಯೆ ಜೀವನ ಕಳೆಯುವಂತಾಗಿದೆ. ವಿಜಯಪುರ ಜಿಲ್ಲೆಯ ಇಂಡಿ, ಚಡಚಣ, ಆಲಮೇಲ ತಾಲೂಕಿನ ನದಿ ಪಾತ್ರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಚಡಚಣ ತಾಲೂಕಿನ ಹೊಳೆಸಂಕ, ಧೂಳಖೇಡದಲ್ಲಿ ಪ್ರವಾಹ ಕಡಿಮೆಯಾಗಿಲ್ಲ. ಇಂಡಿ ತಾಲೂಕಿನ ಮೀರಗಿಯಲ್ಲೂ ನೆರೆ ಕಡಿಮೆಯಾಗಿಲ್ಲ. ತಾರಾಪುರ, ಕುಮಸಗಿ, ದೇವಣಗಾಂವ್ ಗ್ರಾಮಗಳು ಇನ್ನೂ ನಡುಗಡ್ಡೆಯಾಗಿಯೇ ಉಳಿದಿವೆ. ಮನೆ ನಿಂತರೂ ಪ್ರವಾಹದ ಅಬ್ಬರ ನಿಂತಿಲ್ಲ. ಮಳೆ ನೀರು …
Read More »ಆರ್ ನಗರ ಕ್ಷೇತ್ರದ ಉಪ ಚುನಾವಣೆ ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ.
ಬೆಂಗಳೂರು: ಸದ್ಯ ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಆರ್.ಆರ್ ನಗರ ಕ್ಷೇತ್ರದ ಉಪ ಚುನಾವಣೆ ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ. ಇದೀಗ ಇದೇ ಚುನಾವಣಾ ರಣಕಣ ಮತ್ತಷ್ಟು ರಂಗೇರುತ್ತಿದೆ. ಪ್ರಚಾರ ಕಾರ್ಯಕ್ಕಾಗಿ ಭರ್ಜರಿ ಸಿದ್ಧತೆಯನ್ನೇ ಮಾಡಿಕೊಳ್ಳುತ್ತಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕ್ಷೇತ್ರದಲ್ಲಿ ತಮ್ಮ ಪರವಾಗಿ ಪ್ರಚಾರದಲ್ಲಿ ಭಾಗಿಯಾಗುವಂತೆ ಜೋಡೆತ್ತುಗಳಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಹೌದು.. 2019ರ ಸಾರ್ವತ್ರಿಕ ಚುನಾವಣೆ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೋಡಿ …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರದಿಂದ ಮೂರು ದಿನಗಳ ಶಿಕಾರಿಪುರ ಪ್ರವಾಸ ಕೈಗೊಂಡಿದ್ದಾರೆ.
ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಲಾಕ್ಡೌನ್ನಿಂದಾಗಿ ತವರು ಕ್ಷೇತ್ರದಿಂದ ಕಳೆದ ಆರು ತಿಂಗಳಿನಿಂದ ದೂರವಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರದಿಂದ ಮೂರು ದಿನಗಳ ಶಿಕಾರಿಪುರ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಭಾನುವಾರ ವಿಶ್ರಾಂತಿ ಪಡೆದು ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಸಬಾ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ, ಉಡುತಡಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ಮತ್ತು …
Read More »ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು,
ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರ ನೇಮಕಾತಿ ಆದೇಶ ಹೊರಡಿಸುವ ಚಿಂತನೆ ನಡೆಸಿದೆ ಎನ್ನಲಾಗಿದೆ. ಉಪನ್ಯಾಸಕರಾಗಿ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳು ನೇಮಕಾತಿ ಆದೇಶ ಹೊರಡಿಸುವಂತೆ ಸರ್ಕಾರವನ್ನು ಆಗ್ರಹಿಸಿ ಶನಿವಾರ ಆರನೇ ದಿನವೂ ಪಿಯು ಮಂಡಳಿ ಮುಂಭಾಗ ಅಹೋರಾತ್ರಿ ಧರಣಿ ನಡೆಸಿದರು. ಕೊರೊನಾ ವೈರಸ್ ಸಂದರ್ಭದಲ್ಲಿ ಮಳೆ, ಗಾಳಿ ನಡುವೆಯೂ ಉಪನ್ಯಾಸಕರು ಹೆಚ್ಚು ಕಾಲ ಧರಣಿ ಮುಂದುವರೆಸಿ …
Read More »
Laxmi News 24×7