Breaking News

ರಾಷ್ಟ್ರೀಯ

ಉಸಿರಾಟದ ತೊಂದರೆ – ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ………..

ನವದೆಹಲಿ: ಉಸಿರಾಟದ ತೊಂದರೆ ಕಾಣಿಸಿಕೊಂಡ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ದೆಹಲಿ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ. ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾಗಿ ಬಂದಿದ್ದರು. ಆದರೆ ಮತ್ತೆ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ 11 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಕೊರೊನಾ ಬಂದ ಕಾರಣ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಮಿತ್ …

Read More »

ರಾಜ್ಯದಲ್ಲಿಂದು ಹೊಸ 9140 ಕೋವಿಡ್ ಪ್ರಕರಣಗಳು ಪತ್ತೆ 94 ಜನ ಬಲಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆತ್ತಿದ್ದು, ಇಂದು ಮತ್ತೆ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ 9140 ಜನರಿಗೆ ಕೊರೊನಾ ಸೋಂಕು ತಗುಲಿದೆ. 94 ಜನ ಬಲಿಯಾಗಿದ್ದಾರೆ. 9557 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ಇಂದು ಮತ್ತೆ ಒಂದೇ ದಿನಕ್ಕೆ ಸೋಂಕಿತರಗಿಂತ ಹೆಚ್ಚು ದಾಖಲೆ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ನಿನ್ನೆಗಿಂತ …

Read More »

ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ

ಬೆಂಗಳೂರು: ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕರ್ನಾಟದಲ್ಲಿ 1,19,587 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ 298 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. …

Read More »

ಬೆಳಗಾವಿ ಜಿಟಿಟಿಸಿಗೆ ‘ಉತ್ಕೃಷ್ಟ ಕೇಂದ್ರ’ ಸ್ಥಾನ

ಬೆಳಗಾವಿ: ಇಲ್ಲಿನ ಉದ್ಯಮಬಾಗ್‌ನಲ್ಲಿರುವ ಜಿಟಿಟಿಸಿ (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ)ಗೆ ಉತ್ಕೃಷ್ಟ ಕೇಂದ್ರದ ಸ್ಥಾನಮಾನ ದೊರೆತಿದೆ. ’25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉದ್ಯೋಗ ಕಂಡುಕೊಂಡಿದ್ದಾರೆ. ಶೇ 100ರಷ್ಟು ಉದ್ಯೋಗ ದೊರೆಯುವಂತಹ ಕೌಶಲ ಆಧಾರಿತ ಕೋರ್ಸ್‌ಗಳನ್ನು ಇಲ್ಲಿ ನಡೆಸಲಾಗುತ್ತಿದೆ. ಇದನ್ನು ಆಧರಿಸಿ ಸ್ಥಾನಮಾನ ದೊರೆತಿದೆ’ ಎಂದು ಪ್ರಕಟಣೆ ತಿಳಿಸಿದೆ. ‘ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸಜ್ಜುಗೊಳಿಸುವ ಉದ್ದೇಶ ಕೇಂದ್ರದ್ದಾಗಿದೆ. ಉತ್ಕೃಷ್ಟ ಕೇಂದ್ರದ ಸ್ಥಾನಮಾನದಿಂದ …

Read More »

ಬೇಕಾಬಿಟ್ಟಿ ಪಬ್‌, ಬೀಚ್‌ ಸುತ್ತಾಟ: ಮೈಮರೆತ ಯುವಜನರಿಂದ ಕೊರೋನಾ ಎರಡನೇ ಅಲೆ!

