Breaking News

ರಾಷ್ಟ್ರೀಯ

ಡಿಕೆಶಿಗೆ ಮತ್ತೆ ಶಾಕ್ – ಸಿಬಿಐ ಬೆನ್ನಲ್ಲೇ ಫೀಲ್ಡಿಗೆ ಇಳಿದ ಇಡಿ

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಮತ್ತು ಮನಿ ಲಾಂಡ್ರಿಂಗ್ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಅವರನ್ನು ತನಿಖಾ ಸಂಸ್ಥೆಗಳು ಬಿಡುವಂತೆ ಕಾಣ್ತಿಲ್ಲ. ಸಿಬಿಐ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಕೂಡ ಫೀಲ್ಡಿಗೆ ಇಳಿದಿದೆ.ಡಿಕೆಶಿ ಆಪ್ತರು ಮತ್ತು ಬಂಧುಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಬೇಕು ಎಂದು ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಆದೇಶ ನೀಡಿದೆ. ಡಿಕೆಶಿ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸುವ ಸಂಬಂಧ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡುವಂತೆ ಜಾರಿ ನಿರ್ದೇಶನಾಲಯದ …

Read More »

ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಜೈಲಿನಲ್ಲೇ ಹುಟ್ಟುಹಬ್ಬ

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.‘ ಗಂಡ ಹೆಂಡತಿ’ ಬೆಡಗಿಯ ವಿಶೇಷ ದಿನಕ್ಕೆ ಡ್ರಗ್ಸ್ ಮಾಫಿಯಾ ಕಾವು ತಟ್ಟಿದೆ. ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ.ಸಾಮಾನ್ಯವಾಗಿ ಸಂಜನಾ …

Read More »

ಪಾಕ್‍ಗೆ ಯುದ್ಧ ವಿಮಾನಗಳ ವಿವರ ಕಳುಹಿಸುತ್ತಿದ್ದ ಹೆಚ್‍ಎಎಲ್ ಉದ್ಯೋಗಿ ಅರೆಸ್ಟ್

ಮುಂಬೈ: ಪಾಕಿಸ್ತಾನ ಗುಪ್ತಚರ ಇಲಾಖೆ (ಐಎಸ್‍ಐ)ಗೆ ಯುದ್ಧ ವಿಮಾನಗಳ ವಿವರಗಳನ್ನು ಕದ್ದು ಕಳುಹಿಸುತ್ತಿದ್ದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‍ಎಎಲ್)ನ ಉದ್ಯೋಗಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಇಂದು ಬಂಧಿಸಿದೆ. ಬಂಧಿತ ಹೆಚ್‍ಎಎಲ್ ಉದ್ಯೋಗಿಯನ್ನು 41 ವರ್ಷದ ದೀಪಕ್ ಶಿರ್ಸತ್ ಎಂದು ಗುರುತಿಸಲಾಗಿದೆ. ಈತ ಮುಂಬೈ ನಾಸಿಕ್ ಬಳಿಯ ಓಜರ್ ವಿಮಾನ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ಬಂಧಿತನಿಂದ ಮೂರು ಮೊಬೈಲ್ ಫೋನುಗಳು ಮತ್ತು ಐದು ಸಿಮ್‍ಗಳು ಮತ್ತು ಎರಡು ಮೆಮೊರಿ ಕಾರ್ಡ್ …

Read More »

ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ.

ನವದೆಹಲಿ: ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ. ಡೇವಿಡ್ ವಾರ್ನರ್ ಅವರು ಸದ್ಯ ಯುಇಎಯಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ. ತನ್ನ ನಾಯಕತ್ವದ ಸನ್‍ರೈಸಸ್ ಹೈದರಾಬಾದ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ನಿನ್ನೆ ನಡೆದ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್‍ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಈ ನಡುವೆ ಇಂದು ಟ್ವೀಟ್ ಮಾಡಿರುವ …

Read More »

ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ. ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ. …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …

Read More »

ಮಂಕಡಿಂಗ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್​ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್​ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್​ನನ್ನು ಮಂಕಡಿಂಗ್ ( ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …

Read More »

ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ  ನಡೆದಿದೆ.   https://www.facebook.com/105350550949710/posts/202232631261501/?sfnsn=wiwspmo       ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು ತೋಡಿಕೊಂಡ ರೈತ ಎನ್ನಲಾಗುತ್ತಿದೆ. ಮಲಪ್ರಭಾ ಸಕ್ಕರೆ ಕಾರ್ಖಾನೆಗೆ  114 ಟನ್ ಕಬ್ಬಿನ, 85 ಸಾವಿರ ರೂಪಾಯಿ ಬಾಕಿ ಬಿಲ್ ಬರಬೇಕು . ಕಾರ್ಖಾನೆಗೆ ಈಗಾಗಲೇ 20 …

Read More »

ಲಾಕ್‌ಡೌನ್ ಎಫೆಕ್ಟ್: ಪೊಲೀಸ್ ಠಾಣೆಯಲ್ಲಿ ಕೇಳೋರೇ ಇಲ್ಲ ಮಾಲೀಕರಿಲ್ಲದ ವಾಹನಗಳನ್ನು!

ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್‌ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …

Read More »