Breaking News

ರಾಷ್ಟ್ರೀಯ

ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ

ಉಡುಪಿ: ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ ಮಾಡಿದ್ದಾರೆ. ಕೋಸ್ಟ್ ಗಾರ್ಡ್ ಎಸ್‍ಪಿ ಚೇತನ್ ಕುಮಾರ್ ಹೆಸರಿನಲ್ಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ದುಷ್ಕೃತ್ಯ ಎಸಗುವ ಹುನ್ನಾರ ಮಾಡಿದ್ದರು. ಕೋಸ್ಟಲ್ ಎಸ್‍ಪಿ ಎಸ್‍ಪಿ ಸಿಂಗ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಿ, ಚೇತನ್ ಕುಮಾರ್ ಅವರ ಫೋಟೋ ಬಳಸಲಾಗಿತ್ತು. ಇದಾಗಿ ಕೇವಲ ಅರ್ಧಗಂಟೆಯಲ್ಲಿ ದುಷ್ಕೃತ್ಯ ಬೆಳಕಿಗೆ ಬಂದಿದೆ. ಉಡುಪಿಯ ಮತ್ತು ಬೆಂಗಳೂರಿನ ಸೈಬರ್ ಕ್ರೈಂಗೆ ಎಸ್‍ಪಿ ಚೇತನ್ ಕುಮಾರ್ ದೂರು …

Read More »

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ರಾಯಚೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಚೂರಿನ ಪೋತಗಲ್ ಬಳಿ ನಿಗದಿತ ಸ್ಥಳದಲ್ಲಿ ಕೋವಿಡ್ ನಿಯಮಾವಳಿ ಜೊತೆಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಅಂತಿಮ ಸಂಸ್ಕಾರವನ್ನ ಅಶೋಕ್ ಗಸ್ತಿಯವರ ಪುತ್ರಿ ನೇಹಾ ಗಸ್ತಿ ನೆರವೇರಿಸಿದರು. ಅಂತ್ಯಕ್ರಿಯೆಯಲ್ಲಿ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಸುಮಾರು 30 ಜನ ಭಾಗವಹಿಸಿದ್ದರು. ಅಗಲಿದ ನಾಯಕನಿಗೆ ಜಿಲ್ಲೆಯಾದ್ಯಂತ ಅಭಿಮಾನಿಗಳು, …

Read More »

ಸಿಎಂ ಬದಲಾವಣೆವಿಚಾರಯಡಿಯೂರಪ್ಪ ಸ್ಥಾನಕ್ಕೆ ಯಾರು ಎಂಬುದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಲಿದ್ದಾರೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಹಲವಾರು ಸುದ್ದಿಗಳು ಓಡಾಡುತ್ತಿದ್ದು ಈ ನಡುವೆ ಎರಡು ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಯ ಲೆಕ್ಕಾಚಾರ ನಡೆಸುತ್ತಿದೆ ಎಂದು ಹೇಳಲಾಗಿದೆ. 2023ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಬದಲಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಯಡಿಯೂರಪ್ಪ ಸ್ಥಾನಕ್ಕೆ ಯಾರು ಎಂಬುದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಲಿದ್ದಾರೆ ಎಂದು ಹೇಳಲಾಗಿದೆ. ಹೊಸ ಸಿಎಂ …

Read More »

ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ

ಬೆಂಗಳೂರು: ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಸಿಎಂ ಬಿಎಸ್‍ವೈ ಸಂದೇಶ ನೀಡಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು …

Read More »

ನಮ್ಮಗೆ ವೀರಶೈವ ಲಿಂಗಾಯತ ಜಾತಿ ಪ್ರಮಾಣ ಪತ್ರ ಬೇಡಾ ಲಿಂಗಾಯತ ಪ್ರಮಾಣ ಪತ್ರ ನೀಡಿ ಎಂದು ತಹಸೀಲ್ದಾರ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

  ಗೊಕಾಕದಲ್ಲಿ ಲಿಂಗಾಯತ ಸಮುದಾಯಕ್ಕೆ ವೀರಶೈವ ಲಿಂಗಾಯತ ಪ್ರಮಾಣ ಪತ್ರ ನೀಡುವುದನ್ನು ವಿರೋದಿಸಿ ಶೂನ್ಯ ಸಂಪಾದನಮಠದ ಸ್ವಾಮಿಗಳಾದ ಪೀಠಾದಿಪತಿಗಳಾದ ಶ್ರೀ ಮುರುಘರಾಜೇಂದ್ರ ಇವರ ನೇತೃತ್ವದಲ್ಲಿ ಗೋಕಾಕದ ಬಸವೇಶ್ವರ ವೃತ್ತದಿಂದ ಪಾದಯಾತ್ರೆ ಮಾಡುವ ಮೂಲಕ ತೆರಳಿ ತಹಸಿಲ್ದಾರರಿಗೆ ಮನವಿ ನೀಡಿ ಸನ್ 2002 ರವರೆಗೆ ಕಂದಾಯ ಇಲಾಖೆಯಿಂದ ಲಿಂಗಾಯತ ಜಾತಿ ಪ್ರಮಾಣ ಪತ್ರ ನೀಡುತಿದ್ದರು, ಆದರೆ ಕೆಲವು ಮಠಾದಿಶರ ಒತ್ತಾಯಕ್ಕೆ ಮಣಿದು ಸರಕಾರ ವೀರಶೈವ ಎಂಬ ಪದವನ್ನು ಸೇರಿಸಿ ಲಿಂಗಾಯತ ಸಮುದಾಯಕ್ಕೆ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (18-09-2020-ಶುಕ್ರವಾರ)