ಲಂಡನ್‌/ವಾಷಿಂಗ್ಟನ್  : ಕೊರೋನಾ ಇಳಿಮುಖದ ಸುಳಿವಿನಲ್ಲಿ ನಿಯಂತ್ರಣ ಕ್ರಮಗಳು ಸಡಿಲಗೊಂಡ ಬೆನ್ನಲ್ಲೇ ಹಲವು ದೇಶಗಳಲ್ಲಿ 2ನೇ ಹಂತದ ಕೊರೋನಾ ಸೋಂಕು ಸ್ಫೋಟಗೊಂಡಿದ್ದು ಆತಂಕ ಮೂಡಿಸಿವೆ. ಆಘಾತಕಾರಿ ಸಂಗತಿಯೆಂದರೆ ಹೀಗೆ 2ನೇ ಹಂತದಲ್ಲಿ, ಸೋಂಕಿತರ ಪೈಕಿ ಯುವಸಮೂಹ ಪ್ರಮಾಣ ಕಳವಳಕಾರಿಕಷ್ಟುಹೆಚ್ಚಿದೆ. ‘ಕೊರೋನಾ ವೈರಸ್‌ ವೃದ್ಧರಿಗೆ ಮಾತ್ರ ಮಾರಕ. ಯುವಕರಿಗೆ ಏನೂ ಆಗಲ್ಲ’ ಎಂದು ಭಾವನೆಯಲ್ಲಿ ಮೈಮರೆತ ಯುವ ಸಮೂಹ, ತನಗೆ ಅರಿವಿಲ್ಲದೇ ಸೋಂಕು ವಾಹಕರಾಗುತ್ತಿರುವುದು ಜಾಗತಿಕ ಅಂಕಿ ಅಂಶಗಳಿಂದ ಖಚಿತಪಟ್ಟಿದೆ. ಅಷ್ಟುಮಾತ್ರವಲ್ಲ. …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ

ಧಾರವಾಡ:  ಲ್ಯಾಪ್ ಟಾಪ್  ವಿತರಿಸುವಂತೆ ವಿವಿಧ ಸೌಲಭ್ಯ ಒದಗಿಸುವಂತೆ  ಆಗ್ರಹಿಸಿ ಕಳೆದ ಮೂರು  ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ  ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.  ಕೊರೊನಾ ಸಂಕಷ್ಟದಿಂದಾಗಿ  ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ  ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ವಿಳಂಬವಾಗಿದೆ. ಈ  ಮೊದಲು  ಲ್ಯಾಪ್ ಟ್ಯಾಪ್ ವಿತರಿಸುವುದಾಗಿ  ಹೇಳಿದ ವಿವಿ, ಇದೀಗ  …

Read More »

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ?

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …

Read More »

ಪರಿಹಾರದ ಚೆಕ್ ವಿತರಣೆ

ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ. ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. …

Read More »

ಮುಂಬೈ, ಗೋವಾದ ಹಲವೆಡೆ ಎನ್‍ಸಿಬಿ ದಾಳಿ ……………

ಮುಂಬೈ/ಪಣಜಿ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆಯ ಭಾಗವಾಗಿ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ತಂಡಗಳು ಇಂದು ಬೆಳಗ್ಗೆಯಿಂದ ಮುಂಬೈ ಮತ್ತು ಗೋವಾದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿದೆ. ಮುಂಬೈ ಮತ್ತು ಪಣಜಿಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ದಾಳಿಗಳು ನಡೆದಿದ್ದು, ಚಿತ್ರತಾರೆಯರೂ ಸೇರಿದಂತೆ ಕೆಲವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸುಶಾಂತ್‍ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ …

Read More »

ಡ್ರಗ್ಸ್ ನಶೆಯಲ್ಲಿ ತೇಲಾಡುವ ಮತ್ತಷ್ಟು ನಟ-ನಟಿಯರ ಹೆಸರು ಬಾಯ್ಬಿಟ್ಟ ರಿಯಾ..!

ಮುಂಬೈ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆ ತೀವ್ರಗೊಂಡಷ್ಟು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಸುಶಾಂತ್‍ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ಮುಂದೆ ಮತ್ತಷ್ಟು ಸಂಗತಿಗಳನ್ನು ಬಹಿರಂಗಗೊಳಿಸಿದ್ದಾರೆ. ಬಾಲಿವುಡ್ ತಾರೆ ಮತ್ತು ಹಿರಿಯ ಅಭಿನೇತ ಸೈಫ್ ಅಲಿ ಖಾನ್ ಅವರ ಪುತ್ರಿ ಸಾರಾ ಅಲಿ ಖಾನ್, …

Read More »