Breaking News

ರಾಷ್ಟ್ರೀಯ

BSY ಜೈಲಿಗೆ ಹೋಗಿದ್ದವರು, ಈಗ RTGS ಮೂಲಕ ಹಣ ಪಡೆಯುತ್ತಿದ್ದಾರೆ: ಬೇಳೂರು

ಶಿವಮೊಗ್ಗ: ಭೂ ಕಾಯ್ದೆ ತಿದ್ದುಪಡಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರ ವಿರುದ್ಧ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. CM BSY, ಅವರ ಪುತ್ರ ಮತ್ತು ಸಚಿವ ಆರ್ ಅಶೋಕ ಅವರುಗಳು ಕಾರ್ಪೋರೇಟರ್ ಕಂಪನಿಗಳ ಗುಲಾಮರು ಎಂದು ಬೇಳೂರು ಗೋಪಾಲಕೃಷ್ಣ ಜರಿದಿದ್ದಾರೆ. ಸಿಎಂ ಬಿಎಸ್ವೈ ರೈತ ನಾಯಕರು ಅಲ್ಲ. ಬಿಎಸ್ವೈ ಮಂಡ್ಯದಿಂದ ಶಿವಮೊಗ್ಗಕ್ಕೆ ರೈತರು ಬೆಳೆದ ನಿಂಬೆ ಮಾರಾಟಕ್ಕೆ ಬಂದವರು. ಸಿಎಂ ಬಿಎಸ್ ವೈ ಮತ್ತು ಸಂಸದ …

Read More »

ಪಾಯಿಂಟ್ಸ್ ಟೇಬಲ್ ಅಗ್ರಸ್ಥಾನದಲ್ಲಿರುವ ಡಿಸಿಗೆ ಇಂದು ತಳದಲ್ಲಿರುವ ಎಸ್​ಆರ್​ಹೆಚ್ ಎದುರಾಳಿ

ರಾಜಸ್ತಾನ ರಾಯಲ್ಸ್ ಜೊತೆ ಇಂಡಿಯನ್ ಪ್ರಿಮೀಯರ್ ಲೀಗ್​ನ 13 ನೇ ಆವೃತಿಯಲ್ಲಿ ಇದುವರೆಗೆ ಆಜೇಯವಾಗಿರುವ ಮತ್ತು ಉಳಿದೆಲ್ಲ ತಂಡಗಳಿಗಿಂತ ಹೆಚ್ಚು ಸಮತೋಲಿತ ಎನಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯ 11 ನೇ ದಿನ ವಾಗಿರುವ ಇಂದು ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಸನ್​ರೈಸರ್ಸ್ ಹೈದರಾಬಾದನ್ನು ಅಬು ಧಾಬಿಯಲ್ಲಿ ಎದುರಿಸಲಿದೆ . ಶ್ರೇಯಸ್ ಅಯ್ಯರ್ ಡೆಲ್ಲಿಯ ನಾಯಕನಾಗಿ ಗಮನಸೆಳೆಯುವಂ ಥ ಪ್ರಬುದ್ಧತೆಯನ್ನು ತೋರುತ್ತಿದ್ದಾರೆ . ಅವರ ಈಸಿ ಗೋ ಲಕ್ಕಿ ಅಪ್ರೋ ಚ್​ನಿಂದ …

Read More »

ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ.

ಮೈಸೂರು, ದಸರಾ ಹಿನ್ನಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ವಿದ್ಯೂತ್ ದೀಪಗಳ ದುರಸ್ಥಿ ಮತ್ತು ಬಲ್ಬ್ ಗಳ ಬದಲಾವಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ದಸರಾ ಮಹೋತ್ಸವವು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಮಾತ್ರ ಈ ವರ್ಷ ನಡೆಯಲಿದೆ. ಹೀಗಾಗಿ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಅವರಮನೆಯಲ್ಲಿನ ವಿದ್ಯೂತ್ ದೀಪಗಳ …

Read More »

ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ.