ನಿತ್ಯ ನೀತಿ: ಅಂತರಂಗದಲ್ಲಿ ಜ್ಞಾನದ ಅರಿವು ಉಂಟಾದಾಗ ಸಾಮಾನ್ಯ ವ್ಯಕ್ತಿಯೂ ಅಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳುತ್ತಾನೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶುಕ್ರವಾರ, 18.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ನಾ.ಬೆ.06.50 / ಚಂದ್ರ ಅಸ್ತ ಸಂ.07.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಧಿಕ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪತ್ (ಮ.12.51) …

Read More »

2024ಕ್ಕೆ ದೇಶಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆ’

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು 2024ಕ್ಕೆ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು ಎಂದು ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಆಶಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಶಾಸಕ ಎಸ್‌.ಎ.ರಾಮದಾಸ್‌ ಆಯೋಜಿಸಿದ್ದ ಪ್ರಧಾನಿ ನರೇಂದ್ರಮೋದಿ ಅವರ 70ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರಮೋದಿ ಅವರು 2024ಕ್ಕೂ ಆಯ್ಕೆಯಾಗಬೇಕು. 2029ರ ವೇಳೆಗೆ ಮತ್ತೊಬ್ಬರನ್ನು ಪ್ರಧಾನಿಯನ್ನಾಗಿ …

Read More »

2000 ರು. ನೋಟು ಬಿಡುಗಡೆ ಕುರಿತು ಮೋದಿಗೆ ಒಲವಿರಲಿಲ್ಲ!

ನವದೆಹಲಿ : 2016 ನ.8ರಂದು ನೋಟ್‌ ಬ್ಯಾನ್‌ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, 1000 ರು. ಬದಲು 2000 ರು. ಹೊಸ ನೋಟನ್ನು ಬಿಡುಗಡೆ ಮಾಡುವ ಕುರಿತು ಒಲವನ್ನು ಹೊಂದಿರಲಿಲ್ಲ. ಆದರೆ, ಸಮಾಲೋಚನೆಯ ಬಳಿಕ ಈ ಸಲಹೆಯನ್ನು ಒಪ್ಪಿಕೊಂಡಿದ್ದರು ಎಂಬ ಸಂಗತಿಯನ್ನು ಪ್ರಧಾನಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಬಹಿರಂಗ ಪಡಿಸಿದ್ದಾರೆ. ಮೋದಿ ಅವರ ಜನ್ಮ ದಿನದ ನಿಮಿತ್ತ ಆಂಗ್ಲ ಪತ್ರಿಕೆಯೊಂದಕ್ಕೆ ಲೇಖನ ಬರೆದಿರುವ ಅವರು ನೋಟು ಅಪನಗದೀಕರಣದ …

Read More »

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ-ಮಗ

ಬೆಳಗಾವಿ : ತಾಯಿ, ಮಗ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ತಾಯಿ ಭಾರತಿ ಗರಾಣಿ(36), ಮಗ ಪ್ರಜ್ವಲ್(15) ಎಂಬುವರೇ ನೇಣಿಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಭಾರತಿ ಗರಾಣಿ ಅವರು ಹಲಗಾ ಗ್ರಾಮದಲ್ಲಿ ಬೇಕರಿಯೊಂದನ್ನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಿಬಿಎಂಪಿ ಕ್ಯಾಂಟೀನ್‌ನಲ್ಲಿ ತೀವ್ರ ನಷ್ಟ: ಮಾಲೀಕ ಆತ್ಮಹತ್ಯೆ ತಾಯಿ, ಮಗನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ …

Read More »

ಡ್ರಗ್ಸ್‌ ಮಾಫಿಯಾ: ಒಂದೇ ಸೆಲ್‌​ನಲ್ಲಿ ರಾಗಿಣಿ, ಸಂಜನಾ ಸ್ನೇಹ​ ಜೀವ​ನ!

ಬೆಂಗಳೂರು : ಮಾದಕ ವಸ್ತು ಮಾರಾಟ ಜಾಲ ನಂಟು ಪ್ರಕರಣ ಸಂಬಂಧ ಸಿಸಿಬಿ ಬಲೆಗೆ ಬಿದ್ದ ಖ್ಯಾತ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ, ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸ್ನೇಹದಿಂದ ಒಂದೇ ಸೆಲ್‌ನಲ್ಲಿ ಸಮಯ ಕಳೆಯುತ್ತಿದ್ದಾರೆ. ಸದ್ಯ ಜೈಲಿನ ಆವರಣದ ಹೊಸ ಕಟ್ಟಡದ ಬ್ಯಾರಕ್‌ನಲ್ಲಿ ಕ್ವಾರಂಟೈನ್‌ನಲ್ಲಿರುವ ನಟಿಯರು, ಇತರೆ ವಿಚಾರಣಾಧೀನ ಕೈದಿಗಳ ಜತೆ ಹೆಚ್ಚು ಬೆರೆಯಲು ಅವಕಾಶ ಸಿಕ್ಕಿಲ್ಲ. ಬುಧವಾರ ರಾತ್ರಿ ಜೈಲಿ ಸೇರಿದ ಬಳಿಕ ಸಂಜನಾ …

Read More »