ಚಿತ್ರದುರ್ಗ, – ದೆವ್ವ ಬಿಡಿಸುವ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು …

Read More »

ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.

ಬೆಳಗಾವಿ,  ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು. ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ …

Read More »

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …

Read More »

ಅಕ್ಟೋಬರ್‌ನಲ್ಲಿ ಥಿಯೇಟರ್ ಓಪನ್ ಆಗುತ್ತಾ?

ನವದೆಹಲಿ: ಕೊರೊನಾ ವಿಜೃಂಭಣೆ ನಡುವೆಯೂ ಹಳಿ ತಪ್ಪಿರುವ ಆರ್ಥಿಕ ಸ್ಥಿತಿ ಸರಿ ದಾರಿಗೆ ತರಲು ಕೇಂದ್ರ ಸರ್ಕಾರ, ಅನ್‍ಲಾಕ್ ರೂಪದಲ್ಲಿ ಪ್ರತಿ ತಿಂಗಳು ಶ್ರಮಿಸುತ್ತಿದೆ. ಈಗಾಗಲೇ ಜನಜೀವನ ಸಾಮಾನ್ಯ ಸ್ಥಿತಿಗೆ ಬರುತ್ತಿದೆ. ಅಕ್ಟೋಬರ್ 1ರಿಂದ ಅನ್‍ಲಾಕ್-05 ಜಾರಿ ಆಗಲಿದೆ. ಅನ್‍ಲಾಕ್-5 ಜಾರಿ ಸಂಬಂಧ ಕೇಂದ್ರ ಗೃಹ ಮಂತ್ರಾಲಯ ಮಾರ್ಗಸೂಚಿ ಪ್ರಕಟಿಸಲಿದೆ. ಸಿನಿಮಾ ಹಾಲ್, ಈಜುಕೊಳ, ಎಂಟರ್ ಟೈನ್ಮೆಂಟ್ ಪಾರ್ಕ್, ಪ್ರಾಥಮಿಕ ಶಾಲೆ ತೆರೆಯಲು ಅನುಮತಿ ನೀಡುತ್ತಾ? ಅಥವಾ ದಸರಾ-ದೀಪಾವಳಿ ಸನಿಹದಲ್ಲಿರುವ …

Read More »

10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇನ್ನು ಎರಡ್ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಏನು ಸಮಸ್ಯೆ ಇಲ್ಲ. ಮೂರು ದಿನದಲ್ಲಿ ದೆಹಲಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ …

Read More »

ಚಿನ್ನದ ನಿಕ್ಷೇಪ ವಿರುವುದು ಖಚಿತವಾದರೆ ಚಿನ್ನದ ಗಣಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ

ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ. ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ …

Read More »

ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ

ಬೆಂಗಳೂರು: ಕಳೆದ ಆರು ವರ್ಷಗಳಿಂದ ರೈತರ ಮೇಲೆ ಪ್ರಧಾನಿ ಮೋದಿಯವರ ವಕ್ರದೃಷ್ಟಿ ಬಿದ್ದಿರಲಿಲ್ಲ. ಹೀಗಾಗಿ ರೈತರ ಆದಾಯ ಕಡಿಮೆ ಆಗಿರಲಿಲ್ಲ ಎಂದು ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ. ನಗರದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈಗ ಅಂಬಾನಿ ಮತ್ತು ಅದಾನಿ ಮಾತ್ರ ಶ್ರೀಮಂತರಾದ್ರು. ದೇಶ ಹಿಂದೆ ಬಿದ್ರೆ ಅಂಬಾನಿ ಮಾತ್ರ ಪ್ರಪಂಚದಲ್ಲಿಯೇ ಐದನೇ ಶ್ರೀಮಂತರಾದ್ರು. ಬಿಜೆಪಿ ಇದೇ ರೀತಿ ಮುಂದುವರಿಯಲು ಬಿಟ್ರೆ ದೇಶ ಅಧೋಗತಿಗೆ ಹೋಗುತ್ತೆ. ಕೇಂದ್ರ ಮತ್ತು …

Read More »